Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಕಳೆದ ಎರಡು-ಮೂರು ತಿಂಗಳಿನಿಂದ ಜಮೆ ಆಗುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ. ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಂತೆ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಬೇಕು. ಆದರೆ ಕಳೆದ ಎರಡು ಮೂರು ತಿಂಗಳಿಂದ ಹಣವೇ ಬಂದಿಲ್ಲ. ಇದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. WhatsApp Group Join Now ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ … Read more