ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. WhatsApp Group Join Now ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ … Read more

ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ.? ವೈರಲ್ ಪೋಸ್ಟ್ ಇಲ್ಲಿದೆ…

ಓದೋದ್ರಲ್ಲಿ ಎಲ್ಲಾ ಮಕ್ಕಳು ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. WhatsApp Group Join Now ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು ಸಹಜ. ಹೌದು, ಮಹಾತ್ಮ ಗಾಂಧೀಜಿಯವರು ಹತ್ತನೇ … Read more

Horoscope Today : 17 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಸ್ವಲ್ಪ ಸಮಯದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುವ ಸಲುವಾಗಿ ದುರಾಸೆಯನ್ನು ಹೊಂದದಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ ಇಲ್ಲವಾದಲ್ಲಿ ಕೇವಲ ಸೂಪ್‌ ಮಾತ್ರವೇ ಪಡೆಯಬೇಕಾಗುತ್ತದೆ. ಎಲ್ಲಾ ರೀತಿಯ ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಮತ್ತು ಆರ್ಥಿಕ ವ್ಯವಹಾರಗಳನ್ನು ನಡೆಸುವಾಗ ಎಚ್ಚರಿಕೆಯಿಂದಿರಿ. ಇಂದು ನಿಮಗೆ ಏಕಾಗ್ರತೆಯ ಕೊರತೆ ಉಂಟಾಗಬಹುದು. ಪರಿಣಾಮವಾಗಿ, ನೀವು ಇಂದು ಅತ್ಯುತ್ತಮ ಕಾರ್ಯವನ್ನು ನೀಡಲು ಅಸಮರ್ಥರಾಗಬಹುದು. ದಿನದ ಪೂರ್ವಾರ್ಧದಲ್ಲಿ ನಿಮಗೆ ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿಕೆಯಿಂದ ಚಾಲನೆ ಮಾಡಿ. ಸಂಜೆಯ ವೇಳೆಗೆ … Read more

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು. WhatsApp Group Join Now ಇದೇ ವೇಳೆ A15 ಆರೋಪಿ ಶಾಸಕ ವಿನಯ್ ಕುಲಕರ್ಣಿ ನಾನು 27 … Read more

ನಿಮ್ಮ ಬ್ಯಾಂಕ್ ಖಾತೆಗೆ ಪದೇ ಪದೇ ಹಣ ಹಾಕ್ತಿದ್ದೀರಾ ? ‘IT’ ನೋಟಿಸ್ ಬರಬಹುದು ಹುಷಾರ್.!

ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ನಗದು ಜಮೆ ಮಾಡುವ ವ್ಯವಹಾರಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಹದ್ದಿನ ಕಣ್ಣಿಟ್ಟಿದ್ದು, ನಿಯಮ ಮೀರಿ ಹಣ ಜಮೆ ಮಾಡಿದರೆ ಐಟಿ ನೋಟಿಸ್ ಬರುವ ಸಾಧ್ಯತೆಯಿದೆ. ಒಂದು ಹಣಕಾಸು ವರ್ಷದಲ್ಲಿ ಉಳಿತಾಯ ಖಾತೆಗೆ 10 ಲಕ್ಷ ರೂಪಾಯಿಗಿಂತ ಹೆಚ್ಚಿನ ನಗದು ಜಮೆ ಮಾಡಿದರೆ ಬ್ಯಾಂಕುಗಳು ಆ ಮಾಹಿತಿಯನ್ನು ಕಡ್ಡಾಯವಾಗಿ ಆದಾಯ ತೆರಿಗೆ ಇಲಾಖೆಗೆ ವರದಿ ಮಾಡುತ್ತವೆ. WhatsApp Group Join Now ದೊಡ್ಡ ಮೊತ್ತದ ನಗದು ವ್ಯವಹಾರ ಮಾಡುವಾಗ ಆದಾಯದ ಮೂಲಕ್ಕೆ ಸರಿಯಾದ … Read more

ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಡಿಕೆಶಿ ವಿರುದ್ಧ JDS ಕಿಡಿ

ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. WhatsApp Group Join Now ಮುಸ್ಲಿಂ ನಾಯಕರನ್ನು ಅಮಾನತುಗೊಳಿಸಿರುವ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪೋಸ್ಟ್ ಮಾಡಿದ್ದು, ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು … Read more

ನಲವತ್ತರ ಮಹಿಳೆಯೊಂದಿಗೆ ಇಪ್ಪತ್ತರ ಯುವಕ ಲವ್ – ಮನೆ ಬಿಟ್ಟು ಪರಾರಿ!

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸಂಬಂಧಗಳ ಅರ್ಥವನ್ನೇ ಬದಲಿಸುತ್ತಿವೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಇಂತಹದ್ದೇ ಒಂದು ವಿಚಿತ್ರ ಪ್ರೇಮ ಪ್ರಕರಣ (Love Story) ಬೆಳಕಿಗೆ ಬಂದಿದ್ದು, 21 ವರ್ಷದ ಯುವಕನೊಬ್ಬ ತನಗಿಂತ 19 ವರ್ಷ ದೊಡ್ಡವಳಾದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುವ ಮೂಲಕ ಎರಡೂ ಕುಟುಂಬಗಳಿಗೆ ಆಘಾತ ನೀಡಿದ್ದಾನೆ. WhatsApp Group Join Now ಸಾಮಾಜಿಕ ಜಾಲತಾಣದಲ್ಲಿ ಶುರುವಾದ ಇವರ ಪರಿಚಯವು ಮನೆಯವರು ಒಪ್ಪದಿದ್ದರೂ ದೇವಸ್ಥಾನದಲ್ಲಿ ರಹಸ್ಯ ವಿವಾಹವಾಗುವ ಮಟ್ಟಕ್ಕೆ ತಲುಪಿದೆ. 40 ವರ್ಷದ ವಿಧವೆ ಮದುವೆ ಆದ … Read more

ಹೃದಯಾಘಾತವಾಗುವ 30 ನಿಮಿಷಕ್ಕೂ ಮೊದಲೇ ಕಾಣಿಸಿಕೊಳ್ಳುವ ಲಕ್ಷಣಗಳಿವು! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..

ಇತ್ತೀಚೆಗೆ, ಅನೇಕ ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಹೃದಯಕ್ಕೆ ರಕ್ತದ ಹರಿವು ಅಡಚಣೆಯಾದಾಗ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತ ಸಂಭವಿಸಿದಲ್ಲಿ, ತಕ್ಷಣ ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆ ನೀಡುವಲ್ಲಿ ಯಾವುದೇ ವಿಳಂಬವು ಸಾವಿಗೆ ಕಾರಣವಾಗಬಹುದು. ಆದರೆ.. WhatsApp Group Join Now ಹೃದಯಾಘಾತದ ಮೊದಲು ನಮ್ಮ ದೇಹವು ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ. ಯಾವುದೇ ಸ್ಪಷ್ಟ ಕಾರಣವಿಲ್ಲದೆ ನೀವು ಕೆಲವು ಹಠಾತ್, ನಿರಂತರ ಸಮಸ್ಯೆಗಳನ್ನು ಅನುಭವಿಸಿದರೆ, ಅವುಗಳನ್ನು ನಿರ್ಲಕ್ಷಿಸಬಾರದು. ಹೃದಯಾಘಾತವಾಗುವ 30 ನಿಮಿಷಗಳ ಮೊದಲು ದೇಹವು ಈ 5 ಪ್ರಮುಖ ಸೂಚನೆಗಳನ್ನು … Read more

ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ವಾಪಸ್ ; ಮಾಧ್ಯಮ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ!

ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸೂಚನೆ ಸಿಗುತ್ತಿದೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರ ಮರಳುವಿಕೆ ಮತ್ತು ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. WhatsApp Group Join Now ಜೊತೆಗೆ, ಸಚಿವ ಜಮೀರ್ ಅಹಮದ್ ಖಾನ್ ಅವರು ವಾಪಸ್ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಕುಮಾರಣ್ಣ … Read more

ಮದ್ಯ ಪ್ರಿಯರೇ.. ಖಾಲಿ ಹೊಟ್ಟೆಯಲ್ಲಿ ಎಣ್ಣೆ ಹಾಕುವ ಅಭ್ಯಾಸ ನಿಮಗಿದೆಯೇ? ಹಾಗಿದ್ರೆ ಮನೆ ಮುಂದೆ ಹೊಗೆ ಫಿಕ್ಸ್‌

ಸಾಮಾನ್ಯವಾಗಿ ನಾವು ಮದ್ಯ ಸೇವಿಸಿದಾಗ ಅದು ಬಾಯಿಯ ಮೂಲಕ ಜಠರವನ್ನು ತಲುಪಿ, ಅಲ್ಲಿಂದ ರಕ್ತಪ್ರವಾಹಕ್ಕೆ ಸೇರುತ್ತದೆ. ನಾವು ಆಹಾರ ಸೇವಿಸಿ ಮದ್ಯಪಾನ ಮಾಡಿದರೆ, ಜಠರದಲ್ಲಿರುವ ಆಹಾರವು ಆಲ್ಕೋಹಾಲ್ ರಕ್ತಕ್ಕೆ ಸೇರುವ ವೇಗವನ್ನು ತಡೆಯುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿದಾಗ, ಆಲ್ಕೋಹಾಲ್ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಸಣ್ಣ ಕರುಳನ್ನು ತಲುಪುತ್ತದೆ ಮತ್ತು ಕೇವಲ 5 ರಿಂದ 10 ನಿಮಿಷಗಳಲ್ಲೇ ರಕ್ತದ ಮೂಲಕ ಮೆದುಳಿಗೆ ಲಗ್ಗೆ ಇಡುತ್ತದೆ. WhatsApp Group Join Now ಇದರಿಂದ ವ್ಯಕ್ತಿಗೆ ಅತಿಯಾದ ಅಮಲು ಏರುವುದಲ್ಲದೆ, … Read more