ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಅವರು ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ಹೆಸರಿನಲ್ಲಿ ಸಂಗ್ರಹವಾದ ಭಾರಿ ಮೊತ್ತದ ದೇಣಿಗೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ದೇವಸ್ಥಾನದ ನಿಧಿಯಲ್ಲಿ ಸುಮಾರು 200 ಕೋಟಿ ರೂಪಾಯಿಗಳಷ್ಟು ಹಣ ಲೂಟಿಯಾಗಿದೆ ಎಂದು ದೂರಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ … Read more

ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಿವೆ. ವಾಣಿಜ್ಯ LPG ಸಿಲಿಂಡರ್‌ v ಹೊಸ ಬೆಲೆಗಳು ಇಂದು, ಜುಲೈ 1, 2026 ರಿಂದ ಜಾರಿಗೆ ಬಂದಿವೆ. WhatsApp Group Join Now ಇದರ ಬೆನ್ನಲ್ಲೇ ಜಾಗತಿಕ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ., ಡೀಸೆಲ್ ಬೆಲೆಯನ್ನು 3 ರೂ. ಇಳಿಸಿದೆ. ಅಂತರರಾಷ್ಟ್ರೀಯ ತೈಲ ಬೆಲೆಗಳು ಕಡಿಮೆಯಾಗುತ್ತಿರುವಂತೆ ಖಾಸಗಿ ಇಂಧನ ಚಿಲ್ಲರೆ … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. WhatsApp Group Join Now ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ … Read more

ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. WhatsApp Group Join Now ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ … Read more

ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್‌

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ. WhatsApp Group Join Now ಕಣ್ಣೀರು ಹಾಕಿದ ಶಾಸಕ ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ … Read more

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ

ನಾಯಿಗಳ ಸಂತಾನ ಹರಣ ಕಾರ್ಯಕ್ರಮದ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆ ನಡೆದಿದೆ. ಜಿಬಿಎ ಸಭೆಗೆ ಅಂಕಿಅಂಶಗಳು ಇಲ್ಲದೆ ಬರಿಗೈನಲ್ಲಿ ಬಂದ ಆಫೀಸರ್​​ಗಳ​​ ವಿರುದ್ಧ ಗರಂ ಆದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದು ಸಚಿವರ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೇ ಬಂದಿದ್ದೀರ? WhatsApp Group Join Now ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 20 ವರ್ಷದಿಂದಲೂ ಸಂತಾನ ಹರಣ ಮಾಡಿಯೂ ನಾಯಿಗಳ ಸಂಖ್ಯೆ ಅಷ್ಟೇ ಇರಲು ಹೇಗೆ ಸಾಧ್ಯ? ನಾನೇನು … Read more

ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. WhatsApp Group Join Now ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ … Read more

ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ

ಪೇರಲ ಹಣ್ಣು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕರವೂ ಆಗಿದೆ. ಇದು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಪೇರಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. WhatsApp Group Join Now ಆದರೂ, ಅನೇಕ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಲ ಮಾತ್ರವಲ್ಲ, ಪೇರಲ ಎಲೆಗಳು ಸಹ ನಮ್ಮ ದೇಹಕ್ಕೆ, ವಿಶೇಷವಾಗಿ ಕೂದಲಿನ ಆರೋಗ್ಯಕ್ಕೆ ಉತ್ತಮ ವರದಾನವಾಗಿದೆ. ಪೇರಲ ಎಲೆಗಳನ್ನು ಆಯುರ್ವೇದ ಮತ್ತು ಪ್ರಾಚೀನ ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಎಲೆಗಳ ಬ್ಯಾಕ್ಟೀರಿಯಾ … Read more

ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?

ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಈ ವಿಚಾರ ಮದ್ಯವ್ಯಸನಿಗಳಿಗೂ ತಿಳಿದಿದೆ! ಆದರೂ ಕೂಡ ಕುಡಿಯುವ ಅಭ್ಯಾಸದಿಂದ ಮಾತ್ರ ಹಿಂದೆ ಸರಿಯಲ್ಲ! ಇನ್ನು ಕೆಲವರ ವಾದ ಏನೆಂದ್ರೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಮದ್ಯಪಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು! ಆದರೆ ವಾಸ್ತವ ಏನೆಂದ್ರೆ ಅಪರೂಪಕ್ಕೆ ಒಮ್ಮೆ ಕುಡಿದರೂ ಕೂಡ ಆರೋಗ್ಯಕ್ಕೆ ಇದರಿಂದ ಹಾನಿ ಆಗುವ ಸಾಧ್ಯತೆಗಳು ಇರುತ್ತವೆಯಂತೆ WhatsApp Group Join Now ಧೂಮಪಾನ ಹಾಗೂ ಮದ್ಯಪಾನ ಈ ಎರಡೂ ದುರಾಭ್ಯಾಸಗಳು ಮನುಷ್ಯನ … Read more

ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

‘ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿರುಗೇಟು ನೀಡಿದರು.ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಪ್ರತಿನಿಧಿಗಳಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಭೂಸ್ವಾಧೀನ, ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಯೋಜನೆಯ ಆರ್ಥಿಕ ಹೊರೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. WhatsApp Group Join Now HDK ಹೇಳಿಕೆಗೆ ತಿರುಗೇಟು 2018ರಲ್ಲಿ ಯಾರು … Read more