ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಸುಳ್ಳು ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು, ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. WhatsApp Group Join Now ಘಟನೆಯ ಹಿನ್ನೆಲೆ ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂಬ ಗಂಭೀರ ಆರೋಪ … Read more

ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಬಹುಭಾಷಾ ನಟ ಪ್ರಕಾಶ್ ರೈ, ತಮ್ಮ ಹೆಸರಿನಲ್ಲಿ ಹರಡಲಾಗಿರುವ ನಕಲಿ ಟ್ವೀಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಅವರ ಬಗ್ಗೆ ಅವಹೇಳನಕಾರಿ ಸಂದೇಶವಿರುವ ಸ್ಕ್ರೀನ್‌ಶಾಟ್ ವೈರಲ್ ಆಗಿದ್ದಕ್ಕೆ ನಟ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಇತ್ತೀಚೆಗಷ್ಟೇ ಪ್ರಕಾಶ್ ರೈ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದರು. ತಾಯಿಯ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಪ್ರಕಾಶ್ ರೈ ಭಾವುಕರಾದ ದೃಶ್ಯಗಳು … Read more

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್ಗೆ ಹೈಕೋರ್ಟ್ ತರಾಟೆ

ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. WhatsApp Group Join Now ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು … Read more

ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video

ಸೂಪರ್ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುತ್ತಿದ್ದ ಮಹಿಳೆ ಬಳಿ ಬಂದ ದುಷ್ಕರ್ಮಿಯೋರ್ವ ತನ್ನ ಪ್ಯಾಂಟ್ ಬಿಚ್ಚಿ ಆಕೆಗೆ ತನ್ನ ಮರ್ಮಾಂಗ ಸ್ಪರ್ಶ ಮಾಡಿ ವಿಕೃತಿ ಮೆರೆದಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. WhatsApp Group Join Now ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿ ತನ್ನ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ದುಷ್ಕರ್ಮಿಯ ಬಂಧನಕ್ಕೆ ಲಾಸ್ ಎಂಜಲೀಸ್ ಪೊಲೀಸರು ಬಲೆ ಬೀಸಿದ್ದು, ವ್ಯಾಪಕ ಶೋಧ ನಡೆಸಿದ್ದಾರೆ. … Read more

ಪ್ರದೀಪ್‌ ಈಶ್ವರ್ ಅನ್‌ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್‌ ಕುಮಾರ್ ಟಕ್ಕರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸುದ್ದಿಯಲ್ಲಿದ್ದಾರೆ. ದಾವಣಗೆರೆಯಲ್ಲಿ ಚುನಾವಣೆ ಪ್ರಚಾರ ವೇಳೆ ಪ್ರದೀಪ್ ಈಶ್ವರ್ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದಿದ್ದರು. ಆದರೆ, ಇದೀಗ ಪ್ರದೀಪ್ ಈಶ್ವರ್ಗೆ ಸುರೇಶ್ ಕುಮಾರ್ ಟಾಂಗ್ ಕೊಟ್ಟಿದ್ದಾರೆ. WhatsApp Group Join Now ಪ್ರದೀಪ್ ಈಶ್ವರ್ ಮಾತಿಗೆ ಆಕ್ರೋಶ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಅಬ್ದಲ್ ಕಲಾಂ ಬಗ್ಗೆ ನೀಡಿದ ಮಾಹಿತಿಯಲ್ಲಿ ಲೋಪವಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ … Read more

Horoscope Today : 02 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಅದೃಷ್ಟಕಾರಿ ಮೇಷರಾಶಿಯವರಿಗೆ ಸೋಮವಾರದ ಹತಾಶೆಯು ಇಂದು ಚರ್ಚಿಸಿ ಫಲವಿಲ್ಲದ್ದು. ಜೀವನದ ಎಲ್ಲಾ ಕ್ಷೇತ್ರಗಳಲ್ಲೂ ಈ ದಿನ ಪೂರ್ತಿ ಹರ್ಷ, ನಗು ಮತ್ತು ನೆಮ್ಮದಿಯನ್ನು ಗಣೇಶ ನಿಮಗೆ ದಯಪಾಲಿಸುತ್ತಾರೆ. ಹಣಕಾಸು ವಿಚಾರಗಳಲ್ಲಿ ಒಲವು ಹೆಚ್ಚಾಗುವುದರೊಂದಿಗೆ ಇಂದು ಲಕ್ಷ್ಮೀದೇವಿಯು ನಿಮ್ಮನ್ನು ಅನುಗ್ರಹಿಸುತ್ತಾರೆ ಮತ್ತು ಪರಿಣಾಮವಾಗಿ ನೀವು ಏಳಿಗೆಯನ್ನು ಕಾಣಬಹುದು. ನಿಮ್ಮ ಪ್ರಯತ್ನವನ್ನು ಸೂಕ್ತರೀತಿಯಲ್ಲಿ ಪ್ರಾಮಾಣೀಕರಿಸಲು ನಿಮಗೆ ಸಾಧ್ಯವಾಗಬಹುದು. ಇದು ಇಂದು ನೀವು ವ್ಯವಹಾರದಲ್ಲಿ ಹೊಂದಿರುವ ಜಾಹೀರಾತು ಯೋಜನೆಗಳನ್ನು ಉಲ್ಲೇಖಿಸಬಹುದು. ಮುಂದಕ್ಕೆ ಸಾಗಿ. … Read more

ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್‌ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್‌ಗೆ ಬರುತ್ತಂತೆ.!

ಗಿಲೋಯ್ ರಸವು ಕಹಿ ರುಚಿಯನ್ನ ಹೊಂದಿರಬಹುದು, ಆದರೆ ಇದು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ ಒದಗಿಸುವ ಸಾಮರ್ಥ್ಯವನ್ನ ಹೊಂದಿದೆ. ನಿಯಮಿತವಾಗಿ ಗಿಲೋಯ್ ರಸ ಸೇವಿಸುವುದರಿಂದ ನಿಮ್ಮ ದೇಹ ಮತ್ತು ಆರೋಗ್ಯದ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಯಿರಿ… WhatsApp Group Join Now ದುರ್ಬಲ ರೋಗನಿರೋಧಕ ಶಕ್ತಿಯಿಂದ ನೀವು ಆಗಾಗ ಅನಾರೋಗ್ಯಕ್ಕೆ ಒಳಗಾಗುತ್ತೀರಾ? ಹಾಗಿದ್ದಲ್ಲಿ ಪ್ರತಿದಿನ ಗಿಲೋಯ್ ರಸವನ್ನ ಕುಡಿಯುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನ ಬಲಪಡಿಸಬಹುದು. ಸೋಂಕುಗಳಿಂದ ದೇಹವನ್ನ ರಕ್ಷಿಸುವಲ್ಲಿ ಗಿಲೋಯ್ ರಸವು ಪರಿಣಾಮಕಾರಿಯಾಗಿದೆ. ಮಧುಮೇಹ ರೋಗಿಗಳಿಗೆ … Read more

ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ವಯಸ್ಸಾದವರಲ್ಲಿ ಮಾತ್ರವಲ್ಲ ಸಣ್ಣ ವಯಸ್ಸಿನವರಲ್ಲಿಯೂ ಕಂಡುಬರುತ್ತಿರುವುದನ್ನು ನೀವು ಕಂಡಿರಬಹುದು. ಜೊತೆಗೆ ಹೃದಯ ಸಂಬಂಧಿತ ಸಮಸ್ಯೆಗಳು, ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಾಗುವುದು, ಬ್ಲಾಕೇಜ್ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗುತ್ತಿರುವ ಸಮಸ್ಯೆ ಕಂಡುಬರುತ್ತಿದೆ. WhatsApp Group Join Now ಇದಕ್ಕೆ ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಹೆಚ್ಚುತ್ತಿರುವ ಒತ್ತಡ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ದೀರ್ಘಕಾಲ ಕುಳಿತು ಕೆಲಸ ಮಾಡುವವರು, ಸದಾ ಒತ್ತಡದಲ್ಲಿ ಇರುವವರು … Read more

Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಒಟ್ಟಾಗಿ ವೈಯಕ್ತಿಕವಾಗಿ ಮತ್ತು ವೃತ್ತಿಗೆ ಸಂಬಂಧಿಸಿ ಈ ದಿನವು ನಿಮಗೆ ಧನಾತ್ಮಕ ಸೂಚನೆಗಳನ್ನು ನೀಡಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ವ್ಯವಹಾರವು ಇಂದು ಲಾಭದಾಯಕವಾಗಲಿದೆ. ಸುರಕ್ಷಿತ ಹಣಕಾಸಿನೊಂದಿಗೆ, ಹಣಕಾಸು ಮೂಲಗಳನ್ನು ನೀವು ಸಮಯೋಚಿತವಾಗಿ ನಿಭಾಯಿಸುತ್ತೀರಿ. ಈ ಎಲ್ಲಾ ಕಾರಣಗಳು ನಿಮ್ಮನ್ನು ದಿನಪೂರ್ತಿ ಖುಷಿ ಹಾಗೂ ಉಲ್ಲಾಸದಿಂದಿರಿಸುತ್ತದೆ. ಸ್ನೇಹಿತರು ಮತ್ತು ಸಂಬಂಧಿಗಳೊಂದಿಗೆ ಸಂಜೆಯ ವೇಳೆ ಅತ್ಯಂತ ಸಂತಸದ ಕ್ಷಣವಾಗಿರಬಹುದು. ಪ್ರವಾಸ ಯೋಜನೆಯು ಉತ್ತಮ ಆಲೋಚನೆ. ಧಾರ್ಮಿಕ ಚಟುವಟಿಕೆಗಳು ನಿಮ್ಮನ್ನು ಸ್ವಲ್ಪ … Read more

Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿರುತ್ಸಾಹ ಮತ್ತು ಕಿರಿಕಿರಿಯಿಂದಾಗಿ ನಿಮ್ಮ ಮನಸ್ಸು ದೀರ್ಘ ಸಮಯದಿಂದ ಅನಗತ್ಯ ವಿಚಾರಗಳ ಚಿಂತನೆಯಲ್ಲಿ ತೊಡಗಿಕೊಂಡಿರುವುದರಿಂದ ಇಂದು ನಿಮಗೆ ಎದ್ದೇಳಲೇ ಮನಸಾಗುವುದಿಲ್ಲ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನಿಮ್ಮ ಕಠಿಣ ಶ್ರಮವು ನಿರೀಕ್ಷಿತ ಫಲವನ್ನು ತರದ ಕಾರಣ ಧೈರ್ಯಕಳೆದುಕೊಳ್ಳಬೇಡಿ. ಇದೇ ಸಮಯಕ್ಕೆ ನಿಮ್ಮ ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯ ಮತ್ತು ಸಣ್ಣ ಮಟ್ಟದ ಅಜೀರ್ಣ ತೊಂದರೆಯು ನಿಮ್ಮ ಚಿಂತೆಗೆ … Read more