ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?

ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. WhatsApp Group Join Now ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ … Read more

ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ

ಒತ್ತಡಕ್ಕೆಂದು ಕುಡಿಯಲು ಆರಂಭಿಸಿದರೆ ಅದು ಕ್ರಮೇಣ ಮೆದುಳಿನ ಮೇಲೆ ಪರಿಣಾಮ ಬೀರುತ್ತೆ ಎನ್ನುತ್ತಾರೆ ತಜ್ಞರು. ದೀರ್ಘಕಾಲದ ಮದ್ಯಪಾನವು ಕ್ರಮೇಣ ಮೆದುಳಿನ ನರವನ್ನು ದುರ್ಬಲಗೊಳಿಸುವುದಲ್ಲದೆ, ಯೋಚಿಸುವ ಕ್ಷಮತೆ ಕುಂದುತ್ತದೆ. WhatsApp Group Join Now ಒತ್ತಡ, ಸ್ಟ್ರೆಸ್ ಅಥವಾ ಟೆನ್ಷನ್ ಹೆಚ್ಚಾದಾಗ ಅನೇಕರು ಕುಡಿಯೋದನ್ನು ನೀವು ನೋಡಿರಬಹುದು, ಕೇಳಿರಬಹುದು. ಕುಡಿಯೋದ್ರಿಂದ ಸ್ಪಲ್ಪ ರಿಲ್ಯಾಕ್ಸ್ ಆಗುತ್ತೆ ಎಂದು ಹೇಳುತ್ತಾರೆ. ಆದರೆ ಮ್ಯಾಸಚೂಸೆಟ್ಸ್ ಅಮ್ಹೆರ್ಸ್ಟ್ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಆಲ್ಕೋಹಾಲ್: ಕ್ಲಿನಿಕಲ್ ಮತ್ತು ಪ್ರಾಯೋಗಿಕ ಸಂಶೋಧನೆಯಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವೊಂದು ಒತ್ತಡವನ್ನು … Read more

ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ

ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳಲ್ಲಿ ಬಿಗಿತ (Stiffness) ಕಾಣಿಸಿಕೊಳ್ಳುವುದು ಅನೇಕರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ. ಇದನ್ನು ಹೆಚ್ಚಿನವರು ನಿರ್ಲಕ್ಷಿಸುತ್ತಾರೆ, ಆದರೆ ಇದರ ಹಿಂದೆ ಗಂಭೀರ ಕಾರಣಗಳಿರಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ. WhatsApp Group Join Now ಒಂದು ಅಧ್ಯಯನದ ಪ್ರಕಾರ, 45 ವರ್ಷ ಮೇಲ್ಪಟ್ಟವರಲ್ಲಿ ಸುಮಾರು 47% ಜನರು ಕೀಲು ನೋವು, 31% ಬೆನ್ನು ನೋವು ಮತ್ತು 20% ಕಾಲಿನ ಕೀಲು ನೋವುಗಳಿಂದ ಬಳಲುತ್ತಿದ್ದಾರೆ. ನಿದ್ರಿಸುವಾಗ ದೇಹವು ದೀರ್ಘಕಾಲ ಚಲನೆಯಿಲ್ಲದೆ ಇರುವುದರಿಂದ ಸ್ನಾಯುಗಳು ಬಿಗಿಗೊಳ್ಳುವುದು ಸಹಜ. … Read more

Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಅತ್ಯಂತ ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರು ಮತ್ತು ನೆರೆಹೊರೆಯವರೊಂದಿಗೆ ಇಂದು ನೀವು ಬೌದ್ಧಿಕ ಚರ್ಚೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆಯಿದೆ. ಏನೇ ಆದರೂ, ಇವುಗಳು ತ್ವರಿತವಾಗಿ ಬಿಸಿ ಚರ್ಚೆಯಾಗಿ ಮಾರ್ಪಡಾಗುತ್ತದೆ. ಆದ್ದರಿಂದ ಅವುಗಳಿಂದ ದೂರವಿರಿ. ಜೊತೆಗೆ, ಚಿಂತೆಯು ನಿಮ್ಮನ್ನು ಕಾಡಲಾರಂಬಿಸುತ್ತದೆ ಮತ್ತು ನಿದ್ದೆಗೆಡಿಸುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಸ್ಥಿತಿಯ ದುರ್ಬಲತೆಗೆ ಕಾರಣವಾಗುತ್ತದೆ. ಪ್ರಯಾಣ ಯೋಜನೆಗಳೇನಾದರೂ ಇದ್ದಲ್ಲಿ, ಅದನ್ನು ಬೇರೊಂದು ದಿನಕ್ಕೆ ಮುಂದೂಡಿ. ನೆಮ್ಮದಿಯನ್ನು … Read more

ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಸುಖವಾಗಿದ್ದ ಸಂಸಾರಕ್ಕೆ ‘ಸೈತಾನ’ನಂತೆ ಎಂಟ್ರಿ ಕೊಟ್ಟ ಪರಪುರುಷನ ಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. WhatsApp Group Join Now ಅಪಘಾತ ಎಂದು ಬಿಂಬಿಸಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳ ಕರಾಳ ಕೃತ್ಯ ಈಗ ಬಯಲಾಗಿದೆ. ಯಾದಗಿರಿ ತಾಲೂಕಿನ ಚಾಮನಹಳ್ಳಿ ತಾಂಡದ ನಿವಾಸಿ, ಆಟೋ ಚಾಲಕ ಸಾಗರ್ ರಾಠೋಡ್ (35) ಕೊಲೆಯಾದ ದುರ್ದೈವಿ. ಸಾಗರ್ ಪತ್ನಿ ಪೂಜಾ … Read more

ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?

ಅನೇಕರು ಮನೆಯಲ್ಲಿ ನಾಯಿಯನ್ನು ಸಾಕುತ್ತಾರೆ. ಅದರಲ್ಲೂ ನಾಯಿ ಜೊತೆ ತುಂಬಾನೇ ಒಡನಾಟವನ್ನು ಹೊಂದಿರುತ್ತಾರೆ. ನಾಯಿ ಕೆಲವರ ಮುಖ, ಮೈ ಕೈ ನಕ್ಕೋದನ್ನು ನೀವು ನೋಡಿರುವಿರಿ. ಅನೇಕರಿಗೆ ನಾಯಿ ನೆಕ್ಕುವುದು ತುಂಬಾನೇ ಸಾಮಾನ್ಯ. ಆದರೆ ಬರೀ ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನಾಯಿ ನಿಮ್ಮ ಚರ್ಮವನ್ನು ನಕ್ಕೋದರಿಂದಲೂ ರೇಬಿಸ್ ಬರುತ್ತೆ ಎನ್ನುವುದು ಗೊತ್ತಿರೋದಿಲ್ಲ. WhatsApp Group Join Now ಇತ್ತೀಚೆಗೆ, ಲಂಡನ್‌ನಲ್ಲಿ ಒಬ್ಬ ಮಹಿಳೆಯ ಕೈ ಮತ್ತು ಕಾಲುಗಳ ಗಾಯವಿದ್ದ ಜಾಗದಲ್ಲಿ ನಾಯಿ ನೆಕ್ಕಿದ್ದರಿಂದ ಸೆಪ್ಸಿಸ್ ಉಂಟಾಗಿರುವ ಪ್ರಕರಣ ಬೆಳಕಿಗೆ … Read more

ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?

ನೀವು SBIನಲ್ಲಿ ಖಾತೆ ಹೊಂದಿದ್ದೀರಾ.? ಆದ್ರೆ, ನೀವು ಇದನ್ನು ತಿಳಿದುಕೊಳ್ಳಬೇಕು. ಡಿಜಿಟಲ್ ಬ್ಯಾಂಕಿಂಗ್ ಯುಗದಲ್ಲಿ, ಅನುಕೂಲತೆಯ ಜೊತೆಗೆ, ಅಪಾಯಗಳೂ ಇವೆ. ಪ್ರಸ್ತುತ, ಸೈಬರ್ ಅಪರಾಧಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರನ್ನು ಗುರಿಯಾಗಿಸಿಕೊಂಡು ಹೊಸ ಬಲೆಯನ್ನು ಹಾಕಿದ್ದಾರೆ. WhatsApp Group Join Now ನಿಮ್ಮ YONO ಖಾತೆಯನ್ನ ನಿರ್ಬಂಧಿಸಲಾಗುತ್ತದೆ ಎಂಬ ಭಯವನ್ನ ಸೃಷ್ಟಿಸುವ ಮೂಲಕ ನಿಮ್ಮ ಕಷ್ಟಪಟ್ಟು ಸಂಪಾದಿಸಿದ ಹಣವನ್ನ ದೋಚಲು ಅವರು ಸಿದ್ಧರಾಗಿದ್ದಾರೆ. WhatsApp ಮತ್ತು SMS ಮೂಲಕ ಬರುವ ನಕಲಿ ಸಂದೇಶವು ಈಗ … Read more

ತಂದೆಗೆ ವಿಷದ ಮಿಲ್ಕ್‌ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ

ಮಹಾರಾಷ್ಟ್ರದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯಾಗಿದ್ದ ತಂದೆಗೆ ಸ್ವತಃ ಮಗಳೇ ವಿಷದ ಮಿಲ್ಕ್‌ಶೇಕ್ ನೀಡಿ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ನಡೆದ ಮೂರು ವರ್ಷಗಳ ನಂತರ ಪೊಲೀಸರು ಆರೋಪಿ ಪುತ್ರಿ ಹಾಗೂ ಇತರ ಮೂವರನ್ನು ಬಂಧಿಸಿದ್ದಾರೆ. WhatsApp Group Join Now 2023ರ ಏಪ್ರಿಲ್ 25ರಂದು ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಜಯಂತ್ ಬಲ್ಲಾವರ್ (45) ಎಂದಿನಂತೆ ಕೆಲಸಕ್ಕೆ ಹೊರಡಲು ಸಿದ್ಧರಾಗಿದ್ದರು. ಈ ವೇಳೆ ಅವರ ಪುತ್ರಿ ಆರ್ಯ (ಈಕೆಯೂ ಪೊಲೀಸ್ ಆಗಿ ಕೆಲಸ ಮಾಡುತ್ತಿದ್ದಳು) ತಂದೆಗೆ … Read more

Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕೆ ಆರ್ ಪೇಟೆ ಸಿಪ್ಪೆಗೋಟು ₹11,000 ₹11,000 ಬೆಳ್ತಂಗಡಿ ಹೊಸ ವೆರೈಟಿ ₹47,500 ₹31,000 ಯಲ್ಲಾಪುರ ಚಾಲಿ ₹50,199 ₹48,299 ಚಿಕ್ಕಮಗಳೂರು ಸಿಪ್ಪೆಗೋಟು ₹12,000 ₹12,000 ಪುತ್ತೂರು ಹೊಸ ವೆರೈಟಿ ₹47,500 ₹32,000 ಚನ್ನಗಿರಿ ರಾಶಿ ₹54,800 ₹53,085 ಯಲ್ಲಾಪುರ ತಟ್ಟಿಬೆಟ್ಟೆ ₹51,399 ₹47,609 ತೀರ್ಥಹಳ್ಳಿ ಬೇರೆ ₹51,212 ₹51,212 ತೀರ್ಥಹಳ್ಳಿ ಗೊರಬಲು ₹27,117 ₹27,117 ಪುತ್ತೂರು ಕೋಕಾ ₹33,500 ₹29,600 ಹೊನ್ನಾವರ ಹಣ್ಣು … Read more

Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ಯಾವುದನ್ನೂ ಮನಸ್ಸಿಗೆ ಹಚ್ಚಿಕೊಳ್ಳದಂತೆ ಗಣೇಶ ನಿಮ್ಮನ್ನು ಒತ್ತಾಯಿಸುತ್ತಾರೆ. ನೀವು ಅತಿ ಸೂಕ್ಷ್ಮಗ್ರಾಹಿ ಅಥವಾ ಅತೀ ಭಾವಪರವಶರಾಗಬಹುದು. ಅಥವಾ ಇತರರು ಏನು ಹೇಳುತ್ತಾರೆ ಅದನ್ನು ಬೇಗನೇ ಮನಸ್ಸಿಗೆ ಹಚ್ಚಿಕೊಳ್ಳಬಹುದು. ಅವರ ವರ್ತನೆಯು ನಿಮ್ಮ ಆತ್ಮಾಭಿಮಾನಕ್ಕೆ ನೋವುಂಟುಮಾಡಬಹುದು. ನಿಮ್ಮ ತಾಯಿಯ ಆರೋಗ್ಯವು ಚಿಂತೆಯ ವಿಚಾರವಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳು ಮತ್ತು ವಿಧ್ವಾಂಸರಿಗೆ ಈ ದಿನವು ಉತ್ತಮವಾಗಿರುವ ನಿರೀಕ್ಷೆಯಿಲ್ಲ. ಆಸ್ತಿ ಸಂಬಂಧಿತ ಯೋಜನೆಗಳು ಮತ್ತು ನಿರ್ಧಾರಗಳನ್ನು ಮುಂದೂಡಲೇಬೇಕು. ಮಹಿಳಾ ಸ್ನೇಹಿತರು ಮತ್ತು ಜಲಾವೃತಪ್ರದೇಶಗಳಿಂದ … Read more