ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!

ಆಸ್ತಿ ಹಂಚಿಕೆ ವಿಚಾರದಲ್ಲಿ ಭಾರತೀಯ ಕುಟುಂಬಗಳಲ್ಲಿ ಆಗಾಗ್ಗೆ ವಿವಾದಗಳು ನಡೆಯುತ್ತಿರುತ್ತವೆ. ಆಸ್ತಿಗಾಗಿ ಜಗಳ, ಹೊಡೆದಾಟ, ಕೊಲೆಗಳಂತಹ ಘಟನೆಗಳೂ ನಡೆಯುತ್ತವೆ. ಅಣ್ಣ-ತಂಗಿ, ಅಕ್ಕ-ತಮ್ಮ ಹಾಗೂ ಸಹೋದರರ ನಡುವೆ ಆಸ್ತಿ ವಿಚಾರವಾಗಿ ವಿವಾದ ಉಂಟಾಗಿ, ಕೊನೆಗೆ ನ್ಯಾಯಾಲಯದ ಮೆಟ್ಟಿಲೇರುವ ಘಟನೆಗಳು ಸಾಮಾನ್ಯವಾಗಿವೆ. WhatsApp Group Join Now ಭಾರತೀಯ ಕಾನೂನಿನ ಪ್ರಕಾರ, ಪೋಷಕರ ಆಸ್ತಿಯಲ್ಲಿ ಪುರುಷರಿಗೆ ಇರುವಷ್ಟೇ ಹಕ್ಕು ಮಹಿಳೆಯರಿಗೂ ಇದೆ. ಆದರೆ ಕೆಲವು ಸಂದರ್ಭಗಳಲ್ಲಿ ಪೋಷಕರು ಮಗನಿಗೆ ಹೆಚ್ಚಿನ ಅಥವಾ ಸಂಪೂರ್ಣ ಆಸ್ತಿಯನ್ನು ನೀಡುವುದರಿಂದ ವಿವಾದಗಳು ಉಂಟಾಗುತ್ತವೆ. ಪೋಷಕರು … Read more

ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!

ಸೆಪ್ಟೆಂಬರ್ 10 ಗುರುವಾರದಂದು ಗುರು ರಾಯರ ಕೃಪೆಯಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. WhatsApp Group Join Now ಸೆಪ್ಟೆಂಬರ್ 10 ಗುರುವಾರ ಗುರು ರಾಯರಿಗೆ ಹಾಗೂ ವಿಷ್ಣು ದೇವರಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. ಈ ದಿನ ಸೂರ್ಯ ಚಂದ್ರ ಸಂಯೋಗವಾಗಲಿದೆ. ಅಲ್ಲದೆ ಹಲವಾರು ಯೋಗಗಳು ರೂಪಗೊಳ್ಳುವುದು. ಸಿದ್ದಿ ಯೋಗ, ರವಿ ಯೋಗದಂತಹ ಶುಭ ಯೋಗಗಳು ಸೃಷ್ಟಿಯಾಗುವುದರಿಂದ ಇದರ ಪ್ರಭಾವ 12 ರಾಶಿಗಳ ಮೇಲೆ ಬೀಳಲಿದೆ. ಗ್ರಹಗಳ ಸ್ಥಾನ … Read more

ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿ ಕುಟುಂಬದ ಮರ್ಯಾದೆ ಹೋಯಿತೆಂದು ಕೆರಳಿದ ತಂದೆ ಮತ್ತು ಅಣ್ಣ ಸೇರಿ 22 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ. ಕೊಲೆಯನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಆಸ್ಪತ್ರೆಯೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಸೋಫಿಯಾ (22) ಕೊಲೆಯಾದ ದುರ್ದೈವಿ. ಆಕೆಯ ತಂದೆ ಮೊಹಮ್ಮದ್ ಫಾರೂಕ್ ಮತ್ತು ಅಣ್ಣ ಮೊಹಮ್ಮದ್ ಹಾಬಿಲ್ (38) … Read more

ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್‌ ಟೆಸ್ಟ್‌ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!

ಹೃದಯದ ಕಾಯಿಲೆಗೂ ಕಿಡ್ನಿ ಕಾಯಿಲೆಗೂ ಹತ್ತಿರದ ಸಂಬಂಧ ಇದೆ. ಕಿಡ್ನಿಗೆ ಸಮಸ್ಯೆ ಆಗಿರೋದು ಎಷ್ಟೋ ಜನರಿಗೆ ಕೊನೆ ಹಂತದಲ್ಲಿ ಗೊತ್ತಾಗುತ್ತೆ. ಆದರೆ, ರಕ್ತ ಮತ್ತು ಮೂತ್ರ ಪರೀಕ್ಷೆ ಮಾಡಿಸಿದರೆ, ಹೃದಯದ ಸಮಸ್ಯೆ ಇರುವವರು ಕಿಡ್ನಿ ಕಾಯಿಲೆಯನ್ನು ಆರಂಭದಲ್ಲೇ ಪತ್ತೆಹಚ್ಚಬಹುದು. ಇದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಬಹುದು. WhatsApp Group Join Now ಹೃದಯವು ಕಿಡ್ನಿಗಳಿಗೆ ರಕ್ತವನ್ನು ಪಂಪ್ ಮಾಡುತ್ತೆ. ಆಗ ಕಿಡ್ನಿಗಳು ನಮ್ಮ ದೇಹದಲ್ಲಿನ ದ್ರವ, ಎಲೆಕ್ಟ್ರೋಲೈಟ್ಸ್ ಮತ್ತು ರಕ್ತದೊತ್ತಡವನ್ನು (ಬಿಪಿ) ನಿಯಂತ್ರಿಸುತ್ತವೆ. ಇವೆರಡರಲ್ಲಿ ಒಂದಕ್ಕೆ … Read more

8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು

ಕಳೆದ ಜನವರಿಯಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಕಾಲೇಜಿನ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು, ಈ ವಿಷ್ಯ ಭಾರಿ ಸದ್ದು ಮಾಡಿತ್ತು. ಪಿಯುಸಿ ಓದುತ್ತಿದ್ದ ಈ ವಿದ್ಯಾರ್ಥಿನಿಯರನ್ನು ಎಲ್ಲಿ ಹುಡುಕಿದರೂ ಸಿಕ್ಕಿರಲಿಲ್ಲ. ಇವರ ಇರುವಿಕೆಯ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. WhatsApp Group Join Now ಫೋನ್ ಕೂಡ ಸಿಕ್ಕಿರಲಿಲ್ಲ. ಹೀಗಾಗಿ ಪೊಲೀಸರಿಗೆ ಇವರ ಪತ್ತೆ ವಿಚಾರ ಈಗ ದೊಡ್ಡ ಸವಾಲಾಗಿತ್ತು. ಇವರ ಪತ್ತೆಗಾಗಿ ಪೊಲೀಸ್ ಇಲಾಖೆ 10ಜನರ ವಿಶೇಷ ತಂಡವನ್ನು ರಚಿಸಿತ್ತು. ಈ ತಂಡವೂ ಈ ಇಬ್ಬರು ಬಾಲಕಿಯರಿಗಾಗಿ ಹಲವು … Read more

ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (farmers) ಕೃಷಿ ಚಟುವಟಿಕೆಗಳಲ್ಲಿ ನೆರವಾಗಲು ಸರ್ಕಾರ ‘ಮುಖ್ಯಮಂತ್ರಿ ನೇಗಿಲ ಯೋಗಿ’ (Mukhyamantri Negila Yogi scheme) ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಿದೆ. WhatsApp Group Join Now ಸಚಿವ ಸಂಪುಟ ಸಭೆಯ ಬಳಿಕ ಡಿಸಿಎಂ ಪರಮೇಶ್ವರ್ ಅವರು ಈ ಯೋಜನೆಯ ಮಹತ್ವದ ವಿವರಗಳನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಉಚಿತವಾಗಿ ಹೊಲ ಉಳುಮೆ! ಸಾಮಾನ್ಯವಾಗಿ ಟ್ರ್ಯಾಕ್ಟರ್ ಹೊಂದಿರುವ ಕೆಲವೇ ರೈತರು ತಮ್ಮ ಜಮೀನನ್ನು ಮಾತ್ರ ಉಳುಮೆ ಮಾಡಿಕೊಂಡು, ನಂತರ … Read more

ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!

ಇತ್ತೀಚೆಗೆ ಬಿಸಿನೀರಿನ ಸ್ನಾನಕ್ಕೆ ಗೀಸರ್ ಬಳಕೆ ಸಾಮಾನ್ಯ. ಆದರೆ, ಗೀಸರ್ ಬಳಸುವಾಗ ಮಾಡುವ ಸಣ್ಣ ಅಜಾಗರೂಕತೆಯೂ ವಿದ್ಯುತ್ ಶಾಕ್, ಸಿಲಿಂಡರ್ ಸ್ಫೋಟ ಅಥವಾ ಉಸಿರುಗಟ್ಟುವಿಕೆಯಂತಹ ಮಾರಣಾಂತಿಕ ದುರಂತಗಳಿಗೆ ಕಾರಣವಾಗಬಹುದು. WhatsApp Group Join Now ಇಂತಹ ಪ್ರಕರಣಗಳು ಹೆಚ್ಚು! ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರ ಮನೆಯಲ್ಲೂ ವಾಟರ್ ಹೀಟರ್ ಮತ್ತು ಗೀಸರ್‌ಗಳ ಬಳಕೆ ಹೆಚ್ಚಾಗುತ್ತದೆ. ಮುಂಜಾನೆ ಕೊರೆಯುವ ಚಳಿಗೆ ಬಿಸಿನೀರಿನ ಸ್ನಾನ ಹಿತವೆನಿಸಿದರೂ, ಗೀಸರ್ ನಿರ್ವಹಣೆಯಲ್ಲಿ ಕೊಂಚ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಇತ್ತೀಚಿನ … Read more

ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ

ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿ ಶಾಕ್ ನೀಡಿದ್ದರು. ಆ ಘಟನೆಯ ಬಿಸಿ ಆರುವ ಮುನ್ನವೇ, ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನೇರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ. WhatsApp … Read more

ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?

ಆರೋಗ್ಯದ ದೃಷ್ಟಿಯಿಂದ ಪ್ಲಾಸ್ಟಿಕ್ ಬಾಟಲಿಗಳನ್ನು ತ್ಯಜಿಸಿ, ಸ್ಟೀಲ್ ಅಥವಾ ಮಣ್ಣಿನ ಬಾಟಲಿಗಳನ್ನು ಬಳಸುವುದು ಅತ್ಯುತ್ತಮ ಎಂದು ತಜ್ಞರು ತಿಳಿಸಿದ್ದಾರೆ. ತಾಮ್ರದ ಬಾಟಲಿಯು ರೋಗನಿರೋಧಕ ಶಕ್ತಿ ಹೆಚ್ಚಿಸಿದರೂ, ಅದರ ಅತಿಯಾದ ಬಳಕೆ ಮತ್ತು ಆಮ್ಲೀಯ ಪದಾರ್ಥಗಳ ಸಂಗ್ರಹ ಅಪಾಯಕಾರಿಯಾಗಬಹುದು. WhatsApp Group Join Now ದಿನವಿಡೀ ನಮ್ಮನ್ನು ಹೈಡ್ರೇಟೆಡ್ ಆಗಿ ಇರಿಸಲು ನೀರಿನ ಬಾಟಲಿ ಅತ್ಯಗತ್ಯ. ಆದರೆ ನಾವು ಯಾವ ಬಾಟಲಿಯಿಂದ ನೀರು ಕುಡಿಯುತ್ತೇವೆ ಎಂಬುದು ಕೂಡ ಮುಖ್ಯ. ಬಾಟಲಿಗಳು ನಮ್ಮ ಆರೋಗ್ಯದ ಮೇಲೆ ಹೇಗೆ ನೇರ ಪರಿಣಾಮ … Read more

ಫ್ಯಾಟಿ ಲಿವರ್‌ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!

ಫ್ಯಾಟಿ ಲಿವರ್, ಅಧಿಕ ರಕ್ತದೊತ್ತಡ, ಬಾಲ್ಯದ ಬೊಜ್ಜು ಮತ್ತು ಇನ್ಸುಲಿನ್ ರೆಸಿಸ್ಟೆನ್ಸ್‌ನಂತಹ ಸಮಸ್ಯೆಗಳು ಮಕ್ಕಳಲ್ಲೂ ಹೆಚ್ಚಾಗಿ ಕಾಣಿಸುತ್ತಿವೆ. ಜಂಕ್ ಫುಡ್, ಅತಿಯಾದ ಸ್ಕ್ರೀನ್ ಟೈಮ್, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಬಹುದು. WhatsApp Group Join Now ಫ್ಯಾಟಿ ಲಿವರ್, ಬೊಜ್ಜು, ಇನ್ಸುಲಿನ್ ರೆಸಿಸ್ಟೆನ್ಸ್ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಈಗ ಹದಿಹರೆಯದವರಲ್ಲೂ ಕಾಣಿಸಿಕೊಳ್ಳುತ್ತಿವೆ.ಅತಿಯಾದ ಸ್ಕ್ರೀನ್ ಟೈಮ್, ದೈಹಿಕ ಚಟುವಟಿಕೆಯ ಕೊರತೆ, ಜಂಕ್ ಫುಡ್ ಮತ್ತು ಸಕ್ಕರೆಯುಕ್ತ ಪಾನೀಯಗಳ ಹೆಚ್ಚಿದ ಸೇವನೆ … Read more