ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. WhatsApp Group Join Now ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು…ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ … Read more