ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್‌ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ. WhatsApp Group Join Now ಆರೋಪಿಯನ್ನು ಎಸ್‌.ಜಿ. ಇಮ್ರಾನ್‌ ಎಂದು ಗುರುತಿಸಲಾಗಿದೆ. ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಅನುಮಾನದಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿಯು ಬರೆದಿಟ್ಟಿದ್ದ ಚೀಟಿಯಲ್ಲಿ ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಇಬ್ಬರು … Read more

SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

SBI Bank Updates : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು ಒದಗಿಸಲು ಬ್ಯಾಂಕ್ ತ್ವರಿತ ಸಾಲ ಯೋಜನೆಯಡಿ ಸಾಲದ ಮಿತಿಯನ್ನು ಪ್ರಸ್ತುತ 5 ಕೋಟಿ ರೂ.ಗಳಿಂದ ಹೆಚ್ಚಿಸಲು ಯೋಜಿಸುತ್ತಿದೆ. WhatsApp Group Join Now ‘MSME SAHAJ’ ಒಂದು ‘ಡಿಜಿಟಲ್ ಇನ್ವಾಯ್ಸ್’ ಹಣಕಾಸು ಯೋಜನೆಯಾಗಿದೆ. ಇದರ ಅಡಿಯಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ 15 ನಿಮಿಷಗಳಲ್ಲಿ ಸಾಲಕ್ಕಾಗಿ ಅರ್ಜಿ … Read more

Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ

Driving Licence : ನಮಸ್ಕಾರ ಸ್ನೇಹಿತರೇ, ಕೇಂದ್ರ ಸಂಚಾರ ಸಾರಿಗೆ ಇಲಾಖೆಯು ಡ್ರೈವಿಂಗ್ ಲೈಸೆನ್ಸ್ ಪಡೆಯುವುದನ್ನು ಮತ್ತಷ್ಟು ಸರಳಗೊಳಿಸಲು ತುಂಬಾ ವೇಗವಾಗಿ ಕೆಲಸ ಮಾಡುತ್ತಿದೆ. ಈಗ ನೀವು ನಿಮ್ಮ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲಿ ಬೇಕಾದರೂ ಚಾಲನಾ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು. ಅದರಲ್ಲೂ ಶಾಶ್ವತ ಡ್ರೈವಿಂಗ್ ಲೈಸೆನ್ಸ್ (Permanent Driving Licence) ಪಡೆಯಲು ಜನರು RTO ಕಚೇರಿಗೆ ಭೇಟಿ ನೀಡಬೇಕಿಲ್ಲ. WhatsApp Group Join Now ಇದನ್ನೂ ಕೂಡ ಓದಿ : Post Office Franchise : … Read more

ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. WhatsApp Group Join Now ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ … Read more

Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ

Pension Scheme : ನಮಸ್ಕಾರ ಸ್ನೇಹಿತರೇ, ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ದಿಕ್ಕಿನಲ್ಲಿ, ಭಾರತ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ನಿವೃತ್ತಿಯ ನಂತರ ನಿಮಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪರಿಣಾಮಕಾರಿ ಯೋಜನೆಯಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.? ಅಸಂಘಟಿತ … Read more

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?

Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. WhatsApp Group Join Now ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ … Read more

Post Office : ಪೋಸ್ಟ್ ಆಫೀಸ್‌ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್‌ ಇರೋದಿಲ್ಲ! ಸಂಪೂರ್ಣ ಮಾಹಿತಿ

Post Office : ನಮಸ್ಕಾರ ಸ್ನೇಹಿತರೇ, ಇಂಡಿಯಾ ಪೋಸ್ಟ್ ನಿಮಗೆ ಈ ಸಮಸ್ಯೆಯಿಂದ ಮುಕ್ತಿ ನೀಡಲಿದೆ. ಈಗ ಖಾತೆದಾರರು KYC ಮಾಡಲು ಪೋಸ್ಟ್ ಆಫೀಸ್‌ಗೆ ಹೋಗಬೇಕಿಲ್ಲ. ಅದನ್ನು ಮನೆಯಲ್ಲಿಯೇ ಆನ್‌ಲೈನ್‌ನಲ್ಲಿ ಮಾಡಬಹುದು. WhatsApp Group Join Now ನೀವು ಪೋಸ್ಟ್ ಆಫೀಸ್ ಉಳಿತಾಯ ಖಾತೆಯನ್ನು ಹೊಂದಿದ್ದರೆ, ನೀವು ಪ್ರತಿ ಮೂರು ವರ್ಷಗಳಿಗೊಮ್ಮೆ ಅಂಚೆ ಕಚೇರಿಗೆ ಹೋಗಿ KYC ಮಾಡಿಸಬೇಕು. ನೀವು ಅಂಚೆ ಕಚೇರಿಗೆ ಹೋಗಿ ನಿಮ್ಮ ಗುರುತು ಮತ್ತು ವಿಳಾಸ ದಾಖಲೆಗಳನ್ನು ಸಲ್ಲಿಸಬೇಕು. ಆದರೆ ಇಂಡಿಯಾ ಪೋಸ್ಟ್ … Read more

ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- WhatsApp Group Join Now ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಕಠಿಣ ಶ್ರಮದ ಅಗತ್ಯವಿದೆ. ಕೈಗೊಂಡ ಕಾರ್ಯಗಳಲ್ಲಿ ಸಣ್ಣ ಪುಟ್ಟ ವಿಳಂಬವಾದರೂ ಅಂತಿಮ ಜಯ ನಿಮ್ಮದೇ ಆಗಲಿದೆ. ತಾಳ್ಮೆ ಕಳೆದುಕೊಳ್ಳದಿರುವುದು ಒಳಿತು.ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಮೇಲಧಿಕಾರಿಗಳೊಂದಿಗೆ ವಾದ ವಿವಾದಗಳನ್ನು ತಪ್ಪಿಸಿ. ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ ಸಿಗಲಿದೆ ಆದರೆ ಹೊಸ ಬಂಡವಾಳ ಹೂಡಿಕೆಗೆ ಇದು ಸೂಕ್ತ ಸಮಯವಲ್ಲ.ಕುಟುಂಬ: ಕೌಟುಂಬಿಕ ಜೀವನದಲ್ಲಿ ಶಾಂತಿ ಇರುತ್ತದೆ. ಆದರೆ ನಿಮ್ಮ ಕೋಪದ … Read more

Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ

Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ. WhatsApp Group Join Now ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.? ಈ … Read more

State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್‌ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ

State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್‌ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ

State Bank Updates : ನಮಸ್ಕಾರ ಸ್ನೇಹಿತರೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ದೇಶದ ಜನರ ನಂಬಿಕೆ ಹಾಗೂ ವಿಶ್ವಾಸ ಗಳಿಸಿರುವ ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಈ ಬ್ಯಾಂಕ್ ನಲ್ಲಿ ಜನರಿಗೆ ಅನುಕೂಲ ಆಗುವ ಹಾಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. WhatsApp Group Join Now ಅವುಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಳ್ಳೆಯ ಎಫ್ ಡಿ ಯೋಜನೆಗಳು ಒಳಗೊಂಡಿವೆ. ಅಂಥ ಎಫ್ ಡಿ ಯೋಜನೆಗಳ ಪೈಕಿ ಎಸ್ ಬಿಐ … Read more