Arecanut Price : ಇಂದಿನ ಅಡಿಕೆ ಧಾರಣೆ – 11 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಚಿಪ್ಪು ₹37,029 ₹35,839 ಭದ್ರಾವತಿ ಚೂರು ₹8,000 ₹8,000 ಶಿರಸಿ ಕೆಂಪುಗೋಟು ₹36,899 ₹31,872 ದಾವಣಗೆರೆ ಸಿಪ್ಪೆಗೋಟು ₹13,000 ₹13,000 ಪುತ್ತೂರು ಹೊಸ ವೆರೈಟಿ ₹50,000 ₹40,000 ಯಲ್ಲಾಪುರ ಕೋಕಾ ₹35,262 ₹30,699 ಯಲ್ಲಾಪುರ ರಾಶಿ ₹57,899 ₹54,819 ಶಿರಸಿ ರಾಶಿ ₹55,199 ₹52,282 ತೀರ್ಥಹಳ್ಳಿ ಬೇರೆ ₹41,394 ₹41,394 ಕುಮಟಾ ಫ್ಯಾಕ್ಟರಿ ₹29,589 ₹26,259 ಹುಣಸೂರು ಸಿಪ್ಪೆಗೋಟು … Read more

ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?

ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ವಿಪರೀತ ನೋವನ್ನುಂಟು ಮಾಡುವುದಲ್ಲದೆ, ಸಾಕಷ್ಟು ಅಡಚಣೆಯನ್ನುಂಟು ಮಾಡುತ್ತದೆ. ಒಂದು ವೇಳೆ ಈ ಕಲ್ಲು ಮೂತ್ರಕೋಶದಲ್ಲಿ ಸಿಲುಕಿಕೊಂಡ್ರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ. WhatsApp Group Join Now ಮೂತ್ರಪಿಂಡದ ಕಲ್ಲು ಮೂತ್ರಕೋಶಕ್ಕೆ ಪ್ರವೇಶಿಸಿದಾಗ, ಅದು ಸುಲಭವಾಗಿ ಮೂತ್ರದ ಮೂಲಕ ಹಾದು ಹೋಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಕೆಲವು ಕಲ್ಲುಗಳು ಮೂತ್ರಕೋಶದಲ್ಲಿ ಸಿಲುಕಿಕೊಳ್ಳಬಹುದು, ವಿಶೇಷವಾಗಿ ಅವು ದೊಡ್ಡದಾಗಿದ್ದರೆ, ಅನಿಯಮಿತ ಆಕಾರದಲ್ಲಿದ್ದರೆ ಅಥವಾ ಮೂತ್ರಕೋಶ ಖಾಲಿಯಾಗುವುದು ದುರ್ಬಲವಾಗಿದ್ದರೆ ಈ ಕಲ್ಲುಗಳು ಹಾದು ಹೋಗುವುದಿಲ್ಲ. ಮೂತ್ರಕೋಶದಲ್ಲಿ … Read more

‘ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು : ಆಘಾತಕಾರಿ ವಿಡಿಯೋ ವೈರಲ್

ರಜೆಯ ಮೋಜಿನಲ್ಲಿದ್ದ ಹದಿಹರೆಯದ ಹುಡುಗಿಯರಿಗೆ ಸೆಲ್ಫಿ ವ್ಯಾಮೋಹವೇ ಮೃತ್ಯುವಾಗಿ ಪರಿಣಮಿಸಿದ ಘಟನೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಜಲಪಾತದ ಬಳಿ ಫೋಟೋ ತೆಗೆದುಕೊಳ್ಳಲು ಹೋದ ನಾಲ್ವರು ಸ್ನೇಹಿತೆಯರಲ್ಲಿ ಮೂವರು ನೀರು ಪಾಲಾಗಿದ್ದಾರೆ. WhatsApp Group Join Now ಘಟನೆಯ ವಿವರ: ಹುಕುಂಪೇಟೆ ಮಂಡಲದ ಜಂಬುವಲಸ ಗ್ರಾಮದ ಸಾಲೇಪು ತ್ರಿಷಾ (17), ಸಾಲೇಪು ಪವಿತ್ರಾ (16), ಸಾಲೇಪು ರತ್ನಕುಮಾರಿ (16) ಮತ್ತು ಅಂಜಲಿ ಎಂಬ ನಾಲ್ವರು ಹುಡುಗಿಯರು ಗುರುವಾರ ಸಂಜೆ ಅನಂತಗಿರಿ ಮಂಡಲದ ಮಲುಂಗುಮ್ಮಿ ಜಲಪಾತಕ್ಕೆ ಪ್ರವಾಸಕ್ಕೆ … Read more

Horoscope Today : 11 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನ ಶುಭದಾಯಕವಾಗಿದೆ ಎಂದು ಗಣೇಶ ಹೇಳುತ್ತಾರೆ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ಶಾಂತಿ ಇರುತ್ತದೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಮನೆಯ ಒಳ ಸೌಂದರ್ಯದ ಬಗ್ಗೆ ಮಾತುಕತೆ ನಡೆಸುವಿರಿ. ತಾಯಿಯ ಕಡೆಯಿಂದಲೂ ಒಳ್ಳೆಯ ಸುದ್ದಿ ಬರಲಿದೆ. ಅದು ನೀವು ಕೆಲಸದಲ್ಲಿರುವಾಗ ನೆಮ್ಮದಿಯನ್ನು ಕೊಡಬಹುದು. ಕೆಲಸ ಹೆಚ್ಚಾದರೂ ನಿಮ್ಮ ಮೇಲಾಧಿಕಾರಿಗ ಮತ್ತು ವರಿಷ್ಠರ ಪ್ರಶಂಸೆಗಳಿಂದ ಉತ್ತೇಜನಗೊಳ್ಳುವಿರಿ. ಸರಕಾರಿ ಕೆಲಸದ ನಿಮಿತ್ತ ಪ್ರಯಾಣ ತೆರಳುವಿರಿ. ಅದು ಶುಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ … Read more

ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ

ನಾವು ತಿಲಕಕ್ಕೆ ಹಾಕುವ ಕೇಸರಿ ತಯಾರಾಗುವುದು ಕೇಸರಿಯಿಂದ ಶೇಕಡಾ 90ರಷ್ಟು ಕೇಸರಿ ಬರುವುದು ಮುಸ್ಲಿಂ ರಾಷ್ಟ್ರಗಳಿಂದ ಕೇವಲ 5ಶೇಕಡಾ ಕಾಶ್ಮೀರದಲ್ಲಿ ಬೆಳೆಯುತ್ತಾರೆ, ಶೇಕಡಾ 90ಕ್ಕೂ ಹೆಚ್ಚು ಕೇಸರಿ ಬರುವುದು ಇರಾಕ್, ಆಫ್ಘಾನಿಸ್ತಾನದಿಂದ. ಪ್ರಾಯೋಗಿಕವಾಗಿ ಯೋಚನೆ ಮಾಡಬೇಕು ಎಂದರು, WhatsApp Group Join Now ಅಲ್ಪಸಂಖ್ಯಾತರ ಬಗ್ಗೆ ಅಸಮಾಧಾನ, ಬೇಸರವಿದ್ದರೆ, ದೇಶಪ್ರೇಮದ ಬಗ್ಗೆ ಮಾತನಾಡುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಸ್ಲಾಮಿಕ್ ದೇಶಗಳ ಜೊತೆ ವ್ಯಾಪಾರ ಸಂಪರ್ಕ, ಸಂಬಂಧ ಬಿಟ್ಟುಬಿಡಲಿ, ಈ ದೇಶದ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು ನಮ್ಮ … Read more

ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಅತಿ ಭೀಕರ ಮತ್ತು ಕರುಣಾಜನಕ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ್ದಾರೆ. ವಿಚಿತ್ರವೆಂದರೆ ಪತಿ ಸತ್ತಿರೋದೇ ಪತ್ನಿಗೆ ತಿಳಿದಿಲ್ಲ! WhatsApp Group Join Now ಮಲಗಿದ್ದಲ್ಲೇ ಸತ್ತಿದ್ದ ಸಿರಿಲ್ ಮೋನಿಸ್ 77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆಂಬ … Read more

ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. WhatsApp Group Join Now ಮೃತ ಪ್ರೇಮಿಗಳನ್ನು ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿಯ ಪವಿತ್ರಾ ಒಂಟಿ (19) ಹಾಗೂ ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ಇವರಿಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಇದರಿಂದ ಬೇಸತ್ತ ಪವಿತ್ರಾ ಮೊದಲು ಬನಹಟ್ಟಿಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ … Read more

ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ

ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹಾಗರ ಗುಂಡಗಿಯಲ್ಲಿ ಪ್ರತಿ ವರ್ಷದಂತೆ ಶ್ರೀ ಶರಣಬಸವೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಬ್ಬದ ಸಂಭ್ರಮ ಮನೆ ಮಾಡಿದ್ದ ಗ್ರಾಮ ಕ್ಷಣಾರ್ಧದಲ್ಲಿ ಸ್ಮಶಾನ ಮೌನವಾಗಿ ಮಾರ್ಪಟ್ಟಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ … Read more

ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?

2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ಫಲಿತಾಂಶವನ್ನು 9 ರಂದು ಗುರುವಾರ ಪ್ರಕಟಿಸಲಾಗುವುದು. WhatsApp Group Join Now ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕ ಹೆಚ್.ಎನ್. ಗೋಪಾಲಕೃಷ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಡಿಜಿ ಲಾಕರ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಸರ್ವರ್ ಸಮಸ್ಯೆಯಿಂದ ಆಗುತ್ತಿದ್ದ ತೊಂದರೆಗಳು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕರ್ನಾಟಕ … Read more

Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್.!

ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗುತ್ತಿದ್ದು, ಏಪ್ರಿಲ್ 8ರಂದು ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. WhatsApp Group Join Now ಏಪ್ರಿಲ್ 08ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. 24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಏಪ್ರಿಲ್ 8ರಂದು 1 ಗ್ರಾಂಗೆ 14,984 ರೂ. ಆಗಿದೆ. ಇನ್ನು 10 … Read more