ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!
ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದರೂ, ಅದಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವನ್ನು ತಾಳೆ ಹಾಕುವುದು ಈಗಿನ ಸಂಪ್ರದಾಯವಾಗಿ ಬಿಟ್ಟಿದೆ. WhatsApp Group Join Now ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಬೆಳವಣಿಗೆಗಳು ಶ್ರೀಗಳ ಭವಿಷ್ಯವಾಣಿಯನ್ನು ಮತ್ತೆ ಮುನ್ನೆಲೆಗೆ ತಂದಿವೆ. ಜಾಗತಿಕ ನಾಯಕನ ದುರ್ಮರಣ: ಶ್ರೀಗಳ ಭವಿಷ್ಯವಾಣಿ ಕೆಲವು ದಿನಗಳ ಹಿಂದೆ ಬೆಳಗಾವಿಯ ಭಕ್ತರ ಮನೆಯೊಂದರಲ್ಲಿ ಮಾತನಾಡಿದ್ದ ಕೋಡಿಶ್ರೀಗಳು, … Read more