ನನ್ನಿಂದ ಆಕಾಶವನ್ನೇ ಭೂಮಿಗೆ ಇಳಿಸಲು ಸಾಧ್ಯವಿಲ್ಲ : ಮತದಾರರ ನಡೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತೀವ್ರ ಅಸಮಾಧಾನ

ನಾಗಮಂಗಲ ತಾಲೂಕಿನ ಅಭಿವೃದ್ಧಿಗಾಗಿ ಜನರ ನಿರೀಕ್ಷೆಗೂ ಮೀರಿ ಅಹೋರಾತ್ರಿ ಶ್ರಮಿಸುತ್ತಿದ್ದರೂ ಸಹ ಸಾರ್ವಜನಿಕರಲ್ಲಿ ತೃಪ್ತಿ ಕಾಣುತ್ತಿಲ್ಲದಿರುವುದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಬೇಸರಕ್ಕೆ ಕಾರಣವಾಗಿದೆ. ಹೆರಗನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಕಲ್ಯಾಣಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಅಭಿವೃದ್ಧಿಯ ಹರಿಕಾರನಾಗಿ ಕೆಲಸ ಮಾಡುತ್ತಿದ್ದರೂ ಕಿಮ್ಮತ್ತಿಲ್ಲದಿದ್ದರೆ ನನ್ನಿಂದ ಆಕಾಶವನ್ನೇ ಭೂಮಿಗೆ ಇಳಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು. WhatsApp Group Join Now ಕ್ಷೇತ್ರದ ಜನರ ವಿಚಿತ್ರ ನಿಲುವಿನ ಬಗ್ಗೆ ಕೆಂಡಾಮಂಡಲವಾದ ಸಚಿವರು, ನನ್ನ ವಿರುದ್ಧ … Read more

Arecanut Price : ಇಂದಿನ ಅಡಿಕೆ ಧಾರಣೆ – 22 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹24,469 ₹24,012 ಹೊನ್ನಾವರ ಹಣ್ಣು ₹38,000 ₹37,000 ಯಲ್ಲಾಪುರ ತಟ್ಟಿಬೆಟ್ಟೆ ₹51,165 ₹46,519 ಶಿರಸಿ ಬಿಳೆಗೋಟು ₹39,869 ₹34,454 ಶಿರಸಿ ಚಾಲಿ ₹49,099 ₹47,639 ಶಿವಮೊಗ್ಗ ಸರಕು ₹96,999 ₹92,996 ಹೊಳಲ್ಕೆರೆ ರಾಶಿ ₹55,600 ₹54,127 ಹಿರಿಯೂರು ಬೇರೆ ₹21,000 ₹20,500 ಪುತ್ತೂರು ಹೊಸ ವೆರೈಟಿ ₹48,500 ₹39,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹30,000 ಚನ್ನಗಿರಿ … Read more

‘ಭಾರತದ ಜನತೆಗೆ ಗೊತ್ತಿದೆ ಭಯೋತ್ಪಾದಕರು ಯಾರು ಅನ್ನೋದು’ ಪ್ರಧಾನಿ ಮೋದಿಗೆ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಬಿಜೆಪಿ ಗರಂ

ಪ್ರಧಾನಿ ಮೋದಿ ಅವರನ್ನು ಕುರಿತು ‘ಭಯೋತ್ಪಾದಕ’ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದು, ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. WhatsApp Group Join Now ಖರ್ಗೆ ಅವರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ಬಲವಾಗಿ ಖಂಡಿಸಿದ್ದಾರೆ. ಖರ್ಗೆ ದುರಹಂಕಾರದ ಪರಮಾವಧಿ ಖರ್ಗೆ ಅವರೇ, ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ತೀರಾ ಕೀಳುಮಟ್ಟದಲ್ಲಿ ನೀವು … Read more

ಸಿಎಂಗೆ ಯಾರೋ ಮಾಟ ಮಾಡವ್ರೆ ಅನಿಸುತ್ತೆ: ಮಾಜಿ ಸಚಿವ ರಾಜಣ್ಣ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆ ನೀಡಿದ್ದಾರೆ. WhatsApp Group Join Now ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಟಗರು ಯಾವತ್ತಿದ್ದರೂ ಟಗರೇ ಅವರು ಅಸಹಾಯಕರಾಗಲ್ಲ’ ಎಂಬ ಜಮೀರ್‌ ಅಹ್ಮದ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ … Read more

Horoscope Today : 22 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನವು ಸಾಮಾನ್ಯ ದಿನವಾಗಿರುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ದೀರ್ಘಕಾಲದಿಂದ ನೀವು ಪ್ರಾರಂಭಿಸಲು ಬಯಸುತ್ತಿದ್ದ ಕೆಲವು ಕ್ರಿಯಾತ್ಮಕ ಆಲೋಚನೆಗಳ ಆಧಾರಿತ ವ್ಯವಹಾರಗಳನ್ನು ಪ್ರಾರಂಭಿಸಲು ನೀವು ಪ್ರಯತ್ನಿಸಬಹುದು. ನೀವು ಮಾನಸಿಕವಾಗಿ ಅಸ್ಥಿರತೆಯಿಂದ ಕೂಡಿರಬಹುದು ಇದರಿಂದಾಗಿ ನೀವು ದೃಢ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಿಲ್ಲ ಹಾಗೂ ಮಾನಸಿಕವಾಗಿ ಅನ್ಯಮನಸ್ಕರಾಗಬಹುದು. ವಿಶ್ರಾಂತಿ ಪಡೆಯಿರಿ. ನಿಧಾನವಾಗಿ ಸಾಗಿ ಮತ್ತು ಕಾಲಾವಕಾಶ ನೀಡಿ. ವೃತ್ತಿಕ್ಷೇತ್ರದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳೊಂದಿಗೆ ಸಿಡಿಮಿಡಿಗೊಳ್ಳಬೇಡಿ. ನಿಮ್ಮ ಕೆಲಸದಲ್ಲಿ ಬದ್ಧರಾಗಿರಿ. ಒಂದು ಅಥವಾ ಎರಡು … Read more

ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?

ಇತ್ತೀಚಿನ ವರ್ಷಗಳಲ್ಲಿ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಪುರುಷರಲ್ಲಿ ಮಾತ್ರವಲ್ಲ ಮಹಿಳೆಯರೂ ಇದರಿಂದ ಪ್ರಭಾವಿತರಾಗುತ್ತಿದ್ದಾರೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದಲ್ಲ. ಸಮಯಕ್ಕೆ ಸರಿಯಾಗಿ ಗುರುತಿಸುವುದು ಮುಂದಿನ ದೊಡ್ಡ ಅನಾಹುತವನ್ನು ತಡೆಯಬಹುದಾಗಿದೆ. WhatsApp Group Join Now ಅದರಲ್ಲಿಯೂ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚು ಕಂಡು ಬರುತ್ತಿದ್ದು ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದನ್ನು ತಡೆಗಟ್ಟುವುದು ಮುಖ್ಯವಾಗಿದೆ. ತಜ್ಞರು ಹೇಳುವ ಪ್ರಕಾರ, ಪುರುಷರಿಗಿಂತ ಮಹಿಳೆಯರಲ್ಲಿ ಕೆಲವು ಕಾರಣಗಳಿಂದ ಲಿವರ್ ರೋಗದ ಅಪಾಯ … Read more

ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್‌ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ

11 ವರ್ಷದ ಬಾಲಕನೋರ್ವ ನಿಗೂಢವಾಗಿ ಹತ್ಯೆಯಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾತ್ನಾದಲ್ಲಿ ನಡೆದಿದೆ. ಬಾಲಕನ ಶವ ಆತ ವಾಸವಿದ್ದ ಮನೆಯೊಳಗೆ ನೀಲಿ ಬಣ್ಣದ ಡ್ರಮ್‌ನೊಳಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. WhatsApp Group Join Now ಮೃತ ಬಾಲಕನನ್ನು ಶಿವರಾಜ್ ಅಲಿಯಾಸ್ ಬಾದಲ್ ಎಂದು ಗುರುತಿಸಲಾಗಿದೆ. ಕೋಲ್ಗಾವನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸಿದ್ಧಾರ್ಥನಗರದ ಬಾಡಿಗೆ ಮನೆಯೊಂದರಲ್ಲಿ ಕೊಲೆಯಾದ ಬಾಲಕನ ಕುಟುಂಬ ವಾಸವಿತ್ತು. ಅದೇ ಮನೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಿ … Read more

ನರೇಂದ್ರ ಮೋದಿ ಟೆರರಿಸ್ಟ್‌; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದ ರಾಜಕಾರಣಿಗಳು ನೀಡುವ ಹೇಖಿಕೆಗಳಿಗಿಂತ, ಕರ್ನಾಟಕದ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳೇ ಸದ್ದು ಮಾಡುತ್ತಿವೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಕೆ ಶಿವಕುಮಾರ್‌ ಗುಡುಗು ಮತ್ತು ಅದಕ್ಕೆ ಕರ್ನಾಟಕ ಬಿಜೆಪಿ ನೀಡಿರುವ ತಿರುಗೇಟಿನ ಮಧ್ಯೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ. WhatsApp Group Join Now ಹೌದು, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ … Read more

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. WhatsApp Group Join Now ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು … Read more

ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ಆದರೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಜತೆ ಚರ್ಚಿಸಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. WhatsApp Group Join Now ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ನಾನು ಅಡ್ವೊಕೇಟ್ ಜನರಲ್ ಜತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇವೆ. ನಾಳೆ ಸಿಎಂ … Read more