ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?

ಹೈಕಮಾಂಡ್ ಆದೇಶಕ್ಕೆ ಗೌರವ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕರ್ನಾಟಕ ರಾಜಕೀಯದಲ್ಲಿ ಹೊಸ ಆಯಾಮ ಸೃಷ್ಟಿಸಿದೆ. ನಾಯಕರ ಸೂಚನೆಯನ್ನು ಶಿರಸಾವಹಿಸಿ ಪಾಲಿಸಿರುವ ಸಿದ್ದರಾಮಯ್ಯ, ದೆಹಲಿಯಲ್ಲಿ ಎಐಸಿಸಿ ಮುಖಂಡರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದ್ದಾರೆ. WhatsApp Group Join Now ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ಬೆನ್ನಲ್ಲೇ, ಕೋಡಿಮಠದ ಶ್ರೀಗಳು ರಾಜ್ಯದ (Kodi Mutt Shree) ಸಿಎಂ ಕುರ್ಚಿ ಬದಲಾವಣೆ ಕುರಿತು ಈ ಹಿಂದೆ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದೆ ಎಂಬ ಮಾತುಗಳು … Read more

ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!

ಮದುವೆ ಎಂಬ ಪವಿತ್ರ ಬಂಧನವನ್ನು ದುರುಪಯೋಗಪಡಿಸಿಕೊಂಡು, ಮದುವೆಯಾದ ಮೊದಲ ರಾತ್ರಿಯೇ ನವವಧುವೊಬ್ಬಳು ಪತಿಗೆ ನಂಬಿಕೆ ದ್ರೋಹ ಎಸಗಿರುವ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. “ನನಗೆ ಪೀರಿಯಡ್ಸ್ (ಮುಟ್ಟು) ಆಗಿದೆ, ನಾವು ನಾಳೆ ನೋಡಿಕೊಳ್ಳೋಣ” ಎಂದು ಪತಿಯನ್ನು ನಂಬಿಸಿ, ಆತ ನಿದ್ರೆಗೆ ಜಾರಿದ ನಂತರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. WhatsApp Group Join Now ಘಟನೆಯ ವಿವರ: ರಾಹುಲ್ ಕುಮಾರ್ ಎಂಬ ಯುವಕನಿಗೆ ಸಮೀಪದ ಗ್ರಾಮದ ರಾಣಿ ಕುಮಾರಿ ಎಂಬ ಯುವತಿಯೊಂದಿಗೆ ವಿವಾಹವಾಗಿತ್ತು. … Read more

ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಕ್ರೈಂ (Crime) ಸಿಟಿ ಆಗಿದ್ಯಾ ಅನ್ನೋ ಪ್ರಶ್ನೆ ಕಾಡ್ತಿದೆ. WhatsApp Group Join Now ಈ ಬೆನ್ನಲ್ಲೇ ನಗರದಲ್ಲಿ ಕೇವಲ 800 ರೂಪಾಯಿಗೆ ಭೀಕರ ಮರ್ಡರ್ ನಡೆದು ಹೋಗಿದೆ. ಆಟೋ ಚಾಲಕ ರಕ್ಷಿತ್ ಎಂಬಾತನನ್ನು ಕೊಲೆ ಮಾಡಿದ್ದ ಆರೋಪಿಗಳು ಶವವನ್ನ ಹೂತುಹಾಕಿದ್ದರು. ಕೊಲೆ ಪ್ರಕರಣದ ಹಿಂದೆ ಗಾಂಜಾ ಘಾಟು ಕುಂಬಳಗೋಡು ಠಾಣೆ … Read more

ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್‌

ತಿರುವನಂತಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಕೊಠಡಿಯಲ್ಲಿ ಕೂಡಿಹಾಕಿ, ಪ್ರಾಣ ಹೋಗುವಂತೆ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಕೇರಳದ ತಿರುವನಂತಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಯುವತಿ ಸೇರಿದಂತೆ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. WhatsApp Group Join Now ಬಂಧಿತರನ್ನು ಸುಜಿತ್ (32), ಅಭಿಲಾಷ್ (39) ಮತ್ತು ಈತನ ಜೊತೆ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಸರಿತ (37) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ತಿರುವನಂತಪುರಂ ನಿವಾಸಿ ಶರತ್ (37) ಸದ್ಯ ಆಸ್ಪತ್ರೆಯಲ್ಲಿ … Read more

‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ. WhatsApp Group Join Now ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶವನ್ನು ರವಾನಿಸಿದೆ. … Read more

ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೇ ಪಿತ್ತಕೋಶದಲ್ಲಿ ಕಲ್ಲು (Gall Bladder Stone) ಕಂಡುಬರುವ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅಸಮತೋಲನ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫಾಸ್ಟ್ ಫುಡ್ ಸೇವನೆ ಮತ್ತು ಜೀವನಶೈಲಿಯ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿದೆ. WhatsApp Group Join Now ತಜ್ಞರ ಪ್ರಕಾರ, ಪಿತ್ತಕೋಶದಲ್ಲಿ ಪಿತ್ತರಸ (Bile) ಒಳಗೆ ಕೊಲೆಸ್ಟ್ರಾಲ್ ಅಥವಾ ಬಿಲಿರೂಬಿನ್ ಅತಿಯಾಗಿ ಜಮೆಯಾಗುವಾಗ ಕಲ್ಲು ರೂಪಗೊಳ್ಳುತ್ತದೆ. ಇದು ಸಣ್ಣ ಕಣದಿಂದ ಹಿಡಿದು ಗಾಲ್ಫ್ ಚೆಂಡಿನ ಗಾತ್ರದವರೆಗೂ ಇರಬಹುದು. ಅನೇಕರಲ್ಲಿ ಇದು ಕಂಡುಬರುವಾಗ … Read more

ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್‌ ಶುಗರ್‌ ಕಂಟ್ರೋಲ್‌ಗೆ ನೈಸರ್ಗಿಕ ಮದ್ದು

ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಸಾಕು. ಸೇವನೆ ಹೇಗೆ? ಪ್ರಯೋಜನಗಳೇನು? ಮುಂದೆ ಓದಿ.. WhatsApp Group Join Now ದಿನೇ ದಿನೇ ಮಧುಮೇಹ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಬದಲಾಗುತ್ತಿರುವ ಜೀವನಶೈಲಿ, ಅನುಚಿತ ಆಹಾರ ಪದ್ಧತಿಯಿಂದಾಗಿ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿವೆ. ಒಮ್ಮೆ ಮಧುಮೇಹ ಸಮಸ್ಯೆ ಬಂದರೆ, ಜೀವನಪರ್ಯಂತ ಆರೋಗ್ಯ ನಿಯಮಗಳನ್ನು ಪಾಲಿಸಬೇಕು. ಅದೇ ರೀತಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ನಿಯಮಗಳನ್ನು ಪಾಲಿಸಬೇಕು. ಅನೇಕ ಮಧುಮೇಹ ರೋಗಿಗಳು ಚಹಾ ಕುಡಿಯಲು ಇಷ್ಟಪಡುತ್ತಾರೆ. ಚಹಾವನ್ನು … Read more

ಪಥ್ಯವೇ ಬೇಡ.. ಬ್ಲಡ್‌‌ ಶುಗರ್ ಕಂಟ್ರೋಲ್‌ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು

ಮಧುಮೇಹ ನಿಯಂತ್ರಣಕ್ಕೆ ಈ ಮನೆಮದ್ದು ಉಪಯುಕ್ತವಾಗಿದೆ. ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮದಿಂದಾಗಿ ಮಧುಮೇಹ ಹೆಚ್ಚುತ್ತಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮಾತ್ರವಲ್ಲದೆ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಪರಿಣಾಮಕಾರಿ. WhatsApp Group Join Now ಮಧುಮೇಹದಲ್ಲಿ ಇನ್ಸುಲಿನ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಇನ್ಸುಲಿನ್ ಒಂದು ಹಾರ್ಮೋನ್ ಆಗಿದ್ದು ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಲ್ಲಿ, ಇನ್ಸುಲಿನ್ ಹಾರ್ಮೋನ್ ಹೆಚ್ಚಾಗಿ ದುರ್ಬಲಗೊಳ್ಳುತ್ತದೆ.   ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ ಲವಂಗವು … Read more

“ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. ‘ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. WhatsApp Group Join Now ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ. ‘ಮಾಧ್ಯಮದ ಜೊತೆ ಮಾತನಾಡಿರುವ ದ್ವಾರಕನಾಥ್ ಗುರೂಜಿ, ಡಿ.ಕೆ. ಶಿವಕುಮಾರ್ ಅವರೊಂದಿಗಿನ … Read more

ಕರ್ನಾಟಕದಲ್ಲೂ ಬಕ್ರೀದ್‌ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ

ನಾಳೆ (ಮೇ 28) ದೇಶದಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ. ಬಕ್ರೀದ್ ಎಂದಮೇಲೆ ಮಾಂಸದೂಟ ಭರ್ಜರಿಯಾಗಿಯೇ ನಡೆಯಲಿದ್ದು, ರೈತರಿಂದ ಪ್ರಾಣಿಗಳನ್ನು ಖರೀದಿಸಿ ಹಬ್ಬ ಮಾಡುವುದು ಈ ಹಿಂದಿನಿಂದಲೂ ನಡೆದುಕೊಂಡುಬಂದಿರುವ ವಾಡಿಕೆ. WhatsApp Group Join Now ಆದರೆ ಈ ಬಾರಿ ದೇಶದಾದ್ಯಂತ ಮುಸ್ಲಿಮರ ನಿರ್ಧಾರ ಬೇರೆಯದ್ದೇ ಆಗಿದ್ದು, ಸ್ವತಃ ಮುಸ್ಲಿಮರೇ ಜಾನುವಾರುಗಳನ್ನು ವಧೆ ಮಾಡದೇ ಹಬ್ಬ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಜಾನುವಾರುಗಳೆಂದರೆ ಎಮ್ಮೆ, ಹಸು ಹಾಗೂ ದನ ಈ ಯಾವುದೇ ಪ್ರಾಣಿಯನ್ನೂ ಸಹ ಖರೀದಿ ಮಾಡದೇ … Read more