ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆ, ಜನರಲ್ಲಿ ಭಯ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ, ಜನರಲ್ಲಿ ಯುದ್ಧದ ಸಂದರ್ಭದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ದೇಶವಿರೋಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶವಿರುವಾಗ ಭಾರತದಲ್ಲಿ ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ … Read more

‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

ವಿದ್ಯುತ್ ಬಿಲ್ ನಮಗೆ ವಿಳಾಸದ ಪುರಾವೆಯಾಗಿ (Address Proof) ಬಹಳ ಮುಖ್ಯವಾಗಿದೆ. ಆಧಾರ್, ಪಾನ್ ಅಥವಾ ಚಾಲನಾ ಪರವಾನಗಿಯನ್ನು ಪಡೆಯಲು ವಿದ್ಯುತ್ ಬಿಲ್ ಸಹಕಾರಿಯಾಗುತ್ತದೆ. ನೀವು ಹೊಸ ಫ್ಲಾಟ್ ಖರೀದಿಸಿದ್ದರೆ ಅಥವಾ ನಿಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಬಿಲ್ ಅನ್ನು ನಿಮ್ಮ ಹೆಸರಿಗೆ ಬದಲಾಯಿಸಿಕೊಳ್ಳಲು ಈಗ ಕಚೇರಿಗೆ ಅಲೆಯುವ ಅಗತ್ಯವಿಲ್ಲ. WhatsApp Group Join Now ಹಳೆಯ ಕನೆಕ್ಷನ್ ರದ್ದುಪಡಿಸಿ ಹೊಸದು ಪಡೆಯುವ ಬದಲು, ಆನ್‌ಲೈನ್ ಮೂಲಕವೇ ಹೆಸರು ಬದಲಾಯಿಸಿಕೊಳ್ಳಬಹುದು. ಹೌದು. ವಿದ್ಯುತ್ ಬಿಲ್‌ನಲ್ಲಿ (Power Bill) … Read more

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

ಆಧುನಿಕ ಯುಗದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಆಯುರ್ವೇದದ ಮಹತ್ವ ಗಮನಾರ್ಹವಾಗಿ ಹೆಚ್ಚುತ್ತಿದೆ. ರಣಪಾಲವು ಪ್ರಕೃತಿ ನಮಗೆ ನೀಡಿದ ಅದ್ಭುತ ಔಷಧೀಯ ಸಸ್ಯಗಳಲ್ಲಿ ಒಂದಾಗಿದೆ. ರಣಪಾಲ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. WhatsApp Group Join Now ಇವು ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಅದಕ್ಕಾಗಿಯೇ, ಆಯುರ್ವೇದ ತಜ್ಞರು ಇದನ್ನು ನೂರು ರೋಗಗಳಿಗೆ ಏಕೈಕ ಔಷಧವೆಂದು ಪರಿಗಣಿಸುತ್ತಾರೆ. ರಣಪಾಲ ಸಸ್ಯದ ಬಗ್ಗೆ ದೊಡ್ಡ ವಿಷಯವೆಂದರೆ ಇದು ದೇಹದ ಬಹುತೇಕ ಎಲ್ಲಾ ಕಾಯಿಲೆಗಳ ಮೇಲೆ … Read more

Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ಅದೃಷ್ಟಕಾರಕ ದಿನವು ಈಗ ನಿಮ್ಮೊಂದಿಗಿಲ್ಲ; ನೀವು ಹೆಚ್ಚು ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ಕೆಲಸವನ್ನು ನಿರ್ವಹಿಸಲು ನಿಮಗೆ ಕಷ್ಟಕರವಾಗಬಹುದು. ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮೃದುವಾಗಿ ವ್ಯವಹರಿಸಿ. ಇದು ನಿಮಗೆ ಪ್ರಯೋಜನವನ್ನು ತರಲಿದೆ. ಏನೇ ಆದರೂ, ದಿನದ ದ್ವಿತೀಯಾರ್ಧದಲ್ಲಿ ಪರಿಸ್ಥಿತಿಗಳು ಅಭಿವೃದ್ಧಿ ಕಾಣಲಿವೆ. ಕಾರ್ಯಸ್ಥಳದಲ್ಲಿನ ಸುಗಮ ನಿರ್ವಹಣೆಯ ಹೊರತಾಗಿಯೂ, ಮನೆಯಲ್ಲಿನ ವಾತಾವರಣವು ಶಾಂತಿ ಹಾಗೂ ಸಮಾಧಾನದಿಂದ ಕೂಡಿರುತ್ತದೆ. ಹಣಕಾಸು ಮೂಲಗಳ ಕುರಿತಾದ ನಿಮ್ಮ ಆಯೋಜಿತ ಯೋಜನೆಗಳು ಉತ್ತಮ … Read more

ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!

ತುಮಕೂರಿನ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಬಂಧಿತ ಆರೋಪಿಗಳನ್ನು ಫರ್ಜಾನ (31), ಧನರಾಜ್ (24), ವೆಂಕಟೇಶ್ (24) ಹಾಗೂ ದರ್ಶನ್ (24) ಎಂದು ಗುರುತಿಸಲಾಗಿದೆ. ಮಾರ್ಚ್ 4ರಂದು ಗುಜರಿ ಸಾಮಾನು ತರಲು ಹೊರಟಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ (31) ನಾಪತ್ತೆಯಾಗಿದ್ದ. ಬಳಿಕ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಸಮೀಪದ ತೋಟವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಈ … Read more

Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :– WhatsApp Group Join Now ನಿಮ್ಮ ಸುತ್ತಲಿರುವ ಕಾರ್ಯಗಳ ಬಗ್ಗೆ ತೀರಾ ಸಾಕಷ್ಟು ಹೊಣೆಯನ್ನು ಹೊಂದಬೇಡಿ ಹಾಗೂ ಮುಂದುವರಿಸಲಾಗದ ಪರಿಸ್ಥಿತಿಯಲ್ಲಿ ಬೀಳಬೇಡಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಆಲಸ್ಯವು ನಿಮಗೆ ಸಹಾಯ ಮಾಡದು. ನೀವು ತಾಳ್ಮೆ ಕಳೆದುಕೊಳ್ಳುವ ಬಗ್ಗೆ ಗಣೇಶ ನಿಮಗೆ ಎಚ್ಚರಿಕೆ ನೀಡುತ್ತಾರೆ ಇಲ್ಲವಾದಲ್ಲಿ ಇದು ನಿಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಮನಸ್ಸು ಮತ್ತು ಆಲೋಚನೆಗಳನ್ನು ಶಾಂತಗೊಳಿಸಲು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ. ವೃಷಭ :- ಒತ್ತಡದಿಂದ ಮುಕ್ತಿಪಡೆಯಲು … Read more

ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್‌ನಿಂದ ಬಿದ್ದವರ ಮೇಲೆ ಹರಿದ ಲಾರಿ

ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಲಾರಿ ಹರಿದು ಅಜ್ಜ ಮೊಮ್ಮಗಳು ಮೃತಪಟ್ಟಿದ್ದಾರೆ. ಪರೀಕ್ಷೆ ಮುಗಿಸಿ ಮೊಮ್ಮಗಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದಾಗ, ರಸ್ತೆಯಲ್ಲಿದ್ದ ರಾಗಿಯ ಮೇಲೆ ಬೈಕ್ ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. WhatsApp Group Join Now ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ಅಜ್ಜ, ಮೊಮ್ಮಗಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಅಜ್ಜ ಮೊಮ್ಮಗಳು ಪ್ರಯಾಣಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದಾಗ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿಯೊಂದು ಡಿಕ್ಕಿ … Read more

ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!

ಇದರಲ್ಲಿ ರಾಜಕಾರಣ ಏನಿದೆ? ಜನ ಇವತ್ತು ಒದ್ದಾಡ್ತಿದ್ದಾರೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮಾತನಾಡುವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಹೇಳಿದ್ದೇನು ಗೊತ್ತಾ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. WhatsApp Group Join Now ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ; ಖರ್ಗೆ! ಮಾರ್ಚ್ 10 ರಂದು ಕೇಂದ್ರ ಸರ್ಕಾರದಿಂದ ಹೊರಡಿಸಿದ ನೋಟಿಸ್ ಜನರಲ್ಲಿ ಆತಂಕಕ್ಕೆ ಕಾರಣವಾಯಿತು ಎಂದು ಅವರು ಆರೋಪಿಸಿದ್ದಾರೆ. ಕೇಂದ್ರದ … Read more

ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO

ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ವೈರಲ್ ಆಗಿದ್ದ ವಿಡಿಯೋ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. WhatsApp Group Join Now ಹೌದು.. ತಮ್ಮ ಪ್ರಿಯತಮನೊಂದಿಗೆ ವಾಸಿಸಲು ಮತ್ತು ಆತನನ್ನು ವಿವಾಹವಾಗಲು ತಮಗೆ ರಕ್ಷಣೆ ನೀಡಬೇಕೆಂದು ಬೆಕ್ಕಿನ ಕಣ್ಣಿನ ಬೆಡಗಿ ತಿರುವನಂತಪುರಂ ಪೊಲೀಸರಲ್ಲಿ ಕೋರಿದ್ದಾರೆ. ಪೊಲೀಸರ ಪ್ರಕಾರ, ಭೋಂಸ್ಲೆ ಮತ್ತು ಆಕೆಯ ಉತ್ತರ ಪ್ರದೇಶ ಮೂಲದ ಪ್ರಿಯತಮ ಚಿತ್ರತಂಡದ ಸದಸ್ಯರೊಂದಿಗೆ ಠಾಣೆಗೆ ಆಗಮಿಸಿದ್ದರು. ತನ್ನ ಇಚ್ಛೆಗೆ ವಿರುದ್ಧವಾಗಿ ತಂದೆ … Read more

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. WhatsApp Group Join Now ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, … Read more