ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ

ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. WhatsApp Group Join Now ಯಾರೇ ಇದ್ರೂ ಕಾನೂನಿನ … Read more

ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?

ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದಾರೆ. WhatsApp Group Join Now ಕೊಟ್ಟ ಮಾತು ತಪ್ಪಿದ್ದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಿಂದಲೇ ಹೊರಬಂದಿರುವ ರೆಡ್ಡಿ ಅವರ ಈ ನಡೆ, ಕಾಂಗ್ರೆಸ್ (Congress) ಸರ್ಕಾರಕ್ಕೆ ದೊಡ್ಡ ಆಘಾತ ತಂದಿಟ್ಟಿದೆ. ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಅವರು ಅಜ್ಞಾತ ಸ್ಥಳಕ್ಕೆ ತೆರಳಿರುವುದು ತೀವ್ರ … Read more

ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು

ಸುಪೌಲ್ (ಬಿಹಾರ): ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಚಿತ್ರ ಘಟನೆಗಳು ವೈರಲ್ ಆಗುತ್ತಿರುತ್ತವೆ. ಆದರೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ಮಾತ್ರ ನೆಟ್ಟಿಗರನ್ನು ಬೆಚ್ಚಿಬೀಳಿಸುವ ಜೊತೆಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿವಾಹಿತ ಮಹಿಳೆಯೊಬ್ಬಳ ಜೊತೆ ಕೋಣೆಯಲ್ಲಿ ಸಿಕ್ಕಿಬಿದ್ದ ಯುವಕನಿಗೆ ಗ್ರಾಮಸ್ಥರೇ ಸೇರಿ ಬಲವಂತವಾಗಿ ಮದುವೆ ಮಾಡಿಸಿರುವ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.ಕೋಣೆಯಲ್ಲಿ ಸಿಕ್ಕಿಬಿದ್ದ ಪ್ರೇಮಿಗಳು! WhatsApp Group Join Now ಸ್ಥಳೀಯ ಮೂಲಗಳ ಪ್ರಕಾರ, 24 ವರ್ಷದ ಯುವಕನೊಬ್ಬ ಊರಿನ ವಿವಾಹಿತ ಮಹಿಳೆಯೊಬ್ಬಳನ್ನು ಭೇಟಿಯಾಗಲು … Read more

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ತಮ್ಮ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ನಿರ್ಧರಿಸಿದ್ದಾರೆ. WhatsApp Group Join Now ಪರಸ್ಪರ ಒಪ್ಪಿಗೆಯ ಮೇರೆಗೆ (Mutual Consent) ವಿಚ್ಛೇದನ ಕೋರಿ ಈ ಜೋಡಿ ಈಗಾಗಲೇ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದು, ಸ್ಯಾಂಡಲ್‌ವುಡ್ ವಲಯದಲ್ಲಿ ಮತ್ತು … Read more

ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!

ಅಲಿಗಢ: ತನ್ನ ವಿರುದ್ಧವೇ ವರದಕ್ಷಿಣೆ ಕಿರುಕುಳದ ಸುಳ್ಳು ಆರೋಪ ಹೊರಿಸಿ, ಪ್ರಿಯಕರನೊಂದಿಗೆ ಹೊಸ ಜೀವನ ಆರಂಭಿಸಲು ಸ್ಕೆಚ್ ಹಾಕಿದ್ದ ಪತ್ನಿಯ ಅಕ್ರಮ ಸಂಬಂಧವನ್ನು ಪತಿಯು ಪೊಲೀಸರ ಸಹಾಯದಿಂದ ರೆಡ್ ಹ್ಯಾಂಡ್ ಆಗಿ ಬಯಲಿಗೆಳೆದಿದ್ದಾನೆ. ಪ್ರಿಯಕರನೊಂದಿಗೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿಯನ್ನು ಪತಿ ಹಾಗೂ ಪೊಲೀಸರು ಹಿಡಿದಿರುವ ಸಿಸಿಟಿವಿ ಹಾಗೂ ವಿಡಿಯೋ ದೃಶ್ಯಾವಳಿಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. WhatsApp Group Join Now ಪ್ರೇಮ ವಿವಾಹದ ಬೆನ್ನಲ್ಲೇ ಅಕ್ರಮ ಸಂಬಂಧ! ಮೂರುವರೆ ವರ್ಷಗಳ ಹಿಂದೆ ಬುಲಂದ್‌ಶಹರ್ … Read more

ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನೈತಿಕ ಸಂಬಂಧದ ವ್ಯಾಮೋಹಕ್ಕೆ ಬಿದ್ದು, ಮೂರು ವರ್ಷಗಳ ಹಿಂದೆ ತಾನೇ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಹೆಂಡತಿ ಪ್ರಿಯಕರನೊಂದಿಗೆ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತಿಯನ್ನು ಕೊಂದು ಕೆರೆಯ ದಂಡೆಯ ಮೇಲೆ ಹೂತುಹಾಕಿ, ಏನೂ ತಿಳಿಯದವಳಂತೆ ಪತಿ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿ ನಾಟಕವಾಡಿದ್ದ ಕಿರಾತಕ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ರಾಜಾನುಕುಂಟೆ ಪೊಲೀಸರು ಕಡ್ಡಾಯವಾಗಿ ಬಂಧಿಸಿದ್ದಾರೆ. WhatsApp Group Join Now ಪ್ರೀತಿಸಿ ಮದುವೆಯಾಗಿದ್ದ ಜೋಡಿ; … Read more

ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ

ಮದುವೆಯಾಗುವುದಾಗಿ ನಂಬಿಸಿ ವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಹಾಸನದ ಪೆನ್ಶನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. WhatsApp Group Join Now ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ನಿವಾಸಿಯಾದ ಹೇಮಂತ್ ಎಂಬಾತನೇ ಈ ವಂಚನೆ ಆರೋಪ ಹೊತ್ತಿರುವ ವ್ಯಕ್ತಿ. ಸಾಮಾಜಿಕ ಜಾಲತಾಣಗಳ (Social Media) ಮೂಲಕ ಬಲೆ ಬೀಸುತ್ತಿದ್ದ ಈತ, ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಮದುವೆ ಆಮಿಷ: ಸಂಚು ಬಯಲಾಗಿದ್ದು ಹೇಗೆ? ವಿಶ್ವಾಸ ಗಳಿಕೆ: … Read more

ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ತಮಗೆ ನಿರೀಕ್ಷಿತ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಇಂದು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. WhatsApp Group Join Now ಈ ಹಠಾತ್ ಬೆಳವಣಿಗೆಯ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ಬಹಿರಂಗವಾಗಿಯೇ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ. ಸೀನಿಯಾರಿಟಿಗೆ ಸಿಗದ ಬೆಲೆ: ಮುನಿಯಪ್ಪ ಬೇಸರ … Read more

ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿಚಾರ ಹಾಗೂ ಖಾತೆ ಹಂಚಿಕೆ ಅಸಮಾಧಾನದ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯ ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ‘ಟ್ರಬಲ್ ಶೂಟರ್’ ಇಮೇಜ್ ವಿರುದ್ಧ ಬಹಿರಂಗವಾಗಿಯೇ ವ್ಯಂಗ್ಯವಾಡಿದ್ದಾರೆ. WhatsApp Group Join Now ಯಾವ್ ಟ್ರಬಲ್ ಶೂಟರ್ ರೀ.? ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ … Read more

ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ

ಡಿ.ಕೆ ಶಿವಕುಮಾರ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ತಮ್ಮ ರಾಜೀನಾಮೆಗೆ ಖಾತೆ ಕಾರಣವಲ್ಲ, ನೋವು ಎಂದಿದ್ದಾರೆ. WhatsApp Group Join Now ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಆಡಳಿತ ಆರಂಭಿಸಿದ್ದಾರೆ. ನಿನ್ನೆಯಷ್ಟೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮಂತ್ರಿಗಳು ತಮ್ಮ ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಮೀಟಿಂಗ್ ಆರಂಭಿಸಿದ್ರೆ, ಇತ್ತ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ … Read more