ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver)ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. WhatsApp Group Join Now ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. … Read more

Health : ನಿಮಗೆ ಕ್ಯಾನ್ಸರ್‌ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!

ಕ್ಯಾನ್ಸರ್‌ ಇಂದು ಮನೆಮಾತಾಗಿದೆ. ಪ್ರಪಂಚದಾದ್ಯಂತ ಪ್ರಕರಣಗಳ ಸಂಖ್ಯೆಯ ಹೆಚ್ಚಳದಿಂದಾಗಿ, ಪ್ರತಿವರ್ಷ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುವ ಈ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. WhatsApp Group Join Now ಆಹಾರ, ಜಡ ಜೀವನ ಮತ್ತು ನಮ್ಮ ಸುತ್ತಲಿನ ಕಲುಷಿತ ಮತ್ತು ವಿಷಕಾರಿ ಪರಿಸರದಂತಹ ಜೀವನಶೈಲಿ ಅಂಶಗಳು ಇಂದು ಕ್ಯಾನ್ಸರ್ಗೆ ಪ್ರಮುಖ ಕಾರಣಗಳಾಗಿವೆ ಎಂದು ವೈದ್ಯರು ಹೇಳುತ್ತಾರೆ. ಆದ್ದರಿಂದ, ಅನೇಕ ಸಂದರ್ಭಗಳಲ್ಲಿ ಜೀವಾಣುಗಳಿಗೆ ಒಡ್ಡಿಕೊಳ್ಳುವುದನ್ನು ತೊಡೆದುಹಾಕಲು ಸಾಧ್ಯವಾಗದಿದ್ದರೂ, … Read more

ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ (Chaluvarayaswamy) ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ತಾಕತ್ತಿದ್ದರೆ ತಕ್ಷಣವೇ ಬಿಜೆಪಿ ಮೈತ್ರಿಯಿಂದ ಹೊರಬಂದು, ಮುಂಬರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ 120 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಪಂಥಾಹ್ವಾನ ನೀಡಿದ್ದಾರೆ. WhatsApp Group Join Now ಅವರು ಗೆದ್ದರೆ ಸರೆಂಡರ್ ಆಗಲಿದ್ದೇವೆ ವಿಧಾನಸೌಧದ ಮುಂಭಾಗ ನಿಂತು ಒಂಟಿಯಾಗಿ ಬಹುಮತ ಸಾಧಿಸುವ ಧೈರ್ಯ ಕುಮಾರಸ್ವಾಮಿ ಅವರಿಗಿದೆಯೇ ಎಂದು ಪ್ರಶ್ನಿಸಿದ ಚಲುವರಾಯಸ್ವಾಮಿ, … Read more

PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ … Read more

Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್‌ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ

Post Office Scheme : ನಮಸ್ಕಾರ ಸ್ನೇಹಿತರೇ, ನಾವು ದುಡಿಯುವಂತಹ ಹಣವನ್ನು ಸೇವ್ ಮಾಡಬೇಕು ಎಂಬುವುದು ಎಲ್ಲರಿಗೂ ಇರುವಂತಹ ಆಸೆ. ಅದ್ರಲ್ಲೂ ಮಹಿಳೆಯರು ಹಣವನ್ನು ಉಳಿತಾಯ ಮಾಡುವ ಉಪಾಯ ಅಷ್ಟಿಷ್ಟಲ್ಲ…ಅದಕ್ಕಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ನೇರವಾಗಲಿ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಅಂಚೆ ಕಚೇರಿಯಲ್ಲಿ ಮಹಿಳೆಯರಿಗೆ ಹಣ ಉಳಿಸಲು ಒಂದು ಭರ್ಜರಿ ಆಫರ್ ಸಿಕ್ಕಿದೆ. WhatsApp Group Join Now ಹೌದು, ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಅಂಚೆ ಕಚೇರಿ (Post Office) ಮೂಲಕ ಆರು … Read more

Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್‌ಡೇಟ್

ಇಂದಿನ (ಜುಲೈ 16, 2026) ತಾಜಾ ಮಾರುಕಟ್ಟೆ ಹರಾಜು ವರದಿಗಳ ಪ್ರಕಾರ, ಕರ್ನಾಟಕದ ಎಲ್ಲಾ ಪ್ರಮುಖ ಎಪಿಎಂಸಿ (APMC) ಹಾಗೂ ಸಹಕಾರಿ ಸಂಘಗಳ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ, ಅಂದರೆ 100 ಕೆಜಿಗೆ) ಈ ಕೆಳಗಿನಂತಿವೆ: WhatsApp Group Join Now ರಾಜ್ಯದ ಮಾರುಕಟ್ಟೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಾಶಿ ಅಡಿಕೆಯು ಸರಾಸರಿ ₹48,500 ರಿಂದ ₹53,100 ವರೆಗಿನ ಸ್ಥಿರ ಹಾಗೂ ಉತ್ತಮ ಬೆಲೆಯಲ್ಲಿ ವ್ಯವಹಾರ ನಡೆಸುತ್ತಿದೆ. 1. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗ (ರಾಶಿ, … Read more

ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ. WhatsApp Group Join Now ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ … Read more

Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.

ಮೇಷ ರಾಶಿ :- WhatsApp Group Join Now ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು … Read more

ಮಿಕ್ಸ್‌ಚರ್‌ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ

ಮಕ್ಕಳು ಏನು ತಿಂದರೂ ಅದನ್ನು ಪೋಷಕರು ನೋಡ್ತಾ ಇರಬೇಕು. ತಿನ್ನೋ ವಸ್ತು ತಾನೆ ತಿನ್ಲಿ ಎಂದು ಸುಮ್ಮನೆ ಇದ್ದರೆ ಕೆಲವೊಮ್ಮೆ ದುರ್ಘಟನೆಗಳು ಸಂಭವಿಸುತ್ತವೆ. ಕೇರಳದ ಮಲಪ್ಪುರಂನಲ್ಲಿ ಮಿಕ್ಸ್ಚರ್‌ನಲ್ಲಿ ಇರುವ ಶೇಂಗಾ ಬೀಜ ಗಂಟಲಿನಲ್ಲಿ ಸಿಕ್ಕು ಮೂರು ವರ್ಷದ ಬಾಲಕ ಮೃತಪಟ್ಟಿದ್ದಾನೆ. WhatsApp Group Join Now ಕುನ್ನುಂಪುರಂನ ಚೆಂಗಣಿ ನಿವಾಸಿಗಳಾದ ಮುನೀರ್ ಮತ್ತು ಫರ್ಸಿನಾ ದಂಪತಿಯ ಮೂರು ವರ್ಷದ ಮಗ ಮುಹಮ್ಮದ್ ರಿಝಾನ್ ಬಲಿಯಾದ ದುರ್ದೈವಿ. ರಿಝಾನ್‌ ಬೆಳಗ್ಗೆ ಮಿಕ್ಸ್‌ಚರ್‌ ಸೇವಿಸುತ್ತಿದ್ದ. ತಿನ್ನುವ ವಸ್ತು ಎಂದು ಪೋಷಕರು … Read more

ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಂಡಲಹಳ್ಳಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಘಟನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಹೇಳಿದ ಅವರು, “ಬೇಕಾದರೆ ನನಗೆ ಪೊರಕೆಯಲ್ಲಿ ಹೊಡೆಯಿರಿ, ತಪ್ಪು ಮಾಡಿದ್ದರೆ ನನಗೆ ಹೊಡೆಯಲಿ, ಆದರೆ ಅಧಿಕಾರಿಗಳಿಗೆ ಹೊಡೆಯಬೇಡಿ” ಎಂದು ಭಾವುಕರಾಗಿ ಮನವಿ ಮಾಡಿದರು. WhatsApp Group Join Now ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಬಿಡದಿಯಲ್ಲಿ ನಡೆದ ಘಟನೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. … Read more