21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಆಂಟಿ-ಮಗನ ವಯಸ್ಸಿನ ಅಂತರವಿದ್ದರೂ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದ ಗುಡ್ಡದಲ್ಲಿ ನಡೆದಿದೆ. WhatsApp Group Join Now ಮೃತರನ್ನು ಶರಣಮ್ಮ (32) ಹಾಗೂ ಬಸವರಾಜ್ (21) ಎಂದು ಗುರುತಿಸಲಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇವರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಕುಟುಂಬದ ವಿರೋಧದಿಂದ ಮನನೊಂದು ಇಬ್ಬರೂ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ … Read more

ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ: WhatsApp Group Join Now ಇಂದು ನಿಮ್ಮಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಎದ್ದು ಕಾಣುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಅಧಿಕಾರಿಗಳಿಂದ ಮನ್ನಣೆ ಸಿಗಲಿದೆ. ಬಾಕಿ ಉಳಿದಿದ್ದ ಬಹುಮುಖ್ಯ ಕೆಲಸಗಳನ್ನು ಇಂದು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ ಇದ್ದರೂ, ಗ್ರಾಹಕರೊಂದಿಗೆ ತಾಳ್ಮೆಯಿಂದ ವರ್ತಿಸುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ, ಆದರೆ ನಿಮ್ಮ ಮಾತಿನಲ್ಲಿ ಕೊಂಚ ಒರಟುತನ ಇರಬಹುದು, ಅದನ್ನು ಸರಿಪಡಿಸಿಕೊಳ್ಳಿ. ಆರೋಗ್ಯ ಉತ್ತಮವಾಗಿರುತ್ತದೆ, ಆದರೂ ಉಷ್ಣ ಸಂಬಂಧಿ ಸಮಸ್ಯೆಗಳ … Read more

ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಅಮಾವಾಸ್ಯೆಯ ದಿನದಂದೇ  ಹತ್ಯೆಯೊಂದು ನಡೆದಿದ್ದು, ಇಡೀ ಪಟ್ಟಣವೇ ಬೆಚ್ಚಿಬಿದ್ದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಮನೆಯಲ್ಲಿ ಊಟ ಮಾಡುತ್ತಿದ್ದ ಹನುಮೇಶ್ (32) ಎಂಬಾತನನ್ನು ಅದೇ ಏರಿಯಾದ ಶಂಕರ್ ಎಂಬಾತ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಆರೋಪಿ ಖುದ್ದು ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. WhatsApp Group Join Now ನಡೆದಿದ್ದೇನು? ಹನುಮೇಶ್ ಅವಿವಾಹಿತನಾಗಿದ್ದು, ಭತ್ತದ ವ್ಯಾಪಾರ ಮಾಡಿಕೊಂಡು ತಂದೆ-ತಾಯಿ ಹಾಗೂ ತಮ್ಮನ ಜೊತೆ ವಾಸವಾಗಿದ್ದ. ಶುಕ್ರವಾರ ಬೆಳಗ್ಗೆ 10:30ರ … Read more

ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್‌ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್‌ ಸಿಂಹ ಎಚ್ಚರಿಕೆ!

ಮೈಸೂರು: ಜಿಲ್ಲೆಯ ಟಿ. ನರಸೀಪುರ ಪೊಲೀಸ್ ವೃತ್ತ ನಿರೀಕ್ಷಕರಾದ ಧನಂಜಯ್ ಅವರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ವಿವಾದಾತ್ಮಕ ಮಾತುಗಳು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿವೆ. WhatsApp Group Join Now ಮುಂಬರುವ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಸಿರುವ ಹಿಂದೂ ಯುವಕರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಎಚ್ಚರಿಕೆಯ ಧ್ವನಿಯಲ್ಲಿ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ತೀವ್ರವಾದ ಚರ್ಚೆಗೆ ಮತ್ತು ಆಕ್ರೋಶಕ್ಕೆ ಗ್ರಾಸವಾಗಿದೆ. ಮಸೀದಿಗಳ ಮುಂಭಾಗದ ರಸ್ತೆಯಲ್ಲಿ … Read more

ಬಿಜೆಪಿಗೆ ಬರುವಂತೆ ಯಾರೂ ಆಫರ್‌ ಮಾಡಿಲ್ಲ : ಸತೀಶ್‌ ಜಾರಕಿಹೊಳಿ

ನನಗೆ ಬಿಜೆಪಿಗೆ ಬರುವಂತೆ ಯಾರೂ ಆಫರ್‌ ಮಾಡಿಲ್ಲ. ರಾಜಕೀಯವಾಗಿ ಕುಗ್ಗಿಸುವ ಪ್ಲಾನ್‌ ಇರಬಹುದು ಎಂದು ತಮ್ಮ ಮನೆ ಹಾಗೂ ಕಚೇರಿ ಮೇಲೆ ಇ.ಡಿ.ದಾಳಿ ನಡೆದ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ವಿವರಿಸಿದರು. WhatsApp Group Join Now ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಯಾವಾಗ ನೋಟಿಸ್‌ ಕೊಡುತ್ತಾರೋ ನೋಡೋಣ. ವಿರೋಧಿಗಳನ್ನು ಕಂಡುಹಿಡಿಯುವ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದರು. “ನನ್ನ ವಿರುದ್ಧ ಯಾರು ದೂರು ಕೊಟ್ಟಿದ್ದಾರೆ ಅಂತ ಗೊತ್ತಾಗಬೇಕಿದೆ. ಇದರ ಹಿಂದೆ ಸ್ವಪಕ್ಷದವರು ಇದ್ದಾರೆಯೇ … Read more

ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

ಮೇಷ ರಾಶಿ : WhatsApp Group Join Now ಹಣದ ವಿಚಾರದಲ್ಲಿ ಖರ್ಚಿನ ಮೇಲೆ ನಿಯಂತ್ರಣ ಅಗತ್ಯ. ಅನಗತ್ಯ ಖರೀದಿ ಬೇಡ. ವೃತ್ತಿಯಲ್ಲಿ ಹಳೆಯ ತಪ್ಪುಗಳನ್ನು ಸರಿಪಡಿಸುವ ಕೆಲಸ ಬರಬಹುದು. ನಿಮ್ಮ ಪರಿಶ್ರಮ ಮೇಲಧಿಕಾರಿಗಳ ಗಮನ ಸೆಳೆಯಲಿದೆ. ವೃಷಭ ರಾಶಿ : ಉಳಿತಾಯಕ್ಕೆ ಆದ್ಯತೆ ನೀಡಿ. ಅಪಾಯದ ಹೂಡಿಕೆಗಳಿಂದ ದೂರವಿರಿ. ವೃತ್ತಿಯಲ್ಲಿ ಸಹೋದ್ಯೋಗಿ ಅಥವಾ ಹಿರಿಯ ಅಧಿಕಾರಿಯಿಂದ ಸಹಾಯ ಸಿಗಬಹುದು. ಎಲ್ಲರನ್ನೂ ಜೊತೆಗಿಟ್ಟುಕೊಂಡು ಕೆಲಸ ಮಾಡುವುದು ಉತ್ತಮ. ಮಿಥುನ ರಾಶಿ : ಹಣದ ವಿಚಾರದಲ್ಲಿ ಆತುರದ ನಿರ್ಧಾರ … Read more

ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ದೇಶದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿ ಮತ್ತು ನಿವೃತ್ತಿ ಸೌಲಭ್ಯಗಳನ್ನು ಒದಗಿಸಲು ರಾಷ್ಟ್ರೀಯ ನೀತಿ ರೂಪಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿದೆ. WhatsApp Group Join Now ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ … Read more

ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ

ಕೇರಳದ ತಿರುವನಂತಪುರಂ ಜಿಲ್ಲೆಯ ಮಲಯಿಂಕೀಳು ಸಮೀಪ ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಹೆಣ್ಣು ಮಗುವಿನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. WhatsApp Group Join Now ಮೃತ ಮಗುವನ್ನು ಇವಾನಾ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 3.30 ರಿಂದ 4.30 ರ ನಡುವೆ ವಿಳವೂರ್ಕ್ಕಲ್ ಗ್ರಾಮದ ಮನೆಯೊಂದರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಎಫ್‌ಐಆರ್ (FIR) ಪ್ರಕಾರ, ಆರೋಪಿ ತಾಯಿ ಮಗುವಿನೊಂದಿಗೆ ಬೆಡ್‌ರೂಮ್ ಪ್ರವೇಶಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾಳೆ. … Read more

ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!

ನೇಪಾಳದಲ್ಲಿ  ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹ ಹಾಗೂ ಪ್ರಾಕೃತಿಕ ದುರಂತದಿಂದಾಗಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿ, ಜನತೆ ಸಂಪೂರ್ಣ ನಲುಗಿ ಹೋಗಿರುವುದನ್ನು ಎಲ್ಲರೂ ಕಂಡಿದ್ದಾರೆ. ನೋಡು ನೋಡುತ್ತಿದ್ದಂತೆಯೇ ನಡೆದ ಈ ಘಟನೆಯ ಬೆನ್ನಲ್ಲೇ, ಹಾಸನದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು ಪ್ರಸ್ತುತ ಪರಿಸ್ಥಿತಿ ಹಾಗೂ ಈ ವರ್ಷದ ಭವಿಷ್ಯದ ಕುರಿತು ಆತಂಕಕಾರಿ ನುಡಿಗಳನ್ನಾಡಿದ್ದಾರೆ. WhatsApp Group Join Now ದಕ್ಷಿಣ ಭಾರತದಲ್ಲೂ ನೇಪಾಳದ ಪರಿಸ್ಥಿತಿ ಮರುಕಳಿಸುವ ಆತಂಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ ದಕ್ಷಿಣ ಭಾರತದಲ್ಲಿ … Read more

ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ಇಂದು ಶುಕ್ರವಾರ, ಸೆಪ್ಟೆಂಬರ್ 11, 2026. ಭಾದ್ರಪದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಇಂದಿನ ದಿನವು ಧಾರ್ಮಿಕವಾಗಿ ವಿಶೇಷವಾಗಿದೆ. 12 ರಾಶಿಗಳಿಗೂ ಗ್ರಹಗಳ ಪ್ರಭಾವದಿಂದ ವಿಭಿನ್ನ ಫಲಗಳು ದೊರೆಯುವ ಸಾಧ್ಯತೆ ಇದೆ. ಕೆಲವರಿಗೆ ಉದ್ಯೋಗ ಮತ್ತು ಹಣಕಾಸಿನ ವಿಚಾರದಲ್ಲಿ ಉತ್ತಮ ಅವಕಾಶಗಳು ಸಿಗಲಿದ್ದರೆ, ಇನ್ನೂ ಕೆಲವರು ಸಂಬಂಧಗಳು ಹಾಗೂ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. WhatsApp Group Join Now ಮೇಷ: ಇಂದು ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಕೆಲಸದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ ಹಿರಿಯರ ಸಲಹೆ ಪಡೆಯುವುದು … Read more