ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್‌, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ

ಸೆಪ್ಟೆಂಬರ್ 16 ರಂದು ಈಶಾನ್ಯ ಬೆಂಗಳೂರಿನಲ್ಲಿ 13 ವರ್ಷದ ಬಾಲಕನೊಬ್ಬನನ್ನು ಹಣಕ್ಕಾಗಿ ಅಪಹರಿಸಿ, ಪಕ್ಕದ ಮನೆಯವನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾಸ್ಕರ್ ರೆಡ್ಡಿ (28) ಎಂದು ಗುರುತಿಸಲಾದ ಆರೋಪಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಯಲಹಂಕದ ವಿನಾಯಕನಗರದಲ್ಲಿ ವಾಸವಿದ್ದ ತನ್ನ 13 ವರ್ಷದ ನೆರೆ ಮನೆಯ ಬಾಲಕನನ್ನು ರೆಡ್ಡಿ ಅಪಹರಿಸಿ, ಬಾಗಲೂರು ಬಳಿಯ ನಿರ್ಮಾಣ ಹಂತದ ಸ್ಥಳವೊಂದರ ಸಮೀಪ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯ ಕಾರು ಅಪಘಾತಕ್ಕೀಡಾದ ನಂತರ … Read more

ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?

ಇಂದು ಶನಿವಾರ. ದ್ವಾದಶ ರಾಶಿಗಳ ಪಾಲಿಗೆ ಇಂದಿನ ದಿನ ಹೇಗಿರಲಿದೆ? ಉದ್ಯೋಗ, ವ್ಯಾಪಾರ, ಹಣಕಾಸು, ಕುಟುಂಬ, ಪ್ರೀತಿ ಹಾಗೂ ಆರೋಗ್ಯದ ವಿಚಾರದಲ್ಲಿ ಯಾವ ರಾಶಿಯವರಿಗೆ ಅನುಕೂಲ? ಯಾರಿಗೆ ಎಚ್ಚರಿಕೆ ಅಗತ್ಯ? ಇಲ್ಲಿದೆ ಇಂದಿನ ಸಂಪೂರ್ಣ ದಿನ ಭವಿಷ್ಯ. WhatsApp Group Join Now ♈ ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಹೊಸ ಉತ್ಸಾಹ ಮೂಡುವ ದಿನ. ಕೆಲಸದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿದ್ದ ಕಾರ್ಯಗಳನ್ನು ಪೂರ್ಣಗೊಳಿಸಲು ಅವಕಾಶ ಸಿಗಬಹುದು. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯುವ ಸಾಧ್ಯತೆ … Read more

ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?

ದೇಶಾದ್ಯಂತ ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್‌ಗೆ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಲಿಂಕ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಾರಿಗೆ ಇಲಾಖೆ ಸೂಚನೆ ನೀಡಿದೆ. WhatsApp Group Join Now ಸೆಪ್ಟೆಂಬರ್ 25ರೊಳಗೆ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಆದರೆ ಈ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಪ್ರಕ್ರಿಯೆಯನ್ನು ಮನೆಯಲ್ಲೇ ಕುಳಿತು ಪೂರ್ಣಗೊಳಿಸಬಹುದು. ಸಾರಥಿ ಪೋರ್ಟಲ್‌ನಲ್ಲಿ ಇದನ್ನು ಉಚಿತವಾಗಿ ಮಾಡಿಕೊಳ್ಳುವ ಅವಕಾಶವಿದೆ ಎಂದು … Read more

Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!

ಈ ಕೆಳಗೆ ಕೊಟ್ಟಿರುವುದು ಮಾರಣಾಂತಿಕ ಫ್ಯಾಟಿ ಲಿವರ್ ಕಾಯಿಲೆಯ ಆರಂಭಿಕ ಎಚ್ಚರಿಕೆಯ ಲಕ್ಷಣವಾಗಿರಬಹುದು ಎಂಬುದು ನಿಮಗೆ ಗೊತ್ತಾ? ಮದ್ಯಪಾನ ಮಾಡದವರಿಗೂ ಕಾಡುವ ಈ ಕಾಯಿಲೆಯ ಆರಂಭಿಕ ಸೂಚನೆಗಳನ್ನು ಮುಖದ ಮೂಲಕ ಹೇಗೆ ಗುರುತಿಸುವುದು.? WhatsApp Group Join Now ಇಲ್ಲಿದೆ ವೈದ್ಯಕೀಯ ಮಾಹಿತಿ. ವೇಗವಾಗಿ ಹೆಚ್ಚುತ್ತಿದೆ ‘ನಾನ್-ಆಲ್ಕೋಹಾಲಿಕ್ ಫ್ಯಾಟಿ ಲಿವರ್’ ಇಂದಿನ ಧಾವಂತದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ‘ಫ್ಯಾಟಿ ಲಿವರ್’ (Fatty Liver – ಯಕೃತ್ತಿನಲ್ಲಿ ಕೊಬ್ಬು ಶೇಖರಣೆ) ಎಂಬುದು ಅತ್ಯಂತ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. … Read more

ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್‌ ರಿಲೀಫ್‌ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರ ಸೂಚನೆಯಂತೆ, ಮೊದಲ ಹಂತದಲ್ಲಿ ಅಕ್ಟೋಬರ್ 2ರಿಂದ ಗ್ರಾಮಠಾಣಾ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆ ಆರಂಭವಾಗಲಿದೆ. WhatsApp Group Join Now ಇ-ಸ್ವತ್ತು ನೀಡಿಕೆಯಲ್ಲಿನ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸರಳೀಕೃತ ಪ್ರಕ್ರಿಯೆಯೊಂದಿಗೆ ‘ಇ-ಸ್ವತ್ತು-03’ ತಂತ್ರಾಂಶ ಸಿದ್ಧಪಡಿಸುವಂತೆ ಸಚಿವರು ಇಲಾಖೆಯ ಕಾರ್ಯದರ್ಶಿಗೆ … Read more

ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!

ನಿವೃತ್ತಿಯ ನಂತರವೂ ನಿಯಮಿತ ಆದಾಯ ಪಡೆಯಲು ಬಯಸುವ ಹಿರಿಯ ನಾಗರಿಕರಿಗೆ ಅಂಚೆ ಕಚೇರಿಯ ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್‌ (SCSS) ಗಮನಾರ್ಹ ಉಳಿತಾಯ ಆಯ್ಕೆಯಾಗಿದೆ. ಪ್ರಸ್ತುತ 8.2% ವಾರ್ಷಿಕ ಬಡ್ಡಿದರ ಹೊಂದಿರುವ ಈ ಯೋಜನೆಯಲ್ಲಿ ₹28 ಲಕ್ಷ ಹೂಡಿಕೆ ಮಾಡಿದರೆ, ಪ್ರತಿ ಮೂರು ತಿಂಗಳಿಗೊಮ್ಮೆ ಸುಮಾರು ₹57,400 ಬಡ್ಡಿ ಆದಾಯ ಪಡೆಯುವ ಅವಕಾಶವಿದೆ. WhatsApp Group Join Now ಯೋಜನೆಯ ಅವಧಿ, ಹೂಡಿಕೆ ಮಿತಿ ಹಾಗೂ ಬಡ್ಡಿ ಪಾವತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಹಣ ಸಂಪಾದಿಸಲು … Read more

ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ : WhatsApp Group Join Now ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು. ಆರ್ಥಿಕವಾಗಿ ಲಾಭದಾಯಕ ದಿನವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ಕೌಟುಂಬಿಕ ಜೀವನದಲ್ಲಿ ಸಂಗಾತಿಯೊಂದಿಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ತಾಳ್ಮೆಯಿಂದ ವರ್ತಿಸಿ. ಆರೋಗ್ಯದ ಕಡೆ ಗಮನವಿರಲಿ, ವಿಶೇಷವಾಗಿ ಉಷ್ಣ ಸಂಬಂಧಿ ಸಮಸ್ಯೆಗಳು ಅಥವಾ ತಲೆನೋವು ಕಾಡಬಹುದು.ಪರಿಹಾರ: ಶ್ರೀ ಮಹಾಲಕ್ಷ್ಮಿ ಅಷ್ಟೋತ್ತರ ಶತನಾಮಾವಳಿಯನ್ನು ಪಠಿಸಿ. ವೃಷಭ ರಾಶಿ … Read more

E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಗದಿತ ಸಮಯದೊಳಗೆ ಬಯೋಮೆಟ್ರಿಕ್ ಅಪ್ಡೇಟ್ ಮಾಡದೇ ಹೋದರೆ ರೇಷನ್ ಸಿಗೋದಿಲ್ಲ. ಕಡಿಮೆ ದರದಲ್ಲಿ ಪಡಿತರ ಪಡೆಯುತ್ತಿರುವವರು ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು. WhatsApp Group Join Now ಇಲ್ಲದೇ ಹೋದರೆ, ನೀವು ದುಬಾರಿ ಬೆಲೆ ಕೊಟ್ಟು ಉಳಿದವರಂತೆ ಆಹಾರ ಸಾಮಗ್ರಿ ಖರೀದಿ ಮಾಡಬೇಕಾಗುತ್ತದೆ! ಇದಕ್ಕಾಗಿ ಸೆ.30ರ ಡೆಡ್ಲೈನ್ ವಿಧಿಸಲಾಗಿದ್ದು, ಅಲ್ಲಿಯವರೆಗೆ ನೀವು ಆನ್ಲೈನ್, ಆಫ್ಲೈನ್ ಎರಡರದಲ್ಲಿಯೂ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರ, ಪಡಿತರ … Read more

2,000 ದಾಟಿದ UPI ಪೇಮೆಂಟ್‌ಗೆ MDR ಶುಲ್ಕ : ಪೆಟ್ರೋಲ್ ಬಂಕ್‌ಗಳಲ್ಲಿ ಇನ್ಮುಂದೆ UPI ಬಂದ್.?

ಕೇಂದ್ರ ಸರ್ಕಾರ ಎರಡು ಸಾವಿರ ರೂಪಾಯಿಗಳಿಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲೆ ಎಂಡಿಆರ್ (Merchant Discount Rate) ನಿಗದಿ ಪಡಿಸಿರುವ ಹಿನ್ನಲೆ ಪೆಟ್ರೋಲ್ ಬಂಕ್ಗಳಲ್ಲಿ (UPI in Petrol Pump) ಮುಂದಿನ ದಿನಗಳಲ್ಲಿ ಯುಪಿಐ ಮೂಲಕ ಪಾವತಿ ಪಡೆಯುವುದನ್ನು ನಿಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. WhatsApp Group Join Now ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (CTI) ಅಧ್ಯಕ್ಷರು ಹೇಳಿರುವಂತೆ, ಪೆಟ್ರೋಲ್ ಬಂಕ್ಗಳಲ್ಲಿ ಯುಪಿಐ ಮೂಲಕ ಒಮ್ಮೆಲೆ 2,000 ಕ್ಕಿಂತ ಅಧಿಕ ವಹಿವಾಟು ನಡೆಯುತ್ತದೆ. ಈಗ ಸರ್ಕಾರ … Read more

ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಕಡ್ಡಾಯ ಮಾಸಿಕ ವೇತನ ಮಿತಿಯನ್ನು ಹಾಲಿ ಇರುವ ₹15,000 ರಿಂದ ₹25,000ಕ್ಕೆ ಹೆಚ್ಚಿಸಲು ಪ್ರಧಾನಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. WhatsApp Group Join Now ಸರ್ಕಾರದ ಈ ಕ್ರಮದಿಂದಾಗಿ ಸಂಘಟಿತ ವಲಯದ 51 ಲಕ್ಷಕ್ಕೂ ಹೆಚ್ಚು ಹೆಚ್ಚುವರಿ ಉದ್ಯೋಗಿಗಳು ಕಡ್ಡಾಯವಾಗಿ ಇಪಿಎಫ್ … Read more