ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್

ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರ ರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು. WhatsApp Group Join Now ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು. ಗಾಂಧಿನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು … Read more

ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!

ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ‘ನಾಯಕತ್ವ ಬದಲಾವಣೆ’ಯ  ವದಂತಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬ್ರೇಕ್ ಹಾಕಿದ್ದಾರೆ. WhatsApp Group Join Now “ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೈಶಾಖ ಬುದ್ಧ ಪೂರ್ಣಿಮೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯದಲ್ಲಿ ನಾಯಕತ್ವದ ಕುರಿತು ಗೊಂದಲಗಳಿರುವುದು ನಿಜ. ಆದರೆ, ಈ ಗೊಂದಲಗಳನ್ನು … Read more

ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!

ನಮ್ಮ ಹೊಟ್ಟೆಯ ಒಳಪದರದ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿ, ಗೆಡ್ಡೆಯ ರೂಪ ಪಡೆದಾಗ ಅದನ್ನು ಹೊಟ್ಟೆಯ ಕ್ಯಾನ್ಸರ್ ಎನ್ನಲಾಗುತ್ತದೆ. ಈ ಗೆಡ್ಡೆಗಳು ಕ್ರಮೇಣ ಬೆಳೆದು ದೇಹದ ಇತರ ಭಾಗಗಳಿಗೂ ಹರಡಬಹುದು. ಅತಿಯಾದ ಸಂಸ್ಕರಿಸಿದ ಆಹಾರ, ಧೂಮಪಾನ, ಮದ್ಯಪಾನ ಮತ್ತು ವಂಶವಾಹಿ ಕಾರಣಗಳಿಂದಾಗಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. WhatsApp Group Join Now ಬೆಳಗ್ಗೆ ಕಾಣಿಸಿಕೊಳ್ಳುವ ಲಕ್ಷಣಗಳು : ದೇಹವು ತನ್ನೊಳಗಿನ ಏರುಪೇರುಗಳನ್ನು ವಿವಿಧ ಸಂಕೇತಗಳ ಮೂಲಕ ನಮಗೆ ತಿಳಿಸುತ್ತದೆ. ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದಾಗ ಅಥವಾ ಶೌಚಾಲಯಕ್ಕೆ … Read more

45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್‌ಗೆ ಕಾರಣ.!

ಪ್ರೊಸ್ಟೇಟ್ ಕ್ಯಾನ್ಸರ್ ಈಗ ಬೆಂಗಳೂರು ಒಳಗೊಂಡು ನಗರ ಭಾರತದಲ್ಲಿ ಪುರುಷರನ್ನು ಬಾಧಿಸುತ್ತಿರುವ ಮುಂಚೂಣಿಯ ಕ್ಯಾನ್ಸರ್ ಗಳಲ್ಲಿ ಮುಂಚೂಣಿಯಲ್ಲಿದೆ, ಆದರೂ ಹೆಚ್ಚಾಗಿ ಪತ್ತೆಯಾಗುವುದಿಲ್ಲ ಮತ್ತು ಬಹಳ ಕಡಿಮೆ ತಿಳಿವಳಿಕೆ ಹೊಂದಲಾಗಿದೆ. ಪ್ರಾರಂಭಿಕ ರೋಗ ಲಕ್ಷಣಗಳ ಕೊರತೆಯಿಂದ ದೊಡ್ಡ ಪ್ರಮಾಣದ ರೋಗಿಗಳು ಮುಂದು ವರಿದ ಹಂತಗಳಲ್ಲಿ ಮಾತ್ರ ರೋಗಪರೀಕ್ಷೆಗೆ ಒಳಗಾಗುವುದು, ಚಿಕಿತ್ಸೆಯ ಫಲಿತಾಂಶ ಗಳನ್ನು ನಿಯಂತ್ರಿಸುತ್ತದೆ ಮತ್ತು ರೋಗದ ಹೊರೆಯನ್ನು ಹೆಚ್ಚಿಸುತ್ತದೆ. WhatsApp Group Join Now ಬೆಂಗಳೂರಿನಲ್ಲಿ ತೀವ್ರವಾಗಿ ಬದಲಾಗುತ್ತಿರುವ ಆಹಾರದ ಅಭ್ಯಾಸಗಳು ಪುರುಷರಲ್ಲಿ ಪ್ರೊಸ್ಟೇಟ್ ಕ್ಯಾನ್ಸರ್ ತೊಂದರೆ … Read more

Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (1 ಮೇ 2026) ಅಡಿಕೆ ಧಾರಣೆ ಸಾರಾಂಶ ಇಲ್ಲಿದೆ:ಪ್ರಮುಖ ಮಾರುಕಟ್ಟೆ ಧಾರಣೆ (ಪ್ರತಿ ಕ್ವಿಂಟಾಲ್‌ಗೆ) WhatsApp Group Join Now ಶಿವಮೊಗ್ಗ (Shivamogga) :- • ರಾಶಿ : ₹36,166 – ₹56,501• ಬೆಟ್ಟೆ : ₹46,099 – ₹58,009• ಗೊರಬಲು : ₹24,109 – ₹41,959• ಸರಕು : ₹53,339 – ₹96,559 ಮಂಗಳೂರು (Mangalore) :- • ಹೊಸ ಅಡಿಕೆ : ₹27,000 – ₹47,500• ಹಳೆಯ ಅಡಿಕೆ … Read more

Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಗೃಹಕಾರ್ಯಗಳಿಗೆ ನಿಮಗೆ ಇದು ಶುಭದಿನ. ವೈವಾಹಿಕ ಜೀವನಕ್ಕೆ ಇದು ಬಹಳ ಮಹತ್ವದ ಕಾಲ ಎ೦ದು ಗಣೇಶ ಹೇಳುತ್ತಾರೆ. ನಿಮ್ಮ ಬಾಳ ಸ೦ಗಾತಿಯೊ೦ದಿಗೆ ಈ ಸಮಯವನ್ನು ಕಳೆಯುವುದರೊ೦ದಿಗೆ ನಿಮ್ಮ ದಿನವನ್ನು ಸು೦ದರವಾಗಿಸುವುದು. ಆರ್ಥಿಕ ಸ್ಥಿತಿಯು ಲಾಭದಾಯಕವಾಗಿಯೂ ಹಾಗೂ ಆನ೦ದಭರಿತವಾದ ಪ್ರಯಾಣ ನಿಮ್ಮದಾಗುವುದು. ನಿಮ್ಮ ಭಾವನಾತ್ಮಕ ಚಿ೦ತನೆಗಳನ್ನು ಹತೋಟಿಯಲ್ಲಿ ಇಟ್ಟುಕೊಂಡು ಜಾಗ್ರತೆವಹಿಸಿರಿ. ಇಲ್ಲದಿದ್ದಲ್ಲಿ ನಿಮ್ಮ ಸ೦ಗಾತಿಯ ಮುನಿಸಿಗೆ ಒಳಗಾಗುವಿರಿ. ನೀವು ಮಾಡಿದ ಕೆಲಸಕ್ಕೆ ಪ್ರಶ೦ಸೆಯನ್ನು ಪಡೆಯಲಿದ್ದೀರಿ. ಆದಷ್ಟು ದಿನವನ್ನು ವಾದ ವಿವಾದದಿ೦ದ … Read more

ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!

ಜಮೀನು ಭೂ ಪರಿವರ್ತನೆ  ಮಾಡಿಸಿಕೊಳ್ಳಲು ಅಧಿಕಾರಿಗಳ ಸುತ್ತ ಅಲೆದು ಬೇಸತ್ತ ರೈತಯೊಬ್ಬರು, ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. WhatsApp Group Join Now ಕಚೇರಿಗಳ ಅಲೆದಾಟಕ್ಕೆ ಬೇಸತ್ತ ರುದ್ರಯ್ಯ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ರುದ್ರಯ್ಯ ಅಮ್ಮಿನಬಾವಿಮಠ (50) ಎಂಬವರೇ ಆತ್ಮಹತ್ಯೆಗೆ ಯತ್ನಿಸಿದ ದುರ್ದೈವಿ. ಇವರು ತಮ್ಮ ಎರಡು ಎಕರೆ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ (ಎನ್‌ಎ) ಭೂ ಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಿ ಹಲವು ದಿನಗಳಿಂದ ಕಚೇರಿಗಳಿಗೆ … Read more

ಇನ್ಮುಂದೆ ಫುಟ್‌ಪಾತ್‌ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಕೇವಲ ಒಂದು ಗಂಟೆ ಸುರಿದ ಮರಣ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ಅನಾಹುತಗಳ ಮೇಲೆ ಅನಾಹುತಗಳನ್ನು ಸೃಷ್ಟಿಸಿದೆ. ಬೌರಿಂಗ್ ಆಸ್ಪತ್ರೆಯ ಕೌಂಪೌಂಡ್ ಗೋಡೆ ಕುಸಿದು ಬಿದ್ದು 7 ಜನರು ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. WhatsApp Group Join Now ಹೊಟ್ಟೆಪಾಡಿಗಾಗಿ ಸಣ್ಣಪುಟ್ಟ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದಿದ್ದ ಅಮಾಯಕರು ಹೆಣವಾಗಿ ಹೋಗಿದ್ದಾರೆ. ಬೆಂಗಳೂರಿನ, ಉತ್ತರ ಪ್ರದೇಶ ಮೂಲದ, ಕೇರಳ ಹಾಗೂ ಅಸ್ಸಾಂ ಮೂಲದ ಒಟ್ಟು 7 … Read more

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. WhatsApp Group Join Now ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, … Read more

ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್‌ನ ಪ್ರಮುಖ ಲಕ್ಷಣ.!

ಮೂತ್ರಪಿಂಡದ ಕಾರ್ಯ ಮತ್ತು ಕಣ್ಣಿನ ಊತದ ನಡುವೆ ಒಂದು ನಂಟಿದೆ. ಮೂತ್ರಪಿಂಡಗಳು ರಕ್ತವನ್ನು ಶೋಧಿಸಲು, ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ನೀರನ್ನು ಹೊರಹಾಕಲು ನಮ್ಮ ದೇಹದಲ್ಲಿನ ಪ್ರಾಥಮಿಕ ಅಂಗಗಳಾಗಿವೆ. ಮೂತ್ರಪಿಂಡಗಳೊಳಗಿನ ಶೋಧಕಗಳು ಹಾನಿಗೊಳಗಾದಾಗ, ದೇಹಕ್ಕೆ ಅಗತ್ಯವಿರುವ ಅಗತ್ಯ ಪ್ರೋಟೀನ್‌ಗಳು ನಿರ್ದಿಷ್ಟವಾಗಿ ಅಲ್ಬುಮಿನ್ ಮೂತ್ರದ ಮೂಲಕ ಸೋರಿಕೆಯಾಗುತ್ತವೆ. WhatsApp Group Join Now ರಕ್ತದ ಪ್ರೋಟೀನ್ ಮಟ್ಟದಲ್ಲಿನ ಇಳಿಕೆಯು ರಕ್ತನಾಳಗಳು ನೀರನ್ನು ಉಳಿಸಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಪರಿಣಾಮವಾಗಿ ನೀರು ರಕ್ತನಾಳಗಳಿಂದ ಸೋರಿಕೆಯಾಗುತ್ತದೆ. ಈ ನೀರು ಕಣ್ಣುಗಳ ಕೆಳಗೆ … Read more