ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್‌ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ

ಮೈಸೂರು: ನಗರದ ಪಬ್‌ವೊಂದಕ್ಕೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನಗೊಂಡಿದ್ದಾರೆ (Mysuru Pub Fire). ಹಾಗೇ, ಏಳುಮಂದಿಗೆ ಮೈಪೂರ್ತಿ ಸುಟ್ಟಗಾಯಗಳಾಗಿವೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂದಹಾಗೇ, ಘಟನೆ ನಡೆದಿದ್ದು, ಮೈಸೂರಿನ ದಟ್ಟಗಳ್ಳಿ 4ನೇ ಹಂತದಲ್ಲಿರುವ ಫಾಕ್ಸ್‌ ಜೆನ್‌ ರೆಸ್ಟೋ ಎಂಬ ಹೆಸರಿನ ಪಬ್‌ನಲ್ಲಿ. WhatsApp Group Join Now ಬೆಂಕಿ ಅವಘಡಕ್ಕೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಪ್ರಾಥಮಿಕ ಹಂತದ ತನಿಖೆಯಿಂದ ಗೊತ್ತಾಗಿದೆ..ಬೆಂಕಿ ಅವಘಡದಲ್ಲಿ ಮೃತಪಟ್ಟವರು ಡಾರ್ಜೆಲಿಂಗ್‌ ಮೂಲದ ಸಾಹಿನ್‌ (26) ಮತ್ತು ನೇಪಾಳದ ಪ್ರಕಾಶ್‌ … Read more

ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…

ಪಾರ್ಶ್ವವಾಯು ಎಂದರೆ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಅಥವಾ ರಕ್ತನಾಳ ಒಡೆದು ಮೆದುಳಿನ ಜೀವಕೋಶಗಳು ಹಾನಿಗೊಳಗಾಗುವ ಸ್ಥಿತಿ. ಇದರಿಂದ ದೇಹದ ಒಂದು ಭಾಗದಲ್ಲಿ ಮರಗಟ್ಟುವಿಕೆ, ಮಾತು ತೊದಲುವುದು ಮತ್ತು ಮುಖ ಇಳಿಬೀಳುತ್ತದೆ. WhatsApp Group Join Now ಪಾರ್ಶ್ವವಾಯು ಒಂದು ಗಂಭೀರ ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಒಂದು ಅಥವಾ ಹೆಚ್ಚಿನ ಭಾಗಗಳ ಸ್ನಾಯುಗಳು ಕೆಲಸ ಮಾಡುವುದನ್ನ ನಿಲ್ಲಿಸುತ್ತವೆ. ಇದು ಹೆಚ್ಚಾಗಿ ಪಾರ್ಶ್ವವಾಯುವಿನ ಕಾರಣದಿಂದ ಹಠಾತ್‌ ಸಂಭವಿಸುತ್ತದೆ. ಆದರೆ ಪಾರ್ಶ್ವವಾಯು ದಾಳಿಯಾಗುವ ಮುನ್ನವೇ ದೇಹವು ನಮಗೆ ಕೆಲವು ಆರಂಭಿಕ … Read more

ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಮನಕಲಕುವ ಘಟನೆಯಿದು. 55 ವರ್ಷದ ಮಗ ಭಾನುವಾರ ಸಾವನ್ನಪ್ಪಿದ್ದ. ಈ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ 75 ವರ್ಷದ ತಾಯಿಯೂ ಆಘಾತದಿಂದ ಪ್ರಾಣ ಬಿಟ್ಟಿದ್ದಾರೆ. ಒಂದೇ ಮನೆಯಿಂದ ತಾಯಿ-ಮಗನ ಶವಯಾತ್ರೆ ಹೊರಟಿದ್ದು, ಇಡೀ ನಗರವೇ ಕಣ್ಣೀರು ಹಾಕಿದೆ. WhatsApp Group Join Now ಮಧ್ಯಪ್ರದೇಶದ ಇಂದೋರ್‌ನಿಂದ ಬಂದಿರೋ ಈ ಸುದ್ದಿ ಕೇಳಿದ್ರೆ ಎಂಥವರ ಕಣ್ಣಲ್ಲೂ ನೀರು ಬರುತ್ತೆ. ಇಲ್ಲಿ ತಾಯಿ-ಮಗನ ಪಾಶಕ್ಕೆ ಸಾಕ್ಷಿಯಾದ ಒಂದು ಮನಕಲಕುವ ಘಟನೆ ನಡೆದಿದೆ. ನಗರದ ಭಂಡಾರಿ ಮಿಲ್ … Read more

ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ವಿಶೇಷ ಪೂಜೆ ಸಲ್ಲಿಸಿ, ಇರಿಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅವರೊಂದಿಗೆ ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಬೋಜೇಗೌಡ, ಸಾ ರಾ ಮಹೇಶ್ ಸೇರಿದಂತೆ ಹಲವರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. WhatsApp Group Join Now ಬೆಂಗಳೂರು: ಕೇಂದ್ರ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆಗೆ ಹೊರಟಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿಯವರು ಪಡಿಪೂಜೆ, ಪುಷ್ಪಾಭಿಷೇಕ ಪೂಜೆ ಮಾಡಿಸಿದ್ದಾರೆ. ಪೂಜೆ ಬಳಿಕ ಅಯ್ಯಪ್ಪ ಮಾಲೆ ಹಾಕಿಕೊಂಡು, ಇರಿಮುಡಿ ಹೊತ್ತು … Read more

ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!

ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ (Registration) ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಸುದೀರ್ಘ ಪತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಪ್ರತಿಕ್ರಿಯೆ ನೀಡಿದ್ದಾರೆ. WhatsApp Group Join Now ಕೇರಳದಲ್ಲಿ ನಡೆಯುತ್ತಿರುವ ಸಂಘದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ನಾವು ಉತ್ತರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನುಮಾನ ಮೂಡಿಸಲು ಮಾಡುವ ಬೂಟಾಟಿಕೆ ಕರ್ನಾಟಕ ಸರ್ಕಾರದ … Read more

BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away

ಖ್ಯಾತ ಸಾಹಿತಿ, ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಪಿ.ಲಂಕೇಶ್ ಅವರ ಪತ್ನಿ, ಹಿರಿಯ ಲೇಖಕಿ ಇಂದಿರಾ ಲಂಕೇಶ್ ಅವರು 84ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. WhatsApp Group Join Now ಖ್ಯಾತ ಸಾಹಿತಿ ಪಿ. ಲಂಕೇಶ್ ಅವರ ಪತ್ನಿ ಹಾಗೂ ಹಿರಿಯ ಲೇಖಕಿ ಇಂದಿರಾ ಲಂಕೇಶ್ (84) ಬೆಂಗಳೂರಿನಲ್ಲಿ ನಿಧನರಾಗಿದ್ದು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಇಂದಿರಾ ಲಂಕೇಶ್ ಅವರು … Read more

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್‌, ‘ಸಸ್ಪೆಂಡ್‌ ಮಾಡಿದ್ದೀವಿ’ ಎಂದ ಪ್ರಿಯಾಂಕ್‌ ಖರ್ಗೆ

ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಬೆಂಗಳೂರಿನ ಪೊಲೀಸರು ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಸಿಕ್ಕಿಬಿದ್ದಿರುವ ಪ್ರಕರಣ ಇಡೀ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಇದು ಯಾರಿಗೂ ಗೌರವ ತರುವ ವಿಚಾರ ಅಲ್ಲ.ಲಂಚ ಆರೋಪ ಎದುರಿಸುತ್ತಿರುವ ಪೊಲೀಸರನ್ನು ಈಗಾಗಲೇ ಅಮಾನತು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ. WhatsApp Group Join Now ‘ರಕ್ಷಕರೇ ಭಕ್ಷಕರಾದರೆ ಸರಿಯಲ್ಲ. ಈ ಪ್ರಕರಣದಲ್ಲಿ ಕೇವಲ ಕೆಳಹಂತದ ಸಿಬ್ಬಂದಿ ಮಾತ್ರ ಇದ್ದಾರೋ ಅಥವಾ … Read more

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ

ತನ್ನ ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆಯಲ್ಲಿದ್ದಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ವಿಲಕ್ಷಣ ಘಟನೆಗಳು ವೈರಲ್ ಆಗುತ್ತಿರುತ್ತವೆ. WhatsApp Group Join Now ಇದೀಗ ಅನೈತಿಕ ಸಂಬಂಧಕ್ಕೆ ಸಂಬಂಧಿಸಿದಂತೆ ನಡೆದಿರುವ ಇಂತಹದ್ದೇ ಒಂದು ಹೈಡ್ರಾಮಾ ಭಾರಿ ಸಂಚಲನ ಸೃಷ್ಟಿಸಿದೆ. ತನ್ನ 36 ವರ್ಷದ ಹೆಂಡತಿ, 24 ವರ್ಷದ ಯುವಕನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದಾಗ ಗಂಡ ಕೈಗೊಂಡ ನಿರ್ಧಾರ ಇಡೀ ಗ್ರಾಮಸ್ಥರನ್ನೇ … Read more

ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್‌ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!

ಕಾಕಿನಾಡ (ಆಂಧ್ರಪ್ರದೇಶ): ಮದುವೆಯ ಪವಿತ್ರ ಬಂಧನಕ್ಕೆ ಸಾಕ್ಷಿಯಾಗಿದ್ದ ಮಾಂಗಲ್ಯ ಸರವನ್ನು ಕ್ಷಣಿಕ ಸುಖದ ವ್ಯಾಮೋಹಕ್ಕಾಗಿ ಪತ್ನಿಯೊಬ್ಬಳು ನಡುರಸ್ತೆಯಲ್ಲೇ ಹರಿದುಹಾಕಿದಾಳೆ. ತನಗೇನೋ ಕಾಯಿಲೆ ಇದೆ ಎನ್ನುವ ಕನಿಷ್ಠ ಜಾಲಿಯೂ ಇಲ್ಲದೆ, ಕಟ್ಟುನಿಟ್ಟಿನ ಗಂಡನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಅಷ್ಟೇ ಅಲ್ಲ, ಇದು ಹಾರ್ಟ್ ಅಟ್ಯಾಕ್ ಸಾವು ಎಂದು ಬಿಂಬಿಸಿ ನಾಟಕವಾಡಿದ್ದಾಳೆ. ಆದರೆ, ಮೂರೇ ತಿಂಗಳಲ್ಲಿ ಪ್ರಿಯಕರನ ಎಂಟ್ರಿಯಿಂದಾಗಿ ಈ ಕಿರಾತಕಿಯ ಪಾಪದ ಕೊಡ ತುಂಬಿ ಬಂದಿದ್ದು, ಸದ್ಯ ಕಂಬಿ ಎಣಿಸುವಂತಾಗಿದೆ. WhatsApp Group Join Now ಏನಿದು ಭೀಕರ … Read more

ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!

ಆನ್‌ಲೈನ್ ಬೆಟ್ಟಿಂಗ್ ಎಂಬ ಹೆಮ್ಮಾರಿ ಮತ್ತೊಂದು ಸಂಸಾರವನ್ನು ಬೀದಿಗೆ ತಳ್ಳಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದ ಪತಿಯೊಬ್ಬ ತನ್ನ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಐಟಿ ನಗರಿ ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ದುರ್ದೈವಿ ಯಾರು? ಮಹಾದೇವಪುರ ಪೊಲೀಸ್ ಠಾಣೆಯಲ್ಲಿಯೇ ಹೋಂ ಗಾರ್ಡ್ (Home Guard) ಆಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ (32) ಕೊಲೆಯಾದ ದುರ್ದೈವಿ. ಈಕೆಯ ಪತಿ ಪ್ರದೀಪ್ ಎಂಬಾತನೇ ಈ ಭೀಕರ … Read more