ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್
ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರ ರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು. WhatsApp Group Join Now ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು. ಗಾಂಧಿನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು … Read more