ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. WhatsApp Group Join Now ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು … Read more

ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!

ತುಮಕೂರು ಜಿಲ್ಲೆಯ (Tumkur) ಶಿರಾ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ನಾಡಬಾಂಬ್ ಸ್ಫೋಟಿಸಿಕೊಂಡು (Bomb Blast) ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ (Crime) ಮಾಡಿಕೊಂಡ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ನೊಂದ ಯುವತಿ ರಮ್ಯಾ ಪೊಲೀಸರಿಗೆ ಒಂದೊಂದೇ ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. WhatsApp Group Join Now ಆಸ್ಪತ್ರೆಯ ಚಿಕಿತ್ಸೆ ನಡುವೆಯೇ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಬರೋಬ್ಬರಿ ನಾಲ್ಕು ಪುಟಗಳ ಸುದೀರ್ಘ ದೂರು ನೀಡಿರುವ ರಮ್ಯಾ, ಮೃತರಾಗಿದ್ದ ನಾಗೇಂದ್ರ ತನಗೆ ನೀಡುತ್ತಿದ್ದ ನರಕಯಾತನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ. ಈ ದೂರಿನ … Read more

ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ

ಹೊಟ್ಟೆಯ ಭಾಗ ಅಥವಾ ತೊಡೆಸಂಧಿ ಪ್ರದೇಶದಲ್ಲಿ ಕಂಡುಬರುವ ಉಬ್ಬುಗಳು, ನೋವಿನ ವಿಧಗಳು ಮತ್ತು ತೀವ್ರತೆಯ ಬಗ್ಗೆ ಬಹುತೇಕ ಮಂದಿ ತಿಳಿವಳಿಕೆ ಹೊಂದಿರುವುದು ತೀರಾ ಕಡಿಮೆ. ಪ್ರತಿಯೊಬ್ಬರು ಕೂಡ ವಿವಿಧ ರೀತಿಯ ಊತಗಳಿಗೆ ಸಂಬಂಧಿಸಿ ಬೇರೆ ಬೇರೆ ಅಭಿಪ್ರಾಯ ಹೊಂದಿರುತ್ತಾರೆ. WhatsApp Group Join Now ಹರ್ನಿಯಾಗಳು ನೋವುರಹಿತವಾಗಿರುವುದರಿಂದಾಗಿ ಬಹುತೇಕ ರೋಗಿಗಳು ತೀರಾ ತಡವಾಗಿ ವೈದ್ಯರ ಬಳಿಗೆ ಬರುತ್ತಾರೆ. ಹಾಗಾದರೆ ಹೊಟ್ಟೆಯ ಮತ್ತು ತೊಡೆಸಂಧಿ ಭಾಗದ ಊತಗಳು, ವಿಶೇಷವಾಗಿ ಹರ್ನಿಯಾಗಳನ್ನು ಗುರುತಿಸುವುದು ಹೇಗೆ? ಇದಕ್ಕೆ ಕೆಲವು ಸಾಮಾನ್ಯ ಲಕ್ಷಣಗಳು … Read more

ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್‌ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..

ಇತ್ತೀಚಿನ ವರ್ಷಗಳಲ್ಲಿ, ಮಕ್ಕಳು ಮತ್ತು ವಯಸ್ಕರಲ್ಲಿ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ. ಹಠಾತ್ ಮೂತ್ರಪಿಂಡದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ, ಮತ್ತು ಕಿರಿಕಿರಿಯಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ಸ್ಟೋನ್ ಇವೆ ಎಂದು ಅನುಮಾನಿಸುತ್ತಾರೆ. WhatsApp Group Join Now ಹೆಚ್ಚು ಟೊಮೆಟೊ ತಿಂದರೆ ಮೂತ್ರಪಿಂಡದ ಕಲ್ಲುಗಳು ಬರುತ್ತವೆ ಎಂಬ ನಂಬಿಕೆ ಹಲವರಲ್ಲಿದೆ. ಅದಕ್ಕಾಗಿಯೇ ಕಿಡ್ನಿಸ್ಟೋನ್ ಭಯದಿಂದ ಟೊಮೆಟೊವನ್ನು ಸಂಪೂರ್ಣವಾಗಿ ತಪ್ಪಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ ಟೊಮೆಟೊ ತಿನ್ನುವುದರಿಂದ ನಿಜವಾಗಿಯೂ ಕಿಡ್ನಿ ಸ್ಟೋನ್ ಬರುತ್ತವೆಯೇ? … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips

Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. WhatsApp Group Join Now ಒಂದು ವೇಳೆ … Read more

ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉದ್ಯಮಿ ಮುಕೇಶ್ ಅಂಬಾನಿ ನೀಡಿದ್ದರೆಂದು ಹೇಳಲಾಗುತ್ತಿರುವ ₹900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ ಎಂದು ಆರೋಪಿಸಿದ ಅವರು, ರಾಮ ಮಂದಿರ ದೇಣಿಗೆ ಪ್ರಕರಣದ ಬಗ್ಗೆ ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿದರು. WhatsApp Group Join Now ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿಪ್ರಸಾದ್, ರಾಮ ಮಂದಿರ ದೇಣಿಗೆ ವಿವಾದದ ಕುರಿತು ಶಿವಸೇನೆ … Read more

ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್‌ ಜಾರಕಿಹೊಳಿ

ರಾಜ್ಯ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮೇಲಿನ ಜಾರಿ ನಿರ್ದೇಶನಾಲಯದ ದಾಳಿ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ಇದರ ಸತ್ಯಾಂಶ 6 ತಿಂಗಳ ಬಳಿಕ ಹೊರಬರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. WhatsApp Group Join Now ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾನ್ಯವಾಗಿ 2028ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇ.ಡಿ. ದಾಳಿಗಳು ಆರಂಭವಾಗುತ್ತವೆ. ಇದು ತಮ್ಮ ರಾಜಕೀಯ ಅನುಭವ ಎಂದರು. ಭ್ರಷ್ಟಾಚಾರದ ಪ್ರಕರಣದಲ್ಲಿ … Read more

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ಅಕ್ಷರಶಃ ನಿಜವಾಗುತ್ತಿದೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. WhatsApp Group Join Now ಹವಾಮಾನ ವೈಪರೀತ್ಯ ಮತ್ತು ಜಾಗತಿಕ ಸಂಕಷ್ಟಗಳ ಬಗ್ಗೆ ಶ್ರೀಗಳು ನೀಡಿದ್ದ ಎಚ್ಚರಿಕೆಗಳು ಈಗಿನ ಘಟನೆಗಳಿಗೆ ಕನ್ನಡಿ ಹಿಡಿಯುತ್ತಿವೆ. ಕೈಕೊಟ್ಟ ಮುಂಗಾರು ಸಾಮಾನ್ಯವಾಗಿ ಜೂನ್ ಆರಂಭದಲ್ಲೇ ಅಬ್ಬರಿಸಬೇಕಿದ್ದ ಮುಂಗಾರು ಮಳೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ … Read more

ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ

ಮಗುವಿನ ನಿರಂತರ ಅಳುವಿನಿಂದ ಸಿಟ್ಟುಗೊಂಡು ತಾಯಿಯೊಬ್ಬಳು ತನ್ನ ಆರು ತಿಂಗಳ ಹೆಣ್ಣು ಮಗುವಿನ ಕತ್ತನ್ನು ಕತ್ತಿಯಿಂದ ಸೀಳಿ ಹತ್ಯೆ ಮಾಡಿರುವ ಅತ್ಯಂತ ಭೀಕರ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಗೋಪಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬರ್ಕಾ ಗ್ರಾಮದಲ್ಲಿ ಗುರುವಾರ (ಜೂ.26) ರಾತ್ರಿ ನಡೆದಿದೆ. WhatsApp Group Join Now ಮಗುವನ್ನು ಕೊಲೆ ಮಾಡಿದ ಬಳಿಕ ಆರೋಪಿ ತಾಯಿ ಕೂಡ ಅದೇ ಆಯುಧದಿಂದ ತನ್ನ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪೂಜಾ ಕುಮಾರಿ ಹತ್ಯೆಯಾದ ಆರು ತಿಂಗಳ … Read more

27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!

ವಾರದ ಬಳಿಕ ಸಮಾಧಿಯಿಂದ ಹೊರಬಂತು ಶವ! ಆಸ್ತಿ ದುರಾಸೆಗೆ ಮಣ್ಣಾಯ್ತು ಅಣ್ಣ-ತಂಗಿಯರ ಬಾಂಧವ್ಯ! ಹಾವೇರಿಯಲ್ಲಿ ಹೆತ್ತ ತಂದೆಯ ಸಾವಿನಲ್ಲೇ ಹೆಣ್ಣುಮಕ್ಕಳು-ಮಗನ ಮಹಾಕಾಳಗ ಬಟಾಬಯಲಾಗುತ್ತಾ ಆಸ್ತಿ ಕೊಲೆ ರಹಸ್ಯ? WhatsApp Group Join Now “ಆಸ್ತಿ ಅಂತ ಬಂದರೆ ಅಣ್ಣ-ತಂಗಿಯರ ಪ್ರೀತಿ, ರಕ್ತಸಂಬಂಧ ಎಲ್ಲವೂ ಮಣ್ಣಾಗಿ ಹೋಗುತ್ತೆ” ಅನ್ನೋದಕ್ಕೆ ಹಾವೇರಿ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಕಣ್ಣೆದುರಿಗಿರೋ ಸಾಕ್ಷಿ. ತಂದೆಯನ್ನೇ ಆಸ್ತಿಗಾಗಿ ಅಣ್ಣ ಕೊಲೆ ಮಾಡಿದ್ದಾನೆ ಅಂತ ತಂಗಿಯರು ಆರೋಪ ಮಾಡ್ತಿದ್ದರೆ, ಇಲ್ಲ.. ಆಸ್ತಿಗಾಗಿ ತಂಗಿಯರೇ ತಂದೆಯನ್ನ ಕಟುಕನಂತೆ … Read more