ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧವೇ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಕೊಲೆಗೆ ಕಾರಣ ಎಂಬ ಸತ್ಯ ಬಯಲಾಗಿದೆ. WhatsApp Group Join Now ಗೆಳೆಯನ ಜೊತೆ ಬೈಕ್ ಏರಿ ಪಾರ್ಟಿಗೆ ಹೋಗಿದ್ದ ನಂಜುಂಡಸ್ವಾಮಿಯ ಶವ ಕತ್ತು ಸೀಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಜಯ್ ಎಂಬಾತನ ಜೊತೆಗೆ ಈತ ತೆರಳಿದ್ದ ಎನ್ನಲಾಗಿದ್ದು, ಆತನೇ ಕೊಲೆ … Read more

‘ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ.! ಭಾರತದ ಶೇ.60 ರಷ್ಟು ಉದ್ಯೋಗಿಗಳಲ್ಲಿ ಈ ಗಂಭೀರ ಸಮಸ್ಯೆ.!

ಇಂದಿನ ಧಾವಂತದ ಬದುಕಿನಲ್ಲಿ ಡೆಡ್‌ಲೈನ್‌ಗಳು ಮತ್ತು ಟಾರ್ಗೆಟ್‌ಗಳ ಬೆನ್ನತ್ತಿ ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದೀರಾ? ಹಾಗಿದ್ದರೆ ನೀವು ‘ಬರ್ನೌಟ್ ಸಿಂಡ್ರೋಮ್’ (Burnout Syndrome) ಬಗ್ಗೆ ತಿಳಿಯಲೇಬೇಕು. ಇತ್ತೀಚಿನ ಸಮೀಕ್ಷೆಗಳ ಪ್ರಕಾರ, ಭಾರತದ ಶೇ.60 ರಷ್ಟು ಉದ್ಯೋಗಿಗಳು ಈ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ. WhatsApp Group Join Now ಏನಿದು ಬರ್ನೌಟ್ ಸಿಂಡ್ರೋಮ್? ದೇಹದ ಮೇಲಾಗುವ ಪರಿಣಾಮಗಳೇನು? ನಿರಂತರ ಕೆಲಸದ ಒತ್ತಡದಿಂದಾಗಿ ದೇಹದಲ್ಲಿ ಒತ್ತಡವನ್ನು ನಿಯಂತ್ರಿಸುವ ಕಾರ್ಟಿಸೋಲ್ ಮತ್ತು ನಿದ್ರೆಯನ್ನು ನಿಯಂತ್ರಿಸುವ ಮೆಲಟೋನಿನ್ ಹಾರ್ಮೋನುಗಳ ಸಮತೋಲನ ತಪ್ಪುತ್ತದೆ. ಇದರಿಂದ: ತೀವ್ರ … Read more

Horoscope Today : 17 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ಸ್ನೇಹಿತರೊಂದಿಗೆ ಆನಂದದಿಂದ ಸಮಯ ಕಳೆಯುವ ಕಾಲ ಎಂದು ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರ ಅನಿರೀಕ್ಷಿತ ಉಡುಗೊರೆಯು ನಿಮಗೆ ಖುಷಿನೀಡಲಿದೆ. ಅದಕ್ಕೆ ಪ್ರತಿಯಾಗಿ ನೀವು ಕೂಡಾ ಅವರಿಗೆ ಸಹಾಯಮಾಡಬೇಕಾಗಿ ಬರಬಹುದು. ಹೊಸ ಸಂಬಂಧ ನಿಮ್ಮ ಭವಿಷ್ಯದಲ್ಲಿ ಅದೃಷ್ಟವನ್ನು ತರಲಿದೆ. ಹಾಗೂ ಮಕ್ಕಳು ನಿಮ್ಮ ಪಾಲಿಗೆ ಅದೃಷ್ಚವಂತರಾಗುತ್ತಾರೆ. ದೂರದ ಪ್ರಕೃತಿ ತಾಣಕ್ಕೆ ಪ್ರವಾಸ ತೆರಳುವ ಸಾಧ್ಯತೆಯಿದೆ. ಸರಕಾರಕ್ಕೆ ಸಂಬಂಧಿಸಿದ ವಿಚಾರಗಳು ಇತ್ಯರ್ಥಗೊಂಡು ನಿಮಗೆ ಒಳ್ಳೆಯ ಸುದ್ದಿ ಬರುವ ಸಾಧ್ಯತೆ ಇದೆ. … Read more

ಪಾದಗಳಲ್ಲಿ ಜುಮ್ಮೆನ್ನುತ್ತಿದೆಯೇ? ಇದು ಕೇವಲ ಸುಸ್ತಲ್ಲ, ಮಧುಮೇಹದ ಆರಂಭಿಕ ಲಕ್ಷಣವಿರಬಹುದು

ಮಧುಮೇಹ ಅಥವಾ ಡಯಾಬಿಟಿಸ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಜಗತ್ತನ್ನು ಕಾಡುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಹಸಿವು, ಬಾಯಾರಿಕೆ ಅಥವಾ ಪದೇ ಪದೇ ಮೂತ್ರ ವಿಸರ್ಜನೆಯಂತಹ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದರೆ, ಇದಕ್ಕಿಂತ ಮುಖ್ಯವಾಗಿ ನಮ್ಮ ಪಾದಗಳಲ್ಲಿ ಕಾಣಿಸಿಕೊಳ್ಳುವ ಕೆಲವು ಬದಲಾವಣೆಗಳು ಮಧುಮೇಹದ ಮುನ್ಸೂಚನೆಯಾಗಿರುತ್ತವೆ. WhatsApp Group Join Now ನಮ್ಮ ದೇಹದ ಸಂಪೂರ್ಣ ಭಾರವನ್ನು ಹೊರುವ ಪಾದಗಳು, ದೇಹದ ಒಳಗಿನ ಅನಾರೋಗ್ಯದ ಬಗ್ಗೆ ಮೊದಲು ಸುಳಿವು ನೀಡುತ್ತವೆ. ವರದಿಯ ಪ್ರಕಾರ, ಪಾದಗಳಲ್ಲಿನ … Read more

ಖಾಸಗಿ ಅಂಗದಲ್ಲಿ ‘ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : ‘ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

ಉತ್ತರ ಪ್ರದೇಶದ ಆಗ್ರಾದಲ್ಲಿ ವಿಲಕ್ಷಣ ಹಾಗೂ ಅಷ್ಟೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಚಿತ್ರ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದ (Rectum) ಒಳಗೆ ಒಂದು ಲೀಟರ್‌ನ ನೀರಿನ ಬಾಟಲಿಯನ್ನು ಸೇರಿಸಿಕೊಂಡಿದ್ದು, ಅದು ಒಳಗೆ ಸಿಲುಕಿಕೊಂಡ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ವರದಿಯಾಗಿದೆ. WhatsApp Group Join Now ನಡೆದಿದ್ದೇನು.? ಆಗ್ರಾದ ಶಾಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾಕೇತ್ ಕಾಲೋನಿಯ 38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ತನ್ನ ಖಾಸಗಿ ಅಂಗದ ಮೂಲಕ … Read more

ನಿಮ್ಮ ಕಣ್ಣುಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂದ್ರೆ ದೇಹದ ʼಆʼ ಭಾಗಕ್ಕೆ ಹಾನಿಯಾಗಿದೆ ಎಂದರ್ಥ!

ಲಿವರ್ ನಮ್ಮ ದೇಹದ ಒಂದು ಪ್ರಮುಖ ಭಾಗ. ಲಿವರ್ ಆರೋಗ್ಯಕರವಾಗಿದ್ದರೆ ಇಡೀ ದೇಹವು ಆರೋಗ್ಯಕರವಾಗಿರುತ್ತದೆ. ಲಿವರ್‌ನಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ವಿವಿಧ ರೋಗಗಳು ಆರೋಗ್ಯದ ಮೇಲೆ ದಾಳಿ ಮಾಡುತ್ತವೆ. ಆದರೆ ಲಿವರ್‌ ಹಾನಿಯ ಆರಂಭಿಕ ಲಕ್ಷಣಗಳು ಕಂಡುಬರುವುದಿಲ್ಲ. WhatsApp Group Join Now ಅದಕ್ಕಾಗಿಯೇ ನಿಮ್ಮ ಲಿವರ್‌ನ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಲಿವರ್‌ ದೇಹದಲ್ಲಿರುವ ವಿಷವನ್ನ ತೆಗೆದುಹಾಕಲು ಮತ್ತು ಆಹಾರ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಲಿವರ್‌ ಹಾನಿಗೊಳಗಾಗಿದ್ದರೆ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳು ಉದ್ಭವಿಸಬಹುದು. ಲಿವರ್‌ … Read more

ಬೆಳಿಗ್ಗೆ ತಪ್ಪಾಗಿಯಾದರೂ ಈ 3 ತಪ್ಪುಗಳನ್ನು ಮಾಡಬೇಡಿ.. ಹೀಗೆ ಮಾಡುವುದರಿಂದ ಲಿವರ್‌ಗೆ ಕಂಟಕ ಫಿಕ್ಸ್

ಯಕೃತ್ತು(ಲಿವರ್) ಮಾನವ ದೇಹದ ಅತಿದೊಡ್ಡ ಅಂಗವಾಗಿದೆ. ಇದು ನಮ್ಮ ದೇಹದಲ್ಲಿ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಕೆಲವು ಸಂದರ್ಭಗಳಲ್ಲಿ, ಅದು ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದರೂ, ಈ ಅಂಗಕ್ಕೆ ಮಾತ್ರ ಚೇತರಿಸಿಕೊಳ್ಳುವ ಶಕ್ತಿ ಇರುತ್ತದೆ. WhatsApp Group Join Now ನಮ್ಮ ದೇಹದಲ್ಲಿ ಗ್ಲೂಕೋಸ್ ಬಿಡುಗಡೆ ಮತ್ತು ದೇಹದ ರಚನೆಗೆ ಅಗತ್ಯವಾದ ಕೆಲವು ಹಾರ್ಮೋನುಗಳ ಉತ್ಪಾದನೆಯಲ್ಲಿ ಲಿವರ್‌ ಪ್ರಮುಖ ಪಾತ್ರ ವಹಿಸುತ್ತದೆ. ಇದಲ್ಲದೆ, ಲಿವರ್‌ ನಮ್ಮ ದೇಹದಿಂದ ಹಾನಿಕಾರಕ ತ್ಯಾಜ್ಯವನ್ನು ಶೋಧಿಸುತ್ತದೆ. ಆಹಾರ, ಔಷಧಿಗಳು ಮತ್ತು ಮಾಲಿನ್ಯದ ಮೂಲಕ … Read more

ನಿಮ್ಮ ಮನೆಯ ಫ್ರಿಡ್ಜ್ನಿಂದ ಅತಿಯಾದ ಕರೆಂಟ್ ಬಿಲ್ ಬರುತ್ತಿದೆಯೇ.? ಕಡಿಮೆ ಮಾಡಲು ಇಲ್ಲಿವೆ ಸಿಂಪಲ್ ಟಿಪ್ಸ್

ಮನೆಯ ಫ್ರಿಡ್ಜ್ ಸರಿಯಾಗಿ ನಿರ್ವಹಿಸದಿದ್ದರೆ, ತಿಂಗಳ ವಿದ್ಯುತ್ ಬಿಲ್ ಸುಲಭವಾಗಿ 8-13 ಶೇಕಡಾ ಹೆಚ್ಚಾಗಬಹುದು. ಹವಾಮಾನಕ್ಕೆ ತಕ್ಕಂತೆ ಫ್ರೀಜರ್ ಮತ್ತು ಫ್ರಿಡ್ಜ್ ತಾಪಮಾನವನ್ನು ಸರಿಹೊಂದುತ್ತದೆ ಅಂತ ನಿಯಂತ್ರಿಸದೇ ಇದ್ದರೆ, ಫ್ರೀಜರ್‌ನಲ್ಲಿ ಮಂಜುಗಡ್ಡೆ ಜಮಾಯಿಸುವಂತೆ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ ಮತ್ತು ಹಣ ವ್ಯರ್ಥವಾಗುತ್ತದೆ. WhatsApp Group Join Now ಮನೆಯ ಒಟ್ಟು ವಿದ್ಯುತ್ ಬಳಕೆಯಲ್ಲಿ ಸುಮಾರು 8ರಿಂದ 13 ಶೇಕಡಾ ಭಾಗವನ್ನು ಫ್ರಿಡ್ಜ್ ಮಾತ್ರವೇ ಬಳಸುತ್ತದೆ. ಹವಾಮಾನಕ್ಕೆ ತಕ್ಕಂತೆ ತಾಪಮಾನ ನಿಯಂತ್ರಣ ಮಾಡದಿದ್ದರೆ ಅನಗತ್ಯ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ. … Read more

Horoscope Today : 16 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನ ನಿಮ್ಮನ್ನು ಸಂತೋಷ ಮತ್ತು ನೆಮ್ಮದಿಯಲ್ಲಿರಿಸುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಈ ಗೆಲುವಿನ ಮನಸ್ಥಿತಿಯಲ್ಲಿ ನಿಮ್ಮ ಮನೆಯ ವಾತಾವರಣವನ್ನು ನೆಮ್ಮದಿಯಲ್ಲಿರಿಸಲು ನೀವು ಕಾರ್ಯಕೈಗೊಳ್ಳುವಿರಿ. ನಿಮ್ಮ ಮನೆಯ ಒಳಾಂಗಣ ವಿನ್ಯಾಸವನ್ನು ವೃದ್ಧಿಸುವ ಹಾಗೂ ಅಂದಗೊಳಿಸುವ ಮೂಲಕ ನಿಮ್ಮ ಮನೆಗೆ ಹೊಸ ರೂಪ ನೀಡಲು ಬಯಸುವಿರಿ. ಇನ್ನೊಂದು ಸಂತೋಷದ ಸಂಗತಿಯೆಂದರೆ ನಿಮ್ಮ ಕನಸಿನ ಕಾರು. ನೀವಿನ್ನು ಕಾಯಬೇಕಾಗಿಲ್ಲ, ಇದು ಯಾವ ಕ್ಷಣದಲ್ಲಾದರೂ ನಿಮ್ಮ ಮನೆಬಾಗಿಲಿದೆ ಬರಬಹುದು. ಕಾರ್ಯಸ್ಥಳದಲ್ಲಿಯೂ ಎಲ್ಲವೂ ನಿರೀಕ್ಷಿತ … Read more

ಚಪ್ಪಲಿ ಧರಿಸಿ ಅಂಬೇಡ್ಕರ್‌ಗೆ ಭಾನು ಮುಸ್ತಾಕ್ ನಮನ : ‘ಚಪ್ಪಲಿ ನಮ್ಮನೆ ದೇವರು ಅದಕ್ಕೆ ತೆಗೀಲಿಲ್ಲ’ ಎಂದ ಸಾಹಿತಿ!

ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಭಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ. WhatsApp Group Join Now ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್‌ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ … Read more