ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..

ಯಾದಗಿರಿಯ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶಹಾಪುರ ಜೆಎಂಸಿ ನ್ಯಾಯಾಲಯದಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. WhatsApp Group Join Now ಕಾನೂನು ಪ್ರಕಾರ, ಬಾಲಕಿಯ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ನೀಡಲಾಗುತ್ತದೆ. ಈ ಹೇಳಿಕೆ ಪ್ರಕರಣದ ಮುಂದಿನ ತನಿಖೆಯಲ್ಲಿ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಮುತ್ಯಾ ಅವರ ಮುಂದಿನ ಕಾನೂನು ಹೋರಾಟದಲ್ಲಿ ಈ ಹೇಳಿಕೆ ನಿರ್ಣಾಯಕವಾಗುವ ಸಾಧ್ಯತೆ ಇದೆ. ಇದೀಗ ಪ್ರಕರಣದ ತನಿಖೆ … Read more

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. WhatsApp Group Join Now ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು … Read more

ಮಗ ನಿಖಿಲ್‌ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ

ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವ‌ಲ್‌ನ ಜೈಲಿಗೆ ಹಾಕಿಸಿದ್ದಾರೆ WhatsApp Group Join Now ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ನಮ್ಮಂತ ಬಡವರ ಮಕ್ಕಳನ್ನ ಸಹಿಸಿಕೊಳ್ಳುತ್ತಾರಾ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ. ಮಗನನ್ನು ಬೆಳೆಸಲು ಅಣ್ಣನ ಪುತ್ರನನ್ನು ಜೈಲಿಗೆ ಹಾಕಿಸಿದ್ದಾರೆ ಅಂತ … Read more

ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್‌! ಅಪ್ಪಿತಪ್ಪಿ ತಿಂದ್ರೂ ಹಾರ್ಟ್‌ ಡ್ಯಾಮೇಜ್‌ ಆಗೋದು ಫಿಕ್ಸ್‌..

ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿಯೂ ಸಹ ಹೃದಯ ಕಾಯಿಲೆಯ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿ. ನಾವು ಸೇವಿಸುವ ಆಹಾರ ನಮ್ಮ ಹೃದಯದ ಕಾರ್ಯನಿರ್ವಹಣೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇಂತಹ ಆಹಾರ ಸೇವನೆಯಿಂದ ಹೃದಯದ ಅಪಧಮನಿಗಳಲ್ಲಿ ತ್ಯಾಜ್ಯ ಸಂಗ್ರಹವಾಗುತ್ತದೆ, ಇದು ರಕ್ತದ ಹರಿವಿಗೆ ತೊಡುಕನ್ನುಂಟು ಮಾಡುತ್ತದೆ. WhatsApp Group Join Now ಇದು ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ ಮತ್ತು ಅಂತಿಮವಾಗಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ನಿಮ್ಮ … Read more

ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!

‘ಛಲವೊಂದಿದ್ದರೆ ಸಾಕು, ಬಡತನ ಸಾಧನೆಗೆ ಎಂದಿಗೂ ಅಡ್ಡಿಯಾಗದು’ ಎಂಬ ಮಾತಿಗೆ ಆನೇಕಲ್ ತಾಲ್ಲೂಕಿನ ಈ ಸಾಧಕಿ ಜೀವಂತ ಉದಾಹರಣೆಯಾಗಿದ್ದಾರೆ. ಹಗಲಿರುಳು ಆಟೋ ಓಡಿಸಿ ಮಗಳನ್ನು ಓದಿಸಿದ ತಂದೆ, ಮಾರುಕಟ್ಟೆಯಲ್ಲಿ ಹೂವು ಮಾರುತ್ತಾ ಮಗಳ ಕನಸಿಗೆ ನೀರೆರೆದ ತಾಯಿ – ಇಂದು ಇವರಿಬ್ಬರ ಶ್ರಮ ಸಾರ್ಥಕವಾಗಿದೆ. WhatsApp Group Join Now ಅವರ ಮುದ್ದಿನ ಮಗಳು ನಾಗಿಣಿ ಎಲ್. ಈಗ ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಇಡೀ ನಾಡೇ ಹೆಮ್ಮೆಪಡುವಂತೆ ಮಾಡಿದ್ದಾರೆ. ತಿರುಪಾಳ್ಯದ ‘ಮಾಣಿಕ್ಯ’ ನಾಗಿಣಿ … Read more

ಮೂವರೊಡನೆ ಚಕ್ಕಂದ ಆಡುತ್ತಿದ್ದ ಕಿರುತೆರೆ ನಟಿ – ಇಬ್ಬರಿಗಾಗಿ ಒಬ್ಬನ ಕೈಕಾಲು ಕಟ್ಟಿ ಹತ್ಯೆ!

ಬೆಂಗಳೂರಲ್ಲಿ ಪ್ರಿಯತಮನ ಪಾಲಿಗೆ ಪ್ರೇಯಸಿಯೇ ವಿಲನ್ ಆಗಿದ್ದಾಳೆ. ಕೈಕಾಲು ಕಟ್ಟಿ ಬಾಯಿಗೆ ಟೈಪ್ ಸುತ್ತಿ ಪ್ರಿಯಕರನ ಕೊಲೆ ಮಾಡಿದ್ದಾಳೆ. ಈ ಕೇಸ್ ಸಂಬಂಧ ಮಹಿಳೆಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಊರ್ವಶಿ ಅಲಿಯಾಸ್ ಸಿಂಧು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹಾಸನ ಮೂಲದ ಪ್ರಿಯಕರ ಮೋಹನ ಕೃಷ್ಣ(29) ನನ್ನು ಇತ್ತೀಚೆಗೆ ಕೊಲೆ ಮಾಡಿದ್ದಳು. ಪ್ರಾಥಮಿಕ ವಿಚಾರಣೆಯಲ್ಲಿ ಕಿರುಕುಳ ನೀಡುತ್ತಿರುವುದಕ್ಕೆ ಪ್ರಿಯಕರನನ್ನು ಕೊಲೆ ಮಾಡಿರುವುದಾಗಿ ಊರ್ವಶಿ ಪೊಲೀಸರಿಗೆ ತಿಳಿಸಿದ್ದಾಳೆ. ಮೂರು ತಿಂಗಳ ಹಿಂದೆ … Read more

ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಕರಡಿ.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮನುಷ್ಯ ಮತ್ತು ಪ್ರಾಣಿ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದೆ. ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿಯ ಮೇಲೆ ಕರಡಿಯೊಂದು ದಾಳಿ ನಡೆಸಿದ್ದು, ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. WhatsApp Group Join Now ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕುರಿಗಾಹಿಯನ್ನು ಕೊಂದ ಕರಡಿಯನ್ನು ಬೆನ್ನಟ್ಟಿ ಹೊಡೆದು ಸಾಯಿಸಿರುವ ಘಟನೆ ನಡೆದಿದೆ. ಘಟನೆಯ ವಿವರ ಕೂಡ್ಲಿಗಿ ತಾಲೂಕಿನ ಹಲಸಾಗರ ಗ್ರಾಮದ ಓಬಣ್ಣ (30) ಎಂಬುವವರೇ ಕರಡಿ ದಾಳಿಗೆ ಬಲಿಯಾದ ದುರ್ದೈವಿ ಕುರಿಗಾಹಿ. ಎಂದಿನಂತೆ … Read more

Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮುಖದಲ್ಲಿ ದುಗುಡತೆ, ತರಾತುರಿ… ಈ ವ್ಯಕ್ತಿ ಯಾರೆಂದು ಊಹಿಸಬಲ್ಲಿರಾ? ಹೌದು ಅದು ನೀವೇ. ಮತ್ತು ಈಗ ವಿಶೇಷವಾಗಿ ನೀವು ಈ ಸ್ಥಿತಿಯಲ್ಲಿರುತ್ತೀರಿ. ನಿಮ್ಮಲ್ಲಿರುವ ಪ್ರತಿಭಟನಾತ್ಮಕ ನಿಲುವನ್ನು ಹತೋಟಿಗೆ ತರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ತಾಳ್ಮೆಯಿಂದಿರಿ ಮತ್ತು ಆತುರದ ಪ್ರತಿಕ್ರಿಯೆ ಅಥವಾ ನಿರ್ಧಾರವನ್ನು ತಪ್ಪಿಸಿ. ಇಂದು ನೀವು ಮಾನಸಿಕವಾಗಿ ಕುಗ್ಗಬಹುದು. ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ನಿಮ್ಮ ಹೆಣಗಾಟವು ಕೊನೆಯಿಲ್ಲದ್ದಾಗಿರುತ್ತದೆ ಆದರೂ, ಅಧಿಕಾರ ಸಂಬಂಧಿ ಕಾರ್ಯಗಳಿಂದ ಪ್ರಯೋಜನ ಉಂಟಾಗುತ್ತದೆ. ಇಂದು … Read more

ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!

ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದರೂ, ಅದಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವನ್ನು ತಾಳೆ ಹಾಕುವುದು ಈಗಿನ ಸಂಪ್ರದಾಯವಾಗಿ ಬಿಟ್ಟಿದೆ. WhatsApp Group Join Now ಈಗ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಬೆಳವಣಿಗೆಗಳು ಶ್ರೀಗಳ ಭವಿಷ್ಯವಾಣಿಯನ್ನು ಮತ್ತೆ ಮುನ್ನೆಲೆಗೆ ತಂದಿವೆ. ಜಾಗತಿಕ ನಾಯಕನ ದುರ್ಮರಣ: ಶ್ರೀಗಳ ಭವಿಷ್ಯವಾಣಿ ಕೆಲವು ದಿನಗಳ ಹಿಂದೆ ಬೆಳಗಾವಿಯ ಭಕ್ತರ ಮನೆಯೊಂದರಲ್ಲಿ ಮಾತನಾಡಿದ್ದ ಕೋಡಿಶ್ರೀಗಳು, … Read more

ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?

ಟೀಮ್  ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಲಿವರ್ ಕ್ಯಾನ್ಸರ್‌ನಿಂದ ಕೊನೆಯುಸಿರೆಳೆದಿದ್ದಾರೆ. ರಿಂಕು ತಂದೆ ಖಾನ್‌ಚಂದ್ ಸಿಂಗ್ ನಾಲ್ಕನೇ ಸ್ಟೇಜ್ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಷ್ಟಕ್ಕೂ ನಾಲ್ಕನೇ ಸ್ಟೇಜ್ ಲಿವರ್ ಕ್ಯಾನ್ಸರ್ ಲಕ್ಷಣಗಳೇನು ಎನ್ನುವುದನ್ನು ನೋಡೋಣ ಬನ್ನಿ. WhatsApp Group Join Now ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ ಅವರು ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಹಂತದಲ್ಲಿ ಕ್ಯಾನ್ಸರ್ ಕೋಶಗಳು ಲಿವರ್‌ನಿಂದ … Read more