ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್‌ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ

ಬೆಂಗಳೂರು ಅಥವಾ ಮಹಾ ನಗರಗಳಲ್ಲಿ ಬಜ್ಜಿ, ಬೋಂಡ ಮಾರುವುದು, ಗೋಲಗಪ್ಪ, ಪಾನಿಪುರಿ ಮಾರುವುದನ್ನು ನೋಡಿ, ಸಣ್ಣ ವ್ಯಾಪಾರ ಅಂದುಕೊಳ್ಳಬೇಡಿ, ಇದರಲ್ಲೇ ಲಾಭ ಇರೋದು ಎನ್ನೋದಿಕ್ಕೆ ಶ್ರವಣಬೆಳಗೊಳದ ವ್ಯಕ್ತಿಯೋರ್ವರು ಉದಾಹರಣೆ ಆಗಿದ್ದಾರೆ. WhatsApp Group Join Now ನಿಜಕ್ಕೂ ಬೀದಿಬದಿಯಲ್ಲಿ ವ್ಯಾಪಾರ ಮಾಡುವುದು ಎಂದರೆ ಅದು ಕೇವಲ ಹೊಟ್ಟೆಪಾಡಲ್ಲ, ಅದೊಂದು ಅಘೋಷಿತ ‘ಸ್ಟಾರ್ಟ್‌ಅಪ್’ ಎಂದು ಹೇಳಬಹುದು. ಬೆಂಗಳೂರಿನಲ್ಲಿ ರಸ್ತೆಬದಿಯಲ್ಲಿ ಪಾನಿಪೂರಿ ಮಾರಿದ ವ್ಯಕ್ತಿಯೋರ್ವ, ಇಂದು ತಮ್ಮ ಊರಿನಲ್ಲಿ ಭವ್ಯವಾದ ಡುಪ್ಲೆಕ್ಸ್ ಮನೆ ನಿರ್ಮಾಣ ಮಾಡಿದ್ದಾರೆ. ಈ ಮನೆ ನೋಡಿ … Read more

ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!

ಒಂದೆಲಗ ಸೊಪ್ಪು ಅಥವಾ ಎಲೆ ಸಾಕಷ್ಟು ಜನರಿಗೆ ಗೊತ್ತು. ಕೆಲವರು ಇದನ್ನು ಬ್ರಾಹ್ಮೀ ಎಂದೂ ಕರೆಯುತ್ತಾರೆ. ಹಸಿರು ಬಣ್ಣ ಹೊಂದಿರುವ ಈ ಎಲೆ ಛತ್ರಿಯಂತೆ ವೃತ್ತಾಕಾರವಾಗಿದ್ದು ತೊಟ್ಟಿನ ಬಳಿ ಸ್ವಲ್ಪ ಕಟ್ ಮಾಡಿದಂತೆ ಇರುತ್ತದೆ. ಈ ಎಲೆಗೆ ವಿಭಿನ್ನ ಅರೋಮಾ (ಸುವಾಸನೆ) ಇದ್ದು ಇದನ್ನು ಹಲವು ವಿಧದಲ್ಲಿ ಬಳಸುತ್ತಾರೆ. WhatsApp Group Join Now ಚಟ್ನಿ, ಸಾಂಬಾರ್, ರಸಂ ಸೇರಿದಂತೆ ಹಲವರು ಇದನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಆ ಮೂಲಕ ಇದು ಹೊಟ್ಟೆಗೆ ಸೇರುವಂತೆ ನೋಡಿಕೊಳ್ಳುತ್ತಾರೆ. ಆದರೆ, … Read more

ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!

ತಜ್ಞ ವೈದ್ಯರಾದ ಡಾ. ಸೇಥಿ ಅವರ ಪ್ರಕಾರ, ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ಮೂರು ಸಾಮಾನ್ಯ ಆಹಾರಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವಲ್ಲಿ ಶಕ್ತಿಶಾಲಿಯಾಗಿವೆ. ಅವುಗಳಲ್ಲಿರುವ ವಿಶೇಷ ರಾಸಾಯನಿಕಗಳು ದೇಹದಿಂದ ವಿಷವನ್ನು ಹೊರಹಾಕಲು ಮತ್ತು ಡಿಎನ್‌ಎ ದುರಸ್ತಿ ಮಾಡಲು ಸಹಾಯ ಮಾಡುತ್ತದೆ. WhatsApp Group Join Now ನಿಮ್ಮ ದೈನಂದಿನ ಆಹಾರದಲ್ಲಿ ಅವುಗಳನ್ನು ಸೇರಿಸುವುದರಿಂದ ಸ್ತನ, ಪ್ರಾಸ್ಟೇಟ್ ಮತ್ತು ಕೊಲೊನ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಈ ಮೂರು ಅದ್ಭುತ ಆಹಾರಗಳನ್ನು ಹೇಗೆ ಸೇವಿಸಬೇಕೆಂದು ಈಗ ವಿವರವಾಗಿ ತಿಳಿಯೋಣ. … Read more

ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !

ತುಮಕೂರು : ಜಿಲ್ಲೆಯ ತುಮಕೂರು ತಾಲೂಕಿನ ಗೋಳೂರು ಸರ್ಕಾರಿ ಶಾಲೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ಕ್ಯೂ ನಿಂತಿದ್ದಾಗ ಶಾಲೆಯ ಬಾಗಿಲಿಗೆ ಸಿಲುಕಿ 1ನೇ ತರಗತಿಯ ಬಾಲಕಿಯ ಎರಡು ಕೈ ಬೆರಳುಗಳು ತುಂಡಾಗಿದೆ. WhatsApp Group Join Now ಘಟನೆಯ ವಿವರ :- ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಸಮಯವಾಗಿತ್ತು. ಈ ವೇಳೆ ಚಿನ್ಮಯಿದೇವಿ ಎಂಬ ಪುಟ್ಟ ಬಾಲಕಿ ಇತರ ವಿದ್ಯಾರ್ಥಿಗಳಂತೆ ಊಟಕ್ಕಾಗಿ ಸರತಿಯ ಸಾಲಿನಲ್ಲಿ (ಕ್ಯೂ) ನಿಂತಿದ್ದಳು. ಈ ಸಂದರ್ಭದಲ್ಲಿ ಬಾಲಕಿ ಆಕಸ್ಮಿಕವಾಗಿ ಶಾಲೆಯ ಬಾಗಿಲಿಗೆ … Read more

ಈ ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ!

ಅತಿಯಾದ ಮದ್ಯ ಸೇವನೆಯು ಯಕೃತ್ತಿನ ಮೇಲೆ ‘ಗಾಯಗಳು’ ಉಂಟು ಮಾಡಬಹುದು. ಇವು ಯಕೃತ್ತಿನ ಮೇಲಿನ ಮೂಗೇಟುಗಳನ್ನ ಹೋಲುತ್ತವೆ. ಈ ಸ್ಥಿತಿಯು ದೀರ್ಘಕಾಲದ ಯಕೃತ್ತಿನ ವೈಫಲ್ಯವಾದ ಲಿವರ್ ಸಿರೋಸಿಸ್ ಅಪಾಯವನ್ನ ಹೆಚ್ಚಿಸುತ್ತದೆ. WhatsApp Group Join Now ನೀವು ಸಾಂದರ್ಭಿಕವಾಗಿ ಅಥವಾ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿದರೂ ಸಹ, ಅದು ಇನ್ನೂ ಯಕೃತ್ತಿಗೆ ಹಾನಿಕಾರಕವಾಗಿದೆ. ಈ ಮೂರು ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಂಡರೆ, ಆಲ್ಕೋಹಾಲ್ ಯಕೃತ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಮತ್ತು ಅದನ್ನು ತಕ್ಷಣವೇ ಕುಡಿಯುವುದನ್ನು ನಿಲ್ಲಿಸುವುದು ನಿಮ್ಮ … Read more

Horoscope Today : 14 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ  ದಿನವು ನಿಮಗೆ ಮಿಶ್ರ ಫಲವನ್ನು ನೀಡುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನೀವು ದೈಹಿಕವಾಗಿ ಅಸ್ವಸ್ಥರಾಗಿರಬಹುದು ಮತ್ತು ಆತಂಕದಿಂದ ಕೂಡಿರಬಹುದು. ಅವಿಶ್ರಾಂತಿ, ಆಯಾಸ ಮತ್ತು ಆಲಸ್ಯವು ನಿಮ್ಮನ್ನು ಬಾಧಿಸಬಹುದು. ದಿನವಿಡೀ ನೀವು ದುರಾಕ್ರಮಣ ಪ್ರವೃತ್ತಿಯನ್ನು ಹೊಂದಿರುವಿರಿ. ಇದು ನಿಮ್ಮ ಕಾರ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ. ನಿಮ್ಮ ಮಾರ್ಗದಲ್ಲಿ ಪ್ರಾಮಾಣಿಕರಾಗಿರಲು ಪ್ರಯತ್ನಿಸಿ. ನೀವು ಯೋಜಿತ ಕಾರ್ಯವನ್ನು ಕೈಗೆತ್ತಿಕೊಳ್ಳುವಿರಿ. ಯಾತ್ರಾಸ್ಥಳಕ್ಕೆ ತೆರಳುವಿರಿ. ಯಾವುದೇ ಕೆಲಸ ಮಾಡುವಾಗಲೂ ನೀವು ಹಠಮಾರಿತನದಿಂದ ಕೂಡಿರುತ್ತೀರಿ. … Read more

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ : ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. WhatsApp Group Join Now ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ … Read more

ಮಗಳೇ ಪ್ರಪಂಚ ಅಂದುಕೊಂಡಿದ್ದ ತಾಯಿಗೆ ಸಿಕ್ಕಿದ್ದು ಘೋರ ಸಾವು; ನಿದ್ರೆಯಲ್ಲೇ ಹೆತ್ತವಳನ್ನು ಚಿತೆಗೇರಿಸಿದ ಪಾಪಿ ಮಗಳು!

ಪ್ರೀತಿಯೇ ಸಾವಿನ ಬಲೆಯಾಯಿತು. ಹತ್ತು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡು, ಮಗಳೇ ಪ್ರಪಂಚ ಎಂಬಂತೆ ಬದುಕುತ್ತಿದ್ದ ಮಗನನ್ನು ಕಳೆದುಕೊಂಡ ತಾಯಿಗೆ, ಅವಳೇ ಆಕೆಯ ಪಾಲಿನ ಯಮ ಎನಿಸಿದಳು. ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸಂಭವಿಸಿದ ರಮಾದೇವಿಯ ಸಾವು ಆರಂಭದಲ್ಲಿ ಅಪಘಾತ ಎಂದು ಎಲ್ಲರೂ ಭಾವಿಸಿದ್ದರು. WhatsApp Group Join Now ಕೊನೆಗೆ ಪೊಲೀಸರು ಕೂಲಂಕಷ ತನಿಖೆ ನಡೆಸಿದಾಗ ಆಘಾತಕಾರಿ ಸತ್ಯಗಳು ಬೆಳಕಿಗೆ ಬಂದವು. ಅಕ್ಕಪಕ್ಕದ ಮನೆಯಲ್ಲಿ ಮನೆಕೆಲಸ ಮಾಡಿಕೊಂಡು ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿ ನಿವಾಸಿ ರಮಾದೇವಿ ವಾಸವಿದ್ದರು. ಅವರ … Read more

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ : ಸಚಿವ ಪ್ರಿಯಾಂಕ್ ಖರ್ಗೆ

ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. WhatsApp Group Join Now ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು ಅಭಿವೃದ್ಧಿ ಯಾಗಿರುವ ದೇಶಗಳು ಅಂದ್ರೆ, ಅಮೆರಿಕ, ದುಬೈ ಅಂಥ ದೇಶದ ಜನ ನಮ್ಮ ಬಳಿ ಬಂದು, ನಮಗೂ … Read more

ಮನೆಯಲ್ಲಿ ಸಾವು, ಮದುವೆ, ಹಬ್ಬ ಇದ್ರೆ ಸಾಲ ವಸೂಲಾತಿ ಇಲ್ಲ : ಏಜೆಂಟ್‌’ಗಳ ಕಿರುಕುಳಕ್ಕೆ ಬ್ಯಾಂಕುಗಳೇ ಹೊಣೆ..!

ಇನ್ನು ಮುಂದೆ ಸಾಲ ವಸೂಲಾತಿ ಹೆಸರಿನಲ್ಲಿ ಬ್ಯಾಂಕುಗಳು ಅಥವಾ ಅವುಗಳ ಏಜೆಂಟ್ಗಳು ಗ್ರಾಹಕರನ್ನು ಬೆದರಿಸಲು ಸಾಧ್ಯವಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ (RBI), ವಾಣಿಜ್ಯ ಬ್ಯಾಂಕುಗಳು ಮತ್ತು ಹೌಸಿಂಗ್ ಫೈನಾನ್ಸ್ ಕಂಪನಿಗಳಿಗಾಗಿ ಸಾಲ ವಸೂಲಾತಿಗೆ ಸಂಬಂಧಿಸಿದ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ. WhatsApp Group Join Now ಹೊಸ ನಿಯಮಗಳ ಪ್ರಕಾರ, ಏಜೆಂಟ್ ಮಾಡುವ ಪ್ರತಿ ಕರೆಯೂ ರೆಕಾರ್ಡ್ ಆಗಬೇಕು ಮತ್ತು ಗ್ರಾಹಕರೊಂದಿಗೆ ಸಭ್ಯತೆಯಿಂದ ವರ್ತಿಸಬೇಕು. ವಿಶೇಷವೆಂದರೆ, ಮನೆಯಲ್ಲಿ ಸಾವು, ಮದುವೆ ಅಥವಾ ಹಬ್ಬಗಳಂತಹ ಸಂದರ್ಭಗಳಲ್ಲಿ ವಸೂಲಾತಿಗಾಗಿ ಫೋನ್ … Read more