ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ : ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಇಂದು ಮೊದಲ ಬಾರಿಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. WhatsApp Group Join Now ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಪ್ರಧಾನಿಯವರೊಂದಿಗಿನ ಭೇಟಿ ಅತ್ಯಂತ ಸಕಾರಾತ್ಮಕವಾಗಿತ್ತು ಎಂದು ತಿಳಿಸಿದ್ದಾರೆ. ಅಭಿವೃದ್ಧಿ ಆದ್ಯತೆಗಳ ಕುರಿತು ಸುದೀರ್ಘ ಚರ್ಚೆ ಭೇಟಿಯ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು … Read more

ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್.!

ಪ್ರಿಯಕರನ ಜೊತೆ ಸೇರಿ ಮಗುವನ್ನ ಕೊಂದಿದ್ದ ಪ್ರಿಯಾಂಕಳನ್ನ ಐದು ದಿನ ಪೋಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ. ಇಂದು ಬಂಧಿಸಿ ನ್ಯಾಯಾಲಯ ಕ್ಕೆ ಹಾಜರು ಪಡಿಸಿದ್ದ ಪೋಲೀಸರು. WhatsApp Group Join Now ರಾಜಧಾನಿಯ ಕಾಡುಗೋಡಿಯಲ್ಲಿ ಸ್ವಂತ ಮಗಳು ವೆನ್ನೆಲಾಳನ್ನು ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕಲ್ಲೆದೆಯ ತಾಯಿ ಪ್ರಿಯಾಂಕಳನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಈಕೆಯನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ ತಿಂಗಳಲ್ಲೇ ನಡೆದಿದ್ದ … Read more

ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ ; ಕೈತಪ್ಪಿದ ಸಚಿವ ಸ್ಥಾನ

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ಜಮೀರ್ ಅಹ್ಮದ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗಿದೆ. WhatsApp Group Join Now ಜಮೀರ್ ಅಹ್ಮದ್ ನಡೆಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮೀರ್ ಬೆಂಬಲಗಿರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀರ್ ಅಹ್ಮದ್ ಅವರುಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಸಿದ್ದರಾಮಯ್ಯ ಜಮೀರ್ ಅಹ್ಮದ್ … Read more

ರಾಜ್ಯದ ತಾಯಂದಿರಿಗೆ ಕಾಂಗ್ರೆಸ್‌‍ ಸರ್ಕಾರ ಉತ್ತರ ಕೊಡಲೇಬೇಕು : ಅಶೋಕ್‌ ವಾಗ್ದಾಳಿ

ಗ್ಯಾರಂಟಿ ಎಂದು ಮತ ಪಡೆದು, ಅನರ್ಹ ಎಂದು ಹಕ್ಕು ಕಸಿಯುವ ಕಾಂಗ್ರೆಸ್‌‍ ಸರ್ಕಾರ ರಾಜ್ಯದ ತಾಯಂದಿರಿಗೆ ಉತ್ತರ ಕೊಡಲೇಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ. WhatsApp Group Join Now ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ತಕ್ಷಣವೇ ಈ ಅನ್ಯಾಯವನ್ನು ನಿಲ್ಲಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಗೊಂದಲವಿಲ್ಲದೆ ಯೋಜನೆಯ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ತಾಯಂದಿರ ಶಾಪಕ್ಕೆ ಈ ಸರ್ಕಾರ ಸುಟ್ಟು ಭಸವಾಗುವುದು ಗ್ಯಾರಂಟಿ … Read more

ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ಈ ವಾರದ (ಜೂನ್ 11, 2026) ಅಡಿಕೆ ಬೆಲೆಗಳ ವಿವರವಾದ ಮಾಹಿತಿ ಇಲ್ಲಿದೆ

ಪ್ರಸ್ತುತ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಬೆಲೆಯು ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹51,000 ರಿಂದ ₹54,500 ರ ಆಸುಪಾಸಿನಲ್ಲಿ ಸ್ಥಿರವಾಗಿ ವಹಿವಾಟು ನಡೆಸುತ್ತಿದೆ. WhatsApp Group Join Now ಪ್ರಮುಖ ಮಾರುಕಟ್ಟೆಗಳ ಈ ವಾರದ ಸರಾಸರಿ ದರ ಪಟ್ಟಿ (ಪ್ರತಿ ಕ್ವಿಂಟಾಲ್‌ಗೆ) ಶಿವಮೊಗ್ಗ (Shivamogga Market): ರಾಶಿ ಅಡಿಕೆ (Rashi): ಕನಿಷ್ಠ ₹46,000 | ಗರಿಷ್ಠ ₹54,400 ಸರಾಸರಿ ಗರಿಷ್ಠ ಮಾರುಕಟ್ಟೆ ಬೆಲೆ: ₹65,369 ರವರೆಗೆ ತಲುಪಿದೆ. ಚನ್ನಗಿರಿ (Channagiri APMC): ರಾಶಿ ಅಡಿಕೆ: ಕನಿಷ್ಠ … Read more

ಮೂತ್ರ ವಿಸರ್ಜನೆಗೆ ತೊಂದರೆ ಆಗ್ತಿದೆಯಾ? ಪ್ರಾಸ್ಟೇಟ್ ಆರೋಗ್ಯ ಕಾಪಾಡಲು ಈ ಮನೆಮದ್ದು ಬಳಸಿ

ವಯಸ್ಸಾಗುತ್ತಿದ್ದಂತೆ ಪುರುಷರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಪ್ರಾಸ್ಟೇಟ್ ಗ್ರಂಥಿಯ ಕಾಯಿಲೆ ಕೂಡ ಒಂದು. ಸಾಮಾನ್ಯವಾಗಿ 50 ವರ್ಷ ದಾಟಿದ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವುದು ಅಥವಾ ಅದರಲ್ಲಿ ಉರಿಯೂತ ಕಾಣಿಸಿಕೊಳ್ಳುವುದು ಸಾಮಾನ್ಯ. WhatsApp Group Join Now ಇದರಿಂದಾಗಿ ಮೂತ್ರ ವಿಸರ್ಜನೆಗೆ ತೊಂದರೆ, ಪದೇ ಪದೇ ಮೂತ್ರ ಬರುವುದು ಮತ್ತು ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ಆರಂಭಿಕ ಹಂತದಲ್ಲೇ ಸೂಕ್ತ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದರಿಂದ ಈ ಸಮಸ್ಯೆಗೆ ನೈಸರ್ಗಿಕವಾಗಿ ಪರಿಹಾರ ಕಂಡುಕೊಳ್ಳಬಹುದು. ಪ್ರಾಸ್ಟೇಟ್ ಆರೋಗ್ಯವನ್ನು … Read more

‘ಕೇವಲ ದಿನ ಎಣಿಸಿದರೆ ಸಾಲದು’ ಪ್ರಧಾನಿ ನರೇಂದ್ರ ಮೋದಿ ದಾಖಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್!

ಪ್ರಧಾನಿ ನರೇಂದ್ರ ಮೋದಿ (PM MODI ) ಅವರು ಜವಾಹರಲಾಲ್ ನೆಹರು ಅವರ ಸುದೀರ್ಘ ಆಡಳಿತದ ದಾಖಲೆ ಮುರಿದಿರುವುದನ್ನು ಬಿಜೆಪಿ ಸಂಭ್ರಮಿಸುತ್ತಿರುವ ಬೆನ್ನಲ್ಲೇ, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸವಾಲು ಹಾಕಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು,”ಕೇವಲ ಪ್ರಧಾನಿ ಹುದ್ದೆಯಲ್ಲಿದ್ದ ದಿನಗಳನ್ನು ಎಣಿಸಿದರೆ ಸಾಲದು, ದೇಶಕ್ಕೆ ನೀಡಿದ ಕೊಡುಗೆ ಮುಖ್ಯ ಎಂದು ಖರ್ಗೆ ಹೇಳಿದ್ದಾರೆ. ಮೋದಿ ಕಳೆದ 12 ವರ್ಷಗಳ ಆಡಳಿತದಲ್ಲಿ ದೇಶಕ್ಕಾಗಿ ಮಾಡಿರುವ ಕನಿಷ್ಠ 12 ಪ್ರಮುಖ … Read more

ಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದ ನೊಣವಿನಕೆರೆ ಅಜ್ಜಯ್ಯ : ಖಾತೆ ಕ್ಯಾತೆ-ಸಚಿವಗಿರಿ ಲಾಬಿ ಮಧ್ಯೆ ಭವಿಷ್ಯ ಏನಂದ್ರು.?

ಹರಸಾಹಸ ಪಟ್ಟು, ಕೊನೆಗೂ ಸಿಎಂ ಪಟ್ಟ ಏರುವಲ್ಲಿ ಯಶಸ್ವಿಯಾದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿಯೇ ರಾಮಲಿಂಗಾರೆಡ್ಡಿ, ಎಚ್ ಕೆ ಮುನಿಯಪ್ಪ ಖಾತೆ ಬಗ್ಗೆ ಮುನಿಸಿಕೊಂಡರು, ಇದು ಸರಿಪಡಿಸಿದ ಬೆನ್ನಲ್ಲೇ ಈಗ ಎರಡನೇ ಹಂತದ ಸಚಿವಗಿರಿಗೆ ಲಾಬಿ ಶುರುವಾಗಿದೆ. ಇದರ ಬೆನ್ನಲ್ಲೇ ಡಿಕೆಶಿ ಭವಿಷ್ಯದ ಬಗ್ಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. WhatsApp Group Join Now ಸಿಎಂ ಡಿಕೆ ಶಿವಕುಮಾರ್ ಗೆ ಯಾವುದೇ ಕಂಟಕ ಇಲ್ಲ ಸಾಕಷ್ಟು ಪ್ರಯತ್ನದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ … Read more

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಂಡ!

ಧಾರವಾಡ : ಪ್ರೊ. ಕೆ.ಎಸ್. ಭಗವಾನ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇನ್ನು ಸಹಿಸುವುದಿಲ್ಲ. ಪ್ರಭು ಶ್ರೀ ರಾಮಚಂದ್ರನ ಜನ್ಮದ ಬಗ್ಗೆ ಪದೇ ಪದೇ ವಿವಾದಾತ್ಮಕವಾಗಿ ಮಾತನಾಡುತ್ತಿರುವ ಭಗವಾನ್ ಅವರ ನಾಲಿಗೆ ಕಿತ್ತು ಬಿಸಾಕುತ್ತೇವೆ. ನಮ್ಮ ನಂಬಿಕೆಗಳನ್ನು ಹಾಳು ಮಾಡುತ್ತಿರುವ ಭಗವಾನ್ ಅವರನ್ನು ಕೂಡಲೇ ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಭಗವಾನ್ ಹಿಂದೂ … Read more

ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. WhatsApp Group Join Now ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು … Read more