ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ(Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. WhatsApp Group Join Now ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು … Read more

Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ

ನಾವು ಸೇವಿಸುವ ಆಹಾರದಲ್ಲಿರುವ ‘ಪ್ಯೂರಿನ್‌ಗಳು’ ದೇಹದಲ್ಲಿ ಒಡೆಯುವಾಗ ಯೂರಿಕ್ ಆಮ್ಲ ಎಂಬ ವಿಷಕಾರಿ ವಸ್ತು ರೂಪುಗೊಳ್ಳುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ, ಮೂತ್ರಪಿಂಡಗಳು ಇದನ್ನು ರಕ್ತದಿಂದ ಫಿಲ್ಟರ್ ಮಾಡಿ ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. WhatsApp Group Join Now ಆದರೆ, ದೇಹದಲ್ಲಿ ಯೂರಿಕ್ ಆಮ್ಲವು ಅತಿಯಾಗಿ ಉತ್ಪತ್ತಿಯಾದಾಗ ಅಥವಾ ಮೂತ್ರಪಿಂಡಗಳು ಅದನ್ನು ಸಮರ್ಪಕವಾಗಿ ಹೊರಹಾಕಲು ವಿಫಲವಾದಾಗ, ರಕ್ತದಲ್ಲಿ ಇದರ ಮಟ್ಟ ಗಣನೀಯವಾಗಿ ಹೆಚ್ಚಾಗುತ್ತದೆ. ಸಾಮಾನ್ಯ ಮಟ್ಟ ಎಷ್ಟು? ಪುರುಷರಲ್ಲಿ: 7 mg/dL ಗಿಂತ ಹೆಚ್ಚಿನ ಮಟ್ಟವನ್ನು ಅಪಾಯಕಾರಿ ಎಂದು … Read more

ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…

ಪಾರ್ಶ್ವವಾಯು ಎಂದರೆ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಅಥವಾ ರಕ್ತನಾಳ ಒಡೆದು ಮೆದುಳಿನ ಜೀವಕೋಶಗಳು ಹಾನಿಗೊಳಗಾಗುವ ಸ್ಥಿತಿ. ಇದರಿಂದ ದೇಹದ ಒಂದು ಭಾಗದಲ್ಲಿ ಮರಗಟ್ಟುವಿಕೆ, ಮಾತು ತೊದಲುವುದು ಮತ್ತು ಮುಖ ಇಳಿಬೀಳುತ್ತದೆ. WhatsApp Group Join Now ಪಾರ್ಶ್ವವಾಯು ಒಂದು ಗಂಭೀರ ಸ್ಥಿತಿಯಾಗಿದ್ದು, ಇದರಲ್ಲಿ ದೇಹದ ಒಂದು ಅಥವಾ ಹೆಚ್ಚಿನ ಭಾಗಗಳ ಸ್ನಾಯುಗಳು ಕೆಲಸ ಮಾಡುವುದನ್ನ ನಿಲ್ಲಿಸುತ್ತವೆ. ಇದು ಹೆಚ್ಚಾಗಿ ಪಾರ್ಶ್ವವಾಯುವಿನ ಕಾರಣದಿಂದ ಹಠಾತ್‌ ಸಂಭವಿಸುತ್ತದೆ. ಆದರೆ ಪಾರ್ಶ್ವವಾಯು ದಾಳಿಯಾಗುವ ಮುನ್ನವೇ ದೇಹವು ನಮಗೆ ಕೆಲವು ಆರಂಭಿಕ … Read more

ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್‌ನಿಂದಲೇ ಕಿಡ್ನಿ ಸ್ಟೋನ್‌ ಆಗುತ್ತೆ!

ಕಡಿಮೆ ನೀರು ಕುಡಿಯುವುದು ಕೂಡ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ದಿನಪೂರ್ತಿ ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರ ಗಟ್ಟಿಯಾಗುತ್ತಿದ್ದು, ಖನಿಜಗಳು ಜಮೆಯಾಗಲು ಅವಕಾಶ ಸಿಗುತ್ತದೆ. WhatsApp Group Join Now ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲೂ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರ ಆತಂಕಕ್ಕೆ ಕಾರಣವಾಗಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಸೇವನೆ ಹಾಗೂ ಕೆಲವು ವಿಶೇಷ ಆಹಾರಗಳ ಅತಿಯಾದ ಸೇವನೆ ಕಿಡ್ನಿ ಸ್ಟೋನ್‌ ನಿರ್ಮಾಣಕ್ಕೆ ಪ್ರಮುಖ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. … Read more

ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು

96 ವಯಸ್ಸಿನ ಅಜ್ಜಿಯೊಬ್ಬರಿಗೆ ತನ್ನ ಕೊನೆಯ ದಿನಗಳನ್ನು ತಾನು ಹುಟ್ಟಿದ ಮನೆಯಲ್ಲಿ ಕಳೆಯುವ ಆಸೆಯಾಗಿದೆ. ಆದರೆ ಮಗಳು ಅವಕಾಶ ನೀಡದ ಕಾರಣ ಬೇಸರದಲ್ಲಿಯೇ ಅಜ್ಜಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. WhatsApp Group Join Now ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿರುವ ಸಣ್ಣ ಮನೆಯಲ್ಲಿ, ಹಳೆಯ ನೆನಪುಗಳನ್ನೊಮ್ಮೆ ನೋಡಬೇಕು ಎಂದು ಅಜ್ಜಿ ಪಾರ್ವತಮ್ಮ ಆಸೆಪಟ್ಟಿದ್ದರು. ಆದರೆ ಆಸೆ ಫಲಿಸದ ಕಾರಣ ಸುಸ್ತಾಗಿ ಮನೆಯ ಮುಂದೆಯೇ ಮಲಗಿ ಅಜ್ಜಿ ಪ್ರಾಣಬಿಟ್ಟಿದ್ದಾರೆ. ಗಂಡ ಸತ್ತ ಜಾಗದಲ್ಲೇ ನಾನು ಸಾಯಬೇಕು ಪಾರ್ವತಮ್ಮಗೆ … Read more

ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!

ನಾರ್ವೆಯ(Norway) ಪ್ರಮುಖ ಮತ್ತು ಅತ್ಯಂತ ದೊಡ್ಡ ದಿನಪತ್ರಿಕೆಯಾದ ‘ಆಫ್ಟೆನ್‌ಪೋಸ್ಟನ್’ (Aftenposten), ಭಾರತದ ಪ್ರಧಾನಿ ನರೇಂದ್ರ ಮೋದಿ(PM Modi) ಅವರನ್ನು ‘ಹಾವಾಡಿಗ’ನಂತೆ ಬಿಂಬಿಸುವ ಜನಾಂಗೀಯ ನಿಂದನೆಯ (Racist) ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದು, ಇದು ಜಾಗತಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. WhatsApp Group Join Now ಪ್ರಧಾನಿ ಮೋದಿ ಅವರು ಮೇ 18-19 ರವರೆಗೆ ನಾರ್ವೆಗೆ ಅಧಿಕೃತ ರಾಜತಾಂತ್ರಿಕ ಭೇಟಿ ನೀಡಿದ್ದ ಸಂದರ್ಭದಲ್ಲೇ ಪತ್ರಿಕೆಯು ಈ ವಿವಾದಾತ್ಮಕ ಕಾರ್ಟೂನ್ ಪ್ರಕಟಿಸಿದೆ. ಈ ವ್ಯಂಗ್ಯಚಿತ್ರಕ್ಕೆ ಪತ್ರಿಕೆಯು “ಒಬ್ಬ ಚತುರ ಮತ್ತು ಸ್ವಲ್ಪ ಕಿರಿಕಿರಿ … Read more

ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು

ತಾಯಿ ಬೈದಿದ್ದಕ್ಕೆ ಮನನೊಂದ ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. WhatsApp Group Join Now ಗ್ರಾಮದ ರಾಮಚಂದ್ರ ಅವರ ಪುತ್ರಿಯರಾದ ಸುಜಾತಾ (16) ಮತ್ತು ರುಕ್ಮಿಣಿ (14) ಮನೆ ಬಿಟ್ಟು ಹೋಗಿರುವ ಬಾಲಕಿಯರು. ಮನೆಯಲ್ಲಿನ ಯಾವುದೋ ವಿಚಾರಕ್ಕೆ ತಾಯಿ ಬೈದಿದ್ದರಿಂದ ಮನನೊಂದ ಅವರು, ಮನೆಯಿಂದ ಹೊರಟು ಹೋಗಿದ್ದಾರೆ. ಮನೆಯಿಂದ ತೆರಳುವ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ, ‘ಅಮ್ಮ-ಅಪ್ಪ ಸಾರಿ… ನಿಮ್ಮ ಕಣ್ಣು ಮುಂದೆ … Read more

ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!

ಮೂತ್ರದ ಸೋಂಕು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಆದ್ರೆ, ಯುಟಿಐ ಮೂತ್ರನಾಳದ ಸೋಂಕು ಆಗಿದ್ದು, ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಈ ಆರೋಗ್ಯ ಸಮಸ್ಯೆಯ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲ. UTI ಯೊಂದಿಗಿನ ಸಮಸ್ಯೆಯೆಂದರೆ ಸೋಂಕು ಮೂತ್ರನಾಳದ ಕೊಳವೆಯ ಕೆಳಗೆ ಹರಡಿದಾಗ. ಮೂತ್ರನಾಳದ ಸೋಂಕು ಹರ್ಪಿಸ್ ವೈರಸ್ ಅಥವಾ ಕೆಲವು ಶಿಲೀಂಧ್ರಗಳು, ಬ್ಯಾಕ್ಟೀರಿಯಾಗಳು, ಯೀಸ್ಟ್ ನಿಂದ ಉಂಟಾಗುತ್ತದೆ. ಇದರ ಲಕ್ಷಣಗಳನ್ನ ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ ಮತ್ತು ಸರಿಯಾದ ಚಿಕಿತ್ಸೆಯನ್ನ ತೆಗೆದುಕೊಳ್ಳದಿದ್ದರೆ, ಸೋಂಕು ದೇಹದ ಇತರ ಭಾಗಗಳಾದ ಮೂತ್ರಪಿಂಡ, … Read more

Health : ನಿಮಗೆ ಕ್ಯಾನ್ಸರ್‌ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!

ಕ್ಯಾನ್ಸರ್‌ ಇಂದು ಮನೆಮಾತಾಗಿದೆ. ಪ್ರಪಂಚದಾದ್ಯಂತ ಪ್ರಕರಣಗಳ ಸಂಖ್ಯೆಯ ಹೆಚ್ಚಳದಿಂದಾಗಿ, ಪ್ರತಿವರ್ಷ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುವ ಈ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. WhatsApp Group Join Now ಆಹಾರ, ಜಡ ಜೀವನ ಮತ್ತು ನಮ್ಮ ಸುತ್ತಲಿನ ಕಲುಷಿತ ಮತ್ತು ವಿಷಕಾರಿ ಪರಿಸರದಂತಹ ಜೀವನಶೈಲಿ ಅಂಶಗಳು ಇಂದು ಕ್ಯಾನ್ಸರ್ಗೆ ಪ್ರಮುಖ ಕಾರಣಗಳಾಗಿವೆ ಎಂದು ವೈದ್ಯರು ಹೇಳುತ್ತಾರೆ. ಆದ್ದರಿಂದ, ಅನೇಕ ಸಂದರ್ಭಗಳಲ್ಲಿ ಜೀವಾಣುಗಳಿಗೆ ಒಡ್ಡಿಕೊಳ್ಳುವುದನ್ನು ತೊಡೆದುಹಾಕಲು ಸಾಧ್ಯವಾಗದಿದ್ದರೂ, … Read more

‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ

ಪತಿ ಹಾಗೂ ಅತ್ತೆಯ ಅತಿಯಾದ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ತವರು ಮನೆಯಲ್ಲಿ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ. ಕಂಪ್ಲಿಯ ನಿವಾಸಿ ಐಶ್ವರ್ಯ (24) ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ಗೃಹಿಣಿ. WhatsApp Group Join Now ಘಟನೆಗೆ ಸಂಬಂಧಿಸಿದಂತೆ ಕಂಪ್ಲಿ ಠಾಣೆಯ ಪೊಲೀಸರು ಪತಿ ಪ್ರದೀಪ್ ಕುಮಾರ್ ಹಾಗೂ ಆತನ ತಾಯಿಯನ್ನು ತಕ್ಷಣವೇ ಬಂಧಿಸಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪಶುವೈದ್ಯ ಪ್ರದೀಪ್ ಮೃತ ಐಶ್ವರ್ಯಳನ್ನು ಕಂಪ್ಲಿ ಪಟ್ಟಣದ ನಿವಾಸಿಯಾದ ಪ್ರದೀಪ್ … Read more