ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

ಆಧುನಿಕ ಯುಗದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಆಯುರ್ವೇದದ ಮಹತ್ವ ಗಮನಾರ್ಹವಾಗಿ ಹೆಚ್ಚುತ್ತಿದೆ. ರಣಪಾಲವು ಪ್ರಕೃತಿ ನಮಗೆ ನೀಡಿದ ಅದ್ಭುತ ಔಷಧೀಯ ಸಸ್ಯಗಳಲ್ಲಿ ಒಂದಾಗಿದೆ. ರಣಪಾಲ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. WhatsApp Group Join Now ಇವು ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಅದಕ್ಕಾಗಿಯೇ, ಆಯುರ್ವೇದ ತಜ್ಞರು ಇದನ್ನು ನೂರು ರೋಗಗಳಿಗೆ ಏಕೈಕ ಔಷಧವೆಂದು ಪರಿಗಣಿಸುತ್ತಾರೆ. ರಣಪಾಲ ಸಸ್ಯದ ಬಗ್ಗೆ ದೊಡ್ಡ ವಿಷಯವೆಂದರೆ ಇದು ದೇಹದ ಬಹುತೇಕ ಎಲ್ಲಾ ಕಾಯಿಲೆಗಳ ಮೇಲೆ … Read more

ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ.! ಕೊಲೆ ಎಂದು ಆರೋಪಿಸಿದ ಮಗಳು!

ಮೈಸೂರಿನಲ್ಲಿ ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇದು ಆತ್ಮ*ಹತ್ಯೆಯಲ್ಲ, ಕೊಲೆ ಎಂದು ಮಗಳು ಆರೋಪಿಸಿದರೆ, ಮಗ ತಂದೆಯ ಪರ l. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. WhatsApp Group Join Now ಮೈಸೂರು (ಫೆ.20): ಸಾಂಸ್ಕೃತಿಕ ನಗರಿ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದ ಗೃಹಿಣಿಯೊಬ್ಬರ ಆತ್ಮ*ಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ … Read more

ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?

ಇಂದಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕ ಮೂಡಿಸುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕ್ಯಾನ್ಸರ್ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ದೇಹದ ಯಾವ ಅಂಗಗಳಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದರ ಬಗ್ಗೆ ನೋಡೋಣ WhatsApp Group Join Now ಕ್ಯಾನ್ಸರ್ ಎನ್ನುವ ಭಯಾನಕ ಎಂದರೇನು.? ಇದು ಹೇಗೆ ಹರಡುತ್ತದೆ ಎನ್ನುವ ಪ್ರಶ್ನೆ ಹೆಚ್ಚಿನವರಿಗೆ ಇರುತ್ತದೆ. ಕ್ಯಾನ್ಸರ್ ಎಂದರೆ ಮನುಷ್ಯನ ದೇಹದೊಳಗೆ ಜೀವಕೋಶಗಳು ಅಸಹ ಜವಾಗಿ ಮತ್ತು ಅನಿಯಂತ್ರಿತವಾಗಿ ಬೆಳೆಯಲು ಪ್ರಾರಂಭಿಸುವುದು ಕೊನೆಗೆ ಇದೇ … Read more

ದೇಹದಿಂದ ಯೂರಿಕ್ ಆಸಿಡ್ ಅಳಿಸಿಹಾಕಬಲ್ಲ ಏಕೈಕ ಗಿಡ! ದುಬಾರಿ ಔಷಧಗಳಿಂದಲೂ ಗುಣಪಡಿಸಲಾಗದ ಕಾಯಿಲೆಗೆ ಇದು ಸಂಜೀವಿನಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿದ ಯೂರಿಕ್ ಆಮ್ಲದ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಇದು ಕೀಲು ನೋವು, ಬಿಗಿತ, ಗೌಟ್ ಮತ್ತು ಊತಕ್ಕೆ ಕಾರಣವಾಗಬಹುದು. ಆಯುರ್ವೇದದಲ್ಲಿ ಯೂರಿಕ್ ಆಮ್ಲದ ಮುಖ್ಯ ಕಾರಣವನ್ನು ಮೂರು ದೋಷಗಳಲ್ಲಿ ಒಂದಾದ ವಾತದ ಅಸಮತೋಲನವೆಂದು ಪರಿಗಣಿಸಲಾಗುತ್ತದೆ. WhatsApp Group Join Now ಆದ್ದರಿಂದ ಇದನ್ನು ವಾತರಕ್ತ ಎಂದು ವರ್ಗೀಕರಿಸಲಾಗಿದೆ. ಆಯುರ್ವೇದವು ಮೂತ್ರಪಿಂಡದ ಕಾರ್ಯವನ್ನ ಉತ್ತೇಜಿಸುವ ಮತ್ತು ರಕ್ತವನ್ನ ಶುದ್ಧೀಕರಿಸುವ ಹಲವಾರು ಗಿಡಮೂಲಿಕೆಗಳನ್ನ ವಿವರಿಸುತ್ತದೆ. ಹೀಗಾಗಿ ಈ ಔಷಧಿಗಳು ದೇಹದಿಂದ ಯೂರಿಕ್ ಆಮ್ಲವನ್ನ ತೆಗೆದುಹಾಕಲು ಸಹಾಯ ಮಾಡುತ್ತವೆ. … Read more

Arecanut Price : ಇಂದಿನ ಅಡಿಕೆ ಧಾರಣೆ – 20 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ WhatsApp Group Join Now ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ದಾವಣಗೆರೆ ಸಿಪ್ಪೆಗೋಟು ₹12,700 ₹12,700 ಹೊನ್ನಳ್ಳಿ ಸಿಪ್ಪೆಗೋಟು ₹10,000 ₹10,000 ಸಾಗರ ಕೋಕಾ ₹35,399 ₹31,699 ದಾವಣಗೆರೆ ಚುರು ₹7,000 ₹7,000 ಬೆಳ್ತಂಗಡಿ ಕೋಕಾ ₹26,000 ₹22,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹31,000 ಚನ್ನಗಿರಿ ರಾಶಿ ₹57,212 ₹54,978 ಭದ್ರಾವತಿ ಬೇರೆ ₹50,000 ₹19,000 ಹೊಳಲ್ಕೆರೆ ಬೇರೆ ₹28,471 ₹26,659 ಪುತ್ತೂರು ಕೋಕಾ … Read more

ಚಪ್ಪಲಿ ಹೊಲೆಯುವವನ ಮಗಳು ಈಗ ಸಿವಿಲ್ ಜಡ್ಜ್! ಬಡತನ ಸೀಳಿ ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ!

ಸಾಧನೆಗೆ ಬಡತನ ಮತ್ತು ಜಾತಿ ಅಡ್ಡಿಯಾಗದು ಎಂಬುದನ್ನು ದಾಂಡೇಲಿಯ ಪ್ರತಿಭೆ ಪದ್ಮಾವತಿ ನಾಗಣ್ಣ ಮಾದಿಗ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಗ್ರ ಶ್ರೇಯಾಂಕದೊಂದಿಗೆ ಉತ್ತೀರ್ಣರಾಗಿರುವ ಪದ್ಮಾವತಿ, ದಾಂಡೇಲಿ ತಾಲ್ಲೂಕಿನ ಮೊಟ್ಟಮೊದಲ ಸಿವಿಲ್ ನ್ಯಾಯಾಧೀಶೆ ಎಂಬ ಇತಿಹಾಸ ನಿರ್ಮಿಸಿದ್ದಾರೆ. WhatsApp Group Join Now ಬಡತನದಲ್ಲಿ ಅರಳಿದ ಪ್ರತಿಭೆ ದಾಂಡೇಲಿಯ ಬಾಂಬೂಗೇಟ್ ನಿವಾಸಿಯಾದ ಪದ್ಮಾವತಿ ಅವರ ಕುಟುಂಬ ಅತ್ಯಂತ ಬಡತನದಿಂದ ಕೂಡಿದೆ. ತಂದೆ ನಾಗಣ್ಣ ಮತ್ತು ತಾಯಿ ಚರ್ಮಗಾರಿಕೆ (ಚಪ್ಪಲಿ ಹೊಲೆಯುವ ಕೆಲಸ) ಮಾಡುತ್ತಾ ಎಂಟು … Read more

ತಂದೆ ವಾದ ಮಂಡಿಸುವ ವಕೀಲ.. ಕಿರಿ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶನಾದ ‌ಮಗ

ಶಿರಸಿ : ಕಠಿಣ ಪರಿಶ್ರಮ ಮತ್ತು ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಶಿರಸಿ ಹೆಗಡೆಕಟ್ಟಾ ಮೂಲದ ಸುಮಂತ ಮಂಜುನಾಥ ನಾಯ್ಕ ಸಾಬೀತು ಪಡಿಸಿದ್ದಾರೆ. 2025ರ ಸಾಲಿನ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆಯುವ ಮೂಲಕ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. WhatsApp Group Join Now ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ನ್ಯಾಯಾಧೀಶರ ಪಟ್ಟ ಅಲಂಕರಿಸಿದ ಜಿಲ್ಲೆಯ ಮೊದಲ ಸಾಧಕ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಬೆಂಗಳೂರಿನಲ್ಲಿ … Read more

Horoscope Today : 20 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ನಿರ್ಧಾರ ಕೈಗೊಳ್ಳುವ ಕೌಶಲ್ಯವು ಸವಾಲಾಗಿ ಪರಿಣಮಿಸುತ್ತದೆ ಮತ್ತು ದೃಢ ನಿಲುವನ್ನು ತಾಳಲು ನಿಮಗೆ ಅನುವು ಮಾಡಿಕೊಡುವುದಿಲ್ಲ. ವಿವಿಧ ಮಾರ್ಗಗಳಿಗೆ ನಿಮ್ಮ ಮನಸ್ಸು ಎಳೆಯಲ್ಪಡುವುದರಿಂದ ನೀವು ಚಂಚಲತೆಯಿಂದ ಕೂಡಿರುತ್ತೀರಿ. ಇದು ನಿಮಗೆ ಅಥವಾ ಯಾರಿಗೇ ಆದರೂ ಉತ್ತಮ ವಿಚಾರವಲ್ಲ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ಇತರರು ನಿಮ್ಮ ಜೀವನದಲ್ಲಿ ಈಗಲೂ ನಿರ್ಣಾಯಕ ಪಾತ್ರ ವಹಿಸುತ್ತಾರೆ, ಆದರೆ ಸದ್ಯಕ್ಕೆ ಅಷ್ಟು ಧನಾತ್ಮಕವಾಗಿ ಅಲ್ಲ. ನಿಮ್ಮ ನಿಸ್ವಾರ್ಥವನ್ನು ಪ್ರದರ್ಶಿಸಲು ಇದು ಸಮಯವಲ್ಲ. … Read more

ನಂದಿನಿ ಉತ್ಪನ್ನ ‘ವಿಷ’ ಎಂದ ವೈದ್ಯೆಗೆ ಶಾಕ್: ಡಾ. ಶರಣ್ಯಾ ಪದ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಎಂಎಫ್!

ನಂದಿನಿ ಉತ್ಪನ್ನಗಳು ವಿಷಕಾರಿ, ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಮತ್ತು ನೈಸರ್ಗಿಕ ಪದಾರ್ಥಗಳನ್ನು ಹೊಂದಿರುವುದಿಲ್ಲ ಎಂದು ಹೇಳುವ ರೀಲ್‌ಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಪ್ರಖ್ಯಾತ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ.ಶರಣ್ಯಾ ಪದ್ಮಾ ವಿರುದ್ಧ ಕೆಎಂಎಫ್‌ ಪೊಲೀಸ್‌ ದೂರು ದಾಖಲಿಸಿದೆ. WhatsApp Group Join Now ಈ ಹೇಳಿಕೆಗಳು ಆಧಾರರಹಿತ ಮತ್ತು ಮಾನನಷ್ಟಕರ ಎಂದು ಹೇಳಿರುವ ಕೆಎಂಎಫ್, ಎಫ್‌ಎಸ್‌ಎಸ್‌ಎಐ ಮಾನದಂಡಗಳನ್ನು ಕೆಎಂಎಫ್‌ ಅನುಸರಿಸುತ್ತದೆ ಮತ್ತು ಅದರ ಉತ್ಪನ್ನಗಳು ಸುರಕ್ಷಿತವಾಗಿವೆ ಎಂದು ಹೇಳಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. … Read more

ಪ್ರೀತಿಯಿಂದ ಸಾಕಿದ ಮಗ, ಒಡಹುಟ್ಟಿದ ತಂಗಿಯೇ ಹಂತಕರು; ಚಿಕ್ಕನಾಯಕನಹಳ್ಳಿಯ ಜಯಲಕ್ಷ್ಮಿ ಸಾವಿನ ರಹಸ್ಯ ಬಯಲು!

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಶಿಕ್ಷಣ ಇಲಾಖೆಯ ಎಫ್‌ಡಿಎ (FDA) ಅಧಿಕಾರಿ ಜಯಲಕ್ಷ್ಮಿ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಆಸ್ತಿಗಾಗಿ ಆಕೆಯನ್ನು ಸ್ವಂತ ತಂಗಿ ಮತ್ತು ದತ್ತು ಪುತ್ರನೇ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. WhatsApp Group Join Now ಮೂಲತಃ ತುರುವೇಕೆರೆ ತಾಲ್ಲೂಕಿನ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58), ತಾಲ್ಲೂಕಿನ ಬಿಇಓ ಕಚೇರಿಯಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಇವರಿಗೆ ಮಕ್ಕಳಿರಲಿಲ್ಲ. … Read more