ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಧಿಕೃತ ಸರ್ಕಾರಿ ನಿವಾಸಕ್ಕಾಗಿ ಮೈಸೂರು ಮಹಾರಾಜರ ಕಾಲದ ಐತಿಹಾಸಿಕ ಕುಮಾರಕೃಪಾ ಅತಿಥಿ ಗೃಹದ ಪಾರಂಪರಿಕ ಕಟ್ಟಡವನ್ನು ಒಡೆಯುತ್ತಿರುವುದಕ್ಕೆ ಹಾಗೂ ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಅಧಿಸೂಚನೆ ಹೊರಡಿಸಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ದಬ್ಬಾಳಿಕೆ ಮತ್ತು ರೈತ ವಿರೋಧಿ ಧೋರಣೆಯನ್ನು ಖಂಡಿಸಿದರು. ಪಾರಂಪರಿಕ ಕಟ್ಟಡ ಒಡೆಯಲು ಇವರೇನು … Read more

ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!

“ದಳಪತಿ ವಿಜಯ್ ಕೊಲ್ಲೂರು ‘ಸಂಕಲ್ಪ’: ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?” WhatsApp Group Join Now ದಕ್ಷಿಣ ಭಾರತದ ಅಪ್ರತಿಮ ನಟ, ತಮಿಳುನಾಡಿನ ಮುಖ್ಯಮಂತ್ರಿ ‘ದಳಪತಿ’ ಜೋಸೆಫ್ ವಿಜಯ್ (Thalapathy Vijay) ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಡೀ ದೇವಸ್ಥಾನದ ಆವರಣದಲ್ಲಿ ಭಕ್ತರ ಸಾಗರವೇ ಹರಿದುಬಂದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ … Read more

ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದ ನಂತರ, ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಎಂಜಿಆರ್ ಚಿನ್ನದ ಖಡ್ಗ ನೀಡಿದ್ದರು. WhatsApp Group Join Now ಸರಿ ಸುಮಾರು ಮಧ್ಯಾಹ್ನ 3ಕ್ಕೆ ಬೈಂದೂರಿನಲ್ಲಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ( Kollur Mookambika) ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಅವರು, ದೇವಿಗೆ … Read more

ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಧ್ಯಪ್ರದೇಶದ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವ ಕ್ರಮ ಅತ್ಯಂತ ಕಾನೂನುಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ನೂತನ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಒಂದು ವಿಶೇಷ ಪ್ರಕರಣವಾಗಿದ್ದು, ಕೇವಲ ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಉದ್ದೇಶದಿಂದಲೇ ಅವರು ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ನಾವು ಶೀಘ್ರದಲ್ಲೇ ಹೈಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿ … Read more

ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!

ಹೈದರಾಬಾದ್‌ನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಘಟನೆಯೊಂದರಲ್ಲಿ, ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಬಾಲಕಿಯರು ಕೊನೆಯುಸಿರೆಳೆದಿದ್ದಾರೆ. WhatsApp Group Join Now ಮೂಲಗಳ ಪ್ರಕಾರ, ಮೃತಪಟ್ಟ ಬಾಲಕಿಯರ ಕುಟುಂಬವು ಮೂಲತಃ ಕರ್ನಾಟಕದ ಬೀದರ್ ಜಿಲ್ಲೆಯ ನಿವಾಸಿಗಳಾಗಿದ್ದು, ಪ್ರಸ್ತುತ ಹೈದರಾಬಾದ್‌ನ ನಾರಾಯಣಗುಡ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಮೂರು ದಿನಗಳ ಹಿಂದೆ ನಡೆದ ಈ ಆಘಾತಕಾರಿ ಘಟನೆಯು … Read more

ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಪ್ರಮುಖ ಅಂಶವಾಗಿರುವ ಚಿನ್ನಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿನ ಮಾಹಿತಿಯನ್ನು ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಕೂಲಂಕಷವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ. WhatsApp Group Join Now ಅರ್ಜಿಯ ಸತ್ಯಾಸತ್ಯತೆ ತಿಳಿಯಬೇಕಿದೆ: ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳು ತನ್ನದೇ ಆದ ಹಾದಿಯಲ್ಲಿ … Read more

ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿವೆ. ಇದನ್ನು ಗಮನಿಸಿದ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಬಗ್ಗೆ ಸ್ವತಃ ದೊಡ್ದಣ್ಣ ಸ್ಪಷ್ಟನೆ ನೀಡಿದ್ದಾರೆ. WhatsApp Group Join Now ‘ಪಬ್ಲಿಕ್ ಫ್ರೆಂಡ್’ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ … Read more

ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್‌ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್‌, ಆಮೇಲೇನಾಯ್ತು.?

ಪ್ರಸಿದ್ಧ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ಅವರ ಶೋಗೆ ಸಂಬಂಧಿಸಿದ ‘370 ರೂಪಾಯಿಯ ಬಿರಿಯಾನಿ’ ವಿವಾದ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಅವರದ್ದೇ ಮತ್ತೊಂದು ಹಳೆಯ ಶೋನಲ್ಲಿ ಮಹಿಳಾ ವೈದ್ಯೆಯೊಬ್ಬರು ನೀಡಿದ್ದ ಆಘಾತಕಾರಿ ಹೇಳಿಕೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಮತ್ತೆ ವೈರಲ್‌ ಆಗಿದ್ದು, ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. WhatsApp Group Join Now ನೆಟ್ಟಿಗರಿಂದ ತೀವ್ರ ಟೀಕೆಗಳು ಮತ್ತು ಆಕ್ಷೇಪಗಳು ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮಹಿಳಾ ವೈದ್ಯೆ, ಕೊನೆಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ‘ವಿಷಯ … Read more

ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದ್ದ ತಂದೆ-ಅಕ್ಕನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆನ್‌ಲೈನ್ ಗೇಮ್ ವ್ಯಸನದಿಂದ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿತ್ತಾದರೂ, ಪೊಲೀಸ್ ತನಿಖೆಯಲ್ಲಿ ಅಸಲಿ ಕಾರಣವೇ ಬೇರೆ ಎನ್ನುವುದು ಬಯಲಾಗಿದೆ. WhatsApp Group Join Now ತನಗಿಷ್ಟವಿಲ್ಲದ ಕೋರ್ಸ್‌ಗೆ ಬಲವಂತವಾಗಿ ಸೇರಿಸಿದ್ದೇ ಈ ಇಡೀ ದುರಂತಕ್ಕೆ ಮುಖ್ಯ ಕಾರಣ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಜೂನ್ 6ರ ರಾತ್ರಿ … Read more

ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!

ನೀಡಿದ್ದ ಸಾಲದ ಹಣವನ್ನು ಮರಳಿ ನೀಡುವುದಾಗಿ ನಂಬಿಸಿ ಕರೆಸಿಕೊಂಡು, ವೃದ್ಧೆಯೊಬ್ಬರನ್ನು ಭೀಕರವಾಗಿ ಕೊಲೆ (Crime) ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 25 ದಿನಗಳ ಹಿಂದೆಯೇ ಈ ಹತ್ಯೆ ನಡೆದಿದ್ದು, ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. WhatsApp Group Join Now ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ರೆಡ್ಡಮ್ಮ (70) ಕೊಲೆಯಾದ ದುರ್ದೈವಿ. ಹತ್ಯೆಗೈದ ಅದೇ ಗ್ರಾಮದ ತಿಮ್ಮರಾಜು ಮತ್ತು ಮುನಿರಾಜು ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಮೇ 17 … Read more