ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

‘ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿರುಗೇಟು ನೀಡಿದರು.ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಪ್ರತಿನಿಧಿಗಳಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಭೂಸ್ವಾಧೀನ, ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಯೋಜನೆಯ ಆರ್ಥಿಕ ಹೊರೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. WhatsApp Group Join Now HDK ಹೇಳಿಕೆಗೆ ತಿರುಗೇಟು 2018ರಲ್ಲಿ ಯಾರು … Read more

‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಮತದ ಬೆಂಕಿ ಮತ್ತೆ ಹೊಗೆಯಾಡಲು ಆರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ. WhatsApp Group Join Now ವೈರಲ್ ಆಡಿಯೋದಲ್ಲೇನಿದೆ? ಲೀಕ್ ಆಗಿರುವ ಆಡಿಯೋ ಸಂಭಾಷಣೆಯ ಪ್ರಕಾರ, ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ … Read more

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ ರೂಪಾಯಿ ತೆರಿಗೆ ನಷ್ಟವಾದರೂ ಪರವಾಗಿಲ್ಲ, ಯುವಜನರ ಭವಿಷ್ಯವನ್ನು ಹಾಳುಮಾಡುವ ಇಂತಹ ಮಾದಕ ಪದಾರ್ಥಗಳನ್ನು ಮಟ್ಟಹಾಕುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. WhatsApp Group Join Now ನಶೆ ಮುಕ್ತ ಅಭಿಯಾನಕ್ಕೆ ಚಾಲನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ನಶೆ … Read more

‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!

‘ನಮ್ಮ ರಾಜಕೀಯ ಮುಗಿಯಿತು, ನೀವು ಎಚ್ಚರಿಕೆ ವಹಿಸದೇ ಇದ್ದರೆ ಅಪಾಯ ಎದುರಾಗಲಿದೆ,” ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿರುವ ಮುನ್ಸೂಚನೆ ನೀಡಿದರು.ಮೈಸೂರಿನ ಜೆಕೆ ಮೈದಾನಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದಿಂದ ನಡೆದ ಮೈಸೂರು ವಿಭಾಗೀಯ ಎಸ್‌ಐಆರ್‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ವಿಶೇಷ ಸಮಗ್ರ ಪರಿಷ್ಕರಣೆ ಮತದಾರರ ಪಟ್ಟಿ(ಎಸ್‌ಐಆರ್‌) ಬಗ್ಗೆ ಜಾಗೃತಿ ವಹಿಸದಿದ್ದರೆ ಮಾರಣಹೋಮ ನಡೆಯಲಿದೆ ಎಂದು ಆತಂಕ ವ್ಯಕ್ತಪಡಿಸುವುದರ ಜೊತೆಗೆ ನಮ್ಮ ರಾಜಕೀಯ ಮುಗಿಯಿಯು ಮುಂದಿನ ಮುಖಂಡರುಎಚ್ಚರವಹಿಸಬೇಖು ಎಂದು … Read more

ಹೋಟೆಲ್‌ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!

ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಹಸಿವಿನ ಬೇಗೆಯನ್ನು ತಾಳಲಾರದೆ ಒಂದೇ ಕುಟುಂಬದ ನಾಲ್ವರು ಹತ್ತಿರದ ಹೋಟೆಲ್‌ನಲ್ಲಿ ಕೊನೆಯ ಬಾರಿಗೆ ಊಟ ಸವಿದು, ಪಿರಾವೊಮ್ ಸೇತುವೆಯಿಂದ ಮುವಾಟ್ಟುಪುಳ ನದಿಗೆ ಹಾರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಮೂಲತಃ ಕೋತಮಂಗಲಂ ನಿವಾಸಿಗಳಾದ ನಾರಾಯಣನ್, ಅವರ ಅಂಧ ಪತ್ನಿ ಬಿಜಿಮೋಲ್, ಮಕ್ಕಳಾದ ಅನ್ನಾ (6) ಹಾಗೂ ಎರಡು ವರ್ಷದ ಗಂಡು ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಕೊನೆಯ … Read more

ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!

ಗಂಡನ ಅನುಮಾನದ ಜಟ್ಟಿ ಇಬ್ಬರು ಜೀವಗಳನ್ನು ಬಲಿಪಡೆದ ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಗರ್ಭದಲ್ಲಿ ಬೆಳಕಿಗೆ ಬರುತ್ತಿದ್ದ ಮಗುವಿನ ಪಿತೃತ್ವವನ್ನು ಶಂಕಿಸಿ, ಗಂಡ DNA ಪರೀಕ್ಷೆಗೆ ಒತ್ತಾಯಿಸಿದ ಕಾರಣಕ್ಕೆ ಮನನೊಂದ 23 ವರ್ಷದ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. WhatsApp Group Join Now ಏನಿದು ಘಟನೆ.? ವರದಿಗಳ ಪ್ರಕಾರ, 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ತನ್ನ ಪತಿಯ ನಡವಳಿಕೆ ಹಾಗೂ ಆತ ಮಗುವಿನ ವಿಷಯದಲ್ಲಿ ವ್ಯಕ್ತಪಡಿಸಿದ ತೀವ್ರ ಅನುಮಾನದಿಂದ ತೀವ್ರ ಬೇಸರಗೊಂಡಿದ್ದರು. ಹುಟ್ಟಲಿರುವ ಮಗುವಿಗೆ ಡಿಎನ್‌ಎ … Read more

10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?

ಪ್ರತಿಯೊಬ್ಬರ ಅಡುಗೆಮನೆಯ ಮಸಾಲೆ ಪೆಟ್ಟಿಗೆಯಲ್ಲಿ ನೀವು ಖಂಡಿತ ಜೀರಿಗೆಯನ್ನ ಕಾಣುವಿರಿ. ಈ ಚಿಕ್ಕ ಮಸಾಲೆ ಅನೇಕ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ಜೀರಿಗೆ ನಿಮಗೆ ತುಂಬಾ ಪ್ರಯೋಜನಕಾರಿ. ಜೀರಿಗೆ ನೀರಿನ ನಿಯಮಿತ ಸೇವನೆಯು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. WhatsApp Group Join Now ಜೀರಿಗೆಯನ್ನ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಜೀರಿಗೆ ನೀರನ್ನ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಆಶಾ ಆಯುರ್ವೇದದ … Read more

ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!

ಯೂರಿಕ್ ಆಸಿಡ್ ಎನ್ನುವುದು ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಬಗ್ಗೆ ತಜ್ಞರು ಕೂಡ ಹೇಳುವ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಲೂ ಬಾರದು ಹಾಗೂ ತುಂಬಾನೇ ಕಡಿಮೆ ಆಗಲು ಬಾರದು ಎಂದು ಸಲಹೆ ನೀಡುತ್ತಾರೆ. ಇದರಲ್ಲೂ ಆದಷ್ಟು ಪ್ಯೂರಿನ್ ಭರಿತ ಆಹಾರ ಪದಾರ್ಥಗಳಿಂದ ದೂರವಿದ್ದರೆ ಈ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. WhatsApp Group Join Now ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯೂರಿಕ್ ಆಮ್ಲದ ಮಟ್ಟಗಳು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿವೆ. ಒಂದು ವೇಳೆ ದೇಹದಲ್ಲಿ ಹೆಚ್ಚಾಗಿ … Read more

ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. WhatsApp Group Join Now ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು … Read more

ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!

ತುಮಕೂರು ಜಿಲ್ಲೆಯ (Tumkur) ಶಿರಾ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ನಾಡಬಾಂಬ್ ಸ್ಫೋಟಿಸಿಕೊಂಡು (Bomb Blast) ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ (Crime) ಮಾಡಿಕೊಂಡ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ನೊಂದ ಯುವತಿ ರಮ್ಯಾ ಪೊಲೀಸರಿಗೆ ಒಂದೊಂದೇ ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾಳೆ. WhatsApp Group Join Now ಆಸ್ಪತ್ರೆಯ ಚಿಕಿತ್ಸೆ ನಡುವೆಯೇ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಬರೋಬ್ಬರಿ ನಾಲ್ಕು ಪುಟಗಳ ಸುದೀರ್ಘ ದೂರು ನೀಡಿರುವ ರಮ್ಯಾ, ಮೃತರಾಗಿದ್ದ ನಾಗೇಂದ್ರ ತನಗೆ ನೀಡುತ್ತಿದ್ದ ನರಕಯಾತನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ. ಈ ದೂರಿನ … Read more