ಕಣ್ಣು, ಹೃದಯ, ಲಿವರ್… ಸಾವಿನಲ್ಲೂ ಸಾರ್ಥಕತೆ ಮೆರೆದ ಉದಯ್ ಕಿರಣ್! 8 ಜನರಿಗೆ ಮರುಜನ್ಮ ಕೊಟ್ಟ ಯುವಕನಿಗೆ ಸಲಾಂ

ತೆಲಂಗಾಣ: ಅಪಘಾತದಲ್ಲಿ ಮೃತ ಪಟ್ಟ ಮಗನನ್ನು ಕಳೆದುಕೊಂಡ ಪೋಷಕರು, ದುಃಖದ ನಡುವೆಯೂ ತಮ್ಮ ಹೃದಯ ವೈಶಾಲ್ಯತೆ, ಮಾನವೀಯತೆಯನ್ನು ತೋರಿದ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಅಗಲಿಕೆಯಿಂದ ಉಂಟಾದ ನೋವಿನ ನಡುವೆಯೂ ತಮ್ಮ ಪುತ್ರನನ್ನು ಎಂಟು ಜನರಲ್ಲಿ ಜೀವಂತವಾಗಿಡಲು ನಿರ್ಧರಿಸಿದ ಹೆತ್ತವರಿಗೆ ದೇಶವ್ಯಾಪಿ ಮೆಚ್ಚುಗೆಗಳು ಹರಿದುಬಂದಿವೆ. WhatsApp Group Join Now ಅನಿರೀಕ್ಷಿತ ಅಪಘಾತ, 8 ಮಂದಿಗೆ ಮರುಜನ್ಮ ಸಣ್ಣ ಅಪಘಾತದಿಂದ ಮಿದುಳು ನಿಷ್ಕ್ರಿಯಗೊಂಡು ಸಾವಿಗೆ ತುತ್ತಾದ ಉದಯ್, ಮೃತಪಟ್ಟ ಮೇಲೂ ಎಂಟು ಜನರಲ್ಲಿ ಉಸಿರಾಟ ಮುಂದುವರಿಸಬೇಕೆಂಬುದು ಪೋಷಕರ ನಿರ್ಧಾರ. … Read more

ಹೃದಯ ವೈಫಲ್ಯ ಪ್ರಕರಣಗಳು ಹೆಚ್ಚಳ: ಇದಕ್ಕೆ ಕಾರಣವೇನು.? ಲಕ್ಷಣಗಳ ಬಗ್ಗೆ ವೈದ್ಯರ ಎಚ್ಚರಿಕೆ!

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಹೃದಯ ವೈಫಲ್ಯ (Heart Failure) ಕುರಿತು ವೈದ್ಯರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಹೃದಯವು ದೇಹಕ್ಕೆ ಅಗತ್ಯವಾದಷ್ಟು ರಕ್ತವನ್ನ ಸರಿಯಾಗಿ ಪಂಪ್ ಮಾಡಲಾಗದ ಸ್ಥಿತಿಯನ್ನ ಹೃದಯ ವೈಫಲ್ಯ ಎಂದು ಕರೆಯಲಾಗುತ್ತದೆ. WhatsApp Group Join Now ಇಂದು ಚಿಕ್ಕಮಕ್ಕಳಲ್ಲಿಯೂ ಹಾರ್ಟ್‌ ಅಟ್ಯಾಕ್‌ ಕಾಮನ್‌ ಆಗಿದೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ ಹೃದಯ ವೈಫಲ್ಯಕ್ಕೆ ಪ್ರಮುಖ ಕಾರಣವೆಂದು ತಿಳಿದುಬಂದಿದೆ. ವೈದ್ಯರ ಪ್ರಕಾರ, ಹೈ ಬ್ಲಡ್ ಪ್ರೆಶರ್, ಡಯಾಬಿಟಿಸ್, ಹೃದಯಾಘಾತದ … Read more

ಯುವಕನ ಕಿಡ್ನಾಪ್‌ ಮಾಡಿ ಮಂಗಳಮುಖಿ ಮಾಡಿದ್ರು: ಮೈಸೂರಿನಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಕರಾಳ ದಂಧೆ

ಮೈಸೂರಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯುವಕನೊಬ್ಬನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿಯ ವೇಷ ಹಾಕಿಸಿ ಹಣ ವಸೂಲಿ ದಂಧೆಗೆ ಬಳಸಿಕೊಂಡಿರುವ ಗಂಭೀರ ಆರೋಪ ಕೇಳಿಬಂದಿದೆ. WhatsApp Group Join Now ಈ ಕರಾಳ ಜಾಲದ ತಪ್ಪಿಸಿಕೊಂಡು ಬಂದಿರುವ ನೊಂದ ಯುವಕ ಈಗ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ. ನಂಜನಗೂಡಿನ ತ್ಯಾಗರಾಜ ಕಾಲೋನಿ ನಿವಾಸಿಯಾದ ಅನಿಲ್ ಕುಮಾರ್ ಈ ದಂಧೆಗೆ ಬಲಿಯಾದ ಯುವಕ. ಸುಮಾರು ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ … Read more

ಪುರುಷರನ್ನೂ ಕಾಡುತ್ತಿದೆ ‘ಸ್ತನ ಕ್ಯಾನ್ಸರ್’ : ಸಂಶೋಧನೆಯಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ!

ಸ್ತನ ಕ್ಯಾನ್ಸರ್ ಎಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿದೆ. ಆದರೆ ಇತ್ತೀಚಿನ ಸಂಶೋಧನೆಯೊಂದು ಪುರುಷರಲ್ಲಿಯೂ ಈ ರೋಗದ ಪ್ರಮಾಣ ಮತ್ತು ಅದರ ತೀವ್ರತೆ ಆತಂಕಕಾರಿಯಾಗಿ ಹೆಚ್ಚುತ್ತಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ. WhatsApp Group Join Now ಹೈದರಾಬಾದ್‌ನ ಇಎಸ್‌ಐಸಿ (ESIC) ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಸಂಶೋಧಕರು ನಡೆಸಿದ ಈ ಅಧ್ಯಯನವು ‘ಜರ್ನಲ್ ಆಫ್ ದಿ ಅಸೋಸಿಯೇಷನ್ ಆಫ್ ಫಿಸಿಶಿಯನ್ಸ್ ಆಫ್ ಇಂಡಿಯಾ’ದಲ್ಲಿ ಪ್ರಕಟವಾಗಿದ್ದು, ಪುರುಷರಲ್ಲಿನ ಅರಿವಿನ ಕೊರತೆಯೇ ಈ … Read more

ಅನೈತಿಕ ಸಂಬಂಧಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಪತ್ನಿ..! ಕಿಲಾಡಿ ಜೋಡಿ ಸಿಕ್ಕಿಬಿದಿದ್ದೇ ರೋಚಕ

ಬೆಳಗಾವಿ ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ ಸೂಪ್ಪಣ್ಣ ಎಂಬಾತನ ಹೆಂಡತಿ ಲಕ್ಷ್ಮಿ ಸೂಪಣ್ಣ ಕೈಲಾಶ್ ಅಚ್ಚಿತಾಲ್‌ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಹಲವು ದಿನಗಳಿಂದ ಈ ಅಕ್ರಮ ಸಂಬಂಧ ಮುಂದುವರೆದಿದ್ದು, ಇನ್ನು ಮುಂದೆ ತಮ್ಮ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಾನೆಂದು ಭಾವಿಸಿ ಗಂಡನ್ನೆ ಕೊ*ಲೆ ಗೈದಿರುವ ಘಟನೆ ಬೆಳಗಾವಿ ಆನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. WhatsApp Group Join Now ಲಕ್ಷ್ಮಿಸೂಪಣ್ಣ ಹಾಗೂ ಕೈಲಾಶ್‌ ಕಳೆದ ಎರಡು ಕಳೆದ ಎರಡು ವರ್ಷಗಳಿಂದ ಕೈಲಾಶ್ ಜೊತೆಗೆ ಅನೈತಿಕ ಸಂಬಂಧ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. WhatsApp Group Join Now ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, … Read more

Arecanut Price : ಇಂದಿನ ಅಡಿಕೆ ಧಾರಣೆ – 13 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಚಿಪ್ಪು ₹37,029 ₹35,839 ಭದ್ರಾವತಿ ಚೂರು ₹8,000 ₹8,000 ಶಿರಸಿ ಕೆಂಪುಗೋಟು ₹36,899 ₹31,872 ದಾವಣಗೆರೆ ಸಿಪ್ಪೆಗೋಟು ₹13,000 ₹13,000 ಪುತ್ತೂರು ಹೊಸ ವೆರೈಟಿ ₹50,000 ₹40,000 ಯಲ್ಲಾಪುರ ಕೋಕಾ ₹35,262 ₹30,699 ಯಲ್ಲಾಪುರ ರಾಶಿ ₹57,899 ₹54,819 ಶಿರಸಿ ರಾಶಿ ₹55,199 ₹52,282 ತೀರ್ಥಹಳ್ಳಿ ಬೇರೆ ₹41,394 ₹41,394 ಕುಮಟಾ ಫ್ಯಾಕ್ಟರಿ ₹29,589 ₹26,259 ಹುಣಸೂರು ಸಿಪ್ಪೆಗೋಟು … Read more

Horoscope Today : 13 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ … Read more

ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?

ಇಂದಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕ ಮೂಡಿಸುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕ್ಯಾನ್ಸರ್ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ದೇಹದ ಯಾವ ಅಂಗಗಳಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದರ ಬಗ್ಗೆ ನೋಡೋಣ WhatsApp Group Join Now ಕ್ಯಾನ್ಸರ್ ಎನ್ನುವ ಭಯಾನಕ ಎಂದರೇನು.? ಇದು ಹೇಗೆ ಹರಡುತ್ತದೆ ಎನ್ನುವ ಪ್ರಶ್ನೆ ಹೆಚ್ಚಿನವರಿಗೆ ಇರುತ್ತದೆ. ಕ್ಯಾನ್ಸರ್ ಎಂದರೆ ಮನುಷ್ಯನ ದೇಹದೊಳಗೆ ಜೀವಕೋಶಗಳು ಅಸಹ ಜವಾಗಿ ಮತ್ತು ಅನಿಯಂತ್ರಿತವಾಗಿ ಬೆಳೆಯಲು ಪ್ರಾರಂಭಿಸುವುದು ಕೊನೆಗೆ ಇದೇ … Read more

ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?

ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ವಿಪರೀತ ನೋವನ್ನುಂಟು ಮಾಡುವುದಲ್ಲದೆ, ಸಾಕಷ್ಟು ಅಡಚಣೆಯನ್ನುಂಟು ಮಾಡುತ್ತದೆ. ಒಂದು ವೇಳೆ ಈ ಕಲ್ಲು ಮೂತ್ರಕೋಶದಲ್ಲಿ ಸಿಲುಕಿಕೊಂಡ್ರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ. WhatsApp Group Join Now ಮೂತ್ರಪಿಂಡದ ಕಲ್ಲು ಮೂತ್ರಕೋಶಕ್ಕೆ ಪ್ರವೇಶಿಸಿದಾಗ, ಅದು ಸುಲಭವಾಗಿ ಮೂತ್ರದ ಮೂಲಕ ಹಾದು ಹೋಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಕೆಲವು ಕಲ್ಲುಗಳು ಮೂತ್ರಕೋಶದಲ್ಲಿ ಸಿಲುಕಿಕೊಳ್ಳಬಹುದು, ವಿಶೇಷವಾಗಿ ಅವು ದೊಡ್ಡದಾಗಿದ್ದರೆ, ಅನಿಯಮಿತ ಆಕಾರದಲ್ಲಿದ್ದರೆ ಅಥವಾ ಮೂತ್ರಕೋಶ ಖಾಲಿಯಾಗುವುದು ದುರ್ಬಲವಾಗಿದ್ದರೆ ಈ ಕಲ್ಲುಗಳು ಹಾದು ಹೋಗುವುದಿಲ್ಲ. ಮೂತ್ರಕೋಶದಲ್ಲಿ … Read more