SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.?  ಯಾಕೆ ಕಟ್ ಆಗಿದೆ ಗೊತ್ತಾ.?

SBI Bank Update : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಉಳಿತಾಯ ಬ್ಯಾಂಕ್ ಖಾತೆದಾರರೇ ಎಚ್ಚರ! ನೀವು ಎಂದಾದರೂ ನಿಮ್ಮ SBI ಪಾಸ್‌ಬುಕ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೀರಾ? ನಿಮ್ಮ ಪಾಸ್‌ಬುಕ್‌ನಲ್ಲಿರುವ (PassBook) ನಮೂದುಗಳನ್ನು ಪರಿಶೀಲಿಸಿದಾಗ ಅಥವಾ ಕಾಲಕಾಲಕ್ಕೆ ಬ್ಯಾಂಕಿನಿಂದ (Bank) ಬಂದ ಸಂದೇಶವನ್ನು ಪರಿಶೀಲಿಸಿದಾಗ, ನೀವು ಅಂತಹ ಯಾವುದೇ ವಹಿವಾಟು ನಡೆಸದೆಯೇ ಬ್ಯಾಂಕ್ ನಿಮ್ಮ ಬ್ಯಾಂಕ್ ಖಾತೆಯಿಂದ ₹236/- ಡೆಬಿಟ್ (Debit) ಮಾಡಿರುವುದನ್ನು ನೀವು ಗಮನಿಸಿರುತ್ತೀರಿ. ಅದು ಏಕೆ? ಎಂದು ಇಲ್ಲಿ ತಿಳಿಯಿರಿ. WhatsApp Group Join … Read more

Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳ ಇಂದಿನ ಅಡಿಕೆ ಧಾರಣೆ (ಪ್ರತಿ ಕ್ವಿಂಟಾಲ್‌ಗೆ/100 ಕೆಜಿ) ಸಂಕ್ಷಿಪ್ತ ವಿವರ ಇಲ್ಲಿದೆ: WhatsApp Group Join Now ಪ್ರಮುಖ ಅಡಿಕೆ ಮಾರುಕಟ್ಟೆಗಳ ಬೆಲೆ ವಿವರ • ಶಿವಮೊಗ್ಗ (MAMCOS): ಹಾಸ ತಳಿ ಗರಿಷ್ಠ v₹60,699 ರವರೆಗೆ ಮಾರಾಟವಾಗಿದ್ದು, ರಾಶಿ ಇಡಿ ಸರಾಸರಿ ₹47,619 ರಷ್ಟಿದೆ. • ಚನ್ನಗಿರಿ (TUMCOS): ರಾಶಿ ಅಡಿಕೆ ಗರಿಷ್ಠ ₹53,000 ತಲುಪಿದ್ದು, ಸರಾಸರಿ ವ್ಯಾಪಾರ ₹50,125 ರಷ್ಟಿದೆ. • ತುಮಕೂರು: ಬೆಟಲ್‌ನೆಟ್ ತಳಿ ಸ್ಥಿರವಾಗಿದ್ದು ಸರಾಸರಿ ₹51,500 ಕ್ಕೆ … Read more

‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!

ಮಾನವೀಯತೆಯನ್ನೇ ಮುಜುಗರಕ್ಕೀಡುಮಾಡುವ ಘಟನೆಗಳು ನಡೆದಾಗ, ತಾಯ್ತನದ ಮಮತೆಗಿಂತ ನ್ಯಾಯವೇ ದೊಡ್ಡದು ಎಂಬುದನ್ನು ಪಶ್ಚಿಮ ಬಂಗಾಳದ ತಾಯಿಯೊಬ್ಬರು ಸಾಬೀತುಪಡಿಸಿದ್ದಾರೆ. WhatsApp Group Join Now ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಷ್  ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಆದರೆ, ಈ ಸುದ್ದಿ ತಿಳಿಯುತ್ತಿದ್ದಂತೆ ಆತನ ಹೆತ್ತ ತಾಯಿ ಆಡಿದ ಮಾತುಗಳು ಈಗ ಇಡೀ ದೇಶದ ಗಮನ ಸೆಳೆದಿದೆ. ತಾಯಿ ಹೇಳಿದ್ದೇನು.? “ಅವನು ಮಾಡಿದ್ದು ಮಹಾ ಅಪರಾಧ, … Read more

ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ತನುಷಾ ಬಸ್’ನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. WhatsApp Group Join Now ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ..ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ … Read more

ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?

ಮೇಷ :- WhatsApp Group Join Now ಗಣೇಶನ ಆಶೀರ್ವಾದದೊಂದಿಗೆ ಈ ದಿನವು ನಿಮಗೆ ಒಂದು ಸುದಿನವಾಗಲಿದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರುತ್ತೀರಿ. ಇಂದು ನಿಮ್ಮ ಕೆಲಸವನ್ನು ನೀವು ಅತ್ಯಂತ ಉತ್ಸಾಹದಿಂದ ಪೂರೈಸುತ್ತೀರಿ. ಲಕ್ಷ್ಮೀದೇವಿಯು ನಿಮ್ಮನ್ನು ಅನುಗ್ರಹಿಸಬಹುದು. ನೀವು ನಿಮ್ಮ ದಿನವನ್ನು ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಳೆಯಬಹುದು. ನಿಮ್ಮ ತಾಯಿಯಿಂದ ಪ್ರಯೋಜನವಾಗಲಿದೆ. ನಿಮ್ಮ ಸ್ಥಳದಲ್ಲಿ ಸ್ನೇಹಿತರು ಮತ್ತು ಸಂಬಂಧಿಗಳ ಉಪಸ್ಥಿತಿಯು ನಿಮ್ಮ ವಾತಾವರಣವನ್ನು ಆನಂದಮಯವಾಗಿರಿಸುತ್ತದೆ ವೃಷಭ :- ಜಾಗರೂಕತೆಯು ಇಂದು ನಿಮಗೆ ಸರಿಯಾದ ಪದ … Read more

Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

Sukanya Samruddhi Yojana : ನಮಸ್ಕಾರ ಸ್ನೇಹಿತರೆ, ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹಣ ಹೂಡಿಕೆ ಮಾಡಿ ನೀವು 10 ಲಕ್ಷ ರೂಪಾಯಿ ಹಣವನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಸೇರಲು ನೀವು ಮಾಡಬೇಕಾದ ಕೆಲಸವೇನು.? ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಹಾಗು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಿದ ನಂತರ ನೀವು ಮಾಡಬೇಕಾದ ಕಾರ್ಯವೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. WhatsApp Group Join Now ಈ ಸುಕನ್ಯಾ ಸಮೃದ್ಧಿ ಯೋಜನೆಯು(Sukanya … Read more

1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!

ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು. WhatsApp Group Join Now ಒಂದು ವರ್ಷದ ಹಿಂದೆ ಶಿಕಾರಿಪುರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸತ್ಯಾಂಶ ಬೆಳಕಿಗೆ ಬಂದಿದೆ. ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಆತ್ಮHತ್ಯೆ ಮಾಡಿಕೊಂಡಾಗ, ಅದರಿಂದ ತಮಗೆ ಕೆಟ್ಟ ಹೆಸರು … Read more

ಬೆಳಗಾವಿಯ ಆರ್‌ಎಸ್‌‍ಎಸ್‌‍ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಳಗಾವಿಯಲ್ಲಿ ಆರ್‌ಎಸ್‌‍ಎಸ್‌‍ ರಾಷ್ಟ್ರೀಯ ಪ್ರಾಂತ ಪ್ರಚಾರಕರ ಸಮಾವೇಶ ಖಾಸಗಿ ಕಾರ್ಯಕ್ರಮವಾಗಿದ್ದು, ಅದಕ್ಕೆ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಬೀದಿಗಿಳಿದು ಬೃಹತ್‌ ಮೆರವಣಿಗೆ ನಡೆಸುತ್ತೇವೆ ಎಂದಾದರೆ, ಆಗ ಅನುಮತಿ ಬೇಕಾಗುತ್ತದೆ. ಅವರು ಮನವಿ ಸಲ್ಲಿಸಬಹುದು, ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಆಧರಿಸಿ ಅನುಮತಿ ನೀಡಬೇಕೋ ಅಥವಾ ಕಾರ್ಯಕ್ರಮ ಮುಂದೂಡಿ ಎಂದು ಸಲಹೆ ನೀಡಬೇಕೋ ಎಂಬುದನ್ನು ನಿರ್ಧರಿಸುತ್ತೇವೆ ಎಂದರು. ಎಸ್‌‍ಐಆರ್‌ ಪ್ರಕ್ರಿಯೆ … Read more

Arecanut price : ಇಂದಿನ ಅಡಿಕೆ ಬೆಲೆ ಅಪ್‌ಡೇಟ್ | ರೈತರಿಗೆ ದೊಡ್ಡ ಸುದ್ದಿ!

ಇಂದಿನ (ಜುಲೈ 8, 2026) ತಾಜಾ ಹರಾಜು ವರದಿಗಳ ಪ್ರಕಾರ, ಕರ್ನಾಟಕದ ಎಲ್ಲಾ ಪ್ರಮುಖ ಎಪಿಎಂಸಿ (APMC) ಹಾಗೂ ಸಹಕಾರಿ ಮಾರುಕಟ್ಟೆಗಳ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ, ಅಂದರೆ 100 ಕೆಜಿಗೆ) ಈ ಕೆಳಗಿನಂತಿವೆ: WhatsApp Group Join Now ರಾಜ್ಯದ ಮಾರುಕಟ್ಟೆಗಳಲ್ಲಿ ಗುಣಮಟ್ಟದ ರಾಶಿ ಅಡಿಕೆಯು ಸರಾಸರಿ ₹48,000 ರಿಂದ ₹53,500 ವರೆಗೆ ಸ್ಥಿರವಾದ ಬೆಲೆಯಲ್ಲಿ ವಹಿವಾಟು ನಡೆಸುತ್ತಿದೆ. 1. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗ (ರಾಶಿ, ಬೆಟ್ಟೆ, ಸರಕು) ಶಿವಮೊಗ್ಗ (Shivamogga – … Read more

Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!

Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!

Income Tax : ಆದಾಯ ತೆರಿಗೆ ಇಲಾಖೆಯು ಇತ್ತೀಚೆಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ, ಇದರ ಪ್ರಕಾರ ಉಳಿತಾಯ ಖಾತೆಗಳಲ್ಲಿ 10 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ನಗದು ಠೇವಣಿಗಳಿಗೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳು ಕಪ್ಪುಹಣವನ್ನು ನಿಯಂತ್ರಿಸಲು ಮತ್ತು ತೆರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಉದ್ದೇಶಿಸಿವೆ. WhatsApp Group Join Now ಈ ಮಾರ್ಗಸೂಚಿಯ ಪ್ರಕಾರ, ನೀವು ನಿಮ್ಮ ಉಳಿತಾಯ ಖಾತೆಗೆ 10 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ನಗದು ಠೇವಣಿ ಮಾಡಿದರೆ, ಆ ಹಣದ ಮೂಲವನ್ನು ಸ್ಪಷ್ಟಪಡಿಸುವುದು … Read more