ಚಪ್ಪಲಿ ಧರಿಸಿ ಅಂಬೇಡ್ಕರ್‌ಗೆ ಭಾನು ಮುಸ್ತಾಕ್ ನಮನ : ‘ಚಪ್ಪಲಿ ನಮ್ಮನೆ ದೇವರು ಅದಕ್ಕೆ ತೆಗೀಲಿಲ್ಲ’ ಎಂದ ಸಾಹಿತಿ!

ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಭಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ. WhatsApp Group Join Now ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್‌ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ … Read more

ಬೆಳಗ್ಗೆ ನಿದ್ರೆಯಿಂದ ಎದ್ದಾಗ ತಲೆ ತಿರುಗಿದಂತೆ ಅನ್ನಿಸುತ್ತಾ ? ನಿಮ್ಮ ದೇಹ ನೀಡುತ್ತಿದೆ ಈ ‘ಡೇಂಜರ್ ಸಿಗ್ನಲ್’.!

ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಒಂದೇ ಸಮನೆ ತಲೆ ತಿರುಗಿದಂತೆ ಅನ್ನಿಸುತ್ತದೆಯೇ? ಕಣ್ಣು ಮಸುಕಾಗಿ ಹೆಜ್ಜೆಗಳು ತಡಬಡಾಯಿಸುತ್ತಿವೆಯೇ? ಅನೇಕರು ಇದನ್ನು ಕೇವಲ ನಿದ್ರೆ ಸಾಲದ ಕಾರಣ ಅಥವಾ ಆಯಾಸ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ. ಆದರೆ ಪದೇ ಪದೇ ಹೀಗಾಗುತ್ತಿದ್ದರೆ ಅದು ನಿಮ್ಮ ಆರೋಗ್ಯದ ವಿಷಯದಲ್ಲಿ ದೇಹ ನೀಡುತ್ತಿರುವ ಎಚ್ಚರಿಕೆ ಇರಬಹುದು. WhatsApp Group Join Now ಅಸಲಿಗೆ ಬೆಳಗ್ಗೆ ತಲೆ ತಿರುಗಲು ಕಾರಣಗಳೇನು? ಅದು ಯಾವ ಅಪಾಯಕಾರಿ ಕಾಯಿಲೆಗಳ ಸಂಕೇತ? ತಿಳಿಯೋಣ.. ಬೆಳಗ್ಗಿನ ತಲೆಸುತ್ತಿಗೆ ಕಾರಣಗಳು ಅನೇಕರಿಗೆ … Read more

Horoscope Today : 15 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ವೃತ್ತಿಕ್ಷೇತ್ರಕ್ಕೆ ಸಂಬಂಧಿಸಿದಂತೆ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ಚರ್ಚೆಯಲ್ಲಿ ನೀವು ತೊಡಗಬಹುದು. ನಿಮ್ಮ ಯೋಜನೆಗಳಿಗೆ ಸರಕಾರದಿಂದ ಲಾಭ ಬರುವ ಸಾಧ್ಯತೆಯಿದೆ. ಕಾರ್ಯ ಸಂಬಂಧಿ ಪ್ರವಾಸ ಕೈಗೊಳ್ಳಬಹುದು. ನಿಮ್ಮ ಕುಟುಂಬ ವಾತಾವರಣವು ವರ್ಣರಂಜಿತವಾಗಿರುತ್ತದೆ. ಮನೆಯ ಶೃಂಗಾರ ಮತ್ತು ಅಲಂಕಾರಗಳಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ನೀವು ನಿಮ್ಮ ಮನೆಯಲ್ಲಿ ಧನಾತ್ಮಕ ವಾತಾವಾರಣವನ್ನು ಉಂಟುಮಾಡಬಹುದು. ನೀವು ಮಾಡುವ ಪ್ರತೀ ಕಾರ್ಯದಲ್ಲೂ ವ್ಯಾವಹಾರಿಕ ದೃಷ್ಟಿಯನ್ನು ಅಳವಡಿಸುವುದು ಅಗತ್ಯ. ನಿಮ್ಮ ಕಾರ್ಯ ಒತ್ತಡದ ವಿರುದ್ಧ ಕುಗ್ಗುವುದನ್ನು … Read more

ಅದಾನಿ ಕಂಪನಿಯಲ್ಲಿ ಯಾರೊಬ್ಬರೂ ದಲಿತರು ಮೇಲಧಿಕಾರಿಗಳು ಸಿಗಲ್ಲ: ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ

ಅದಾನಿ ಜೀ ಕಂಪನಿಗೆ ಹೋಗಿ ನೋಡಿ. ಅಲ್ಲಿ ಯಾರೊಬ್ಬರೂ ದಲಿತರು ಮೇಲ್ದರ್ಜೆಯ ಅಧಿಕಾರದಲ್ಲಿ ಇಲ್ಲ ಎಂದು ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದೆ. ಖಾನ್ಸಿ ರಾಮ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಮಾತನಾಡಿದ್ದರು. WhatsApp Group Join Now ಈ ವೇಳೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಕೆಲವೇ ಮೇಲ್ವರ್ಗದ ಜನರ ಕೈಯಲ್ಲಿ ದೇಶದ ಆಡಳಿತವಿದೆ ಎಂದಿದ್ದಾರೆ. ‘ಅದಾನಿ ಕಂಪನಿಯನ್ನೇ ತೆಗೆದುಕೊಳ್ಳಿ. ಅಲ್ಲಿ … Read more

ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆ, ಜನರಲ್ಲಿ ಭಯ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ, ಜನರಲ್ಲಿ ಯುದ್ಧದ ಸಂದರ್ಭದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ದೇಶವಿರೋಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶವಿರುವಾಗ ಭಾರತದಲ್ಲಿ ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ … Read more

‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!

ವಿದ್ಯುತ್ ಬಿಲ್ ನಮಗೆ ವಿಳಾಸದ ಪುರಾವೆಯಾಗಿ (Address Proof) ಬಹಳ ಮುಖ್ಯವಾಗಿದೆ. ಆಧಾರ್, ಪಾನ್ ಅಥವಾ ಚಾಲನಾ ಪರವಾನಗಿಯನ್ನು ಪಡೆಯಲು ವಿದ್ಯುತ್ ಬಿಲ್ ಸಹಕಾರಿಯಾಗುತ್ತದೆ. ನೀವು ಹೊಸ ಫ್ಲಾಟ್ ಖರೀದಿಸಿದ್ದರೆ ಅಥವಾ ನಿಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಬಿಲ್ ಅನ್ನು ನಿಮ್ಮ ಹೆಸರಿಗೆ ಬದಲಾಯಿಸಿಕೊಳ್ಳಲು ಈಗ ಕಚೇರಿಗೆ ಅಲೆಯುವ ಅಗತ್ಯವಿಲ್ಲ. WhatsApp Group Join Now ಹಳೆಯ ಕನೆಕ್ಷನ್ ರದ್ದುಪಡಿಸಿ ಹೊಸದು ಪಡೆಯುವ ಬದಲು, ಆನ್‌ಲೈನ್ ಮೂಲಕವೇ ಹೆಸರು ಬದಲಾಯಿಸಿಕೊಳ್ಳಬಹುದು. ಹೌದು. ವಿದ್ಯುತ್ ಬಿಲ್‌ನಲ್ಲಿ (Power Bill) … Read more

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

ಆಧುನಿಕ ಯುಗದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಆಯುರ್ವೇದದ ಮಹತ್ವ ಗಮನಾರ್ಹವಾಗಿ ಹೆಚ್ಚುತ್ತಿದೆ. ರಣಪಾಲವು ಪ್ರಕೃತಿ ನಮಗೆ ನೀಡಿದ ಅದ್ಭುತ ಔಷಧೀಯ ಸಸ್ಯಗಳಲ್ಲಿ ಒಂದಾಗಿದೆ. ರಣಪಾಲ ಎಲೆಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. WhatsApp Group Join Now ಇವು ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತವೆ. ಅದಕ್ಕಾಗಿಯೇ, ಆಯುರ್ವೇದ ತಜ್ಞರು ಇದನ್ನು ನೂರು ರೋಗಗಳಿಗೆ ಏಕೈಕ ಔಷಧವೆಂದು ಪರಿಗಣಿಸುತ್ತಾರೆ. ರಣಪಾಲ ಸಸ್ಯದ ಬಗ್ಗೆ ದೊಡ್ಡ ವಿಷಯವೆಂದರೆ ಇದು ದೇಹದ ಬಹುತೇಕ ಎಲ್ಲಾ ಕಾಯಿಲೆಗಳ ಮೇಲೆ … Read more

Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ಅದೃಷ್ಟಕಾರಕ ದಿನವು ಈಗ ನಿಮ್ಮೊಂದಿಗಿಲ್ಲ; ನೀವು ಹೆಚ್ಚು ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ಕೆಲಸವನ್ನು ನಿರ್ವಹಿಸಲು ನಿಮಗೆ ಕಷ್ಟಕರವಾಗಬಹುದು. ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮೃದುವಾಗಿ ವ್ಯವಹರಿಸಿ. ಇದು ನಿಮಗೆ ಪ್ರಯೋಜನವನ್ನು ತರಲಿದೆ. ಏನೇ ಆದರೂ, ದಿನದ ದ್ವಿತೀಯಾರ್ಧದಲ್ಲಿ ಪರಿಸ್ಥಿತಿಗಳು ಅಭಿವೃದ್ಧಿ ಕಾಣಲಿವೆ. ಕಾರ್ಯಸ್ಥಳದಲ್ಲಿನ ಸುಗಮ ನಿರ್ವಹಣೆಯ ಹೊರತಾಗಿಯೂ, ಮನೆಯಲ್ಲಿನ ವಾತಾವರಣವು ಶಾಂತಿ ಹಾಗೂ ಸಮಾಧಾನದಿಂದ ಕೂಡಿರುತ್ತದೆ. ಹಣಕಾಸು ಮೂಲಗಳ ಕುರಿತಾದ ನಿಮ್ಮ ಆಯೋಜಿತ ಯೋಜನೆಗಳು ಉತ್ತಮ … Read more

ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!

ತುಮಕೂರಿನ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಬಂಧಿತ ಆರೋಪಿಗಳನ್ನು ಫರ್ಜಾನ (31), ಧನರಾಜ್ (24), ವೆಂಕಟೇಶ್ (24) ಹಾಗೂ ದರ್ಶನ್ (24) ಎಂದು ಗುರುತಿಸಲಾಗಿದೆ. ಮಾರ್ಚ್ 4ರಂದು ಗುಜರಿ ಸಾಮಾನು ತರಲು ಹೊರಟಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ (31) ನಾಪತ್ತೆಯಾಗಿದ್ದ. ಬಳಿಕ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಸಮೀಪದ ತೋಟವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಈ … Read more

Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :– WhatsApp Group Join Now ನಿಮ್ಮ ಸುತ್ತಲಿರುವ ಕಾರ್ಯಗಳ ಬಗ್ಗೆ ತೀರಾ ಸಾಕಷ್ಟು ಹೊಣೆಯನ್ನು ಹೊಂದಬೇಡಿ ಹಾಗೂ ಮುಂದುವರಿಸಲಾಗದ ಪರಿಸ್ಥಿತಿಯಲ್ಲಿ ಬೀಳಬೇಡಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಆಲಸ್ಯವು ನಿಮಗೆ ಸಹಾಯ ಮಾಡದು. ನೀವು ತಾಳ್ಮೆ ಕಳೆದುಕೊಳ್ಳುವ ಬಗ್ಗೆ ಗಣೇಶ ನಿಮಗೆ ಎಚ್ಚರಿಕೆ ನೀಡುತ್ತಾರೆ ಇಲ್ಲವಾದಲ್ಲಿ ಇದು ನಿಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಮನಸ್ಸು ಮತ್ತು ಆಲೋಚನೆಗಳನ್ನು ಶಾಂತಗೊಳಿಸಲು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ. ವೃಷಭ :- ಒತ್ತಡದಿಂದ ಮುಕ್ತಿಪಡೆಯಲು … Read more