Breaking News : ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ : ‘ICU’ ನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. WhatsApp Group Join Now ಸಚಿವರಿಗೆ ಶ್ವಾಸಕೋಶದ ಸೋಂಕು (Lung Infection) ತೀವ್ರವಾಗಿದ್ದು, ಅವರ ಸ್ಥಿತಿ ಕಳವಳಕಾರಿಯಾಗಿದೆ. ಪ್ರಸ್ತುತ ಅವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. … Read more

SHOCKING : ಹೆಣ್ಣು ಮಕ್ಕಳಲ್ಲಿ ಎಂಟು ವರ್ಷಕ್ಕೇ ಋತುಚಕ್ರ : ಆತಂಕಕಾರಿ ವರದಿ ಬಹಿರಂಗ.!

ಹೆಣ್ಣುಮಕ್ಕಳ ಜೀವನದಲ್ಲಿ ಹದಿಹರೆಯದ ಪ್ರವೇಶ ಅಥವಾ ಮೊದಲ ಋತುಸ್ರಾವ (Menarche) ಎಂಬುದು ಅತ್ಯಂತ ಮಹತ್ವದ ಘಟ್ಟ. ಈ ಹಂತದಲ್ಲಿ ಅವರ ದೇಹ ಮತ್ತು ಮನಸ್ಸಿನಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತವೆ. ಸಾಮಾನ್ಯವಾಗಿ 10 ರಿಂದ 15 ವರ್ಷಗಳ ನಡುವೆ ಆರಂಭವಾಗಬೇಕಿದ್ದ ಈ ಪ್ರಕ್ರಿಯೆ, ಇತ್ತೀಚಿನ ದಿನಗಳಲ್ಲಿ ಭಾರತದಾದ್ಯಂತ ಕೇವಲ 8 ವರ್ಷಕ್ಕೇ ಕಾಣಿಸಿಕೊಳ್ಳುತ್ತಿರುವುದು ಪೋಷಕರಲ್ಲಿ ಮತ್ತು ವೈದ್ಯಕೀಯ ಲೋಕದಲ್ಲಿ ಆತಂಕ ಮೂಡಿಸಿದೆ. WhatsApp Group Join Now ಅಕಾಲಿಕ ಋತುಸ್ರಾವಕ್ಕೆ ಪ್ರಮುಖ ಕಾರಣಗಳು : ಇಂದಿನ ಆಧುನಿಕ ಜೀವನಶೈಲಿ … Read more

Horoscope Today : 24 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಇಂದು ನೀವು ಅತ್ಯಂತ ಭಾವುಕರಾಗಿರುವಿರಿ. ನೀವು ಎಲ್ಲವನ್ನೂ ಬೇಗನೇ ಮನಸ್ಸಿಗೆ ಹಚ್ಚಿಕೊಳ್ಳುವ ಕಾರಣ ಮಾನಸಿಕವಾಗಿ ಸದೃಢರಾಗಲು ಪ್ರಯತ್ನಿಸಿ ಎಂಬುದಾಗಿ ಗಣೇಶ ಹೇಳುತ್ತಾರೆ. ಹಲವಾರು ವಿಷಯಗಳು ನಿಮ್ಮನ್ನು ಚಿಂತೆಗೀಡುಮಾಡಬಹುದು ಮುಖ್ಯವಾಹಿ ನಿಮ್ಮ ತಾಯಿಯ ಆರೋಗ್ಯ. ಧ್ಯಾನ ಮತ್ತು ಯೋಗಾಭ್ಯಾಸಗಳ ಸಹಾಯದಿಂದ ನಿಮಗೆ ವಿಶ್ರಾಂತಿ ದೊರೆಯಬಹುದು. ಇಂದು ಅನುಕೂಲಕರ ದಿನವಲ್ಲದ ಕಾರಣ ನಿಮ್ಮ ಆಸ್ತಿ ಅಥವಾ ಮನೆಗಳಿಗೆ ಸಂಬಂಧಿಸಿದ ಕಾನೂನುಪತ್ರಗಳ ವ್ಯವಹಾರಗಳಲ್ಲಿ ತೊಡಗಿಕೊಳ್ಳುವುದನ್ನು ತಪ್ಪಿಸಿ. ಮಹಿಳೆ ಮತ್ತು ಅಜ್ಞಾತ ಜಲಪ್ರದೇಶಗಳ ಬಗ್ಗೆ … Read more

ನೇತಾಜಿ ಘೋಷಣೆ ವಿವೇಕಾನಂದರದ್ದು ಎಂದ ಯೋಗಿ ಆದಿತ್ಯನಾಥ್ ಇತಿಹಾಸದ ಜ್ಞಾನವಿಲ್ಲ ಎಂದು ನೆಟ್ಟಿಗರ ಆಕ್ರೋಶ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಡಿರುವ ಒಂದು ವಿವಾದಾತ್ಮಕ ಹೇಳಿಕೆ ಈಗ ದೇಶಾದ್ಯಂತ ಭಾರೀ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. WhatsApp Group Join Now ಚುನಾವಣಾ ಪ್ರಚಾರದ ಭರದಲ್ಲಿ ಅವರು ದೇಶದ ಇತಿಹಾಸದ ಪ್ರಮುಖ ಘೋಷಣೆಯೊಂದನ್ನು ತಪ್ಪಾಗಿ ಉಲ್ಲೇಖಿಸಿದ್ದು, ನೆಟ್ಟಿಗರು ಇವರ ಇತಿಹಾಸದ ಜ್ಞಾನವನ್ನು ಪ್ರಶ್ನಿಸುವಂತೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ … Read more

Horoscope Today : 23 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಏಳಿರಿ ಮತ್ತು ನಿಮ್ಮ ಕಾಂತಿಭರಿತ ದಿನವನ್ನು ಪ್ರದರ್ಶಿಸಿರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಮುಂಜಾನೆಯು ಉತ್ತಮ ಸಮಯ. ಉದ್ಯಮಿಗಳು ಮತ್ತು ವೃತ್ತಿಪರರು ಕಾರ್ಯಕ್ಷೇತ್ರದಲ್ಲಿನ ತಮ್ಮ ಅನುಗ್ರಹಪೂರ್ವ ದಿನವನ್ನು ಆನಂದಿಸುತ್ತಾರೆ. ಇಂದು ಅವರ ಪ್ರಯತ್ನಗಳಿಂದ ಮೇಲಾಧಿಕಾರಿಗಳು ಸಂತೋಷ ಹಾಗೂ ತೃಪ್ತಿಯನ್ನು ಹೊಂದುತ್ತಾರೆ. ಸರಕಾರಿ ಮೂಲಗಳಿಂದ ಲಾಭ ಸಿಗಲಿದೆ. ನಿಮ್ಮ ಆಲೋಚನೆಗಳಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಕಾಣಬಹುದು. ಏನೇ ಆದರೂ, ಸಂಜೆಯ ವೇಳೆ ಆಲೋಚನೆಗಳ ಸುಳಿಯಲ್ಲಿ ನೀವು … Read more

BIG BREAKING: ನಾಳೆ ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. WhatsApp Group Join Now ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ) ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ … Read more

ಕಟ್ಟಿಂಗ್ ಶಾಪ್‌ನವನ ಜೊತೆ ಓಡಿದ ವಿವಾಹಿತ ಮಹಿಳೆ: ಗಂಡ ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಎಸ್ಕೇಪ್

ಇತ್ತಿಚೆಗೆ ವಿವಾಹೇತರ ಸಂಬಂಧಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದ್ದು, ಕುಟುಂಬ ವ್ಯವಸ್ಥೆಯೇ ಮುರಿದು ಬೀಳುವ ಆತಂಕ ಎದುರಾಗಿದೆ. ಪ್ರತಿದಿನವೂ ಒಂದಲ್ಲ ಒಂದು ಅನೈತಿಕ ಸಂಬಂಧಗಳಿಂದ ಅವಾಂತರಗಳಾದ ಸುದ್ದಿಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅವರನ್ನು ನಂಬಿದವರು ಬೀದಿಗೆ ಬೀಳುತ್ತಿದ್ದಾರೆ. WhatsApp Group Join Now ಗಂಡ ಮಕ್ಕಳಿದ್ದವರು ಅಥವಾ ಹೆಂಡತಿ ಮಕ್ಕಳಿದ್ದವರು ಎಲ್ಲರನ್ನು ಬಿಟ್ಟು ಮತ್ತೊಬ್ಬರ ಹಿಂದೆ ಹೋಗಿ ತಮ್ಮನ್ನು ನಂಬಿ ಬಂದವರನ್ನು ನಡು ನೀರಲ್ಲಿ ಕೈ ಬಿಡುತ್ತಿದ್ದಾರೆ. ಈಗ ಅಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕಟ್ಟಿಂಗ್ … Read more

ನನ್ನಿಂದ ಆಕಾಶವನ್ನೇ ಭೂಮಿಗೆ ಇಳಿಸಲು ಸಾಧ್ಯವಿಲ್ಲ : ಮತದಾರರ ನಡೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ತೀವ್ರ ಅಸಮಾಧಾನ

ನಾಗಮಂಗಲ ತಾಲೂಕಿನ ಅಭಿವೃದ್ಧಿಗಾಗಿ ಜನರ ನಿರೀಕ್ಷೆಗೂ ಮೀರಿ ಅಹೋರಾತ್ರಿ ಶ್ರಮಿಸುತ್ತಿದ್ದರೂ ಸಹ ಸಾರ್ವಜನಿಕರಲ್ಲಿ ತೃಪ್ತಿ ಕಾಣುತ್ತಿಲ್ಲದಿರುವುದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಬೇಸರಕ್ಕೆ ಕಾರಣವಾಗಿದೆ. ಹೆರಗನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಕಲ್ಯಾಣಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಅಭಿವೃದ್ಧಿಯ ಹರಿಕಾರನಾಗಿ ಕೆಲಸ ಮಾಡುತ್ತಿದ್ದರೂ ಕಿಮ್ಮತ್ತಿಲ್ಲದಿದ್ದರೆ ನನ್ನಿಂದ ಆಕಾಶವನ್ನೇ ಭೂಮಿಗೆ ಇಳಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು. WhatsApp Group Join Now ಕ್ಷೇತ್ರದ ಜನರ ವಿಚಿತ್ರ ನಿಲುವಿನ ಬಗ್ಗೆ ಕೆಂಡಾಮಂಡಲವಾದ ಸಚಿವರು, ನನ್ನ ವಿರುದ್ಧ … Read more

Arecanut Price : ಇಂದಿನ ಅಡಿಕೆ ಧಾರಣೆ – 22 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹24,469 ₹24,012 ಹೊನ್ನಾವರ ಹಣ್ಣು ₹38,000 ₹37,000 ಯಲ್ಲಾಪುರ ತಟ್ಟಿಬೆಟ್ಟೆ ₹51,165 ₹46,519 ಶಿರಸಿ ಬಿಳೆಗೋಟು ₹39,869 ₹34,454 ಶಿರಸಿ ಚಾಲಿ ₹49,099 ₹47,639 ಶಿವಮೊಗ್ಗ ಸರಕು ₹96,999 ₹92,996 ಹೊಳಲ್ಕೆರೆ ರಾಶಿ ₹55,600 ₹54,127 ಹಿರಿಯೂರು ಬೇರೆ ₹21,000 ₹20,500 ಪುತ್ತೂರು ಹೊಸ ವೆರೈಟಿ ₹48,500 ₹39,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹30,000 ಚನ್ನಗಿರಿ … Read more

‘ಭಾರತದ ಜನತೆಗೆ ಗೊತ್ತಿದೆ ಭಯೋತ್ಪಾದಕರು ಯಾರು ಅನ್ನೋದು’ ಪ್ರಧಾನಿ ಮೋದಿಗೆ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಬಿಜೆಪಿ ಗರಂ

ಪ್ರಧಾನಿ ಮೋದಿ ಅವರನ್ನು ಕುರಿತು ‘ಭಯೋತ್ಪಾದಕ’ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದು, ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. WhatsApp Group Join Now ಖರ್ಗೆ ಅವರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್ ಬಲವಾಗಿ ಖಂಡಿಸಿದ್ದಾರೆ. ಖರ್ಗೆ ದುರಹಂಕಾರದ ಪರಮಾವಧಿ ಖರ್ಗೆ ಅವರೇ, ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ತೀರಾ ಕೀಳುಮಟ್ಟದಲ್ಲಿ ನೀವು … Read more