ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. WhatsApp Group Join Now ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ … Read more