RSS ನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದೇವೆ. ಇದೀಗ ನಮ್ಮ ಮುಂದಿನ ಹೋರಾಟ ಅದೇ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು. WhatsApp Group Join Now ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಟೀಕೆ ಮಾತನಾಡುತ್ತಿದ್ದಾರೆ ಎಂದು, ಜನರ ಗಮನ ಬೆರೆಡೆ ಸೆಳೆಯಲು ಬಿಜೆಪಿ ಭೂ ಹಗರಣದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಭಾಗಿಯಾಗಿದ್ದಾರೆಂದು ಆರೋಪಿಸುತ್ತಿದೆ ಎಂದರು. ‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ … Read more