Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಆಗಸ್ಟ್ 16ರಂದು ಕರ್ನಾಟಕದ ವಿವಿಧ ಉಪವಿಭಾಗಗಳಿಗೆ ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಎಚ್ಚರಿಕೆ ನೀಡಿದೆ.IMDಯ ಆಗಸ್ಟ್ 16ರ ಉಪವಿಭಾಗವಾರು ಎಚ್ಚರಿಕೆಯ ಪ್ರಕಾರ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಆಗಸ್ಟ್ 16ರಂದು ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಸಾಧ್ಯತೆ ಇದೆ. WhatsApp Group Join Now ಕರಾವಳಿ ಕರ್ನಾಟಕದಲ್ಲಿ ಮಳೆ ಕರಾವಳಿ ಕರ್ನಾಟಕದಲ್ಲಿ ಮಳೆಯ … Read more

Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳ ಜನರಿಗೆ ಇಂದು ವಿದ್ಯುತ್ ವ್ಯತ್ಯಯದ ಮಾಹಿತಿ ನೀಡಲಾಗಿದೆ. ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಆಗಸ್ಟ್ 16ರಂದು ನಗರದ 70ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. WhatsApp Group Join Now ಯಾವ ಸಮಯದಲ್ಲಿ ಕರೆಂಟ್ ಇರಲ್ಲ? ಲಭ್ಯವಿರುವ ಮಾಹಿತಿಯ ಪ್ರಕಾರ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಕೆಲ ಪ್ರದೇಶಗಳಲ್ಲಿ ಕಾಮಗಾರಿಯ ಅವಧಿಯನ್ನು ಅವಲಂಬಿಸಿ … Read more

ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ. KRS ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಕರ್ನಾಟಕದ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.ಸಚಿವರು, ಜೂನ್ ಮತ್ತು ಜುಲೈ ತಿಂಗಳಲ್ಲಿ KRSನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ. WhatsApp Group Join Now ಬಿಜೆಪಿ ಆರೋಪವೇನು.? KRSನಿಂದ ರಾತ್ರಿ ವೇಳೆ ನೀರು ಬಿಡುಗಡೆ ಮಾಡಲಾಗಿದೆ ಎಂದು ಬಿಜೆಪಿ … Read more

Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ 13ನೇ ಸೀಸನ್ ಕುರಿತ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಈ ಬಾರಿ ಸ್ಪರ್ಧಿಗಳು ಬಿಗ್ ಬಾಸ್ ಮನೆ ಪ್ರವೇಶಿಸುವ ಮೊದಲು ‘ಅಗ್ನಿಪರೀಕ್ಷೆ’ ಎದುರಿಸಲಿದ್ದಾರೆ ಎಂಬುದು ವಿಶೇಷ ಕುತೂಹಲಕ್ಕೆ ಕಾರಣವಾಗಿದೆ. WhatsApp Group Join Now ಬಿಗ್ ಬಾಸ್ ಕನ್ನಡ 13ಕ್ಕೆ ಸಂಬಂಧಿಸಿದ ವರದಿಗಳಲ್ಲಿ ‘ಅಗ್ನಿಪರೀಕ್ಷೆ’ ಎಂಬ ವಿಶೇಷ ಹಂತದ ಉಲ್ಲೇಖವಿದ್ದು, ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಮತ್ತು ಕಾರ್ಯಕ್ರಮದ ಹೊಸ ಸ್ವರೂಪದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ … Read more

ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?

ಬೆಂಗಳೂರು: ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ನಾಗರ ಪಂಚಮಿ 2026 ಈ ಬಾರಿ ಆಗಸ್ಟ್ 17, ಸೋಮವಾರದಂದು ಆಚರಿಸಲಾಗುತ್ತಿದೆ. ನಾಗ ದೇವತೆಯನ್ನು ಆರಾಧಿಸುವ ಈ ಹಬ್ಬಕ್ಕೆ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ವಿಶೇಷ ಮಹತ್ವವಿದೆ. WhatsApp Group Join Now 2026ರ ನಾಗರ ಪಂಚಮಿ ಹಿನ್ನೆಲೆಯಲ್ಲಿ ಪೂಜೆ ಸಮಯ, ಪಂಚಮಿ ತಿಥಿ, ಪೂಜಾ ವಿಧಾನ ಹಾಗೂ ಈ ದಿನ ಪಾಲಿಸಬೇಕಾದ ಸಂಪ್ರದಾಯಗಳ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಾಗಿದೆ. ನಾಗರ ಪಂಚಮಿ ಯಾವಾಗ? ಈ ಬಾರಿ … Read more

ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್‌ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ. WhatsApp Group Join Now ಆರೋಪಿಯನ್ನು ಎಸ್‌.ಜಿ. ಇಮ್ರಾನ್‌ ಎಂದು ಗುರುತಿಸಲಾಗಿದೆ. ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಅನುಮಾನದಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿಯು ಬರೆದಿಟ್ಟಿದ್ದ ಚೀಟಿಯಲ್ಲಿ ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಇಬ್ಬರು … Read more

SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

SBI Bank Updates : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು ಒದಗಿಸಲು ಬ್ಯಾಂಕ್ ತ್ವರಿತ ಸಾಲ ಯೋಜನೆಯಡಿ ಸಾಲದ ಮಿತಿಯನ್ನು ಪ್ರಸ್ತುತ 5 ಕೋಟಿ ರೂ.ಗಳಿಂದ ಹೆಚ್ಚಿಸಲು ಯೋಜಿಸುತ್ತಿದೆ. WhatsApp Group Join Now ‘MSME SAHAJ’ ಒಂದು ‘ಡಿಜಿಟಲ್ ಇನ್ವಾಯ್ಸ್’ ಹಣಕಾಸು ಯೋಜನೆಯಾಗಿದೆ. ಇದರ ಅಡಿಯಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ 15 ನಿಮಿಷಗಳಲ್ಲಿ ಸಾಲಕ್ಕಾಗಿ ಅರ್ಜಿ … Read more

Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ

Driving Licence : ನಮಸ್ಕಾರ ಸ್ನೇಹಿತರೇ, ಕೇಂದ್ರ ಸಂಚಾರ ಸಾರಿಗೆ ಇಲಾಖೆಯು ಡ್ರೈವಿಂಗ್ ಲೈಸೆನ್ಸ್ ಪಡೆಯುವುದನ್ನು ಮತ್ತಷ್ಟು ಸರಳಗೊಳಿಸಲು ತುಂಬಾ ವೇಗವಾಗಿ ಕೆಲಸ ಮಾಡುತ್ತಿದೆ. ಈಗ ನೀವು ನಿಮ್ಮ ರಾಜ್ಯದ ವಿವಿಧ ಜಿಲ್ಲೆಗಳಿಂದ ಎಲ್ಲಿ ಬೇಕಾದರೂ ಚಾಲನಾ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು. ಅದರಲ್ಲೂ ಶಾಶ್ವತ ಡ್ರೈವಿಂಗ್ ಲೈಸೆನ್ಸ್ (Permanent Driving Licence) ಪಡೆಯಲು ಜನರು RTO ಕಚೇರಿಗೆ ಭೇಟಿ ನೀಡಬೇಕಿಲ್ಲ. WhatsApp Group Join Now ಇದನ್ನೂ ಕೂಡ ಓದಿ : Post Office Franchise : … Read more

ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. WhatsApp Group Join Now ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ … Read more

Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ

Pension Scheme : ನಮಸ್ಕಾರ ಸ್ನೇಹಿತರೇ, ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ದಿಕ್ಕಿನಲ್ಲಿ, ಭಾರತ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ನಿವೃತ್ತಿಯ ನಂತರ ನಿಮಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪರಿಣಾಮಕಾರಿ ಯೋಜನೆಯಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.? ಅಸಂಘಟಿತ … Read more