ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್‌ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ

ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ … Read more

Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್‌ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು

ಇಂದಿನ (ಜುಲೈ 14, 2026) ತಾಜಾ ಮಾರುಕಟ್ಟೆ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ಎಪಿಎಂಸಿ ಮತ್ತು ಸಹಕಾರಿ ಸಂಘಗಳಲ್ಲಿ ರಾಶಿ ಅಡಿಕೆ ಬೆಲೆಯು ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹48,000 ರಿಂದ ₹53,000 ವರೆಗೆ ವಹಿವಾಟು ನಡೆಸುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯು ಉತ್ತಮ ಸ್ಥಿರತೆಯನ್ನು ಕಾಯ್ದುಕೊಂಡಿದೆ. WhatsApp Group Join Now ರಾಜ್ಯದ ಪ್ರಮುಖ ಮಾರುಕಟ್ಟೆಗಳ ಇತ್ತೀಚಿನ ಅಧಿಕೃತ ದರಗಳ ಪಟ್ಟಿ ಇಲ್ಲಿದೆ: ಚನ್ನಗಿರಿ ಮಾರುಕಟ್ಟೆ (TUMCOS): • ರಾಶಿ ಅಡಿಕೆ (Rashi): ಕನಿಷ್ಠ … Read more

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು ಮೂಲತಃ ಕಡೂರಿನ ಶ್ವೇತಾ ಎಂದು ಗುರುತಿಸಲಾಗಿದೆ. WhatsApp Group Join Now ಹಸಿರು ಚಪ್ಪರ ಒಣಗುವ ಮುನ್ನವೇ ಮಗಳ ಸಾವು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೂರ್ತಿ ಎಂಬುವವರನ್ನು … Read more

Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!

ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ, ಪುನರ್ವಸು ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ. WhatsApp Group Join Now ಮೇಷ ರಾಶಿ: ಈ ರಾಶಿಗೆ ಇಂದು ಮನೆಯ ವಿಚಾರ ಹಾಗೂ ಆಸ್ತಿ ಪಾಸ್ತಿ ವಿಚಾರವಾಗಿ ಮುಖ್ಯ … Read more

ಬಿಎಂಟಿಸಿ ಬಸ್‌ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್

ರಾಜ್ಯ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಸಾರ್ವಜನಿಕರಂತೆ ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಪ್ರಯಾಣ ಕೈಗೊಳ್ಳುವ ಮೂಲಕ ಬಿಗ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಮಾಸ್ಕ್ ಧರಿಸಿ ಯಾರಿಗೂ ಗುರುತು ಸಿಗದಂತೆ ಸಂಚರಿಸಿದ ಸಚಿವರಿಗೆ ಬಿಎಂಟಿಸಿ ಸಿಬ್ಬಂದಿಯ ಅಸಲಿ ದರ್ಶನವಾಗಿದ್ದು, ನಿಯಮ ಉಲ್ಲಂಘಿಸಿದ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ತಕ್ಷಣದ ಕ್ರಮಕ್ಕೆ ಸೂಚಿಸಿದ್ದಾರೆ. WhatsApp Group Join Now ರಾತ್ರಿ 7.10 ರಿಂದ 9.10 ರವರೆಗೆ ಕೇವಲ 2 ಗಂಟೆಗಳ ಅವಧಿಯಲ್ಲಿ ಜಯಮಹಲ್, ಆರ್.ಟಿ. ನಗರ, … Read more

Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್‌ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- WhatsApp Group Join Now ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಸೂರ್ಯನ ಪ್ರಭಾವದಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಾಯಕತ್ವದ ಗುಣಗಳು ಹೊರಹೊಮ್ಮಲಿವೆ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯಾಪಾರಸ್ಥರಿಗೆ ದೂರದ ಪ್ರಯಾಣದಿಂದ ಲಾಭವಾಗಲಿದೆ. ಆದರೆ ಕೌಟುಂಬಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇರುವುದರಿಂದ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ನಿಮ್ಮ ಸಂಗಾತಿಯ ಭಾವನೆಗಳಿಗೆ ಗೌರವ ನೀಡಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವೃಷಭ ರಾಶಿ ವೃಷಭ ರಾಶಿಯವರಿಗೆ ಇಂದು ಆರ್ಥಿಕವಾಗಿ … Read more

Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ

ಇಂದಿನ (ಜುಲೈ 12, 2026) ತಾಜಾ ಮಾರುಕಟ್ಟೆ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ಎಪಿಎಂಸಿ ಮತ್ತು ಸಹಕಾರಿ ಮಾರುಕಟ್ಟೆಗಳಲ್ಲಿ ಗುಣಮಟ್ಟದ ರಾಶಿ ಅಡಿಕೆ ಬೆಲೆಯು ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹46,000 ರಿಂದ ₹54,000 ವರೆಗೆ ವಹಿವಾಟು ನಡೆಸುತ್ತಿದೆ. ವಾರಾಂತ್ಯದ ಮಾರುಕಟ್ಟೆಯಲ್ಲಿ ಧಾರಣೆಗಳು ಸ್ಥಿರತೆಯನ್ನು ಕಾಯ್ದುಕೊಂಡಿವೆ. WhatsApp Group Join Now ರಾಜ್ಯದ ಪ್ರಮುಖ ಮಾರುಕಟ್ಟೆಗಳ ಇಂದಿನ ವಿವರವಾದ ಬೆಲೆ ಪಟ್ಟಿ ಇಲ್ಲಿದೆ: ಪ್ರಮುಖ ಮಾರುಕಟ್ಟೆಗಳ ಇಂದಿನ ಧಾರಣೆ (ಪ್ರತಿ ಕ್ವಿಂಟಾಲ್‌ಗೆ) ಶಿವಮೊಗ್ಗ ಮಾರುಕಟ್ಟೆ (Shivamogga … Read more

RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!

ಬೆಳಗಾವಿಯಲ್ಲಿ ಇಂದಿನಿಂದ (ಶುಕ್ರವಾರ) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. WhatsApp Group Join Now ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘ ಪರಿವಾರದ ಈ ಸಭೆಯ ಮುಕ್ತಾಯದ ನಂತರ ರಾಜ್ಯದಲ್ಲಿ ಅನಾಹುತಗಳು ಅಥವಾ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿಯುವ ಮೂಲಕ ಗಂಭೀರ … Read more

Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್‌ನಲ್ಲಿ 12 ರಾಶಿಗಳ ಸಂಪೂರ್ಣ ಫಲ

ಮೇಷ ರಾಶಿ :- WhatsApp Group Join Now ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಮತ್ತು ಅನುಭವಿಗಳ ಸಲಹೆ ಪಡೆಯುವುದು ಉತ್ತಮ. ಕೌಟುಂಬಿಕ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ ಮತ್ತು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ಆಂಜನೇಯ ಸ್ವಾಮಿಯ … Read more

ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- WhatsApp Group Join Now ಈ  ದಿನ ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹೋದ್ಯೋಗಿಗಳೊಂದಿಗೆ ವಾದ ವಿವಾದಗಳಿಗೆ ಹೋಗಬೇಡಿ. ವ್ಯಾಪಾರಸ್ಥರಿಗೆ ಮಧ್ಯಮ ಲಾಭ ಸಿಗಲಿದೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ, ಆದ್ದರಿಂದ ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ಶಾಂತಿ ನೆಲೆಸಲಿದ್ದು, ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ, ವಿಶೇಷವಾಗಿ ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ವೃಷಭ ರಾಶಿ :- ವೃಷಭ ರಾಶಿಯವರಿಗೆ … Read more