ಹಿರಿಯ ನಟ ದ್ವಾರಕೀಶ್‌ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!

ಹಿರಿಯ ನಟ ದ್ವಾರಕೀಶ್ ಅವರ ಕುಟುಂಬದ ಸದಸ್ಯೆಯೊಬ್ಬರು ಈಗ ಬೀದಿ ರಂಪಾಟ ಹಾಗೂ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ದ್ವಾರಕೀಶ್ ಅವರ ಎರಡನೇ ಪತ್ನಿ ಶೈಲಜಾ ಕುಮಾರಿ ಅವರ ಪುತ್ರ ಸಮರ್ಥ್ ಅವರ ಪತ್ನಿ ವರ್ಷಾ ರೈ ವಿರುದ್ಧ ಹತ್ತಕ್ಕೂ ಹೆಚ್ಚು ಜನರು ವಂಚನೆಯ ದೂರು ನೀಡಿದ್ದಾರೆ. WhatsApp Group Join Now ವರ್ಷಾ ರೈ ಅವರ ಬಳಿ ಹಣಕಾಸಿನ ವ್ಯವಹಾರ ನಡೆಸಿದ್ದ ರಮಣ ರೆಡ್ಡಿ ಎಂಬುವವರು ತಾವು ನೀಡಿದ್ದ 6 ಲಕ್ಷ ರೂಪಾಯಿಗಳನ್ನು ವಾಪಸ್ ಕೇಳಲು ಹೋಗಿದ್ದರು. … Read more

Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ನಿಮ್ಮ ಆಧ್ಯಾತಿಕ ಸಾಮರ್ಥ್ಯವು ಇಂದು ನಿಮ್ಮ ದಿನವನ್ನು ವಿಶಿಷ್ಟವಾಗಿಸುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನೀವು ಅತೀಂದ್ರಿಯ ಮತ್ತು ನಿಸರ್ಗಾತೀತ ವಿಚಾರಗಳ ಬಗ್ಗೆ ಆಕರ್ಷಿತರಾಗುತ್ತೀರಿ. ಆಧ್ಯಾತ್ಮಿಕದಲ್ಲಿ ಸಫಲತೆಯನ್ನು ಪಡೆಯುವಿರಿ. ನಿಂದನೆಯ ನಿಯಂತ್ರಣ ಮತ್ತು ನಾಲಗೆಯ ಮೇಲಿನ ಹಿಡಿತವು ಅತ್ಯಗತ್ಯ. ಸಾಧ್ಯವಿದ್ದರೆ, ಹೊಸ ಯೋಜನೆಗಳ ಪ್ರಾರಂಭವನ್ನು ಮತ್ತ ಪ್ರಯಾಣವನ್ನು ತಪ್ಪಿಸಿ.. ವೃಷಭ :- ಗಣೇಶನ ದಯೆಯಿಂದ ನೀವು ಇಂದು ಕುಟುಂಬ ಜೀವನದಲ್ಲಿ ಸಂತೋಷವನ್ನು ಕಾಣುವಿರಿ. ನೀವು ನಿಮ್ಮ ಕುಟುಂಬ ಹಾಗೂ … Read more

ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಬಿದ್ದು ದಂಪತಿ ಸಾವಿಗೀಡಾದಂತಹ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಕಾಂಕ್ರೀಟ್ ಮೆಟ್ಟಿಲು ಮೇಲಿನಿಂದ ಬಿದ್ದ ರಭಸಕ್ಕೆ ಗಂಡ – ಹೆಂಡತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. WhatsApp Group Join Now ಮೃತರನ್ನು ಪತ್ನಿ 33 ವರ್ಷದ ಶಿವಮ್ಮ ಹಾಗೂ ಪತಿ 35 ವರ್ಷದ ದ್ಯಾವಪ್ಪ ಸೂಗುರು ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ದಂಪತಿ ಮನೆ ಕಟ್ಟುತ್ತಿದ್ದು, ಎಂದಿನಂತೆ ಇವತ್ತು ಮನೆಯ ಗೋಡೆ ಪ್ಲಾಸ್ಟರ್ ಕೆಲಸಕ್ಕೆ ದಂಪತಿ … Read more

ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿದ್ದು, ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. WhatsApp Group Join Now ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್ಗೆ ಕರೆ ಮಾಡಿದ್ದ. ಆದ್ರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದ್ರೆ, ಅದೇನಾಯ್ತೋ ಏನೋ ವರಲಕ್ಷ್ಮಿ ಶವವಾಗಿ … Read more

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. WhatsApp Group Join Now ಈ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು … Read more

Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ

ಕಿಡ್ನಿ ಸ್ಟೋನ್ ಎಂಬುದು ಅತ್ಯಂತ ನೋವಿನಿಂದ ಕೂಡಿದ ವೈದ್ಯಕೀಯ ಸ್ಥಿತಿಯಾಗಿದೆ. ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ತಡೆಯಲು ಹೆಚ್ಚು ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಆದರೆ ಅಪೊಲೊ ಮತ್ತು ಫೋರ್ಟಿಸ್ ಆಸ್ಪತ್ರೆಯ ತಜ್ಞ ನೆಫ್ರಾಲಜಿಸ್ಟ್‌ಗಳು ನೀರನ್ನು ಹೊರತುಪಡಿಸಿ, ಮೂತ್ರದ ರಸಾಯನಶಾಸ್ತ್ರವನ್ನೇ ಬದಲಿಸಿ ಕಲ್ಲುಗಳು ರೂಪುಗೊಳ್ಳದಂತೆ ತಡೆಯುವ 5 ವಿಶೇಷ ಪಾನೀಯಗಳನ್ನು ಸೂಚಿಸಿದ್ದಾರೆ. WhatsApp Group Join Now ವೈದ್ಯರು ಶಿಫಾರಸು ಮಾಡಿರುವ 5 ಪಾನೀಯಗಳು: 1. ನಿಂಬೆ ಹಣ್ಣಿನ ರಸ (Lemon Juice): ನಿಂಬೆ ರಸದಲ್ಲಿ ‘ಸಿಟ್ರೇಟ್’ ಅಂಶ … Read more

ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಪಾರ್ಶ್ವವಾಯು (Stroke) ಒಂದು ಅತ್ಯಂತ ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಪ್ರಪಂಚದಾದ್ಯಂತ ಅನೇಕ ಜನರು ಇದರಿಂದ ಬಳಲುತ್ತಿದ್ದಾರೆ. ಮೆದುಳಿಗೆ ಆಮ್ಲಜನಕದ ಪೂರೈಕೆ ಭಾಗಶಃ ನಿಂತಾಗ ಇದು ಸಂಭವಿಸುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ, ನಿಮಿಷಗಳಲ್ಲಿ ಜೀವಕ್ಕೆ ಅಪಾಯ ಅಥವಾ ಶಾಶ್ವತ ಅಂಗವೈಕಲ್ಯತೆ (Paralysis) ಉಂಟಾಗಬಹುದು. WhatsApp Group Join Now ಆದರೆ, ಒಳ್ಳೆಯ ವಿಷಯವೇನೆಂದರೆ, ಎಲ್ಲಾ ಕಾಯಿಲೆಗಳಂತೆ, ನಮ್ಮ ದೇಹವು ಪಾರ್ಶ್ವವಾಯು ಸಂಭವಿಸುವ ಮುನ್ನವೇ ಕೆಲವು ಎಚ್ಚರಿಕೆ ಚಿಹ್ನೆಗಳನ್ನು ನೀಡುತ್ತದೆ. ಕೆಲವು ಪಾರ್ಶ್ವವಾಯುಗಳು ಇದ್ದಕ್ಕಿದ್ದಂತೆ ಸಂಭವಿಸಿದರೂ, ಹೆಚ್ಚಿನವು ತಿಂಗಳುಗಳ … Read more

ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್

ನಮ್ಮ ದೇಶದಲ್ಲಿ ಮಹಿಳೆಯೊಬ್ಬಳು ಗರ್ಭಿಣಿಯಾದ ಕ್ಷಣದಿಂದಲೇ ಮನೆಯವರು, ಸಂಬಂಧಿಕರು ಮತ್ತು ಸ್ನೇಹಿತರು ನೂರಾರು ಸಲಹೆಗಳನ್ನು ನೀಡಲು ಪ್ರಾರಂಭಿಸುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಆಹಾರದ ವಿಷಯದಲ್ಲಿ ತಲೆತಲಾಂತರಗಳಿಂದ ಕೇಳಿಬರುತ್ತಿರುವ ಒಂದು ಮಾತು ಎಂದರೆ “ದಿನವೂ ಹಾಲಿನಲ್ಲಿ ಕೇಸರಿ (Saffron) ಬೆರೆಸಿ ಕುಡಿದರೆ ಹುಟ್ಟುವ ಮಗು ಬೆಳ್ಳಗೆ ಮತ್ತು ಸುಂದರವಾಗಿ ಹುಟ್ಟುತ್ತದೆ.” WhatsApp Group Join Now ಆದರೆ ಇದು ನಿಜವೇ? ಈ ಬಗ್ಗೆ ವೈದ್ಯಕೀಯ ಶಾಸ್ತ್ರವೇನು ಹೇಳುತ್ತದೆ? ಪ್ರಮುಖ ನ್ಯೂಟ್ರಿಷನಿಸ್ಟ್ ಡಾ. ಪೂಜಾ ಶ್ರೀ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ … Read more

ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ

ತುಮಕೂರು : ವಿಧಿಯಾಟ ಅಂದ್ರೆ ಇದೇ ಅನಿಸುತ್ತೆ. ತುಂಬು ಗರ್ಭಿಣಿ ಪತ್ನಿಗೆ ಇಂದೇ ಡೆಲಿವರಿ ಡೇಟ್ ಕೊಟ್ಟಿದ್ರು. ಆಸ್ಪತ್ರೆಗೆ ಹೋಗದೇ ಕೆಲಸಕ್ಕೆ ಹಾಜರಾದ ಲೈನ್ ಮ್ಯಾನ್ ಮನದಲ್ಲಿ ಮಗುವನ್ನ ಕಣ್ತುಂಬಿಕೊಳ್ಳುವ ಆಸೆ ಕಾಣ್ತಿತ್ತು. ಆ ಆಸೆ ನುಚ್ಚು ನೂರಾಗಿದೆ. ವಿದ್ಯುತ್ ಶಾಕ್ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಈತನ ಕಥೆ ಕರುಳು ಹಿಂಡುವಂತಿದೆ. WhatsApp Group Join Now ಲೈನ್ ಮ್ಯಾನ್ ಸಾವಿಗೆ ಯಾರು ಹೊಣೆ? ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿರುವ ಘಟನೆ ತಿಪಟೂರು ತಾಲೂಕಿನ … Read more

ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ ಘೋರ ಘಟನೆ ನಡೆದಿದೆ. WhatsApp Group Join Now ಘಟನೆಯ ವಿವರ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ನೂರಾರು ಭಕ್ತರು ಸೇರಿ ರಥವನ್ನು ಎಳೆಯುತ್ತಿದ್ದರು. ಜನದಟ್ಟಣೆಯ ನಡುವೆ ಅತೀ ಸಮೀಪದಲ್ಲಿದ್ದ ಮಹಿಳೆಯೊಬ್ಬರು … Read more