ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
ಮೈಸೂರಿನ ಸರಗೂರು ತಾಲೂಕಿನಲ್ಲಿ ನಡೆದ ಜವರಪ್ಪ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಪತ್ನಿ ಅಮೃತಾ ತನ್ನ ಪ್ರಿಯಕರ ಸಿದ್ದೇಶ್ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಹತ್ಯೆಗೈದಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. WhatsApp Group Join Now ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನು ಕೊ*ಲೆಗೈದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಈ ಕೊ*ಲೆ ನಡೆದಿತ್ತು. … Read more