ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
ದೇಶಾದ್ಯಂತ ಎದುರಾಗಿರುವ ಅನಿಲ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ದಿಮೆಗಳು ಬೀಗ ಹಾಕುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರು ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. WhatsApp Group Join Now ಮಂಗಳವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್ ಅಸೋಸಿಯೇಷನ್ನವರು ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಕೇವಲ ಹೋಟೆಲ್ಗಳ ಮೇಲೆ ಮಾತ್ರವಲ್ಲದೆ, ರೋಗಿಗಳಿಗೆ ಆಹಾರ ಒದಗಿಸುವ ಆಸ್ಪತ್ರೆಗಳ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದು … Read more