ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!

ಗಂಡನಿಗೆ ಬಿಸಿಯಾದ ದೋಸೆ ಹಾಗೂ ರಾಗಿ ಮುದ್ದೆ ಮಾಡಿಕೊಡಿ ಎಂದು ಅತ್ತೆ ಕೇಳುವುದು ಅಥವಾ ಮಾನಸಿಕ ಒತ್ತಡದಿಂದ ತಲೆಕೂದಲು ಉದುರುವುದು ಎಂದಿಗೂ ವರದಕ್ಷಿಣೆ ಕಿರುಕುಳ ಅಥವಾ ಕೌಟುಂಬಿಕ ದೌರ್ಜನ್ಯ ಎನಿಸುವುದಿಲ್ಲ. ವ್ಯಕ್ತಿಯೊಬ್ಬರ ವೈಯಕ್ತಿಕ ದೃಷ್ಟಿಯಲ್ಲಿನ ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ಕಾನೂನಿನ ಅಡಿಯಲ್ಲಿ ಕ್ರೌರ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೊಸೆಗೆ ಖಡಕ್ ಆಗಿ ಬುದ್ಧಿ ಹೇಳಿದೆ. WhatsApp Group Join Now ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಗೊಳಿಸುವಂತೆ ಕೋರಿ ಅತ್ತೆ ಮತ್ತು … Read more

ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಅರ್ಹ ವಿದ್ಯಾರ್ಥಿಗಳಿಗೆ ಸಿಗಬೇಕಾದ ಶೈಕ್ಷಣಿಕ ಸೌಲಭ್ಯಗಳಿಗೆ ಪೋಷಕರ ಆರ್ಥಿಕ ಸಂಕಷ್ಟಗಳು ಅಡ್ಡಿಯಾಗಬಾರದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪೋಷಕರ ಸಿಬಿಲ್ ಸ್ಕೋರ್ ಕಡಿಮೆಯಿದೆ ಅಥವಾ ಅವರು ಸಾಲ ಸುಸ್ತಿದಾರರಾಗಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಶಿಕ್ಷಣ ಸಾಲವನ್ನು ತಿರಸ್ಕರಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. WhatsApp Group Join Now ಶೈಕ್ಷಣಿಕ ಸಾಲಗಳನ್ನು ಸಾಮಾನ್ಯ ವಾಣಿಜ್ಯ ಸಾಲಗಳಂತೆ ಪರಿಗಣಿಸಬಾರದು. ಇದು ಮಾನವ ಸಂಪನ್ಮೂಲ ಹಾಗೂ ವಿದ್ಯಾರ್ಥಿಯ ಭವಿಷ್ಯದ ಮೇಲಿನ ಹೂಡಿಕೆಯಾಗಿದೆ. ವಾಣಿಜ್ಯ, ಗೃಹ ಅಥವಾ ವೈಯಕ್ತಿಕ ಸಾಲ … Read more

ಜಮೀನು ಖರೀದಿಸುವ ಮುನ್ನ ಎಚ್ಚರ : ‘ಪೋಡಿ’ ಮತ್ತು ‘ದುರಸ್ತಿ’ ಎಂದರೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಜಮೀನು ಅಥವಾ ಆಸ್ತಿಯ ವ್ಯವಹಾರ ಮಾಡುವಾಗ “ಪೋಡಿ ಆಗಿದೆಯಾ?”, “ಮೊದಲು ದುರಸ್ತಿ ಮಾಡಿಸಿ” ಎಂಬ ಮಾತುಗಳನ್ನು ನೀವು ಪದೇ ಪದೇ ಕೇಳಿರುತ್ತೀರಿ. ಕಂದಾಯ ಇಲಾಖೆಯ ಈ ಪ್ರಮುಖ ಪ್ರಕ್ರಿಯೆಗಳ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಅನೇಕರು ಸಮಸ್ಯೆಗೆ ಸಿಲುಕುವುದಿದೆ. WhatsApp Group Join Now ಹಾಗಾದರೆ, ಪೋಡಿ ಮತ್ತು ದುರಸ್ತಿ ಎಂದರೇನು? ಇವುಗಳ ನಡುವಿನ ವ್ಯತ್ಯಾಸವೇನು? ಎಂಬ ಸಂಪೂರ್ಣ ವಿವರ ಇಲ್ಲಿದೆ. 1. ಪೋಡಿ (Phodi) ಎಂದರೇನು.?ಒಂದು ದೊಡ್ಡ ಸರ್ವೆ ಸಂಖ್ಯೆಯ ಭೂಮಿಯನ್ನು ಅದರ ಮಾಲೀಕತ್ವ ಅಥವಾ ಹಂಚಿಕೆಯ … Read more

ರೈತರಿಗೆ ಸರ್ಕಾರದ ಬಂಪರ್ ಗಿಫ್ಟ್ : ಸೋಲಾರ್ ಪಂಪ್‌ಗೆ 90% ಸಬ್ಸಿಡಿ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ!

ಕೃಷಿ ಕ್ಷೇತ್ರದಲ್ಲಿ ನೀರಾವರಿ ಅತ್ಯಂತ ಪ್ರಮುಖ ಅಂಶವಾಗಿದೆ. ಬೆಳೆಗಳಿಗೆ ಸರಿಯಾದ ಸಮಯಕ್ಕೆ ನೀರುಣಿಸಲು ವಿದ್ಯುತ್ ಅಗತ್ಯವಿದ್ದು, ಆಗಾಗ ಸಂಭವಿಸುವ ವಿದ್ಯುತ್ ಕಡಿತವು ರೈತರಿಗೆ ತೀವ್ರ ತೊಂದರೆಯನ್ನು ಉಂಟುಮಾಡುತ್ತಿದೆ. ಈ ಸಮಸ್ಯೆಗೆ ಸೂಕ್ತ ಪರಿಹಾರವಾಗಿ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್‌ಗಳನ್ನು ಉತ್ತೇಜಿಸುತ್ತಿದೆ. WhatsApp Group Join Now ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM) ಯೋಜನೆಯ ಮೂಲಕ ರೈತರು ಕಡಿಮೆ ವೆಚ್ಚದಲ್ಲಿ ಸೌರಶಕ್ತಿ ಆಧಾರಿತ ನೀರಾವರಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಬಂಪರ್ ಸಬ್ಸಿಡಿ … Read more

ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules

ಆಸ್ತಿ ವಿಷಯವಾಗಿ ಅದೆಷ್ಟೋ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲು ಏರುತ್ತಾ ಇರುವುದನ್ನ ನೀವೆಲ್ಲರೂ ಕೂಡ ನೋಡಿರ್ತೀರಾ. ಆಸ್ತಿಯ ವಿಷಯವಾಗಿ ಗಂಡ-ಹೆಂಡತಿ, ಅಪ್ಪ-ಮಕ್ಕಳು, ಅಣ್ಣ-ತಂಗಿ, ಅಕ್ಕ-ತಂಗಿ ಸಂಬಂಧಗಳು ಈಗ ಕೋರ್ಟ್ ಮೆಟ್ಟಿಲೆರುತ್ತಿದೆ. ಈ ನಡುವೆ ಹೈಕೋರ್ಟ್ ಈಗ ಗಂಡನ ಆಸ್ತಿಗೆ ಸಂಬಂಧಪಟ್ಟಂತೆ ಬಹು ದೊಡ್ಡ ತೀರ್ಪು ಕೊಟ್ಟಿದೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಯಾವಾಗ ಪಾಲು ಸಿಗುತ್ತೆ ಮತ್ತು ಯಾವಾಗ ಪಾಲು ಸಿಗಲ್ಲ ಅನ್ನುವುದರ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪನ್ನ ಕೊಟ್ಟಿದೆ. ಹಿಂದೂ ಉತ್ತರಾಧಿಕಾರಿ ಕಾಯ್ದೆ 1956ರ ಪ್ರಕಾರ ಗಂಡನ … Read more

Daily Horoscope : ದಿನ ಭವಿಷ್ಯ (29-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- WhatsApp Group Join Now ಇಂದಿನ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ತರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತದೆ. ವ್ಯಾಪಾರಸ್ಥರಿಗೆ ನಿರೀಕ್ಷೆಗೂ ಮೀರಿದ ಆರ್ಥಿಕ ಲಾಭ ಒದಗಿ ಬರಲಿದೆ. ಆದರೆ ಕೋಪ ಮತ್ತು ಆತುರವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ, ಇಲ್ಲವಾದಲ್ಲಿ ಹತ್ತಿರದವರೊಂದಿಗೆ ಮನಸ್ತಾಪ ಉಂಟಾಗಬಹುದು. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು, ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಆರೋಗ್ಯದ ಕಡೆ ಗಮನವಿರಲಿ, ರಕ್ತದೊತ್ತಡದ ಸಮಸ್ಯೆ ಇದ್ದವರು ಎಚ್ಚರಿಕೆ ವಹಿಸಿ.ಪರಿಹಾರ: ಹಸಿರು … Read more

ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಪತಿ!

ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. WhatsApp Group Join Now ಭಾಗ್ಯಶ್ರೀ ಜಿಗಳೂರು (23) ಕೊಲೆಯಾದ ಮಹಿಳೆ. ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆಗೈದ ಆರೋಪಿ. ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನದ ಮೇಲೆ ಕಟ್ಟಿಗೆಯಿಂದ ಹಲ್ಲೆಗೈದು ಆಕೆಗೆ ನೇಣು ಬಿಗಿದಿದ್ದ. ಬಳಿಕ ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ … Read more

ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?

ತಂದೆಯ ಆಸ್ತಿಗೆ ಸಂಬಂಧಪಟ್ಟಂತೆ ಈಗ ಸುಪ್ರೀಂ ಕೋರ್ಟ್ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸ್ವಂತ ಮಗನಾದರೂ ಕೂಡ ಅಪ್ಪನ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲು ಸಿಗುವುದಿಲ್ಲ. ಅಪ್ಪನ ಆಸ್ತಿಯಲ್ಲಿ ಪಾಲು ಕೇಳುವ ಮಕ್ಕಳಿಗೆ ಈಗ ಸುಪ್ರೀಂ ಕೋರ್ಟ್ ಹೊಸ ನಿಯಮವನ್ನ ಜಾರಿಗೆ ತಂದಿದೆ. ಪೋಷಕರನ್ನ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಆದೇಶವನ್ನ ಹೊರಡಿಸಿದೆ. ಕೆಲವೊಮ್ಮೆ ಮಕ್ಕಳಾದವರು ತಂದೆಯ ಆಸ್ತಿಯಲ್ಲಿ ಪಾಲು ಬೇಕು ಅಂತ ಕೋರ್ಟ್ ಮೆಟ್ಟಿಲನ್ನ … Read more

Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?

Bank Rules : ನಿಮ್ಮ ಬ್ಯಾಂಕ್‌ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ. WhatsApp Group Join Now ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ … Read more

PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ

ಭಾರತದ ಕೋಟ್ಯಂತರ ಕುಟುಂಬಗಳಿಗೆ ಸ್ವಂತ ಮನೆ ಎಂಬುದು ಜೀವನದ ಅತಿ ದೊಡ್ಡ ಕನಸು. ಮಳೆ ಬಂದಾಗ ಸೋರುವ ಮಾಡಿನ ಕೆಳಗೆ ಅಳು ನುಂಗಿ ಕೂರುವ ಕುಟುಂಬಗಳಿಗೆ, ಬಾಡಿಗೆ ಮನೆಯ ಚಿಂತೆಯಲ್ಲಿ ರಾತ್ರಿ ನಿದ್ದೆ ಕಳೆದುಕೊಳ್ಳುವ ತಂದೆ-ತಾಯಂದಿರಿಗೆ – ಈ ಯೋಜನೆ ನಿಜವಾಗಿಯೂ ಒಂದು ಭರವಸೆಯ ಬೆಳಕಾಗಿದೆ. WhatsApp Group Join Now ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) 2026 ಈ ಕನಸನ್ನು ನನಸು ಮಾಡಲು ನೇರ ಆರ್ಥಿಕ ನೆರವು ನೀಡುತ್ತಿದೆ. ಸ್ವಂತ … Read more