ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
ಕಾಮದ ಅಮಲೇರಿದ ಹುಚ್ಚುತನಕ್ಕೆ ಸ್ವಂತ ಅಣ್ಣನಂತಿದ್ದ ವ್ಯಕ್ತಿಯನ್ನೇ ತಮ್ಮನೇ ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಗ್ರಾಮದ ಇಡ್ತಳ್ಳಿಯಲ್ಲಿ ನಡೆದಿದೆ. ಅತ್ತಿಗೆಯ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದೇ ಈ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. WhatsApp Group Join Now ಪರಮೇಶ್ವರ ಬಾಬು ನಾಯ್ಕ್ (35) ಕೊಲೆಯಾದ ದುರ್ದೈವಿ. ಕೊಲೆ ಮಾಡಿ ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿಯನ್ನು ಪರಮೇಶ್ವರ ತಿಮ್ಮಾ ನಾಯ್ಕ್ (27) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಂಬಂಧದಲ್ಲಿ ಚಿಕ್ಕಮ್ಮ–ದೊಡ್ಡಮ್ಮನ … Read more