ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಬೆಂಗಳೂರಿನಲ್ಲಿ ನಿನ್ನೆ (ಏಪ್ರಿಲ್ 29) ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆಗೆ ಭಾರೀ ಅನಾಹುತಗಳು ಸಂಭವಿಸಿದೆ. ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು. WhatsApp Group Join Now ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೇ ಕೇಂದ್ರ ಸರ್ಕಾರದಿಂದ ಮೃತರು ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದ ಪರಿಣಾಮ ಬೀದಿಬದಿ … Read more

Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಉದ್ಯಮಿಗಳಿಗೆ ಈ ದಿನವು ಲಾಭದಾಯಕವಾಗಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಮನೆಯಲ್ಲಿನ ಸಂತಸಭರಿತ ವಾತಾವರಣವು ನಿಮ್ಮ ಮನಸ್ಸನ್ನು ಖುಷಿಯಲ್ಲಿರಿಸಲು ಸಹಾಯ ಮಾಡುತ್ತದೆ. ಮನೆಯಲ್ಲಿ ಸಂಭ್ರಮದ ಸಮಾರಂಭವು ನಡೆಯುವ ಸಾಧ್ಯತೆಯಿದೆ. ನಿಮ್ಮ ದೈಹಿಕ ಆರೋಗ್ಯವೂ ವೃದ್ಧಿಗೊಳ್ಳಬಹುದು. ನಿಮ್ಮ ಉಪಕಾರಿಗಳಿಂದ ನಿಮಗೆ ಯೋಗ್ಯ ಸಹಾಯ ದೊರೆಯಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮತ್ತು ಖ್ಯಾತಿಯನ್ನು ಗಳಿಸುವಿರಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಸಂತಸದಿಂದ ಕೂಡಿರುತ್ತದೆ. ನಿಮ್ಮ ಅರ್ಧಾಂಗಿಯೊಂದಿಗಿನ ಆತ್ಮೀಯತೆಯು ಇಂದು ಇನ್ನಷ್ಟು ವರ್ಧಿಸಲಿದೆ. ವೃಷಭ :- … Read more

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚೆನ್ನೈ ಶ್ರೀ ಸಾಯಿ ಸಿಲ್ಕ್ಸ್ ಓನರ್ ನಾಗಲಕ್ಷ್ಮಿಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. WhatsApp Group Join Now ಸುಬ್ರಮಣಿಯನ್ (52) ಮತ್ತು ಅವರ ಪತ್ನಿ ನಾಗಲಕ್ಷ್ಮಿ (42) ನಂಗನಲ್ಲೂರಿನ ತಿಳ್ಳೈಗಂಗಾ ನಗರದಲ್ಲಿ ವಾಸವಿದ್ದರು. ನಿರುದ್ಯೋಗಿಯಾಗಿದ್ದ ಆತ ಪ್ರತಿದಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ, ಮೊದಲ ಮಗ ಹರೀಶ್ ಭಾರದ್ವಾಜ್ ರಷ್ಯಾದಲ್ಲಿ ಎರಡನೇ ವರ್ಷದ ವೈದ್ಯಕೀಯ ವಿದ್ಯಾಭ್ಯಾಸ … Read more

ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್

ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. WhatsApp Group Join Now ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ನಿಯಮದಂತೆ ರದ್ಧತಿ ಸ್ವಯಂಚಾಲಿತ “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ … Read more

ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು

ನನ್ನ ನಾಯಕತ್ವದಲ್ಲೇ ರಾಜ್ಯದ ಜನರು ಕಾಂಗ್ರೆಸ್‌ ಪಕ್ಷದ 136 ಶಾಸಕರನ್ನು ಗೆಲ್ಲಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದ ಡಿಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಕೈ ಪಾಳಯದಲ್ಲಿ ಕಿಚ್ಚು ಹಚ್ಚಿಸಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯ ನಡುವೆಯೇ ಡಿಕೆ ಶಿವಕುಮಾರ್ ಈ ಮಾತನ್ನು ಆಡಿದ್ದಾರೆ. ಇದಕ್ಕೆ ಕೆಲವು ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಸಂಘಟನೆ ಚತುರತೆ ಹಾಗೂ ಸಿದ್ದರಾಮಯ್ಯ ವರ್ಚಸ್ಸು ಇದಕ್ಕೆ ಕಾರಣ ಎಂದು ಎಂಬಿ ಪಾಟೀಲ್ … Read more

ಯಾರನ್ನ ಕಿಡ್ನಿ ಸ್ಟೋನ್‌ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೊನ್‌ ಸಮಸ್ಯೆ ಅನೇಕ ಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ನಮ್ಮ ಮೂತ್ರಪಿಂಡಗಳಲ್ಲಿ ಕೆಲವು ಲವಣಗಳು ಮತ್ತು ಖನಿಜಗಳು ಸಂಗ್ರಹವಾದರೆ, ಅವು ಮೂತ್ರದ ಮೂಲಕ ಹೊರಹಾಕಲ್ಪಡಬೇಕು. ಆದರೆ ಅವು ಹೊರಗೆ ಬಾರದಿದ್ದಾಗ, ಕ್ರಮೇಣ ಕಲ್ಲುಗಳಾಗಿ ಬದಲಾಗುತ್ತವೆ. ಅನೇಕ ಜನರು ಕೇಳುವ ಪ್ರಶ್ನೆಯೆಂದರೆ, ಪುರುಷರು ಮತ್ತು ಮಹಿಳೆಯರ ಪೈಕಿ ಯಾರಲ್ಲಿ ಅತೀ ಹೆಚ್ಚಾಗಿ ಕಂಡುಬರುತ್ತದೆ.. WhatsApp Group Join Now ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಉಪಾಧ್ಯಕ್ಷ ಡಾ. ಅಮರೇಂದ್ರ ಪಾಠಕ್ ಅವರ … Read more

ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!

ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನ ದಿಢೀರ್ ಹವಾಮಾನ ಬದಲಾಗಿದ್ದು, ನಗರದಾದ್ಯಂತ ಗುಡುಗು ಸಹಿತ ಭೋರ್ಗರೆದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ವ್ಯತ್ಯಯಗೊಂಡಿದೆ. ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ಮಳೆ ತಂಪೆರೆದರೂ, ಸಂಚಾರ ದಟ್ಟಣೆ ಮತ್ತು ಜಲಾವೃತ ರಸ್ತೆಗಳು ಸಾರ್ವಜನಿಕರನ್ನು ಹೈರಾಣಾಗಿಸಿವೆ. WhatsApp Group Join Now ಹಲವೆಡೆ ಆಲಿಕಲ್ಲು ಮಳೆ: ನಗರದ ಮಧ್ಯಭಾಗ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾದ ವರದಿಯಾಗಿದೆ. ವಿಶೇಷವಾಗಿ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, … Read more

ಬೀಚ್‌ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್‌ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್

ಬೀಚ್ ಬದಿಯಲ್ಲಿ 22ರ ಹರೆಯದ ಯುವತಿಯ ಮತೃದೇಹ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳದಲ್ಲಿ ಕೂಲಂಕುಷವಾಗಿ ಪರಿಶೀಲನೆ ನಡೆಸದ್ದಾರೆ. WhatsApp Group Join Now ಮೇಲ್ನೋಟಕ್ಕೆ ಇದೊಂದು ಬದುಕು ಅಂತ್ಯಗೊಳಿಸಿದ ಘಟನೆ ಅಥವಾ ಬೀಚ್‌ನಲ್ಲಿ ನಡೆದ ದುರಂತ ಘಟನೆ ಎಂದೇ ಪೊಲೀಸರು ಅಂದುಕೊಂಡಿದ್ದರು. ಆದರೂ ಕೆಲ ಅನುಮಾನಗಳು ಪೊಲೀಸರನ್ನು ಕಾಡಿತ್ತು. ಹೀಗೆ ಬೀಚ್‌ನಲ್ಲಿ ಪತ್ತೆಯಾದ 22ರ ಹರೆಯದ ಫಾತಿಮಾ ಪ್ರಕರಣಕ್ಕೆ … Read more

ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್

2018ರಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಿದ್ದರ ಪ್ರತಿಫಲವಾಗಿ ರಾಜ್ಯದಲ್ಲಿಯೇ ವಿಜಯಪುರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಯಿತು. ರಾಜ್ಯದ ಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. WhatsApp Group Join Now ವಿಜಯಪುರದಲ್ಲಿ ಮಾತನಾಡಿದ ಅವರು, ದೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ಸುಸಜ್ಜಿತ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ವಿಜಯಪುರ ಅತ್ಯಂತ ಶುದ್ಧ ಗಾಳಿ ಬೀಸುವ ಮತ್ತು ಮಾದರಿ ನಗರವಾಗಿ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು. ಮಾಜಿ ಸಿಎಂ ಬಿಎಸ್ … Read more

ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್‌ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!

ಈ ಬಿಸಿಲಿಗೆ ಫ್ರಿಡ್ಜ್ ಎಲ್ಲರಿಗೂ ಅವಶ್ಯಕ. ಆದರೆ ಹೆಚ್ಚುತ್ತಿರುವ ತಾಪಮಾನದ ನಡುವೆ ಫ್ರಿಡ್ಜ್‌ಗಳು ಸ್ಫೋಟಗೊಳ್ಳುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿವೆ. ನಾವು ಮಾಡುವ ಸಣ್ಣಪುಟ್ಟ ತಪ್ಪು, ನಿರ್ಲಕ್ಷ್ಯ ಈ ಅಪಾಯಕಾರಿ ಅನಾಹುತಕ್ಕೆ ಕಾರಣವಾಗಬಹುದು. WhatsApp Group Join Now ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್‌ಗಳ ಮಾದರಿಯಲ್ಲೇ ಫ್ರಿಡ್ಜ್‌ಗಳು ಕೂಡ ಸ್ಫೋಟಗೊಳ್ಳುತ್ತಿರುವ ಸುದ್ದಿಯನ್ನು ನಾವು ಕೇಳುತ್ತಿದ್ದೇವೆ. ಇದಕ್ಕೆ ಪ್ರಮುಖ ಕಾರಣ ಫ್ರಿಡ್ಜ್ ಅನ್ನು ಸರಿಯಾದ ಸ್ಥಳದಲ್ಲಿ ಇಡದಿರುವುದು ಮತ್ತು ಮಿತಿಮೀರಿದ ಬಳಕೆ. ಫ್ರಿಡ್ಜ್ ಹಿಂಭಾಗದಲ್ಲಿರುವ ಸಂಕೋಚಕ (Compressor) ಬಿಸಿಯಾದಾಗ … Read more