ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ

ಕಾಮದ ಅಮಲೇರಿದ ಹುಚ್ಚುತನಕ್ಕೆ ಸ್ವಂತ ಅಣ್ಣನಂತಿದ್ದ ವ್ಯಕ್ತಿಯನ್ನೇ ತಮ್ಮನೇ ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಗ್ರಾಮದ ಇಡ್ತಳ್ಳಿಯಲ್ಲಿ ನಡೆದಿದೆ. ಅತ್ತಿಗೆಯ ಜೊತೆಗಿನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದೇ ಈ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. WhatsApp Group Join Now ಪರಮೇಶ್ವರ ಬಾಬು ನಾಯ್ಕ್ (35) ಕೊಲೆಯಾದ ದುರ್ದೈವಿ. ಕೊಲೆ ಮಾಡಿ ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿಯನ್ನು ಪರಮೇಶ್ವರ ತಿಮ್ಮಾ ನಾಯ್ಕ್ (27) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಂಬಂಧದಲ್ಲಿ ಚಿಕ್ಕಮ್ಮ–ದೊಡ್ಡಮ್ಮನ … Read more

ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!

ಹಾಸನ: ಹೆಂಡತಿಯ ಶೀಲ ಶಂಕಿಸಿ, ಆಕೆಯ ಮೇಲೆ ಸದಾ ಕ್ರೌ*ರ್ಯ ಮೆರೆಯುತ್ತಿದ್ದ ಪತಿಯೊಬ್ಬ ಕೊನೆಗೂ ಆಕೆಯನ್ನು ಬರ್ಬರವಾಗಿ ಕೊ* ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ. WhatsApp Group Join Now ಹುಲ್ಲೇನಹಳ್ಳಿ ಗ್ರಾಮದ ಯಶೋಧ (23) ಕೊ*ಯಾದ ದುರ್ದೈ*ವಿ. ಪತ್ನಿಯನ್ನೇ ಕಟುಕನಂತೆ ಕೊ*ದ ಪಾಪಿ ಪತಿ ಪುನೀತ್ (28) ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಓದುತ್ತಿರುವಾಗಲೇ ಅರಳಿದ್ದ ಪ್ರೇಮ; ದುರ*ತ ಅಂತ್ಯ ಕಳೆದ ಏಳು ವರ್ಷಗಳ ಹಿಂದೆ ಯಶೋಧ ಅವರು ಇನ್ನೂ ಕಾಲೇಜಿನಲ್ಲಿ ಓದುತ್ತಿದ್ದಾಗ, … Read more

ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ

ಕರುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ ದೇಹದ ಆರೋಗ್ಯವು ಚೆನ್ನಾಗಿರುತ್ತದೆ ಎನ್ನುತ್ತಾರೆ ಡಾ. ಸುರೇಂದ್ರ ಕೆ ಚಿಕಾರ ಅವರ. ಕೆಲವೊಮ್ಮೆ ಸಣ್ಣ ಅಥವಾ ದೊಡ್ಡ ಕರುಳಿನಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಅಥವಾ ಪರಾವಲಂಬಿಗಳು ಬೆಳೆದಾಗ ಕರುಳಿನ ಸೋಂಕುಗಳು ಸಂಭವಿಸುತ್ತವೆ. WhatsApp Group Join Now ಇದು ಹೊಟ್ಟೆ ನೋವು, ಮಲಬದ್ಧತೆ ಮತ್ತು ಹಾರ್ಮೋನು ಗಳ ಅಸಮತೋಲನದಂತಹ ಲಕ್ಷಣಗಳಿಗೆ ಕಾರಣವಾಗಬಹುದು. ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ, ಎಷ್ಟೋ ವರ್ಷಗಳಿಂದಲೂ ಇದನ್ನು ನಾವು ಕೇಳುತ್ತಲೇ ಬರುತ್ತಿದ್ದೇವೆ. ಮನುಷ್ಯನ ಆರೋಗ್ಯ ಚನ್ನಾಗಿ ಇದ್ದರೆ ಜೀವನದಲ್ಲಿ … Read more

ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?

ಮನುಷ್ಯನ ದೇಹದ ಪ್ರತಿಯೊಂದು ಭಾಗಕ್ಕೂ ಬಹಳ ಪ್ರಾಮುಖ್ಯತೆ ಇದೆ. ದೇಹದ ದೊಡ್ಡ ಅಂಗಾಂಗದಿಂದ ಬಹಳ ಚಿಕ್ಕ ಅಂಗಾಂಗದವರೆಗೂ ಪ್ರತಿಯೊಂದು ಅಂಗದ ಕಾರ್ಯವೂ ಮಹತ್ವದ್ದಾಗಿದೆ. ಯಾವುದೇ ಅಂಗಾಂಗವನ್ನು ಕಡೆಗಣಿಸುವಂತಿಲ್ಲ. ನಮ್ಮ ದೇಹದ ಆರೋಗ್ಯಕರ ಕ್ರಿಯೆಯನ್ನು ಕಾಪಾಡುವುದರಲ್ಲಿ ರಕ್ತನಾಳಗಳು ನಮ್ಮ ದೇಹದ ಪ್ರತಿಯೊಂದು ಅಂಗಾಂಗಳಿಗೆ ರಕ್ತ ಸರಬರಾಜಿನ ಕೆಲಸ ಮಾಡುವುದು. ಆದರೆ ಕೆಲವೊಂದು ಸಲ ರಕ್ತನಾಳಗಳು ಉಬ್ಬಿಕೊಂಡು, ಗಂಟು ಕಟ್ಟಿಕೊಂಡಿರುವುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುವುದು ಕಾಲಿನಲ್ಲಿ. ನಿಂತುಕೊಂಡೇ ಕೆಲಸ ಮಾಡುವುದು ಉಬ್ಬಿಕೊಂಡಿರುವ ರಕ್ತನಾಳಗಳ ಮೇಲೆ ಪರಿಣಾಮ ಬೀರುವುದು. WhatsApp … Read more

ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ

ನಮ್ಮಲ್ಲಿ ಹೆಚ್ಚಿನವರು ಕನಿಷ್ಠ ಕೆಲವು ಹೃದಯ ಸಮಸ್ಯೆಗಳು, ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳನ್ನು ಹೊಂದಿದ್ದಾರೆ. ಆದರೆ ಮೆದುಳಿನ ರಕ್ತನಾಳದ ಬಗ್ಗೆ ಯಾರನ್ನಾದರೂ ಕೇಳಿದಾಗ ಅವರಿಗೆ ಅದರ ಬಗ್ಗೆ ಅರಿವಿರೋದಿಲ್ಲ. WhatsApp Group Join Now ನಮ್ಮಲ್ಲಿ ಅನೇಕರಿಗೆ ಈ ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಿಳಿದಿರುತ್ತದೆ ಆದರೆ ಮೆದುಳಿನ ರಕ್ತನಾಳದ ಸಮಸ್ಯೆಯ ಬಗ್ಗೆ ಅಷ್ಟೊಂದು ಮಾಹಿತಿ ಇಲ್ಲ. ಅನೇಕ ಜನರು ತಮ್ಮ ಇಡೀ ಜೀವನವನ್ನು ತಮಗೆ ಅದು ಇದೆ ಎಂದು ತಿಳಿಯದೆ ಬದುಕುತ್ತಾರೆ. ಇತರರು ಮೆದುಳಿನ ನರ … Read more

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು

ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. WhatsApp Group Join Now ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. … Read more

ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ

ಗೃಹಲಕ್ಷ್ಮಿ ಯೋಜನೆಯಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಆರೋಪದ ನಡುವೆ, ಪ್ರಕರಣವನ್ನು ತಕ್ಷಣವೇ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ ಎಂದು ಅವರು ಆರೋಪಿಸಿದರು. WhatsApp Group Join Now ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ನಕಲಿ ಬ್ಯಾಂಕ್ ಖಾತೆಗಳ ಮೂಲಕ ನಡೆದಿರುವ ವಂಚನೆಯನ್ನು ರಾಜ್ಯ ಸರ್ಕಾರವಲ್ಲ, ಸಿಐಜಿ ಪತ್ತೆಹಚ್ಚಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಫಲಾನುಭವಿಗಳ ಹಣ … Read more

ಆಕ್ಸಿಡೆಂಟ್‌ ಆದಾಗ ವಿನೀಶ್‌ ಕಾರ್‌ ಡ್ರೈವ್‌ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್‌

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರದಂದು ಈ ಘಟನೆ ನಡೆದಿರುವುದಾಗಿ ವರದಿಯಾಗಿತ್ತು. WhatsApp Group Join Now ವಿನೀಶ್ ಅವರೇ ಕಾರು ಚಲಾಯಿಸುತ್ತಿದ್ದರು ಮತ್ತು ಅಪಘಾತದ ಬಳಿಕ ಸ್ಥಳೀಯರೊಂದಿಗೆ ವಾಗ್ವಾದ ನಡೆದಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಈ ಎಲ್ಲಾ ವಿಚಾರದ ಬಗ್ಗೆ ನಟ ದರ್ಶನ್ … Read more

ಒಂದೂವರೆ ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ನಾಲ್ಕು ತಿಂಗಳ ಗರ್ಭಿಣಿ!

ಕಲಬುರಗಿ ಜಿಲ್ಲೆಯ (Kalburgi)ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಗುರುವಾರ ಅತ್ಯಂತ ಮನಕಲಕುವ (Crime) ಘಟನೆಯೊಂದು ನಡೆದಿದೆ. ಒಂದೂವರೆ ವರ್ಷದ ಹಸುಗೂಸಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತವೊಂದು ಸಂಭವಿಸಿದೆ. WhatsApp Group Join Now ಅಂಬಿಕಾ (25) ಹಾಗೂ ಆಕೆಯ ಒಂದೂವರೆ ವರ್ಷದ ಮುದ್ದಾದ ಪುತ್ರ ಆರಾಧ್ಯ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತ ಮಹಿಳೆ ಅಂಬಿಕಾಗೆ ಮೂರು ವರ್ಷಗಳ ಹಿಂದೆಯಷ್ಟೇ ವೀರಭದ್ರಪ್ಪ ಎಂಬುವವರ ಜೊತೆ ವಿವಾಹವಾಗಿತ್ತು. ದಂಪತಿಗೆ ಒಂದೂವರೆ ವರ್ಷದ ಗಂಡು ಮಗನಿದ್ದನು. … Read more

ಪವಿತ್ರ ಕ್ಷೇತ್ರದಲ್ಲಿ ಹೇಳುತ್ತಿದ್ದೇನೆ, ಡಿಕೆಶಿ ಜೊತೆ ಆತ್ಮೀಯತೆ ಆರೋಪಕ್ಕೆ ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಅಡ್ಡಮತದಾನ, ಧರ್ಮಸ್ಥಳ ಆಣೆ ಪ್ರಮಾಣಗಳಿಂದ ಸೃಷ್ಟಿಯಾಗಿದ್ದ ವಿವಾದಕ್ಕೆ ತೆರೆ ಎಳೆಯು ಪ್ರಯತ್ವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಡಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ, ಹಿಂದೂಗಳ ರಕ್ಷಣೆ, ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಬರಲು ಪ್ರಾರ್ಥನೆ ಮಾಡಿದ್ದೇನೆ ಎಂದಿದ್ದಾರೆ. WhatsApp Group Join Now ಇದೇ ವೇಳೆ ಸಿಎಂ ಡಿಕೆ ಶಿವಕುಮಾರ್ ಜೊತೆ ಆತ್ಮೀಯತೆ ಇದೆ ಅನ್ನೋ ಆರೋಪಗಳಿಗೆ ಬಿವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಜೊತೆ ನನಗೆ ಯಾವುದೇ … Read more