ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ

ಗಣೇಶ ಹಬ್ಬಕ್ಕೆಂದು ಊರಿಗೆ ಹೋಗಿ ಇಂದು ಬೆಳಗ್ಗೆ ಬೆಂಗಳೂರಿಗೆ (Bengaluru) ವಾಪಸ್ ಆಗ್ತಿದ್ದವರು ರಸ್ತೆ ಮಧ್ಯೆಗೆ ಹೆಣವಾಗಿದ್ದಾರೆ. ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. WhatsApp Group Join Now ಮತ್ತೊಂದು ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಡ-ಹೆಂಡತಿ, ಮಗಳ ದುರಂತ ಅಂತ್ಯ … Read more

ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್‌ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!

ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. WhatsApp Group Join Now ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Read more

16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

ಸೆಪ್ಟೆಂಬರ್ 16 ಬುಧವಾರದಂದು ವಿಘ್ನವಿನಾಯಕ ಅನುಗ್ರಹದಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 16 ಬುಧವಾರ ವಿಘ್ನವಿನಾಯಕನಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. WhatsApp Group Join Now ಮೇಷ ರಾಶಿ : ಮೇಷ ರಾಶಿಯವರಿಗೆ ಸೆಪ್ಟೆಂಬರ್ 16 ಮಿಶ್ರ ದಿನ. ಈ ದಿನ ಕೆಲವು ಸವಾಲಿನ ಸಂದರ್ಭಗಳನ್ನು ಎದುರಿಸಬಹುದು. ಅದು ಮಾನಸಿಕ ಅಶಾಂತಿಯನ್ನು ತರಲಿದೆ. ಹೀಗಾಗಿ ಈ ದಿನ ಯಾವುದೇ ವಿಷಯದಲ್ಲಿ ತಾಳ್ಮೆಯನ್ನು ಕಾಯ್ದುಕೊಳ್ಳುವುದು ತುಂಬಾ ಮುಖ್ಯ. ಹಣಕಾಸಿನ … Read more

ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!

ವಿಶ್ವಾದ್ಯಂತ ಕ್ಯಾನ್ಸರ್ ಸಂಬಂಧಿತ ಸಾವುಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೊದಲ ಸ್ಥಾನದಲ್ಲಿದ್ದು, ಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಅತಿ ಹೆಚ್ಚು ಜೀವಹಾನಿಗೆ ಕಾರಣವಾಗುತ್ತಿದೆ. ಆರಂಭಿಕ ಹಂತದಲ್ಲಿ ಇದರ ಲಕ್ಷಣಗಳು ಸುಲಭವಾಗಿ ಪತ್ತೆಯಾಗದಿರುವುದು ರೋಗದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. WhatsApp Group Join Now ಕಾಯಿಲೆ ಉಲ್ಬಣಿಸಿದ ನಂತರ ಚಿಕಿತ್ಸಾ ಆಯ್ಕೆಗಳು ಕ್ಷೀಣಿಸುವುದರಿಂದ, ದೈನಂದಿನ ಜೀವನಶೈಲಿಯಲ್ಲಿ ಅರಿವು ಮೂಡಿಸಿಕೊಳ್ಳುವುದು ಹಾಗೂ ಮುಂಚಿತವಾಗಿಯೇ ತಪಾಸಣೆಗೆ ಒಳಗಾಗುವುದು ಅತ್ಯಂತ ನಿರ್ಣಾಯಕವಾಗಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ನಾವು ನಿರುಪದ್ರವಿ ಎಂದು ಭಾವಿಸುವ ದೈನಂದಿನ ಸಣ್ಣಪುಟ್ಟ … Read more

ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?

ಒಂದೇ ಕುಟುಂಬದ ನಾಲ್ವರ ಸಜೀವ ದಹನಕ್ಕೆ ಮನೆಯಲ್ಲಿದ್ದ ಫ್ರಿಡ್ಜ್ (Fridge) ಕಾರಣ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಬಳಿಕ ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡಿದ್ದು, ಭೀಕರ ಅಗ್ನಿಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಈ ಘಟನೆ ಸಂಭವಿಸಿದೆ. WhatsApp Group Join Now ಫ್ರಿಡ್ಜ್ ಪಕ್ಕದಲ್ಲೇ ಮಲಗಿದ್ರು ನಾಲ್ವರು! ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣದಲ್ಲೇ ಮನೆ ಹೊತ್ತಿ ಉರಿದಿದೆ. ಮಹಿಳೆಯರ ಸಾವಿನ ದುರಂತಕ್ಕೆ … Read more

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!

ರಾಜ್ಯದ ಬಡ ಜನರಿಗೆ ಆಹಾರ ಭದ್ರತೆ ಒದಗಿಸುವ ‘ಅನ್ನಭಾಗ್ಯ’ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ದೊಡ್ಡ ತಾಂತ್ರಿಕ ಸಮಸ್ಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಪರಿಹಾರ ಕಂಡುಕೊಂಡಿದೆ. ಬೆರಳಚ್ಚು (Biometric) ಸರಿಯಾಗಿ ಹೊಂದಾಣಿಕೆಯಾಗದೆ ನ್ಯಾಯಬೆಲೆ ಅಂಗಡಿಗಳಿಂದ ಬರಿಗೈಯಲ್ಲಿ ವಾಪಸ್ ಹೋಗುತ್ತಿದ್ದ ಹಿರಿಯ ನಾಗರಿಕರು ಮತ್ತು ದುಡಿಯುವ ವರ್ಗದ ಜನರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬೆರಳಚ್ಚು ನೀಡುವ ನಿಯಮದಿಂದ ವಿನಾಯಿತಿ ನೀಡಲು ಮುಂದಾಗಿದೆ. WhatsApp Group Join Now ಅಲ್ಲದೆ, 75 ವರ್ಷ ಮೇಲ್ಪಟ್ಟ ಹಿರಿಯ … Read more

ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!

ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ವೃತ್ತಿ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದ ದೃಷ್ಟಿಯಿಂದ ಇಂದು ಯಾವ ರಾಶಿಯವರಿಗೆ ಅದೃಷ್ಟ ಬೆಂಬಲ ನೀಡಲಿದೆ? ಯಾವ ರಾಶಿಯವರು ಹೆಚ್ಚು ಜಾಗರೂಕರಾಗಿರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. WhatsApp Group Join Now 2026 ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ದಿನವಿಡೀ ಚಾಲ್ತಿಯಲ್ಲಿರುವ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ … Read more

ಬೈಕ್‌ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!

ಕ್ಷಣ ಮಾತ್ರದಲ್ಲಿ ನಡೆದ ಸರಣಿ ಅಪಘಾತವೊಂದು ಇಬ್ಬರ ಜೀವ ಬಲಿ ಪಡೆದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಬೆನ್ನಲ್ಲೇ ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. WhatsApp Group Join Now ಕಡೂರು ಕಡೆಯಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಎರಡೂ ಬೈಕ್‌ಗಳ ಸವಾರರು ನಿಯಂತ್ರಣ ಕಳೆದುಕೊಂಡು … Read more

ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. WhatsApp Group Join Now ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಕೊಡಗು ಸೇರಿದಂತೆ ಪ್ರಮುಖ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ … Read more

ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ

ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ. WhatsApp Group Join Now ಮೇಷ ರಾಶಿ : ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಕೈಗೊಳ್ಳುವುದು ಅಗತ್ಯವಾಗಿ ಇರುತ್ತದೆ. ವೃಷಭ ರಾಶಿ … Read more