ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ

ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. WhatsApp Group Join Now ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ … Read more

ಕೇವಲ ಎದೆನೋವಷ್ಟೇ ಅಲ್ಲ, ಕೈಬೆರಳುಗಳ ಈ ಬದಲಾವಣೆಗಳೂ ಹೃದಯದ ಕಾಯಿಲೆಯ ಸಂಕೇತ!

ಹೃದಯದ ಆರೋಗ್ಯ ಏರುಪೇರಾದಾಗ ನಮಗೆ ತಕ್ಷಣ ನೆನಪಿಗೆ ಬರುವುದು ಎದೆನೋವು, ಉಸಿರಾಟದ ತೊಂದರೆ ಅಥವಾ ವಿಪರೀತ ಬೆವರುವಿಕೆ. ಆದರೆ, ಹೃದಯದ ಕಾಯಿಲೆಗಳು ತಕ್ಷಣಕ್ಕೆ ದೊಡ್ಡ ಮಟ್ಟದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅವು ದೇಹದಲ್ಲಿ ಸಣ್ಣ ಸಣ್ಣ ಲಕ್ಷಣಗಳ ಮೂಲಕ ಮುನ್ಸೂಚನೆ ನೀಡುತ್ತಿರುತ್ತವೆ. ಆಶ್ಚರ್ಯಕರ ಸಂಗತಿಯೆಂದರೆ, ನಮ್ಮ ಹೃದಯದ ಆರೋಗ್ಯ ಹೇಗಿದೆ ಎಂಬುದನ್ನು ನಮ್ಮ ಕೈಗಳು ಮತ್ತು ಕೈಬೆರಳುಗಳು ಮುಂಚಿತವಾಗಿಯೇ ತೋರ್ಪಡಿಸುತ್ತವೆ! WhatsApp Group Join Now ಹೃದಯ ರೋಗ ತಜ್ಞರ ಪ್ರಕಾರ, ರಕ್ತಪರಿಚಲನೆಯಲ್ಲಿ ವ್ಯತ್ಯಾಸವಾದಾಗ ಅಥವಾ ಹೃದಯದ ಒಳಪದರದಲ್ಲಿ ಸೋಂಕು … Read more

ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ.? ಇಲ್ಲಿದೆ ಅಚ್ಚರಿಯ ಮಾಹಿತಿ.!

ಬೆಳ್ಳುಳ್ಳಿ (Garlic) ಕೇವಲ ಅಡುಗೆಯ ರುಚಿ ಹೆಚ್ಚಿಸುವ ಸಾಂಬಾರ ಪದಾರ್ಥವಲ್ಲ, ಅದೊಂದು ಅದ್ಭುತ ಔಷಧೀಯ ಗುಣಗಳ ಗಣಿ. ಭಾರತೀಯ ಅಡುಗೆ ಮನೆಗಳಲ್ಲಿ ಶತಶತಮಾನಗಳಿಂದಲೂ ಬೆಳ್ಳುಳ್ಳಿಗೆ ವಿಶೇಷ ಸ್ಥಾನವಿದೆ. ಆದರೆ, ಪ್ರತಿದಿನ ನಿಯಮಿತವಾಗಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ನಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ? ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು? ಇದರ ಅಡ್ಡಪರಿಣಾಮಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. WhatsApp Group Join Now 1. ರೋಗನಿರೋಧಕ ಶಕ್ತಿ ಹೆಚ್ಚಳ (Boosts Immunity)ಬೆಳ್ಳುಳ್ಳಿಯಲ್ಲಿ ‘ಅಲಿಸಿನ್’ (Allicin) ಎಂಬ ಶಕ್ತಿಶಾಲಿ ಜೈವಿಕ … Read more

ಲೈಂಗಿಕ ಕ್ರಿಯೆ’ಯ ನಂತರ ಮರೆತೂ ಈ ತಪ್ಪುಗಳನ್ನು ಮಾಡಬೇಡಿ; ಸೋಂಕಿನ ಅಪಾಯ ಗ್ಯಾರಂಟಿ!,,

ಸಂಭೋಗ ಎಂಬುದು ಕೇವಲ ಎರಡು ಶರೀರಗಳ ಮಿಲನವಲ್ಲ, ಇದು ದಂಪತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಒಂದು ಪ್ರಕ್ರಿಯೆಯಾಗಿದೆ. ಇತ್ತೀಚಿನ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಗಳಿಂದಾಗಿ ಅನೇಕರಲ್ಲಿ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತಿರುವುದನ್ನು ಕಾಣಬಹುದು. ಆದರೆ, ಆರೋಗ್ಯಕರ ಲೈಂಗಿಕ ಜೀವನದಷ್ಟೇ ಶೃಂಗಾರದ ನಂತರದ ನೈರ್ಮಲ್ಯ ಮತ್ತು ಸುರಕ್ಷತೆಯೂ ಅಷ್ಟೇ ಮುಖ್ಯವಾಗಿದೆ. WhatsApp Group Join Now ಸಂಭೋಗದ ನಂತರ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಸೋಂಕುಗಳ (Infections) ಅಪಾಯವನ್ನು ಹೆಚ್ಚಿಸುತ್ತವೆ. ಹಾಗಾದರೆ ಶೃಂಗಾರದ ನಂತರ … Read more

ಕೃಷ್ಣಾ ನದಿಯಲ್ಲಿ ಮುಳುಗಿ 7 ವರ್ಷದ ಬಾಲಕ ಸಾ*ವು – ರಕ್ಷಿಸಲು ಹೋದ ತಾಯಿ ಗಂಭೀರ!

ಚಿಕ್ಕೋಡಿ: ಕೃಷ್ಣಾ ನದಿ ದಡದಲ್ಲಿ ಆಟವಾಡುತ್ತಿದ್ದ ಏಳು ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಯಬಾಗ ತಾಲ್ಲೂಕಿನ ಶಿರಗೂರ ಗ್ರಾಮದ (Belagavi crime) ಸಮೀಪ ನಡೆದಿದೆ. WhatsApp Group Join Now ಶಿರಗೂರದಲ್ಲಿ ತಾಯಿಯೊಂದಿಗೆ ವಾಸವಿದ್ದ ಪ್ರಣವ ಸುನೀಲ ಕಾಂಬಳೆ (7) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಪೂಜಾ ಅವರು ಪುತ್ರ ಪ್ರಣವ್‌ ಜೊತೆಗೆ ಬಟ್ಟೆ ಒಗೆಯಲು ಕೃಷ್ಣಾ ನದಿಗೆ ತೆರಳಿದ್ದರು. ಈ ವೇಳೆ ತಾಯಿಯೊಂದಿಗೆ ಹೋಗಿದ್ದ ಬಾಲಕ ಪ್ರಣವ ನದಿಯ ನೀರಿನಲ್ಲಿ ಆಟವಾಡುತ್ತಿದ್ದಾಗ … Read more

ನಿಮ್ಮ ಪತ್ನಿಯ ಹೆಸರಿನಲ್ಲಿ ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಠೇವಣಿ ಇಟ್ಟರೆ ಎರಡು ವರ್ಷಗಳಲ್ಲಿ ನಿಮಗೆ ಎಷ್ಟು ಸಿಗುತ್ತದೆ?

ಪೋಸ್ಟ್ ಆಫೀಸ್‌ನ ಟೈಮ್ ಡಿಪಾಸಿಟ್ (TD) ಯೋಜನೆಗಳು ಸುರಕ್ಷಿತ ಹೂಡಿಕೆ ಆಯ್ಕೆಗಳಲ್ಲಿ ಪ್ರಮುಖ ಸ್ಥಾನ ಹೊಂದಿವೆ. ಷೇರು ಮಾರುಕಟ್ಟೆ ಅಥವಾ ಇತರೆ ಅಪಾಯದ ಹೂಡಿಕೆಗಳಿಗಿಂತ ಖಚಿತ ಆದಾಯ ಬಯಸುವವರಿಗೆ ಈ ಯೋಜನೆಗಳು ಉತ್ತಮ ಪರ್ಯಾಯವಾಗಿವೆ. ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳು ಫಿಕ್ಸ್ಡ್ ಡಿಪಾಸಿಟ್ ಬಡ್ಡಿದರಗಳನ್ನು ಕಡಿಮೆ ಮಾಡುತ್ತಿರುವ ಸಂದರ್ಭದಲ್ಲಿ, ಪೋಸ್ಟ್ ಆಫೀಸ್ ಯೋಜನೆಗಳು ಹೂಡಿಕೆದಾರರ ಗಮನ ಸೆಳೆಯುತ್ತಿವೆ. WhatsApp Group Join Now ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರದಲ್ಲಿ ಕಡಿತ ಮಾಡಿದ ನಂತರ ಹಲವು … Read more

ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡ ಕಲ್ಲಡ್ಕ ಪ್ರಭಾಕರ್ ಭಟ್ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಹೇಳುವ ಮೂಲಕ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ತಾವು ಇಷ್ಟು ದಿನಗಳ ಕಾಲ ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ … Read more

ಎಚ್ಚರ!! ರಾತ್ರಿ ಹೊತ್ತು ಕಾಣುವ ಈ ಲಕ್ಷಣಗಳು ಕಿಡ್ನಿ ವೈಫಲ್ಯದ ಸಂಕೇತವಾಗಿಬಹುದು!

ಮೂತ್ರಪಿಂಡದ ವೈಫಲ್ಯಕ್ಕೂ ಮುನ್ನವೇ ದೇಹದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತವೆ. ರಾತ್ರಿ ಮಲಗುವಾಗ ಕಾಣಿಸಿಕೊಳ್ಳುವ ಕೆಲವು ಲಕ್ಷಣಗಳು ಕಿಡ್ನಿ ವೈಫಲ್ಯದ ಮುನ್ಸೂಚನೆಯಾಗಿರುತ್ತವೆ. ರಾತ್ರಿ ಹೊತ್ತಿನಲ್ಲಿ ಅತಿಯಾದ ಮೂತ್ರ ವಿಸರ್ಜನೆ ಮಾಡುವುದು ಕಿಡ್ನಿ ಸಮಸ್ಯೆಯ ಲಕ್ಷಣವಾಗಿದೆ. WhatsApp Group Join Now ಈ ರೋಗಲಕ್ಷಣವನ್ನು ನಿರ್ಲಕ್ಷಿಸಬೇಡಿ. ಮೂತ್ರಪಿಂಡವು ದೇಹದ ಅತ್ಯಗತ್ಯ ಅಂಗವಾಗಿದೆ. ಇದು ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತದೆ. ಮೂತ್ರಪಿಂಡವಿಲ್ಲದೆ ದೇಹವು ಕಾರ್ಯನಿರ್ವಹಿಸುವುದು ಕಷ್ಟ. ಕಿಡ್ನಿ ಸರಿಯಾಗಿ ಕೆಲಸ ಮಾಡದಿದ್ದರೆ ಹಲವು ಗಂಭೀರ ಕಾಯಿಲೆಗಳು ಬರಬಹುದು, ಅದಕ್ಕಾಗಿಯೇ ಕಿಡ್ನಿಯನ್ನು … Read more

ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ಮೋಸದ ಜಾಲ: ನಿಮ್ಮ ವಾಹನ ಇಂಧನ ಸಾಮರ್ಥ್ಯವನ್ನೂ ಚೆಕ್ ಮಾಡಿಕೊಳ್ಳಿ

ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇದರ ನಡುವೆ ಪೆಟ್ರೋಲ್ ವಿಚಾರದಲ್ಲಿ ಹೊಸದೊಂದು ವಿಚಾರ ವೈರಲ್ ಆಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಥಳೀಯ ಪೆಟ್ರೋಲ್ ಪಂಪ್‌ವೊಂದರಲ್ಲಿ ಕೇವಲ 45 ಲೀಟರ್ ಗರಿಷ್ಠ ಟ್ಯಾಂಕ್ ಸಾಮರ್ಥ್ಯದ ವಾಹನದಲ್ಲಿ ಸುಮಾರು 52 ಲೀಟರ್ ಇಂಧನ ತುಂಬಿಸಲಾಗಿದೆ ಎಂದು ತೋರಿಸಿರುವ ಬಿಲ್‌ವೊಂದು ವೈರಲ್ ಆಗಿದೆ. WhatsApp Group Join Now ಹೊಸ ಕಾರು ಖರೀದಿ ಮಾಡಿದ ಮಾಲೀಕರೊಬ್ಬರು ಪೆಟ್ರೋಲ್ ಪಂಪ್‌ನಲ್ಲಿ ಸಿಬ್ಬಂದಿ ಕೊಟ್ಟ ಬಿಲ್ ನೋಡಿ ಶಾಕ್ ಆಗಿದ್ದಾರೆ. ಕಾರು … Read more

ಅಪ್ಪನಲ್ಲ ರೀ ಅಸುರ! : ಊಟ ಸಿಲುಕಿ ಮಗು ಸಾವನ್ನಪ್ಪಿದೆ ಎಂದಿದ್ದ ಪಾಪಿ ತಂದೆಯ ನೀಚತನ ಬಯಲು!

ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದ್ದ ಪ್ರಕರಣದಲ್ಲಿ, ಕಳೆದ ಮೂರು ತಿಂಗಳಿನಿಂದ ಮಗುವಿನ ಮೇಲೆ ನಡೆದಿದ್ದ ಭೀಕರ ದೈಹಿಕ ದೌರ್ಜನ್ಯ ಹಾಗೂ ಕೊಲೆ (Crime) ಸಂಚಿನ ರಹಸ್ಯ ಈಗ ಬಯಲಾಗಿದೆ. WhatsApp Group Join Now ಹೊಡೆದು ಕೊಂದ ಸಾಕು ತಂದೆ ಕೇವಲ ಒಂದೂವರೆ ವರ್ಷದ ಕಂದಮ್ಮ ಆರ್ಶಿದ್‌ ಎಂಬ ಮಗುವನ್ನು ಆತನ ಸಾಕುತಂದೆ ಹೊಡೆದು ಕೊಂದಿದ್ದು, ಹೆತ್ತ ತಾಯಿ ಮೂಕಪ್ರೇಕ್ಷಕಳಾಗಿ ನಿಂತಿದ್ದಳು ಎನ್ನಲಾಗಿದೆ. ಈ ಘೋರ ಘಟನೆಯು ಕೇರಳದ ರಾಜಧಾನಿ ತಿರುವನಂತಪುರಂನಿಂದ … Read more