ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್‌ ವಾಗ್ದಾಳಿ

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು … Read more

12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್-‌ ಪತಿಯಿಂದ್ಲೇ ಪತ್ನಿ ಕೊನೆಯುಸಿರು!

ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿ ನಡುವೆ ಅನುಮಾನದ ಕಿಚ್ಚು ಹೊತ್ತಿಕೊಂಡಿದ್ದು, ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. WhatsApp Group Join Now ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ. ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. 7 ವರ್ಷಗಳ … Read more

‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India), ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ತನ್ನ ಶಾಖೆಗಳಲ್ಲಿ 2,273 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದೆ. WhatsApp Group Join Now ಇವುಗಳಲ್ಲಿ 2,050 ನಿಯಮಿತ ಹುದ್ದೆಗಳು ಮತ್ತು 223 ಬ್ಯಾಕ್‌ಲಾಗ್ ಹುದ್ದೆಗಳು. ಈಗಾಗಲೇ ಪ್ರಾರಂಭವಾಗಿರುವ ಅರ್ಜಿ ಪ್ರಕ್ರಿಯೆಯನ್ನು ಮತ್ತಷ್ಟು ವಿಸ್ತರಿಸುವ ಅಧಿಸೂಚನೆಯನ್ನು ಬ್ಯಾಂಕ್ ಇತ್ತೀಚೆಗೆ ಹೊರಡಿಸಿದೆ. … Read more

ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. WhatsApp Group Join Now ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 451ರಲ್ಲಿ “ಕೃತಕ ಬುದ್ಧಿಮತ್ತೆ (ಎಐ) ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆ … Read more

ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!

ಮನೆಯ ಶೂ ರ್ಯಾಕ್‌ಗಳಲ್ಲಿ ಅಥವಾ ಹೂವಿನ ಪಾಟ್‌ಗಳೊಳಗೆ ಮನೆ ಬೀಗದ ಕೀಲಿಯನ್ನು ಇಟ್ಟು ಹೋಗುವ ಮನೆ ಮಾಲೀಕರೇ ಎಚ್ಚರಿಕೆ ವಹಿಸಿ. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಅಕಸ್ಮಾತ್ತಾಗಿ ಕೀ ಕೈಗೆ ಸಿಕ್ಕರೆ ಮನೆ ಕಳ್ಳತನವಾಗುವುದು ಖಚಿತ ಎನ್ನುವುದನ್ನು ಈ ಪ್ರಕರಣ ಸ್ಪಷ್ಟ ಉದಾಹರಣೆಯಾಗಿದೆ. WhatsApp Group Join Now ಬಾಡಿಗೆ ಮನೆ ಹುಡುಕಲು ಬಂದವನೇ ಕಳ್ಳ! ಬಾಡಿಗೆ ಮನೆ ಹುಡುಕಲು ಬಂದ ಫೋಟೋಗ್ರಾಫರ್‌ ಒಬ್ಬನೇ ಮನೆ ಕಳ್ಳನಾಗಿ ಬದಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ … Read more

ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!

ಲಂಚ ಪಡೆದು ಜೈಲು ಪಾಲಾದ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿಯನ್ನು ನೋಡಲು ರೈತ ವಿಶುಕುಮಾರ್ ಜೈಲಿಗೆ ಭೇಟಿ ನೀಡಿದ್ದಾರೆ. ತನ್ನ ಶ್ರೀಗಂಧದ ಮರಕ್ಕೆ ಕಡಿಮೆ ಬೆಲೆ ನಿಗದಿಪಡಿಸಿದ್ದ ಅಧಿಕಾರಿಗೆ ಸೊಳ್ಳೆಬತ್ತಿ, ಬ್ರೆಡ್ ನೀಡಿ, ವ್ಯಂಗ್ಯವಾಗಿ ಪ್ರತಿಭಟಿಸಿ, ಸಾರ್ವಜನಿಕವಾಗಿ ಮಾನ ಹರಾಜು ಹಾಕಿದ್ದಾರೆ. WhatsApp Group Join Now ಸಾಮಾನ್ಯವಾಗಿ ಜೈಲಿನಲ್ಲಿರುವ ಬಂಧು-ಮಿತ್ರರನ್ನು ನೋಡಲು ಹೋಗುವವರು ಹಣ್ಣು-ಹಂಪಲು ತೆಗೆದುಕೊಂಡು ಹೋಗುವುದು ಸಹಜ. ಆದರೆ, ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಮುಂದೆ ಮಂಗಳವಾರ ನಡೆದ ದೃಶ್ಯ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಲಂಚ ಸ್ವೀಕರಿಸುವಾಗ … Read more

ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!

ಆಸ್ತಿ ವಿವಾದಕ್ಕೆ ತಂದೆಯನ್ನೇ ಮಕ್ಕಳು ಹತ್ಯೆ ಮಾಡಿದ ಭೀಕರ ಘಟನೆ ಸಿಲಿಕಾನ್ ಸಿಟಿಯ ಇಂದಿರಾನಗರದಲ್ಲಿ ನಡೆದಿದೆ. ಇಂದಿರಾನಗರದ ದೂಪನಹಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ತಂದೆ ಮತ್ತು ಮಕ್ಕಳ ನಡುವೆ ಆಸ್ತಿಯ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. WhatsApp Group Join Now ಮೃತರನ್ನು ಮುನಿಕೃಷ್ಣಪ್ಪ (70) ಎಂದು ಗುರುತಿಸಲಾಗಿದ್ದು, ಅವರು ಬಿಎಂಟಿಸಿ ಸಂಸ್ಥೆಯ ನಿವೃತ್ತ ಕಂಡಕ್ಟರ್ ಆಗಿದ್ದರು. ಆಸ್ತಿ ವಿವಾದವೇ ಕೊಲೆಗೆ ಕಾರಣ ಮುನಿಕೃಷ್ಣಪ್ಪ ಅವರು ಕೋಟ್ಯಾಂತರ ಮೌಲ್ಯದ ಆಸ್ತಿ ಹೊಂದಿದ್ದು, … Read more

Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ತೀರ್ಥಹಳ್ಳಿ ಸಿಪ್ಪೆಗೋಟು ₹ ₹ ದಾವಣಗೆರೆ ಸಿಪ್ಪೆಗೋಟು ₹ ₹ ಬೆಳ್ತಂಗಡಿ ಬೇರೆ ₹ ₹ ಯಲ್ಲಾಪುರ ಕೋಕಾ ₹ ₹ ಯಲ್ಲಾಪುರ ಚಾಲಿ ₹ ₹ ಹೊಳಲ್ಕೆರೆ ಸಿಪ್ಪೆಗೋಟು ₹ ₹ ಕೊಪ್ಪ ರಾಶಿ ₹ ₹ ಬೆಳ್ತಂಗಡಿ ಹೊಸ ವೆರೈಟಿ ₹ ₹ ಸಾಗರ ಸಿಪ್ಪೆಗೋಟು ₹ ₹ ಭದ್ರಾವತಿ ಸಿಪ್ಪೆಗೋಟು ₹ ₹ ಕುಮಟಾ ಚಾಲಿ ₹ ₹ ಯಲ್ಲಾಪುರ ಬಿಳೆಗೋಟು ₹ … Read more

ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್ ಮಾಡಿದ್ದಾನೆ. WhatsApp Group Join Now ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ … Read more

Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಪ್ರಯಾಣಕ್ಕೆ ಸಂಬಂಧಿಸಿ ಇಂದು ಅದೃಷ್ಟಕಾರಕ ದಿನ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಇದು ಉದ್ಯಮ ಸಂಸ್ಥೆಗಳಿಗೆ ನೀಡಿದ ಸಾಲದ ಮೊತ್ತವಾಗಿರಬಹುಗು, ಅದರ ಮರುಪಾವತಿಯನ್ನು ನೀವು ಇಂದು ನಿರೀಕ್ಷಿಸಬಹುದು. ಈ ಹಣವನ್ನು ನೀವು ವ್ಯವಹಾರ ವೃದ್ಧಿಗಾಗಿ ವಿನಿಯೋಗಿಸಲು ಬಯಸುವಿರಿ ಮತ್ತು ಅದು ಸಾಧ್ಯವಾಗಲಿದೆ. ಶೇರು ಮತ್ತು ಬಂಡವಾಳ ಪತ್ರ ಮುಂತಾದವುಗಳಿಂದ ಬರುವ ಲಾಭವು ಅಧಿಕವಾಗಿರುವುದರಿಂದ ಇವುಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ. ಮನೆಯಲ್ಲಿ, ಖುಷಿಯ ಸಂದರ್ಭಗಳನ್ನು ಅಥವಾ ಸಣ್ಣ ಪ್ರವಾಸವನ್ನು ಆಚರಿಸಲು … Read more