ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್
ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. WhatsApp Group Join Now ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ … Read more