ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ

ಪುರುಷರಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ವಿದೇಶದಲ್ಲಿ ನಡೆದಿರುವ ಇತ್ತೀಚಿನ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.ಸ್ತನ ಕ್ಯಾನ್ಸರ್‌ಗೆ ಸಂಬಂಧಿಸಿದ ಸುಮಾರು 2,500ಕ್ಕೂ ಹೆಚ್ಚು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿರುವ ಟೆಕ್ಸಾಸ್ ಎಂ.ಡಿ ಆಯಂಡರ್‌ಸನ್ ಕ್ಯಾನ್ಸರ್ ಕೇಂದ್ರದ ಸಂಶೋಧಕರು ಈ ವಿಷಯ ತಿಳಿಸಿದ್ದಾರೆ. WhatsApp Group Join Now 25 ವರ್ಷಗಳ ಹಿಂದೆ ಪ್ರತಿ ಒಂದು ಕೋಟಿ ಪುರುಷರಲ್ಲಿ 86 ಜನರಿಗೆ ಸ್ತನ ಕ್ಯಾನ್ಸರ್ ಬರುತ್ತಿತ್ತು. ಈಗ ಈ ಪ್ರಮಾಣ 108ಕ್ಕೆ ಏರಿಕೆಯಾಗಿದೆ.ಪುರುಷರಿಗೆ ಹೋಲಿಸಿದಲ್ಲಿ ಮಹಿಳೆಯರಲ್ಲಿ … Read more

Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?

ದೇಹ ದಣಿಗಾದ ಸಾಮಾನ್ಯ ನೀರಿಗಿಂತ ನಿಂಬೆ ಜ್ಯೂಸನ್ನು ದೇಹ ಬಯಸುತ್ತೆ. ಇದು ಮತ್ತೆ ನಮ್ಮನ್ನು ರಿಫ್ರೆಶ್ ಮಾಡುತ್ತೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಅನೇಕರು ಪ್ರತಿ ದಿನ ಬೆಳಿಗ್ಗೆ ಬಿಸಿ ನೀರಿಗೆ ಲಿಂಬೆ ರಸ (Lemon juice) ಸೇರಿಸಿ ಕುಡಿತಾರೆ. ಈ ಲಿಂಬೆ ನೀರು ಆರೋಗ್ಯಕ್ಕೆ ಅಮೃತ. WhatsApp Group Join Now ಆದ್ರೆ ಅದ್ರ ಬಗ್ಗೆ ತಿಳಿದುಕೊಳ್ಳುವ ಅನೇಕ ವಿಷ್ಯವಿದೆ. ಎಲ್ಲವನ್ನೂ ಕಣ್ಣುಮುಚ್ಚಿ ನಂಬುವ ಮೊದಲು ಲಿಂಬೆನೀರಿನ ಬಗ್ಗೆ ಒಂದಿಷ್ಟು ಜ್ಞಾನ ನಿಮಗಿರಲಿ. ಪ್ರತಿ ದಿನ … Read more

ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ

ರಾತ್ರಿ ಪದೇ ಪದೆ ಮೂತ್ರ ವಿಸರ್ಜನೆ ಮಾಡುತ್ತೀರಾ? ಮಧುಮೇಹ ಮಾತ್ರವಲ್ಲ, ಈ 6 ಗಂಭೀರ ಕಾರಣಗಳೂ ಇವೆ! ಹೌದು, ಪದೇ ಪದೇ ನಿದ್ರೆಗೆ ಭಂಗ ಉಂಟಾಗುವುದರಿಂದ ಹಲವು ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ಪ್ರಮುಖ ಕಾರಣವೆಂದರೆ ಆಗಾಗ ಮೂತ್ರ ವಿಸರ್ಜನೆ (Urination Problem) ಮಾಡುವುದು. WhatsApp Group Join Now ಇದರಿಂದ ಸಾಕಷ್ಟು ಜನರು ಬಳಲುತ್ತಿದ್ದಾರೆ. ನಿದ್ರಾಹೀನತೆಯು ಅನೇಕರಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ, ರಾತ್ರಿಯಿಡೀ ಪದೇ ಪದೆ ಮೂತ್ರ ವಿಸರ್ಜನೆ ಮಾಡುವುದನ್ನು ಮಧುಮೇಹದ ಲಕ್ಷಣವೆಂದು … Read more

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಆಗಿರುವ ಬಗ್ಗೆ ಅವರ ತಾಯಿ ಸವಿತಾವರು ಮೊದಲ ಬಾರಿಗೆ ಮಾತನಾಡಿದ್ದು ಬಿಗ್ ಬಾಸ್ ನ ಮೇಲೆ ಬೇಸರವನ್ನ ಹೊರಹಾಕಿದ್ದಾರೆ. ಅಸಲಿಗೆ ರಿಷಾ ಗೌಡ ರವರು ಗಿಲ್ಲಿಯನ್ನ ಹೊಡೆದಿದ್ರು ಕೂಡ ಬಿಗ್ ಬಾಸ್ ಯಾಕೆ ಇನ್ನು ಅವರನ್ನ ಹೊರಗಡೆ ಕಳುಹಿಸಲಿಲ್ಲ. ಈ ವಿಚಾರದಲ್ಲಿ ಡಬಲ್ ಗೇಮ್ ಮಾಡುತ್ತಿದ್ದಾರಾ.? WhatsApp Group Join Now ಕಳೆದ ಬಾರಿಯೇ ಜಗದೀಶ್ ಅವರನ್ನ ತಳ್ಳಿದ್ದಕ್ಕೆ ರಂಜಿತ್ ನ ಹೊರಗಡೆ ಕಳುಹಿಸಿದ್ದರು. ಆದರೆ ಈ ಬಾರಿ … Read more

ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car

ನೀವು ಸೆಕೆಂಡ್ ಹ್ಯಾಂಡ್ ಕಾರನ್ನ ಖರೀದಿ ಮಾಡ್ತಾ ಇದ್ರೆ ಜಾಗ್ರತೆ ವಹಿಸಿ, ಇದೀಗ ದೆಹಲಿಯ ಘಟನೆ ಬಳಿಕ ಈಗ ಐದು ಹೊಸ ನಿಯಮಗಳು ಜಾರಿ ಬಂದಿವೆ. ಒಂದು ವೇಳೆ ಈ ದಾಖಲೆಗಳು ತಪ್ಪಿದ್ರೆ ಕಾರು ನಿಮ್ಮ ಹೆಸರಿಗೂ ಕೂಡ ಆಗುವುದಿಲ್ಲ. ಹಾಗಿದ್ರೆ ಏನು ಆ ಹೊಸ ರೂಲ್ಸ್.? ನೋಡೋಣ WhatsApp Group Join Now ರಾಜಧಾನಿ ದೆಹಲಿಯಲ್ಲಿ ಇತ್ತೀಚಿಗೆ ಸಂಭವಿಸಿದಂತಹ ಕಾರು ಸ್ಪೋಟದಂತಹ ಗಂಭೀರ ಘಟನೆಗಳ ಹಿನ್ನಲೆಯಲ್ಲಿ ಹಳೆಯ ವಾಹನಗಳ ದುರ್ಬಳಕೆಯನ್ನ ತಡೆಯಲು ಸರ್ಕಾರ ಮತ್ತು ಸಾರಿಗೆ … Read more

ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!

ನೀವು ಕೂಡ ಬ್ಯಾಂಕ್ ಲಾಕರ್ ಅನ್ನ ಹೊಂದಿದ್ರೆ ನಿಮಗೊಂದು ಆಘಾತಕಾರಿ ಸುದ್ದಿ ಬಂದಿದೆ. ಯಾವುದೇ ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರಿಗೆ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಆಘಾತಕಾರಿ ಸುದ್ದಿ ನೀಡಿದೆ ಅಂತ ಹೇಳಿದ್ರೆ ತಪ್ಪಾಗಲ್ಲ. ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರು ಭಾರತೀಯ ರಿಸರ್ವ್ ಬ್ಯಾಂಕಿನ ಈ ನಿಯಮವನ್ನ ಕಡ್ಡಾಯವಾಗಿ ತಿಳಿದುಕೊಳ್ಳಬೇಕು.  WhatsApp Group Join Now ಮನೆಯಲ್ಲಿ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನ ಇಟ್ಟುಕೊಂಡರೆ ಅವುಗಳು ಕಳ್ಳತನವಾಗುವ ಸಾಧ್ಯತೆ ಇರುತ್ತೆ ಅನ್ನುವ ಕಾರಣಕ್ಕೆ ಬ್ಯಾಂಕ್ ಲಾಕರ್ ನಲ್ಲಿ ಅವುಗಳನ್ನ ಇಡಲಾಗುತ್ತದೆ. … Read more

ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!

ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಪೋಟವಾಗಿತ್ತು. ಆದರೆ ಇದೀಗ ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರಬಿದ್ದಿದ್ದು, ಸುಮಾರು 32 ಕಾರುಗಳಲ್ಲಿ ಬಾಂಬ್‌ ಇರಿಸಲಾಗಿತ್ತು ಎನ್ನಲಾಗಿದೆ. WhatsApp Group Join Now ಮಾರುತಿ ಸುಜುಕಾ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸ್ಫೋಟಕ ವಸ್ತುಗಳನ್ನು … Read more

‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ

‘ದಿ ಗರ್ಲ್‌ಫ್ರೆಂಡ್’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ರಶ್ಮಿಕಾ ಮಂದಣ್ಣ, ಪ್ರತಿಯೊಬ್ಬರ ಜೀವನದಲ್ಲಿ ವಿಜಯ್ ದೇವರಕೊಂಡ ಅಂಥವರು ಹೇಗೆ ಮತ್ತು ಏಕೆ ಇರಬೇಕು ಎಂಬುದರ ಕುರಿತು ಮಾತನಾಡಿದರು. WhatsApp Group Join Now ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಸಕ್ಸಸ್ ಇವೆಂಟ್ ಹೈದರಾಬಾದ್‌ನಲ್ಲಿ ನಿನ್ನೆ ಸಾಯಂಕಾಲ ನಡೆಯಿತು. ಇದಕ್ಕೆ ವಿಜಯ್ ದೇವರಕೊಂಡ ಅತಿಥಿಯಾಗಿ ಬಂದಿದ್ದರು. ಈ ವೇಳೆ ರಶ್ಮಿಕಾ ಭಾವುಕರಾದರು. ವಿಜಯ್ ದೇವರಕೊಂಡ ಬಗ್ಗೆ ಮಾತನಾಡಿದ ರಶ್ಮಿಕಾ, ನಮ್ಮ ಜೀವನದಲ್ಲಿ ಅವರಂತಹ ವ್ಯಕ್ತಿ ಇರುವುದು ಒಂದು … Read more

GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!

ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. WhatsApp Group Join Now ಈ ಕುರಿತಂತೆ ಕಾರ್ಮಿಕ ಇಲಾಖೆಯ … Read more

ಬೆಂಗಳೂರು ಫ್ಲ್ಯಾಟ್‌ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

ಇಬ್ಬರು ಯುವತಿಯರ ಜೊತೆ ಬೆಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ಯುವಕ ದುರಂತ ಅಂತ್ಯಕಂಡಿದ್ದಾನೆ. ಕೆಲಸದ ಕಾರಣದಿಂದ ಕೆಳೆದ ಕೆಲ ವರ್ಷಗಳಿಂದ ಯುವಕ ಹಾಗೂ ಇಬ್ಬರು ಯುವತಿಯರು ಬೆಂಗಳೂರಿನ ಯಲ್ಲನೇಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಿದ್ದರು. WhatsApp Group Join Now ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಮೂಲತಃ ಕೇರಳದ ತಿರುವನಂತಪುರಂದವರು. ಹೀಗಾಗಿ ಬೆಂಗಳೂರಿನಲ್ಲಿ ಜೊತೆಯಾಗಿ ಒಂದೇ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಈ ಪೈಕಿ ಒಬ್ಬಳ ಜೊತೆ ಪ್ರೀತಿಯಲ್ಲಿ ಬಿದ್ದಿದ್ದೆ, ಮೂವರ ಜಗಳಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ … Read more