ಲೋಕವನ್ನೇ ಬಿಡೋ ಕಾಲ ಬಂದಾಗ ಅಧಿಕಾರ ಏತಕೆ..? ದೀದಿಗೆ ಮೃತ್ಯು, ಸತ್ಯದ ಪಾಠ ಮಾಡಿದ ಬಿಜೆಪಿ ನಾಯಕ ದಿಲೀಪ್ ಘೋಷ್!

ಪಶ್ಚಿಮ ಬಂಗಾಳದ ರಾಜಕೀಯ ಸಮರವು ಚುನಾವಣಾ ಫಲಿತಾಂಶದ ನಂತರವೂ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿರುವ ನಿರ್ಧಾರದ ಕುರಿತು ಬಿಜೆಪಿ ಮತ್ತು ಟಿಎಂಸಿ ನಡುವೆ ತೀವ್ರ ವಾಕ್ಸಮರ ಮುಂದುವರೆದಿದೆ. ಅಧಿಕಾರದಿಂದ ಕೆಳಗಿಳಿಯಲು ದೀದಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಬುಧವಾರ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಟಿಎಂಸಿ ಮುಖ್ಯಸ್ಥರ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದಿಲೀಪ್ ಘೋಷ್, ಈ ಸಿಂಹಾಸನವು ಕೇವಲ ಎರಡು ದಿನಗಳವರೆಗೆ ಮಾತ್ರ ಇರುತ್ತದೆ. … Read more

Arecanut Price : ಇಂದಿನ ಅಡಿಕೆ ಧಾರಣೆ – 07 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು (7 ಮೇ 2026) ಅಡಿಕೆ ಬೆಲೆಗಳು ಸ್ಥಿರವಾಗಿದ್ದು, ವಿವಿಧ ತಳಿಗಳಿಗೆ ಅನುಗುಣವಾಗಿ ದರಗಳು ಈ ಕೆಳಗಿನಂತಿವೆ: WhatsApp Group Join Now ಪ್ರಮುಖ ಮಾರುಕಟ್ಟೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ)ರಾಜ್ಯದ ಸರಾಸರಿ ಅಡಿಕೆ ಬೆಲೆ ಸುಮಾರು ₹36,191 ಆಗಿದೆ. ಗರಿಷ್ಠ ಬೆಲೆ ₹55,799 ರವರೆಗೆ ದಾಖಲಾಗಿದೆ. • ಶಿವಮೊಗ್ಗ (Shivamogga):ರಾಶಿ (Rashi): ₹42,670 – ₹55,619ಸರಕು (Saraku): ₹50,000 – ₹80,000 (ಅಂದಾಜು ಗುಣಮಟ್ಟದ ಮೇಲೆ)ಬೆಟ್ಟೆ (Bette): ₹38,000 – ₹54,000 • … Read more

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಧಿಕೃತವಾಗಿ ಬೆಂಬಲ ಘೋಷಿಸುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶಕೆಯ ಆರಂಭಕ್ಕೆ ನಾಂದಿ ಹಾಡಿದೆ. ಈ ಮೈತ್ರಿಯು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. WhatsApp Group Join Now ಸಂವಿಧಾನ ರಕ್ಷಣೆಯ ಹಿತದೃಷ್ಟಿಯಿಂದ ಕೈಜೋಡಿಸಿದ ಹಸ್ತ ಮತ್ತು ಟಿವಿಕೆ ಟಿವಿಕೆ ಅಧ್ಯಕ್ಷ … Read more

ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್‌ನ ಪ್ರಮುಖ ಲಕ್ಷಣ!

ಮೂತ್ರಪಿಂಡದ ಕಾರ್ಯ ಮತ್ತು ಕಣ್ಣಿನ ಊತದ ನಡುವೆ ಒಂದು ನಂಟಿದೆ. ಮೂತ್ರಪಿಂಡಗಳು ರಕ್ತವನ್ನು ಶೋಧಿಸಲು, ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ನೀರನ್ನು ಹೊರಹಾಕಲು ನಮ್ಮ ದೇಹದಲ್ಲಿನ ಪ್ರಾಥಮಿಕ ಅಂಗಗಳಾಗಿವೆ. ಮೂತ್ರಪಿಂಡಗಳೊಳಗಿನ ಶೋಧಕಗಳು ಹಾನಿಗೊಳಗಾದಾಗ, ದೇಹಕ್ಕೆ ಅಗತ್ಯವಿರುವ ಅಗತ್ಯ ಪ್ರೋಟೀನ್‌ಗಳು ನಿರ್ದಿಷ್ಟವಾಗಿ ಅಲ್ಬುಮಿನ್ ಮೂತ್ರದ ಮೂಲಕ ಸೋರಿಕೆಯಾಗುತ್ತವೆ. WhatsApp Group Join Now ರಕ್ತದ ಪ್ರೋಟೀನ್ ಮಟ್ಟದಲ್ಲಿನ ಇಳಿಕೆಯು ರಕ್ತನಾಳಗಳು ನೀರನ್ನು ಉಳಿಸಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಪರಿಣಾಮವಾಗಿ ನೀರು ರಕ್ತನಾಳಗಳಿಂದ ಸೋರಿಕೆಯಾಗುತ್ತದೆ. ಈ ನೀರು ಕಣ್ಣುಗಳ ಕೆಳಗೆ … Read more

ತಮಿಳುನಾಡಿನಲ್ಲಿ ವಿಜಯ್ ಯುಗ ಆರಂಭ.. ಕರ್ನಾಟಕದಲ್ಲೂ ವಿಜಯ್ ರಾಜಕೀಯ ಜರ್ನಿ ಆರಂಭ ಆಗುತ್ತಾ?

2026ರಲ್ಲಿ ತಮಿಳುನಾಡು ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ದಳಪತಿ ವಿಜಯ್ ರಾಜಕೀಯ ಅಖಾಡಕ್ಕೆ ಇಳಿದ ಎರಡೇ ವರ್ಷಗಳಲ್ಲಿ ಚರಿತ್ರೆಯನ್ನು ಬರೆದಿದ್ದಾರೆ. ರಾಜಕೀಯದಲ್ಲಿ ಮತ್ತೆ ಸಿನಿಮಾದ ಸ್ಟಾರ್‌ಡಮ್ ಕೆಲಸ ಮಾಡಿದೆ. ವಿಜಯ್ ಪಕ್ಷ ಟಿವಿಕೆ ಗೆಲ್ಲುವುದಕ್ಕೆ ಜೆನ್‌ಝೀ (Gen Z) ಫ್ಯಾಕ್ಟರ್ ಕೂಡ ಕೆಲಸ ಮಾಡಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. WhatsApp Group Join Now ವಿಜಯ್ ಗೆಲುವು ಹಲವು ರಾಜ್ಯಗಳಿಗೆ ಮಾದರಿಯಾಗಿದೆ. ವಿಜಯ್‌ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದಂತೆ ಎಲ್ಲಾ ರಾಜ್ಯಗಳಲ್ಲೂ ಆಗಬೇಕು ಎಂಬ ಅಭಿಪ್ರಾಯ ಕೂಡ … Read more

ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ

ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ. WhatsApp Group Join Now ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ … Read more

Horoscope Today : 07 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನವು ನಿಮಗೆ ಮಿಶ್ರ ಫಲವನ್ನು ನೀಡುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನೀವು ದೈಹಿಕವಾಗಿ ಅಸ್ವಸ್ಥರಾಗಿರಬಹುದು ಮತ್ತು ಆತಂಕದಿಂದ ಕೂಡಿರಬಹುದು. ಅವಿಶ್ರಾಂತಿ, ಆಯಾಸ ಮತ್ತು ಆಲಸ್ಯವು ನಿಮ್ಮನ್ನು ಬಾಧಿಸಬಹುದು. ದಿನವಿಡೀ ನೀವು ದುರಾಕ್ರಮಣ ಪ್ರವೃತ್ತಿಯನ್ನು ಹೊಂದಿರುವಿರಿ. ಇದು ನಿಮ್ಮ ಕಾರ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಲಿದೆ. ನಿಮ್ಮ ಮಾರ್ಗದಲ್ಲಿ ಪ್ರಾಮಾಣಿಕರಾಗಿರಲು ಪ್ರಯತ್ನಿಸಿ. ನೀವು ಯೋಜಿತ ಕಾರ್ಯವನ್ನು ಕೈಗೆತ್ತಿಕೊಳ್ಳುವಿರಿ. ಯಾತ್ರಾಸ್ಥಳಕ್ಕೆ ತೆರಳುವಿರಿ. ಯಾವುದೇ ಕೆಲಸ ಮಾಡುವಾಗಲೂ ನೀವು ಹಠಮಾರಿತನದಿಂದ ಕೂಡಿರುತ್ತೀರಿ. … Read more

‘ಬೇಕಾದರೆ ವಜಾ ಮಾಡಲಿ, ನಾನಂತೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೋದಿಲ್ಲ..’ ಹಠ ಸಡಿಲಿಸದ ಮಮತಾ ಬ್ಯಾನರ್ಜಿ!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, 15 ವರ್ಷಗಳ ಆಡಳಿತದ ನಂತರ ತೃಣಮೂಲ ಕಾಂಗ್ರೆಸ್ (TMC) ಅಧಿಕಾರ ಕಳೆದುಕೊಂಡಿದೆ. ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ಇದೊಂದು “ಬಲವಂತದ ಸೋಲು” ಎಂದು ಬಣ್ಣಿಸಿದ್ದಾರೆ. WhatsApp Group Join Now ಮೌಖಿಕವಾಗಿ ನಾವು ಸೋತಿರಬಹುದು ಆದರೆ ನೈತಿಕವಾಗಿ ನಾವೇ ಗೆದ್ದಿದ್ದೇವೆ ಎಂದು ಹೇಳಿರುವ ಅವರು, ತಾವು ರಾಜೀನಾಮೆ ನೀಡುವ ಪ್ರಶ್ನೆಯೇ … Read more

ಟಾಯ್ಲೆಟ್ ಮೇಲೆ ಅಪರಿಚಿತನ ಕೆಮೆರಾ ಕಣ್ಣು – ಯುವತಿಯ ಸ್ನಾನದ ದೃಶ್ಯ ರೆಕಾರ್ಡ್!

ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ಹಾಗೂ ಆಘಾತಕಾರಿ (Shocking) ಘಟನೆಯೊಂದು ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ಸ್ನಾನ (Bath) ಮಾಡುತ್ತಿದ್ದ 23 ವರ್ಷದ ಯುವತಿಯ ಖಾಸಗಿ ವಿಡಿಯೋವನ್ನು (Private Video) ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. WhatsApp Group Join Now ಸಂತ್ರಸ್ತ ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದಷ್ಟೇ ಗರುಡಾಚಾರ್ ಪಾಳ್ಯಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. WhatsApp Group Join Now ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, … Read more